Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಆನೆಯಿಂದ ಸಿಕ್ಕಿಬಿದ್ದ ಮೋಸ್ಟ್ ವಾಂಟೆಡ್ ನಕ್ಸಲ್
    Viral

    ಆನೆಯಿಂದ ಸಿಕ್ಕಿಬಿದ್ದ ಮೋಸ್ಟ್ ವಾಂಟೆಡ್ ನಕ್ಸಲ್

    vartha chakraBy vartha chakraಫೆಬ್ರವರಿ 17, 202411 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು – ಕರ್ನಾಟಕ ಕೇರಳ ಪೊಲೀಸರಿಗೆ ಬೇಕಾಗಿದ್ದ ಮೋಸ್ಟ್ ವಾಂಟೆಡ್ ನಕ್ಸಲ್ ಸುರೇಶ್ ಆನೆಯಿಂದ ಪೊಲೀಸರಿಗೆ.

    ಕರ್ನಾಟಕದ ಪಶ್ಚಿಮ ಘಟ್ಟ ಅರಣ್ಯ ಪ್ರದೇಶ ಕರಾವಳಿ ಮತ್ತು ಕೇರಳದ ಹಲವೆಡೆಗಳಲ್ಲಿ ಚಟುವಟಿಕೆಗಳ ಮೂಲಕ ಪೊಲೀಸರಿಗೆ ತಲೆ ನೋವಾಗಿ ಪರಿಣಮಿಸಿದ್ದ ಕರ್ನಾಟಕ ಮೂಲದ ನಕ್ಸಲ್ ಸುರೇಶ್ ಕಳೆದ 20 ವರ್ಷಗಳಿಂದ ಪತ್ತೆಯಾಗಿರಲಿಲ್ಲ.
    ಪೊಲೀಸ್ ಠಾಣೆಗಳ ಮೇಲೆ ದಾಳಿ ಭೂಮಾಲೀಕರ ಮೇಲೆ ಹಲ್ಲೆ ಸೇರಿದಂತೆ ಹಲವಾರು ಪ್ರಕರಣಗಳಲ್ಲಿ ಬೇಕಾಗಿದ್ದ ನಕ್ಸಲ್ ಸುರೇಶ್ ಕರ್ನಾಟಕದ ಪಶ್ಚಿಮಘಟ್ಟ ಅರಣ್ಯ ಮತ್ತು ಕೇರಳದ ನೀಲಗಿರಿ ತಪ್ಪಲಿನಲ್ಲಿ ತಲೆಮರೆಸಿಕೊಂಡಿದ್ದರು ಎನ್ನಲಾಗಿದೆ.

    ದಕ್ಷಿಣ ಭಾರತದ ನಕ್ಸಲ್ ಚಳುವಳಿಯಲ್ಲಿ ಪ್ರಮುಖ ಪಾತ್ರನಿರ್ವಹಿಸುತ್ತಿದ್ದ ಸುರೇಶ್, ಅತ್ಯುತ್ತಮ ವಾಗ್ಮಿಯಾಗಿದ್ದು ವಿದ್ಯಾವಂತ ಯುವಜನರನ್ನು ನಕ್ಸಲ್ ಚಟುವಟಿಕೆಯಲ್ಲಿ ಪಾಲ್ಗೊಳ್ಳುವಂತೆ ಮಾಡುವಲ್ಲಿ ಸಾಕಷ್ಟು ಯಶಸ್ಸು ಗಳಿಸಿದ್ದರು ಎನ್ನಲಾಗಿದೆ.
    ಹಲವಾರು ಪ್ರಕರಣಗಳಲ್ಲಿ ಬೇಕಾಗಿದ್ದ ಈತನಿಗಾಗಿ ಕರ್ನಾಟಕ ಕೇರಳ ತಮಿಳುನಾಡು ಪೊಲೀಸರು ಕುಡುಕಾಟ ನಡೆಸಿದ್ದರು ಕೂಡ ಸಿಕ್ಕಿ ಬಿದ್ದಿರಲಿಲ್ಲ.

