Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » DT Srinivas ಗೆ‌ BJP ‌ಮಣೆ | BJP Karnataka
    ರಾಜ್ಯ

    DT Srinivas ಗೆ‌ BJP ‌ಮಣೆ | BJP Karnataka

    vartha chakraBy vartha chakraಮಾರ್ಚ್ 31, 2023Updated:ಮಾರ್ಚ್ 31, 202330 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು – ವಿಧಾನಸಭೆ ಚುನಾವಣೆ ಯಲ್ಲಿ ಗೆಲುವು ಸಾಧಿಸಿ ಮತ್ತೆ ಅಧಿಕಾರ ಚುಕ್ಕಾಣಿ ಹಿಡಿಯಬೇಕೆಂದು‌ ಪಣ ತೊಟ್ಟಿರುವ ಬಿಜೆಪಿ ಇದಕ್ಕೆ ಅನುಕೂಲಕರವಾದ ಎಲ್ಲಾ ತೀರ್ಮಾನ ತೆಗೆದುಕೊಳ್ಳತೊಡಗಿದೆ.
    ಈ ಹಿಂದೆ ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇಲೆ ಪಕ್ಷದ ಮುಖಂಡ,ಯಾದವ ಸಮುದಾಯದ ಪ್ರಮುಖ ನಾಯಕ ಹಾಗೂ ಹಿರಿಯೂರು ಕ್ಷೇತ್ರದ ಬಿಜೆಪಿ ಶಾಸಕಿ ಪೂರ್ಣಿಮಾ ಅವರ ಪತಿ ಡಿ.ಟಿ.ಶ್ರೀನಿವಾಸ್ ಅವರ ಉಚ್ಚಾಟನೆ ಆದೇಶ ಹಿಂಪಡೆಯಲಾಗಿದೆ.

    ಒಳ ಮೀಸಲಾತಿ ಗೊಂದಲ ಸೇರಿದಂತೆ ಹಲವು ಕಾರಣದಿಂದ ಹಿಂದುಳಿದ ಸಮುದಾಯ ಬಿಜೆಪಿ ಪರವಾಗಿಲ್ಲ ಎಂಬ ವರದಿಗಳಿಂದ ಬೆಚ್ಚಿರುವ ಹೈಕಮಾಂಡ್ ಇದೀಗ ಈ ಸಮುದಾಯಗಳನ್ನು ಒಲೈಸತೊಡಗಿದೆ.ಈ ನಿಟ್ಟಿನಲ್ಲಿ ಹಿಂದುಳಿದ ಸಮುದಾಯದ ಮುಖಂಡ ಹಾಗೂ ಯಾದವ ಸಮುದಾಯದ ಪ್ರಭಾವಿ ನಾಯಕ ಶ್ರೀನಿವಾಸ್ ಗೆ ಮಣೆ ಹಾಕಿದೆ.
    ಪಕ್ಷದ ಬಗ್ಗೆ ತಾವು ತೋರಿದ ಬದ್ದತೆ,ನಡವಳಿಕೆ ಹಾಗೂ ಉಚ್ಚಾಟನೆ ಆದೇಶದ‌ ಕುರಿತು ತಾವು ನೀಡಿದ ಉತ್ತರ ಗಮನಿಸಿ ಉಚ್ಚಾಟನೆ ಆದೇಶ ಹಿಂಪಡೆಯಲಾಗಿದೆ ಎಂದು ಪಕ್ಷದ‌ ಶಿಸ್ತು ಸಮಿತಿ ತನ್ನ ಆದೇಶದಲ್ಲಿ ತಿಳಿಸಿದೆ.
    ಕಳೆದ ‌ ಎರಡೂವರೆ ವರ್ಷಗಳ ಹಿಂದೆ ಪಕ್ಷದ ಸೂಚನೆ ಕಡೆಗಣಿಸಿ, ವಿಧಾನಪರಿಷತ್ತಿನ ಆಗ್ನೇಯ ಪದವೀಧರ ಕ್ಷೇತ್ರದಿಂದ ಬಂಡಾಯವೆದ್ದು, ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ ಎಂದು ಆರೋಪಿಸಿ ಡಿ.ಟಿ.ಶ್ರೀನಿವಾಸ್ ಅವರನ್ನು ಬಿ ಪಕ್ಷದಿಂದ ಉಚ್ಚಾಟಿಸಲಾಗಿತ್ತು.

    ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ ಶ್ರೀನಿವಾಸ್ ಅವರು ಕಣದಿಂದ ಹಿಂದಕ್ಕೆ ಸರಿಯುವಂತೆ ತಿಳಿಸಿದ್ದರೂ ಪಕ್ಷದ ಸೂಚನೆ ಕಡೆಗಣಿಸಿ, ಮುಜುಗರಕ್ಕೆ ಕಾರಣರಾಗಿದ್ದಾರೆ. ಆದ್ದರಿಂದ ಅವರನ್ನು ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟನೆ ಮಾಡಲಾಗಿದೆ ಎಂದು ಉಚ್ಚಾಟನೆ ಆದೇಶದಲ್ಲಿ ತಿಳಿಸಲಾಗಿತ್ತು.ಇದೀಗ ಇದೇ ಶಿಸ್ತು ಸಮಿತಿ ತನ್ನ ಆದೇಶ ವಾಪಸ್ ಪಡೆದಿದೆ.

    Verbattle
    Verbattle
    Verbattle
    BJP Karnataka ಚುನಾವಣೆ
    Share. Facebook Twitter Pinterest LinkedIn Tumblr Email WhatsApp
    Previous ArticleSiddaramaiahಗೆ‌ Bommai ಖೆಡ್ಡಾ | Siddaramaiah | Varuna
    Next Article ಶಾಸಕರ ಪಕ್ಷಾಂತರ ಪರ್ವ | ಎಂ.ಕೆ.ವಿಶಾಲಾಕ್ಷಿ | ಎ.ಟಿ.ರಾಮಸ್ವಾಮಿ
    vartha chakra
    • Website

    Related Posts

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನವರಿ 23, 2026

    ಐಜಿಪಿ ರಾಮಚಂದ್ರರಾವ್ ಗೆ ಮತ್ತೊಂದು ಸಂಕಷ್ಟ.

    ಜನವರಿ 22, 2026

    ಡಿ.ಕೆ. ಸುರೇಶ್ ಚುಚ್ಚುಮಾತು

    ಜನವರಿ 21, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Daviddek ರಲ್ಲಿ ಡಿ.ಕೆ ಶಿವಕುಮಾರ್ ಅವರನ್ನು ರಾಹುಲ್ ಗಾಂಧಿ ಯಾಕೆ ಭೇಟಿ ಮಾಡುತ್ತಿಲ್ಲ ಗೊತ್ತಾ?
    • Daviddek ರಲ್ಲಿ ವಿಬಿಜಿ ರಾಮ್ ಜಿ ಗೆ ವಿಶೇಷ ಅಧಿವೇಶನ
    • RicardoCor ರಲ್ಲಿ ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಜನವರಿ 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನವರಿ 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನವರಿ 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.