Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಆನೆಯಿಂದ ಸಿಕ್ಕಿಬಿದ್ದ ಮೋಸ್ಟ್ ವಾಂಟೆಡ್ ನಕ್ಸಲ್
    Viral

    ಆನೆಯಿಂದ ಸಿಕ್ಕಿಬಿದ್ದ ಮೋಸ್ಟ್ ವಾಂಟೆಡ್ ನಕ್ಸಲ್

    vartha chakraBy vartha chakraಫೆಬ್ರವರಿ 17, 20242 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು – ಕರ್ನಾಟಕ ಕೇರಳ ಪೊಲೀಸರಿಗೆ ಬೇಕಾಗಿದ್ದ ಮೋಸ್ಟ್ ವಾಂಟೆಡ್ ನಕ್ಸಲ್ ಸುರೇಶ್ ಆನೆಯಿಂದ ಪೊಲೀಸರಿಗೆ.

    ಕರ್ನಾಟಕದ ಪಶ್ಚಿಮ ಘಟ್ಟ ಅರಣ್ಯ ಪ್ರದೇಶ ಕರಾವಳಿ ಮತ್ತು ಕೇರಳದ ಹಲವೆಡೆಗಳಲ್ಲಿ ಚಟುವಟಿಕೆಗಳ ಮೂಲಕ ಪೊಲೀಸರಿಗೆ ತಲೆ ನೋವಾಗಿ ಪರಿಣಮಿಸಿದ್ದ ಕರ್ನಾಟಕ ಮೂಲದ ನಕ್ಸಲ್ ಸುರೇಶ್ ಕಳೆದ 20 ವರ್ಷಗಳಿಂದ ಪತ್ತೆಯಾಗಿರಲಿಲ್ಲ.
    ಪೊಲೀಸ್ ಠಾಣೆಗಳ ಮೇಲೆ ದಾಳಿ ಭೂಮಾಲೀಕರ ಮೇಲೆ ಹಲ್ಲೆ ಸೇರಿದಂತೆ ಹಲವಾರು ಪ್ರಕರಣಗಳಲ್ಲಿ ಬೇಕಾಗಿದ್ದ ನಕ್ಸಲ್ ಸುರೇಶ್ ಕರ್ನಾಟಕದ ಪಶ್ಚಿಮಘಟ್ಟ ಅರಣ್ಯ ಮತ್ತು ಕೇರಳದ ನೀಲಗಿರಿ ತಪ್ಪಲಿನಲ್ಲಿ ತಲೆಮರೆಸಿಕೊಂಡಿದ್ದರು ಎನ್ನಲಾಗಿದೆ.

    ದಕ್ಷಿಣ ಭಾರತದ ನಕ್ಸಲ್ ಚಳುವಳಿಯಲ್ಲಿ ಪ್ರಮುಖ ಪಾತ್ರನಿರ್ವಹಿಸುತ್ತಿದ್ದ ಸುರೇಶ್, ಅತ್ಯುತ್ತಮ ವಾಗ್ಮಿಯಾಗಿದ್ದು ವಿದ್ಯಾವಂತ ಯುವಜನರನ್ನು ನಕ್ಸಲ್ ಚಟುವಟಿಕೆಯಲ್ಲಿ ಪಾಲ್ಗೊಳ್ಳುವಂತೆ ಮಾಡುವಲ್ಲಿ ಸಾಕಷ್ಟು ಯಶಸ್ಸು ಗಳಿಸಿದ್ದರು ಎನ್ನಲಾಗಿದೆ.
    ಹಲವಾರು ಪ್ರಕರಣಗಳಲ್ಲಿ ಬೇಕಾಗಿದ್ದ ಈತನಿಗಾಗಿ ಕರ್ನಾಟಕ ಕೇರಳ ತಮಿಳುನಾಡು ಪೊಲೀಸರು ಕುಡುಕಾಟ ನಡೆಸಿದ್ದರು ಕೂಡ ಸಿಕ್ಕಿ ಬಿದ್ದಿರಲಿಲ್ಲ.

    ಈತ ಕಳೆದ ಶುಕ್ರವಾರ ಸುರೇಶ್ ತನ್ನ ನಕ್ಸಲ್ ತಂಡದೊಂದಿಗೆ ಕೇರಳದ ಕಣ್ಣೂರಿನ ಕಂಚಿಕೊಲ್ಲಿ ಅರಣ್ಯ ಪ್ರದೇಶದಲ್ಲಿ ಹೋಗುತ್ತಿದ್ದ ವೇಳೆ ಕಾಡಾನೆಗಳು ನಕ್ಸಲರ ಮೇಲೆ ದಾಳಿ ಮಾಡಿವೆ. ಆನೆ ದಾಳಿಯಿಂದ ಸುರೇಶ್ ಗಂಭೀರವಾಗಿ ಗಾಯಗೊಂಡಿದ್ದಾರೆ.
    ನಡೆಯಲಾಗದ ಸ್ಥಿತಿಯಲ್ಲಿದ್ದ ಆತನನ್ನು ಉಳಿದ ನಕ್ಸಲರು ಅಲ್ಲೇ ಬಿಟ್ಟು ಪರಾರಿಯಾಗಿದ್ದರು. ಗಾಯಗೊಂಡ ಸುರೇಶ್ ನಡೆಯಲಾಗದೇ ಕಾಡಿನಲ್ಲೇ ನರಳುತ್ತಿದ್ದರು. ಇದನ್ನು ಕಂಡ ಕೆಲವು ಆದಿವಾಸಿಗಳು ಆತನನ್ನು ಸಮೀಪದ ಆಸ್ಪತ್ರೆಗೆ ದಾಖಲು ಮಾಡಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಆತನನ್ನು ಕಣ್ಣೂರಿನ ವೈದ್ಯಕೀಯ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು.

