Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹಣಕಾಸು ವಹಿವಾಟಿನ ಮೇಲೆ Election Commission ನ ಹದ್ದಿನ ಕಣ್ಣು
    ಚುನಾವಣೆ 2024

    ಹಣಕಾಸು ವಹಿವಾಟಿನ ಮೇಲೆ Election Commission ನ ಹದ್ದಿನ ಕಣ್ಣು

    vartha chakraBy vartha chakraಫೆಬ್ರವರಿ 10, 20234 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು

    ರಾಜ್ಯ ವಿಧಾನಸಭೆಗೆ ಚುನಾವಣೆ ನಡೆಸಲು ಆಯೋಗ (Election Commission) ವ್ಯಾಪಕ ಸಿದ್ಧತೆ ನಡೆಸಿದೆ. ಮುಕ್ತ ಹಾಗೂ ಶಾಂತಿಯುತ ಚುನಾವಣೆಗೆ ಪಣ ತೊಟ್ಟಿರುವ ಆಯೋಗ ಅಕ್ರಮ ತಡೆಗಟ್ಟಲು ಹದ್ದಿನ ಕಣ್ಣಿರಿಸತೊಡಗಿದೆ. ವೇಳಾಪಟ್ಟಿ ಘೋಷಣೆಯಾದ ನಂತರ ಮತದಾರರನ್ನು ತಲುಪಲು ಅಭ್ಯರ್ಥಿಗಳು ಮತ್ತು ಪಕ್ಷಗಳು ನಡೆಸುವ ವಾಮಮಾರ್ಗದ ಬಗ್ಗೆ ಅರಿವಿರುವ ಆಯೋಗ ಈಗಾಗಲೇ ಹಣಕಾಸು ವಹಿವಾಟಿನ ಕುರಿತು ನಿಗಾ ವಹಿಸಿದೆ.

    ರಾಜ್ಯದ ಪ್ರತಿಯೊಂದು ಬ್ಯಾಂಕ್ ಖಾತೆದಾರರ ವಹಿವಾಟುಗಳ ಮೇಲೆ ಆಯೋಗ ಹದ್ದಿನ ಕಣ್ಣಿಟ್ಟಿದೆ. ಚುನಾವಣೆ ಸಮಯದಲ್ಲಿ ಮತದಾರರಿಗೆ ನೇರವಾಗಿ ಹಣ, ಒಡವೆ ಇಲ್ಲವೇ ಬೇರೊಂದು ರೀತಿಯಲ್ಲಿ ಹಂಚಿಕೆ ಮಾಡಿದರೆ ಕಾನೂನು ಸಂಕಷ್ಟಕ್ಕೆ ಸಿಲುಕಿಕೊಳ್ಳಬೇಕಾಗುತ್ತದೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಷಯ. ಹೀಗಾಗಿ ಇವರುಗಳು ಅನ್ಯ ಮಾರ್ಗ ಹುಡುಕಿರುವುದು‌ ಕಳೆದ ಚುನಾವಣೆ ವೇಳೆ ಪತ್ತೆಯಾಗಿತ್ತು.

    ಗ್ರಾಮೀಣ ಭಾಗಗಳಲ್ಲಿ ಹೆಚ್ಚಾಗಿ ಸ್ತ್ರೀ ಶಕ್ತಿ ಸಂಘಟನೆಗಳು, ಅಭ್ಯರ್ಥಿಗಳ ಸೋಲು ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸುತ್ತಿವೆ. ಒಂದೊಂದು ಸಂಘಟನೆಯಲ್ಲಿ 200ರಿಂದ 300 ಮತದಾರರು ಇರುತ್ತಾರೆ. ಹೀಗಾಗಿ ಅಭ್ಯರ್ಥಿಗಳು ಈಗಲೆ ಅವರೊಂದಿಗೆ ಮಾತುಕತೆ ನಡೆಸಿ, ಮತಕ್ಕೆ ಇಂತಿಷ್ಟು ಎಂದು ಹಣ ನಿಗದಿಪಡಿಸಿ ಸ್ತ್ರೀ ಶಕ್ತಿ ಸಂಘಟನೆಗಳ ಮುಖ್ಯಸ್ಥರ ಖಾತೆಗಳಿಗೆ ಹಣ ಹಾಕುತ್ತಿದ್ದಾರೆ.

