ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ED ವಿಚಾರಣೆಗೆ ಬೆಚ್ಚಿದ ನಾಗೇಂದ್ರ, ದದ್ದಲ್.
    ಸುದ್ದಿ

    ED ವಿಚಾರಣೆಗೆ ಬೆಚ್ಚಿದ ನಾಗೇಂದ್ರ, ದದ್ದಲ್.

    vartha chakraBy vartha chakraಜುಲೈ 11, 20242 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜು.11-
    ಬಹುಕೋಟಿ ರೂಗಳ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳ ದಾಳಿಯು ಎರಡನೇ ದಿನವೂ ಮುಂದುವರಿದಿದ್ದು, ವಿಚಾರಣೆ ವೇಳೆ ಮಾಜಿ ಸಚಿವ ನಾಗೇಂದ್ರ ಹಾಗೂ ಶಾಸಕ ಬಸವನಗೌಡ ದದ್ದಲ್‌ ಆಪ್ತರು ಕೋಟ್ಯಾಂತರ ಹಣದ ಡೀಲ್‌ ಮಾಡಿರುವುದನ್ನು ಬಾಯ್ಬಿಟ್ಟಿದ್ದಾರೆ.
    ದಾಳಿಯಲ್ಲಿ ದೊರೆತ ಅಕ್ರಮ ವ್ಯವಹಾರದ ದಾಖಲೆಪತ್ರಗಳು ಹಾಗೂ ಅಪ್ತರು ವಿಚಾರಣೆ ಯಾವುದೇ ಕ್ಷಣದಲ್ಲಿ ಶಾಸಕರಿಬ್ಬರನ್ನು ವಶಕ್ಕೆ ಪಡೆಯಬಹುದು ಎನ್ನುವುದು ಇಡಿ ಮೂಲಗಳಿಂದ ತಿಳಿದುಬಂದಿದೆ.
    ಬಸವನಗೌಡ ದದ್ದಲ್ ಅವರ ಮಾಜಿ ಪಿಎ ಪಂಪಣ್ಣ ಮನೆ ಮೇಲೆ ಇಡಿ ದಾಳಿ ನಡೆಸಿದ್ದು,ಅಲ್ಲಿ ಅಕ್ರಮಗಳ ಮಾಹಿತಿಯು ಲಭ್ಯವಾಗಿದೆ ಬಿಚ್ಚಾಲಿ ಗ್ರಾ.ಪಂ ಪಿಡಿಓ ಆಗಿ ನಿಯೋಜನೆಗೊಂಡಿದ್ದ ಪಂಪಣ್ಣ, ಪಿಡಿಓ ಚಾರ್ಜ್ ತೆಗೆದುಕೊಳ್ಳದೆ ರಾಯಚೂರು ತಾ.ಪಂನಲ್ಲಿ ಕೇಸ್ ವರ್ಕರ್ ಆಗಿ ಮುಂದುವರಿದಿದ್ದು ನೂತನ ಎಂಎಲ್ಸಿಯೊಬ್ಬರ ಪಿಎ ಆಗಲು ಹೊರಟಿದ್ದ.  ರಾಯಚೂರಿನ ಆಜಾದ್ ನಗರದಲ್ಲಿ ಐಷಾರಾಮಿ ಪ್ಲ್ಯಾಟ್ ಖರೀದಿಸಿ ವಾಸ ಮಾಡುತ್ತಿದ್ದರೂ ತಾಲೂಕು ಪಂಚಾಯತ್ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದರೂ ಬಸವನಗೌಡ ದದ್ದಲ್‌ನ ಖಾಸಗಿ ವ್ಯವಹಾರ ನೋಡಿಕೊಳ್ಳುತ್ತಿದ್ದ.
    ಹಗರಣದಲ್ಲಿ ಪಂಪಣ್ಣ 50 ಲಕ್ಷ ರೂ ಕಮಿಷನ್ ಪಡೆದಿರುವ ಆರೋಪವಿದ್ದು ಆತ ಕಳೆದ ಜುಲೈ 5ರಂದು ಎಸ್ ಐಟಿ ವಿಚಾರಣೆ ಒಳಗಾಗಿದ್ದ. ಪಂಪಣ್ಣನಿಂದ ಮಹತ್ವದ ದಾಖಲೆಗಳನ್ನು ಎಸ್ ಐಟಿ ಅಧಿಕಾರಿಗಳು ವಶಕ್ಕೆ ತೆಗೆದುಕೊಂಡು ವಿಚಾರಣೆ ಬೆನ್ನಲ್ಲೇ ಇಡಿ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಪಂಪಣ್ಣ ಮನೆಯಲ್ಲಿ‌ ಸಿಕ್ಕ ದಾಖಲೆಗಳನ್ನು ಇಡಿ ಅಧಿಕಾರಿಗಳು ಸ್ಕ್ಯಾನ್ ಮಾಡಿ ಹಿರಿಯ ಅಧಿಕಾರಿಗಳಿಗೆ ರವಾನಿಸಿದ್ದಾರೆ.