    ಈ ಬೆಳೆ ಆನೆ ದಾಳಿಯ ಕುರಿತಂತೆ ಮಾಹಿತಿ ಸಂಗ್ರಹಿಸಲು ಬಂದ ಪೊಲೀಸರು ಸುರೇಶ್ ನನ್ನು ವಿಚಾರಣೆಗೆ ಒಳಪಡಿಸಿದಾಗ ಆತ ನಾಪತ್ತೆಯಾಗಿದ್ದ ನಕ್ಸಲ್ ಸುರೇಶ್ ಎಂದು ಬೆಳಕಿಗೆ ಬಂದಿದೆ ಇದೀಗ ಪೊಲೀಸರು ಆತನನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ
    ನಕ್ಸಲ್ ಸುರೇಶ್‌ನ ಮೂಲ ಹೆಸರು ಪ್ರದೀಪ್. ನಕ್ಸಲ್ ಚಟುವಟಿಕೆಯಲ್ಲಿ ಪಾಲ್ಗೊಂಡ ಬಳಿಕ ಸುರೇಶ್ ಎಂದು ಬದಲಿಸಿಕೊಂಡಿದ್ದರು. ಸುರೇಶ್ ಅಲಿಯಾಸ್ ಪ್ರದೀಪ್ ಕರ್ನಾಟಕ ಕೇಡರ್ ನಕ್ಸಲ್ ಆಗಿ ಗುರುತಿಸಿಕೊಂಡಿದ್ದರು. ಇವರೆಗೂ ಕರ್ನಾಟಕದಲ್ಲಿ ಒಟ್ಟು 26ಕ್ಕೂ ಹೆಚ್ಚು ಪ್ರಕರಣಗಳು ಸುರೇಶ್ ಮೇಲೆ ದಾಖಲಾಗಿವೆ.

    Verbattle
    Verbattle
    Verbattle
    Share. Facebook Twitter Pinterest LinkedIn Tumblr Email WhatsApp
    Previous Articleನಾಯಕತ್ವ ಬದಲಾವಣೆ ಬಗ್ಗೆ ಡಿಕೆ ಸುರೇಶ್ ಹೇಳಿದ್ದು ಹೀಗೆ
    Next Article ಸೀತಾ ಮತ್ತು ಅಕ್ಬರ್ ಜೊತೆಯಲ್ಲಿ ಇರಬಾರದಂತೆ | VHP
    vartha chakra
    • Website

    Related Posts

    ಹಿಂದೂಗಳು ಮೂರು ಮಕ್ಕಳನ್ನು ಹೆರಬೇಕಂತೆ!

    ಫೆಬ್ರವರಿ 19, 2026

    ಸೇವಾದಳ ಘಟಕಗಳ ವಿಸರ್ಜನೆ

    ಫೆಬ್ರವರಿ 19, 2026

    ಚಿನ್ನದ ವ್ಯಾಪಾರಿಯ ಖತರ್ನಾಕ್ ಐಡಿಯಾ!

    ಫೆಬ್ರವರಿ 19, 2026

    2 ಪ್ರತಿಕ್ರಿಯೆಗಳು

    1. Gvmpjf on ಫೆಬ್ರವರಿ 11, 2026 8:43 ಅಪರಾಹ್ನ

      bet 10 get 200 online casino betmgm play mgm bet sports

      Reply
    2. Rrkaoh on ಫೆಬ್ರವರಿ 19, 2026 6:02 ಅಪರಾಹ್ನ

      Discover the world of exciting gambling entertainment where every spin can bring luck. In crown coins casinos, vibrant slots and generous bonuses await you. Join now and start winning!

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಹಿಂದೂಗಳು ಮೂರು ಮಕ್ಕಳನ್ನು ಹೆರಬೇಕಂತೆ!

    ಸೇವಾದಳ ಘಟಕಗಳ ವಿಸರ್ಜನೆ

    ಚಿನ್ನದ ವ್ಯಾಪಾರಿಯ ಖತರ್ನಾಕ್ ಐಡಿಯಾ!

    ರಾಹುಲ್ ಗಾಂಧಿಗೆ ಹೈಕೋರ್ಟ್ ನಲ್ಲಿ ಗೆಲುವು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Bpbbpi ರಲ್ಲಿ ಬಂಡವಾಳ ಇಲ್ಲದ ಬಡಾಯಿಗಳು..
    • Tracymix ರಲ್ಲಿ ಚೈತ್ರಾ ಕುಂದಾಪುರ ಮತ್ತವರ ಪತಿ ಕಳ್ಳರಂತೆ
    • Ohjjzj ರಲ್ಲಿ DCP ಮಗ ಎಂದು ಯುವಕನ ದರ್ಪ.
    Latest Kannada News

    ಹಿಂದೂಗಳು ಮೂರು ಮಕ್ಕಳನ್ನು ಹೆರಬೇಕಂತೆ!

    ಫೆಬ್ರವರಿ 19, 2026

    ಸೇವಾದಳ ಘಟಕಗಳ ವಿಸರ್ಜನೆ

    ಫೆಬ್ರವರಿ 19, 2026

    ಚಿನ್ನದ ವ್ಯಾಪಾರಿಯ ಖತರ್ನಾಕ್ ಐಡಿಯಾ!

    ಫೆಬ್ರವರಿ 19, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.