    ಇದಲ್ಲದೆ ಹಾಲು ಉತ್ಪಾದಕರ ಸಂಘ, ಮಹಿಳಾ ಸಂಘಗಳು, ಯುವಕರ ಸಂಘ ಹೀಗೆ ನಾನಾ ರೀತಿಯಲ್ಲಿ ಮತದಾರರ ಖಾತೆಗಳಿಗೆ ಹಣವನ್ನು ಹಾಕಲಾಗುತ್ತದೆ. ಚುನಾವಣೆ ವೇಳಾಪಟ್ಟಿಗೂ ಮೊದಲೆ ಹಣ ಸಂದಾಯವಾಗುತ್ತಿದ್ದು, ಮತದಾನದ ದಿನ ಸಮೀಪಿಸುವಾಗ ಈ ಹಣವನ್ನು ಮತದಾರರಿಗೆ ತಲುಪಿಸುವ ವ್ಯವಸ್ಥೆಯನ್ನು ರಾಜಕೀಯ ನಾಯಕರು ಮಾಡಿಕೊಂಡಿದ್ದಾರೆ. ಇದರ ಬಗ್ಗೆ ಮಾಹಿತಿ ಪಡೆದಿರುವ ಆಯೋಗ ಇಂತಹ ವಹಿವಾಟುಗಳ ಮೇಲೆ ನಿಗಾ ವಹಿಸಿದೆ.

    ಇದೀಗ ಇಂತಹ ಬ್ಯಾಂಕ್ ಖಾತೆಗಳ ಮೇಲೆ ಕಣ್ಣಿಟ್ಟಿರುವ ಚುನಾವಣಾ ಆಯೋಗ, ಯಾವ ಖಾತೆಗೆ ಹೆಚ್ಚು ಹಣ ಸಂದಾಯವಾಗುತ್ತದೆ ಎಂಬುದನ್ನು ಕುರಿತು ತಕ್ಷಣವೇ ಮಾಹಿತಿ ನೀಡಬೇಕೆಂದು ಬ್ಯಾಂಕ್ ಅಧಿಕಾರಿಗಳಿಗೆ ಮನವಿ ಮಾಡಿದೆ. ಯಾವುದೇ ವ್ಯಕ್ತಿಯ ಖಾತೆಗೆ ಏಕಾಏಕಿ ಲಕ್ಷಗಟ್ಟಲೇ ಹಣ ಸಂದಾಯವಾದರೆ ಕೂಡಲೇ ಆಯೋಗದ ಗಮನಕ್ಕೆ ತರಬೇಕು. ಚುನಾವಣೆ ವೇಳೆ ನಡೆಯುವ ಅಕ್ರಮ ಮತ್ತು ಭ್ರಷ್ಟಾಚಾರವನ್ನು ತಡೆಗಟ್ಟುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಹೇಳಿರುವ ಆಯೋಗ ರಾಜ್ಯದ ಎಲ್ಲಾ ಬ್ಯಾಂಕ್ ಗಳ ಮುಖ್ಯಸ್ಥರಿಗೆ ಪತ್ರ ಬರೆದಿದೆ.

    Bangalore Election election commission Elections 2023 m mi Politics ಕಾನೂನು ಚುನಾವಣೆ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous ArticleMahalakshmi Layout ನಲ್ಲಿ ಸೇವೆ ಆರಂಭಿಸಿದ ನಮ್ಮ ಕ್ಲಿನಿಕ್ ಗಳು
    Next Article ರಾಜ್ಯ ಸರ್ಕಾರದ ಸಾಧನೆಗೆ ರಾಜ್ಯಪಾಲರ ಜೈ ಜೈಕಾರ
    vartha chakra
    • Website

    Related Posts

    ಸತೀಶ್ ಜಾರಕಿಹೊಳಿ ಯಾಕೆ ಹೀಗೆ ಹೇಳಿದರು ?