    ಈತ ಕಳೆದ ಶುಕ್ರವಾರ ಸುರೇಶ್ ತನ್ನ ನಕ್ಸಲ್ ತಂಡದೊಂದಿಗೆ ಕೇರಳದ ಕಣ್ಣೂರಿನ ಕಂಚಿಕೊಲ್ಲಿ ಅರಣ್ಯ ಪ್ರದೇಶದಲ್ಲಿ ಹೋಗುತ್ತಿದ್ದ ವೇಳೆ ಕಾಡಾನೆಗಳು ನಕ್ಸಲರ ಮೇಲೆ ದಾಳಿ ಮಾಡಿವೆ. ಆನೆ ದಾಳಿಯಿಂದ ಸುರೇಶ್ ಗಂಭೀರವಾಗಿ ಗಾಯಗೊಂಡಿದ್ದಾರೆ.
    ನಡೆಯಲಾಗದ ಸ್ಥಿತಿಯಲ್ಲಿದ್ದ ಆತನನ್ನು ಉಳಿದ ನಕ್ಸಲರು ಅಲ್ಲೇ ಬಿಟ್ಟು ಪರಾರಿಯಾಗಿದ್ದರು. ಗಾಯಗೊಂಡ ಸುರೇಶ್ ನಡೆಯಲಾಗದೇ ಕಾಡಿನಲ್ಲೇ ನರಳುತ್ತಿದ್ದರು. ಇದನ್ನು ಕಂಡ ಕೆಲವು ಆದಿವಾಸಿಗಳು ಆತನನ್ನು ಸಮೀಪದ ಆಸ್ಪತ್ರೆಗೆ ದಾಖಲು ಮಾಡಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಆತನನ್ನು ಕಣ್ಣೂರಿನ ವೈದ್ಯಕೀಯ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು.

    ಈ ಬೆಳೆ ಆನೆ ದಾಳಿಯ ಕುರಿತಂತೆ ಮಾಹಿತಿ ಸಂಗ್ರಹಿಸಲು ಬಂದ ಪೊಲೀಸರು ಸುರೇಶ್ ನನ್ನು ವಿಚಾರಣೆಗೆ ಒಳಪಡಿಸಿದಾಗ ಆತ ನಾಪತ್ತೆಯಾಗಿದ್ದ ನಕ್ಸಲ್ ಸುರೇಶ್ ಎಂದು ಬೆಳಕಿಗೆ ಬಂದಿದೆ ಇದೀಗ ಪೊಲೀಸರು ಆತನನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ
    ನಕ್ಸಲ್ ಸುರೇಶ್‌ನ ಮೂಲ ಹೆಸರು ಪ್ರದೀಪ್. ನಕ್ಸಲ್ ಚಟುವಟಿಕೆಯಲ್ಲಿ ಪಾಲ್ಗೊಂಡ ಬಳಿಕ ಸುರೇಶ್ ಎಂದು ಬದಲಿಸಿಕೊಂಡಿದ್ದರು. ಸುರೇಶ್ ಅಲಿಯಾಸ್ ಪ್ರದೀಪ್ ಕರ್ನಾಟಕ ಕೇಡರ್ ನಕ್ಸಲ್ ಆಗಿ ಗುರುತಿಸಿಕೊಂಡಿದ್ದರು. ಇವರೆಗೂ ಕರ್ನಾಟಕದಲ್ಲಿ ಒಟ್ಟು 26ಕ್ಕೂ ಹೆಚ್ಚು ಪ್ರಕರಣಗಳು ಸುರೇಶ್ ಮೇಲೆ ದಾಖಲಾಗಿವೆ.

    Share. Facebook Twitter Pinterest LinkedIn Tumblr Email WhatsApp
    Previous Articleನಾಯಕತ್ವ ಬದಲಾವಣೆ ಬಗ್ಗೆ ಡಿಕೆ ಸುರೇಶ್ ಹೇಳಿದ್ದು ಹೀಗೆ
    Next Article ಸೀತಾ ಮತ್ತು ಅಕ್ಬರ್ ಜೊತೆಯಲ್ಲಿ ಇರಬಾರದಂತೆ | VHP
    vartha chakra
    • Website

    Related Posts

    ಸಿ ಎಂ ಬದಲಾವಣೆ ಸುದ್ದಿಗೆ ತೆರೆ ಎಳೆದ ಸಿದ್ದರಾಮಯ್ಯ

    ಜುಲೈ 2, 2025

    ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್

    ಜುಲೈ 2, 2025

    ಒಳ ಮೀಸಲಾತಿ ಸಮೀಕ್ಷೆ ಹೆಸರಲ್ಲಿ ಹಗರಣ.

