ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » EDಗೆ ಸುಪ್ರೀಂ ಕೋರ್ಟ್ ತಪರಾಕಿ | Supreme Court
    ಅಪರಾಧ

    EDಗೆ ಸುಪ್ರೀಂ ಕೋರ್ಟ್ ತಪರಾಕಿ | Supreme Court

    vartha chakraBy vartha chakraಮಾರ್ಚ್ 20, 2024Updated:ಮಾರ್ಚ್ 20, 202423 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ನವದೆಹಲಿ – ಆರ್ಥಿಕ ಅಪರಾಧಗಳ ವಿಚಾರದಲ್ಲಿ ಜಾರಿ ನಿರ್ದೇಶನಾಲಯದ ( ಇಡಿ)ಕಾರ್ಯವೈಖರಿಗೆ ಸುಪ್ರೀಂ ಕೋರ್ಟ್ ಕೆಂಡಾಮಂಡಲವಾಗಿದೆ. ಜೈಲಿನಲ್ಲಿರುವ ಆರೋಪಿ ಜಾಮೀನು ಪಡೆಯಲು ಸಾಧ್ಯವಾಗದಂತೆ ಹಲವಾರು ನೆಪಗಳನ್ನು ಮುಂದಿಡುವುದು ಅಕ್ರಮ ಎಂದು ಹೇಳಿರುವ ಕೋರ್ಟ್ ಇಡಿ ಗೆ ಚಾಟಿ ಬೀಸಿದೆ.
    ಅಕ್ರಮ ಗಣಿಗಾರಿಕೆ ಆರೋಪದ ಹಿನ್ನೆಲೆಯಲ್ಲಿ ಬಂದಿತನಾಗಿರುವ ಜಾರ್ಖಂಡ ಮಾಜಿ ಮುಖ್ಯಮಂತ್ರಿ ಹೇಮಂತ್ ಸೂರೇನ್ ಅವರ ಆಪ್ತ ಪ್ರೇಮ್ ಪ್ರೇಮ್ ಪ್ರಕಾಶ್ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ನ ನ್ಯಾಯಮೂರ್ತಿ ಸಂಜೀವ್ ಕುಮಾರ್ ಮತ್ತು ದೀಪಾಂಕರ್ ದತ್ತ ಅವರಿಂದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

    ಈ ವೇಳೆ ಹೈ ಕೋರ್ಟ್ ತಮಗೆ ಜಾಮೀನು ಮಂಜೂರು ಮಾಡಲು ನಿರಾಕರಿಸಿರುವ ವಿಷಯ ತಿಳಿಸಿದ ಅರ್ಜಿದಾರರ ಪರ ವಕೀಲರು ಈ ವಿಷಯದಲ್ಲಿ ಜಾರಿ ನಿರ್ದೇಶನಾಲಯ ಅನಗತ್ಯ ಹಸ್ತಕ್ಷೇಪ ಮಾಡುತ್ತಿದೆ ಎಂದು ಆಪಾದಿಸಿದರು.
    ವಾದ ಪ್ರತಿವಾದ ಆಲಿಸಿದ ನ್ಯಾಯ ಪೀಠ ಆರೋಪಿ ಜಾಮೀನು ಪಡೆಯಲು ಸಾಧ್ಯವಾಗದಂತೆ ಜಾರಿ ನಿರ್ದೇಶನಾಲಯ ವಿವಿಧ ರೀತಿಯಲ್ಲಿ ತನಿಖೆ ನಡೆಸುವುದು. ಪೂರ್ಣಗೊಂಡಿರುವ ತನಿಖೆಯ ಬಗ್ಗೆ ಮರು ತನಿಖೆ ಕುರಿತು ಪ್ರಸ್ತಾಪಿಸುವುದು ಆರೋಪ ಪಟ್ಟಿ ಸಲ್ಲಿಸಿದ ನಂತರ ಹೆಚ್ಚುವರಿ ಆರೋಪ ಪಟ್ಟಿ ಸಲ್ಲಿಸುವುದು ಅಪರಾಧಿಯನ್ನು ಜಾಮೀನು ಪಡೆಯದಂತೆ ಅಡ್ಡಿಪಡಿಸುವುದಾಗಿದೆ ಎಂದು ತರಾಟೆಗೆ ತೆಗೆದುಕೊಂಡಿತು.