    ಹರೀಶ್‌ ಬಾಯ್ಬಿಡಿಸಿದ ಇಡಿ:
    ಮಾಜಿ ಸಚಿವ ನಾಗೇಂದ್ರ ಪಿಎ ಹರೀಶ್‌ನನ್ನು ವಶಕ್ಕೆ ತೆಗೆದುಕೊಂಡು ಇಡಿ ಅಧಿಕಾರಿಗಳು ವಿಚಾರಣೆ ನಡೆಸಿದ್ದು, ಮಲ್ಲೇಶ್ವರಂನ ಶ್ರೀ ಸಾಗರ ಹೋಟೆಲ್ ಬಳಿ ಡೀಲ್ ನಡೆದಿರುವುದು ಗೊತ್ತಾಗಿದೆ.
    ಹರೀಶ್‌ ಎರಡು ಬ್ಯಾಗ್‌ಗಳಲ್ಲಿ 25 ಲಕ್ಷ ರೂ. ಹಣ ಪಡೆದಿದ್ದು, ನಿಗಮದ ಎಂಡಿ ಪದ್ಮನಾಭ, ಅಕೌಂಟೆಂಟ್ ಪರಶುರಾಮ ಬಳಿ 25 ಲಕ್ಷ ರೂ. ಕಮಿಷನ್ ಪಡೆಯಲು ಈ ಹೋಟೆಲ್‌ಗೆ ಬಂದಿದ್ದ.
    ಪಿಎ ಹರೀಶ್ ಕೊಟ್ಟ ಮಾಹಿತಿ ಅಧಾರದ ಮೇಲೆ ನಾಗೇಂದ್ರ ಅವರನ್ನು ಪ್ರಶ್ನಿಸಲಾಗುತ್ತಿದ್ದು, ಹೇಳಿಕೆ ದಾಖಲು ಮಾಡಿಕೊಳ್ಳಲಾಗುತ್ತಿದೆ. ಈ 25 ಲಕ್ಷ ಹಣ ತರಿಸಿದವರು ಯಾರು, ಆ ಹಣ ಎಲ್ಲಿದೆ ಎಂಬ ಮಾಹಿತಿ ಇಡಿಗೆ ಬೇಕಾಗಿದೆ. ಸದ್ಯ ಐದು ಜನ ಇಡಿ ಅಧಿಕಾರಿಗಳ ತಂಡದಿಂದ ನಾಗೇಂದ್ರ ಮನೆಯಲ್ಲಿ ಶೋಧ ಮುಂದುವರಿದ್ದು, ಬ್ಯಾಂಕ್‌ ಅಧಿಕಾರಿಗಳ ಮೇಲಿನ ಇಡಿ ದಾಳಿಯಲ್ಲಿ ಸಿಕ್ಕ ದಾಖಲೆಗಳ ಅಧಾರದ ಮೇಲೆ ಮಾಜಿ ಸಚಿವರ ವಿಚಾರಣೆ ನಡೆಸಲಾಗುತ್ತಿದೆ.
    ಲಕ್ಷ‌ ಲಕ್ಷ ಕಮಿಷನ್:
    ಅಕ್ರಮವಾಗಿ ಹಣ ವರ್ಗಾವಣೆ ಮಾಡಲು ಬ್ಯಾಂಕ್ ಸಿಬ್ಬಂದಿಗೂ ಲಕ್ಷ ಲಕ್ಷ ರೂ. ಕಮಿಷನ್ ನೀಡಲಾಗಿತ್ತು. ಅಕ್ರಮವಾಗಿ ಹಣ ವರ್ಗಾವಣೆ ಮಾಡಲು ಸಚಿವರ ಹಾಗೂ ಅಧ್ಯಕ್ಷರ ಪಿಎಗಳು ಬ್ಯಾಂಕ್‌ಗೆ ಸತತವಾಗಿ ಭೇಟಿ ನೀಡಿದ್ದರು. ಈಗಾಗಲೇ ಬ್ಯಾಂಕಿನ ಸಿಸಿ ಕ್ಯಾಮರಾ ರೆಕಾರ್ಡ್‌ಗಳನ್ನು ಎಸ್‌ಐಟಿ ಪರಿಶೀಲನೆ ಮಾಡಿದ್ದು, ಅದನ್ನು ಇಡಿ ಕೂಡ ಸಂಗ್ರಹಿಸಿದೆ. ಸಚಿವರ ಹಾಗೂ ಶಾಸಕರ ಮೇಲೆ ದಾಳಿಗೂ ಮುನ್ನ ಬ್ಯಾಂಕ್‌ಗೆ ಭೇಟಿ ನೀಡಿ ಬ್ಯಾಂಕ್ ಸಿಬ್ಬಂದಿಗಳಿಂದ ಮಾಹಿತಿ ಸಂಗ್ರಹಿಸಿದೆ.
    ಅಧಿಕಾರಿಗಳಿಗೆ ಬುಲಾವ್‌:
    ಮಾಜಿ‌ ಸಚಿವ ನಾಗೇಂದ್ರ ಮನೆಗೆ ಇಡಿ ಅಧಿಕಾರಿಗಳು ಬೆಳಗಿನ ಜಾವ ಐದು ಗಂಟೆಗೇ ಬ್ಯಾಂಕ್ ಅಧಿಕಾರಿಗಳನ್ನು ಕರೆಸಿಕೊಂಡು ನಾಗೇಂದ್ರ ಮನೆಯಲ್ಲಿ ಸಿಕ್ಕಿರುವ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಸತತ 24 ಗಂಟೆಗಳಿಂದ ಇಡಿ ಅಧಿಕಾರಿಗಳ ದಾಳಿ ಮುಂದುವರಿದಿದೆ.