    ಜುಲೈ 2, 2025

    11 ಪ್ರತಿಕ್ರಿಯೆಗಳು

    1. e7cv4 on ಜೂನ್ 7, 2025 7:43 ಅಪರಾಹ್ನ

      how to get generic clomid without dr prescription how can i get generic clomid without prescription clomid price in usa where to buy cheap clomiphene pill clomid cost can you get generic clomid for sale how to get cheap clomid no prescription

      Reply
    2. cheap cialis canadian pharmacy on ಜೂನ್ 9, 2025 11:21 ಫೂರ್ವಾಹ್ನ

      This website really has all of the tidings and facts I needed about this participant and didn’t comprehend who to ask.

      Reply
    3. flagyl dog medicine on ಜೂನ್ 11, 2025 5:38 ಫೂರ್ವಾಹ್ನ

      I am in point of fact happy to coup d’oeil at this blog posts which consists of tons of useful facts, thanks for providing such data.

      Reply
    4. ammqc on ಜೂನ್ 18, 2025 2:05 ಅಪರಾಹ್ನ

      propranolol canada – order clopidogrel 75mg for sale methotrexate cheap

      Reply
    5. i193g on ಜೂನ್ 21, 2025 11:46 ಫೂರ್ವಾಹ್ನ

      purchase amoxicillin online cheap – buy amoxil pills for sale buy generic combivent

      Reply
    6. 0i73w on ಜೂನ್ 23, 2025 2:50 ಅಪರಾಹ್ನ

      azithromycin 500mg sale – order tindamax 300mg generic buy nebivolol for sale

      Reply
    7. z8u5s on ಜೂನ್ 25, 2025 1:49 ಅಪರಾಹ್ನ

      cost augmentin 625mg – atbioinfo ampicillin sale

      Reply
    8. d47et on ಜೂನ್ 27, 2025 6:50 ಫೂರ್ವಾಹ್ನ

      buy esomeprazole pills for sale – anexa mate esomeprazole cost

      Reply
    9. usku8 on ಜೂನ್ 28, 2025 4:32 ಅಪರಾಹ್ನ

      cost warfarin 2mg – https://coumamide.com/ losartan 50mg pill

      Reply
    10. yhnee on ಜೂನ್ 30, 2025 1:52 ಅಪರಾಹ್ನ

      order mobic generic – https://moboxsin.com/ order mobic pills

      Reply
    11. s3sol on ಜುಲೈ 2, 2025 11:38 ಫೂರ್ವಾಹ್ನ

      deltasone 5mg cost – apreplson.com buy prednisone pills

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿ ಎಂ ಬದಲಾವಣೆ ಸುದ್ದಿಗೆ ತೆರೆ ಎಳೆದ ಸಿದ್ದರಾಮಯ್ಯ

    ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್

    ಒಳ ಮೀಸಲಾತಿ ಸಮೀಕ್ಷೆ ಹೆಸರಲ್ಲಿ ಹಗರಣ.

    ಕಾಲ್ತುಳಿತದ ಕಾರಣ 10 ದಿನದಲ್ಲಿ ಬಹಿರಂಗ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • c6iez ರಲ್ಲಿ ಚಳಿ ಚಳಿ ತಾಳೆನು ಈ ಚಳಿಯಾ…
    • b4t0r ರಲ್ಲಿ CM ಅವರ ಮತ್ತೊಂದು ನಿವೇಶನ ಅಕ್ರಮ ಕೆದಕಿದ ಕುಮಾರಸ್ವಾಮಿ.
    • 8wemg ರಲ್ಲಿ Vote ನ ಮೇಲೆ ಕಣ್ಣು- budget ನಲ್ಲಿ ಸರ್ವರಿಗೂ ಹೊನ್ನು
    Latest Kannada News

    ಸಿ ಎಂ ಬದಲಾವಣೆ ಸುದ್ದಿಗೆ ತೆರೆ ಎಳೆದ ಸಿದ್ದರಾಮಯ್ಯ

    ಜುಲೈ 2, 2025

    ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್

    ಜುಲೈ 2, 2025

    ಒಳ ಮೀಸಲಾತಿ ಸಮೀಕ್ಷೆ ಹೆಸರಲ್ಲಿ ಹಗರಣ.

    ಜುಲೈ 2, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಮುದ್ರದಲ್ಲಿ ಹಾವು ಮೀನು ಹಿಡಿದು ಅದನ್ನು ಕೊಂದ ಯುವಕ #snakefish #fish #varthachakra #hunting #fishhunting
    Subscribe