    ಜೂನ್ 16, 2025

    ಬೈಕ್ ಟ್ಯಾಕ್ಸಿ ಸೇವೆ ನಿಂತು ಹೋಯಿತು !

    ಜೂನ್ 16, 2025

    Blackmail ಪೂಜಾರಿ ಪೊಲೀಸ್ ಬಲೆಗೆ.

    ಜೂನ್ 16, 2025

    4 ಪ್ರತಿಕ್ರಿಯೆಗಳು

    1. fzsu5 on ಜೂನ್ 7, 2025 12:21 ಫೂರ್ವಾಹ್ನ

      can you buy clomid pills where can i buy clomiphene tablets where to get clomiphene pill where to get generic clomiphene no prescription how to get cheap clomid where can i buy clomiphene tablets can i purchase generic clomiphene pills

      Reply
    2. cialis color of pills on ಜೂನ್ 9, 2025 2:36 ಫೂರ್ವಾಹ್ನ

      The thoroughness in this section is noteworthy.

      Reply
    3. buy metronidazole flagyl on ಜೂನ್ 10, 2025 8:37 ಅಪರಾಹ್ನ

      This is a theme which is forthcoming to my callousness… Many thanks! Exactly where can I notice the connection details due to the fact that questions?

      Reply
    4. Bradleyenado on ಜೂನ್ 16, 2025 4:35 ಅಪರಾಹ್ನ

      ¡Saludos, buscadores de tesoros!
      Casinos extranjeros ideales para jugadores de habla hispana – п»їhttps://casinosextranjerosenespana.es/ casino online extranjero
      ¡Que vivas increíbles instantes inolvidables !

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇಸ್ರೇಲ್ ನ ಐರನ್ ಡೋಮ್ ವ್ಯವಸ್ಥೆ ಏನಾಯ್ತು ಗೊತ್ತಾ ?

    ಸತೀಶ್ ಜಾರಕಿಹೊಳಿ ಯಾಕೆ ಹೀಗೆ ಹೇಳಿದರು ?

    ಕೆ.ಗೋಪಾಲಯ್ಯ ನಂಬರ್ ಒನ್ ಶಾಸಕ !

    ಬೈಕ್ ಟ್ಯಾಕ್ಸಿ ಸೇವೆ ನಿಂತು ಹೋಯಿತು !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • JamesWesee ರಲ್ಲಿ ಪಾಕಿಸ್ತಾನೀಯರಿಗಾಗಿ ರಾಜ್ಯದಲ್ಲಿ ಹುಡುಕಾಟ
    • grok crypto where to buy ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • Samuelloomo ರಲ್ಲಿ ವನ, ವನ್ಯಜೀವಿ ಸಂರಕ್ಷಣೆಗೆ ನಾವೀನ್ಯ ತಂತ್ರಜ್ಞಾನ ಬಳಕೆ :ಈಶ್ವರ ಖಂಡ್ರೆ | Eshwar Khandre
    Latest Kannada News

    ಇಸ್ರೇಲ್ ನ ಐರನ್ ಡೋಮ್ ವ್ಯವಸ್ಥೆ ಏನಾಯ್ತು ಗೊತ್ತಾ ?

    ಜೂನ್ 16, 2025

    ಸತೀಶ್ ಜಾರಕಿಹೊಳಿ ಯಾಕೆ ಹೀಗೆ ಹೇಳಿದರು ?

    ಜೂನ್ 16, 2025

    ಕೆ.ಗೋಪಾಲಯ್ಯ ನಂಬರ್ ಒನ್ ಶಾಸಕ !

    ಜೂನ್ 16, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಹೆಣ್ಣುಮಕ್ಕಳನ್ನು ಶಾಲೆಗೆ ಕಳಿಸಿದರೆ 15000! #chandrababunaidu #andrapradesh #govermentschool #sharepost
    Subscribe