Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಜ್ಯದ ವಿವಿಧೆಡೆ ಲಘು‌ ಭೂಕಂಪ: ಜನರಿಗೆ ಆತಂಕ
    ಸುದ್ದಿ

    ರಾಜ್ಯದ ವಿವಿಧೆಡೆ ಲಘು‌ ಭೂಕಂಪ: ಜನರಿಗೆ ಆತಂಕ

    vartha chakraBy vartha chakraಜೂನ್ 25, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು: ಶುಕ್ರವಾರ ರಾತ್ರಿಯಿಂದೀಚೆಗೆ ರಾಜ್ಯದ ಹಲವೆಡೆ ಜನರಿಗೆ ಲಘು ಭೂಕಂಪನದ ಅನುಭವವಾಗಿದೆ.
    ದಕ್ಷಿಣ ಕನ್ನಡ, ಹಾಸನ, ಮಂಡ್ಯ, ಮೈಸೂರು, ಕೊಡಗು ಜಿಲ್ಲೆಯ ಹಲವೆಡೆ ಭೂಕಂಪನವಾಗಿದೆ.
    ಹಾಸನ, ಮಂಡ್ಯ, ಮೈಸೂರು ಹಾಗೂ ಕೊಡಗು ಜಿಲ್ಲೆಯ ಕೆಲವೆಡೆ ಶನಿವಾರ ಭೂಮಿ ಕಂಪಿಸಿದ ಅನುಭವ ಆಗಿದ್ದು, ಜನರಲ್ಲಿ ತೀವ್ರ ಆತಂಕ ಸೃಷ್ಟಿಸಿದೆ. ರಿಕ್ಟರ್‌ ಮಾಪಕದಲ್ಲಿ 3.4 ತೀವ್ರತೆಯ ಕಂಪನ ದಾಖಲಾಗಿದೆ.
    ಭೂಕಂಪನದ ಕೇಂದ್ರಬಿಂದು ಹಾಸನ ಜಿಲ್ಲೆ ಹೊಳೇನರಸೀಪುರ ತಾಲೂಕಿನ ಮಾಲುಗಾನಹಳ್ಳಿ ಸಮೀಪವಿತ್ತು ಎಂದು ತಿಳಿದುಬಂದಿದೆ
    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ ಭಾರೀ ಮಳೆಯ ನಡುವೆಯೇ ಭೂಕಂಪ ಸಂಭವಿಸಿದೆ. ಜಿಲ್ಲೆಯ ಸುಳ್ಯ, ಸಂಪಾಜೆ, ಗೂನಡ್ಕ, ಮರ್ಕಂಜ, ಆಲೆಟ್ಟಿ, ತೊಡಿಕಾನ, ಪೆರಾಜೆ ಎಂಬಲ್ಲಿ ಶನಿವಾರ ಬೆಳಗ್ಗೆ ಭೂಕಂಪ ಸಂಭವಿಸಿದೆ. ಆತಂಕಕ್ಕೀಡಾದ ಜನರು ಮನೆಯಿಂದ ಹೊರಗೋಡಿಬಂದಿದ್ದಾರೆ. ಶನಿವಾರ ಬೆಳಗ್ಗೆ 9:12ರ ಸುಮಾರಿಗೆ ಭೂಮಿ ಕಂಪಿಸಿದ್ದು, 3-4 ಸೆಕೆಂಡುಗಳ ಕಾಲ ಭಾರೀ ಶಬ್ದದೊಂದಿಗೆ ಭೂಮಿ ಕಂಪಿಸಿದೆ
    ವಿಜಯಪುರ ಜಿಲ್ಲೆಯ ಹಲವೆಡೆ ಶುಕ್ರವಾರ ರಾತ್ರಿ 10.46ರ ವೇಳೆಗೆ ಲಘು ಭೂಕಂಪನವಾಗಿದ್ದು, ಜನ ಆತಂಕಕ್ಕೊಳಗಾಗಿದ್ದಾರೆ. ನಗರದ ರೈಲ್ವೆ ನಿಲ್ದಾಣ, ಗೋಳಗುಮ್ಮಟ, ಕೀರ್ತಿನಗರ ಸೇರಿದಂತೆ ವಿವಿಧೆಡೆ ಹಾಗೂ ಬಸವನಬಾಗೇವಾಡಿ ತಾಲ್ಲೂಕಿನ ಮನಗೂಳಿ ಗ್ರಾಮದಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ.

    Verbattle
    Verbattle
    Verbattle
    News ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleಪ್ರತಿಭಟನೆಗೆ ಕರೆ..
    Next Article ಬೆಳಗಾವಿಯಲ್ಲಿ ಭ್ರೂಣ ಪತ್ತೆ ಪ್ರಕರಣ: ಖಾಸಗಿ ಆಸ್ಪತ್ರೆ ಸೀಜ್…!
    vartha chakra
    • Website

    Related Posts

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    ಫೆಬ್ರವರಿ 11, 2026

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    ಫೆಬ್ರವರಿ 10, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • casino cz_yysr ರಲ್ಲಿ ಕುಂಭಮೇಳದಲ್ಲಿ ಕಿನ್ನರ ಕಲರವ
    • Glennhof ರಲ್ಲಿ ಪ್ರಿಯಾಂಕಾ ಗಾಂಧಿಗೆ ಪಟ್ಟ ಕಟ್ಟಲು ಸಕಾಲ
    • LinwoodGah ರಲ್ಲಿ ಅಖಾಡದಲ್ಲಿ ಝಣ ಝಣ ಕಾಂಚಾಣ! #karnatakaelections2023 #bangalore
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ಫೆಬ್ರವರಿ 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.