    ತನಿಖೆ ಪೂರ್ಣಗೊಳ್ಳುವವರೆಗೆ ವಿಚಾರಣೆ ಕೈಗೆತ್ತಿಕೊಳ್ಳಲು ಸಾಧ್ಯವಿಲ್ಲ ಹೀಗಾಗಿ ಆರೋಪಿ ಸ್ಥಾನದಲ್ಲಿ ನಿಂತಿರುವ ವ್ಯಕ್ತಿ ಜಾಮೀನು ಪಡೆಯಲು ಅವಕಾಶವಿಲ್ಲ ಇದು ಗೊತ್ತಿದ್ದೂ ಜಾರಿ ನಿರ್ದೇಶನಾಲಯ ಪೂರ್ಣ ಪ್ರಮಾಣದ ಆರೋಪ ಪಟ್ಟಿ ಸಲ್ಲಿಸಿದ ನಂತರ ಹೆಚ್ಚುವರಿಯಾಗಿ ಮತ್ತೊಂದು ಮಗದೊಂದು ಆರೋಪ ಪಟ್ಟಿ ಸಲ್ಲಿಸುವ ಮೂಲಕ ಕಾನೂನಿನ ದಾರಿ ತಪ್ಪಿಸುವ ಪ್ರಯತ್ನ ಮಾಡುತ್ತಿದೆ ಎಂದು ಅಭಿಪ್ರಾಯ ಪಟ್ಟಿದೆ.

    Verbattle
    Verbattle
    Verbattle
    court ED m Supreme Court ಇಡಿ ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous Articleಸರಕು ಸಾಗಣಿಕೆ ದಾಖಲೆ ಇರಲೇಬೇಕು
    Next Article ತೇಜಸ್ವಿ ಸೂರ್ಯ, ಶೋಭಾ ವಿರುದ್ಧ ಜಾಗೃತ ನಾಗರೀಕರ ದೂರು | Tejasvi Surya
    vartha chakra
    • Website

    Related Posts

    ಆನೆ ದಾಳಿಗೆ ಕಮರಿದ ಪೂಜಾ

    ಮಾರ್ಚ್ 2, 2026

    ನಾಪೋಕ್ಲು ಹಲ್ಲೆ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

    ಮಾರ್ಚ್ 1, 2026

    ನಾಪೋಕ್ಲು ಅಪ್ಪಚ್ಚಿರ ಗೌತಮ್ ಮೇಲೆ ಭೀಕರ ಹಲ್ಲೆ; ಆರೋಪಿಗಳ ವಿರುದ್ಧ ರೌಡಿಶೀಟ್ ತೆರೆಯಲು ಒತ್ತಾಯ

    ಫೆಬ್ರವರಿ 28, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಪಿಲ್ ಸಿಬಲ್ ಕೈಯಲ್ಲಿದೆ ಅಧಿಕಾರ ಹಂಚಿಕೆ ಭವಿಷ್ಯ

    ಆನೆ ದಾಳಿಗೆ ಕಮರಿದ ಪೂಜಾ

    ಇರಾನ್ ಸರ್ವೋಚ್ಚ ನಾಯಕ ಖಮೇನಿ ಹತ್ಯೆ: ಇಸ್ರೇಲ್-ಅಮೆರಿಕ ಜಂಟಿ ದಾಳಿಗೆ ನಡುಗಿದ ಇಸ್ಲಾಮಿಕ್ ಜಗತ್ತು!

    ನಾಪೋಕ್ಲು ಹಲ್ಲೆ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Bavfnf ರಲ್ಲಿ ಪೊಲೀಸರಿಗೆ ಸಿಕ್ಕ ಸಿಹಿ ಸುದ್ದಿ ಏನು.?
    • JeremyAnync ರಲ್ಲಿ ರಾಹುಲ್ ಗಾಂಧಿಗೆ ರಾಜಣ್ಣ ಬರೆದ ಪತ್ರದಲ್ಲಿ ಏನಿದೆ ಗೊತ್ತಾ?
    • Xugxxm ರಲ್ಲಿ ಕಾಂಗ್ರೆಸ್ ಸರ್ಕಾರದಲ್ಲಿ ಕಮಿಷನ್ ಶೇಕಡ 40 ಅನ್ನು ದಾಟಿದೆಯಂತೆ | Congress
    Latest Kannada News

    ಕಪಿಲ್ ಸಿಬಲ್ ಕೈಯಲ್ಲಿದೆ ಅಧಿಕಾರ ಹಂಚಿಕೆ ಭವಿಷ್ಯ

    ಮಾರ್ಚ್ 3, 2026

    ಆನೆ ದಾಳಿಗೆ ಕಮರಿದ ಪೂಜಾ

    ಮಾರ್ಚ್ 2, 2026

    ಇರಾನ್ ಸರ್ವೋಚ್ಚ ನಾಯಕ ಖಮೇನಿ ಹತ್ಯೆ: ಇಸ್ರೇಲ್-ಅಮೆರಿಕ ಜಂಟಿ ದಾಳಿಗೆ ನಡುಗಿದ ಇಸ್ಲಾಮಿಕ್ ಜಗತ್ತು!

    ಮಾರ್ಚ್ 1, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.