    Verbattle
    Verbattle
    Verbattle
    Bangalore crime ED Government Karnataka News Politics Trending Varthachakra ಇಡಿ ಕಾನೂನು ನ್ಯಾಯ ವ್ಯವಹಾರ
    Share. Facebook Twitter Pinterest LinkedIn Tumblr Email WhatsApp
    Previous Articleಸರ್ಕಾರಿ ನೌಕರರ ಬ್ರಹ್ಮಾಂಡ ಭ್ರಷ್ಟಾಚಾರ ಪತ್ತೆ.
    Next Article ಕಿರಿಕ್ ಪಾರ್ಟಿ ನಟ ರಕ್ಷಿತ್ ಶೆಟ್ಟಿ ವಿರುದ್ಧ ಪೊಲೀಸರಿಗೆ ದೂರು.
    vartha chakra
    • Website

    Related Posts

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    ಮಾರ್ಚ್ 28, 2026

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    2 ಪ್ರತಿಕ್ರಿಯೆಗಳು

    1. Fnvita on ಮಾರ್ಚ್ 16, 2026 7:30 ಅಪರಾಹ್ನ

      Experimenta el juego de próximo nivel en Betano Casino https://betanogame.org/es/bonuses/. Desbloquea €500 de bono más 200 giros gratis de inmediato. Desde clásicos favoritos hasta estrenos nuevos, la elección es tuya. Empieza a ganar.

      Reply
    2. Qofyva on ಮಾರ್ಚ್ 24, 2026 8:21 ಅಪರಾಹ್ನ

      This place was coded for your comeback story – https://atamsulosin.com/mostbet-casino-recenze-2026/ , Tonight you’re not gambling — you’re gatekeeping wins .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Robertdeedy ರಲ್ಲಿ ನಾಪೋಕ್ಲು ಅಪ್ಪಚ್ಚಿರ ಗೌತಮ್ ಮೇಲೆ ಭೀಕರ ಹಲ್ಲೆ; ಆರೋಪಿಗಳ ವಿರುದ್ಧ ರೌಡಿಶೀಟ್ ತೆರೆಯಲು ಒತ್ತಾಯ
    • Edwardcem ರಲ್ಲಿ ಮಾಜಿ ಮಂತ್ರಿಗೆ ಸಿಬಿಐ ಶಾಕ್!
    • SteveRhymn ರಲ್ಲಿ ಭಾರತದ ಜೊತೆ ನಾಟಕ ಮಾಡುತ್ತಿದ್ದಾರಾ ಪುತಿನ್?
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.