Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Radhantha pressed the emergency button
    ಬೆಂಗಳೂರು

    Radhantha pressed the emergency button

    vartha chakraBy vartha chakraಫೆಬ್ರವರಿ 12, 2023Updated:ಮಾರ್ಚ್ 20, 2023ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಫೆ.12-

    Metro ದಲ್ಲಿ ನಾಗಸಂದ್ರಕ್ಕೆ (Nagasandra) ಹೋಗಬೇಕಿದ್ದವರು ಗೊತ್ತಿಲ್ಲದೆ ಕೋಣನಕುಂಟೆ ಮಾರ್ಗಕ್ಕೆ ತೆರಳುತ್ತಿದ್ದ ರೈಲ್ವೆ ಹತ್ತಿದ್ದಾರೆ.ವಾಸ್ತವ ಗೊತ್ತಾಗುತ್ತಿದ್ದಂತೆ ತಕ್ಷಣ ಇಳಿಯಲು ತುರ್ತು ನಿರ್ಗಮನ ದ್ವಾರದ ಗುಂಡಿ ಒತ್ತಿದ್ದಾರೆ. ಇದರ ಪರಿಣಾಮವಾಗಿ ಸುಮಾರು 20 ನಿಮಿಷ ಮೆಟ್ರೋ ಸಂಚಾರದಲ್ಲಿ ವ್ಯತ್ಯಯವಾದ ಘಟನೆ ನಿನ್ನೆ ಸಂಜೆ ನಡೆದಿದೆ. Emergency button ಒತ್ತಿದ್ದರಿಂದ ರೈಲು ಕುವೆಂಪು ಮೆಟ್ರೋ ನಿಲ್ದಾಣದ (Kuvempu Metro Station) ಅನತಿ ದೂರದಲ್ಲಿ ಕೆಲಹೊತ್ತು ನಿಂತಿತು. ಇದರಿಂದ ತುರ್ತಾಗಿ ತೆರಳಬೇಕಿದ್ದ ಇತರೆ ಪ್ರಯಾಣಿಕರು ಈ ಬೆಳವಣಿಗೆಯಿಂದ ಪರದಾಡುವಂತಾಯಿತು.

    ಸಂಜೆ 6ರ ಸುಮಾರಿಗೆ ಹಳ್ಳಿಯಿಂದ ತರಕಾರಿ ಹೊತ್ತು ಬಂದಿದ್ದ ಇಬ್ಬರು ಕುವೆಂಪು ಮೆಟ್ರೋ ನಿಲ್ದಾಣದಿಂದ ರೈಲು ಏರಿದ್ದಾರೆ.  ವಾಸ್ತವವಾಗಿ ನಾಗಸಂದ್ರಕ್ಕೆ ಹೋಗಬೇಕಿದ್ದ ಈ ಗ್ರಾಮೀಣರು ತಪ್ಪಾಗಿ ಬೇರೆ ಪ್ಲಾಟ್‌ಫಾರ್ಮ್‌ನಿಂದ ರೈಲು ಹತ್ತಿದ್ದಾರೆ. ಇದು ಕೆಲ ಸಮಯದ ನಂತರ ಅವರ ಅರಿವಿಗೆ ಬಂದಿದೆ. ಇದರಿಂದ ಗೊಂದಲಕ್ಕೆ ಒಳಗಾದ ಅವರು ಪ್ರಯಾಣಿಕರ ಸಲಹೆ ಮೇರೆಗೆ ಎಮರ್ಜೆನ್ಸಿ ದ್ವಾರದ ಬಟನ್‌ ಒತ್ತಿದ್ದಾರೆ. ಹಠಾತ್‌ ರೈಲು ನಿಂತಿದ್ದರಿಂದ ಉಳಿದ ಪ್ರಯಾಣಿಕರಿಗೆ ಏನಾಗಿದೆ ಎಂಬುದು ತಿಳಿಯದೆ ಆತಂಕಕ್ಕೆ ಒಳಗಾದರು. ನಂತರ ಮೆಟ್ರೋ ರೈಲ್ವೆ ಸಿಬ್ಬಂದಿ ಆಗಮಿಸಿ ಎಮರ್ಜೆನ್ಸಿ ಬಾಗಿಲು ಬಂದ್‌ ಮಾಡಿಸಿ ಬಳಿಕ ರೈಲು ಸಂಚರಿಸಲು ಅನುವು ಮಾಡಿಕೊಟ್ಟರು. ಅಲ್ಲದೆ ಇಬ್ಬರನ್ನು ಬೇರೆ ಪ್ಲಾಟ್‌ಫಾರ್ಮ್‌ನಲ್ಲಿ ಇಳಿಸಿ ತೆರಳಬೇಕಾದ ಮಾರ್ಗದ ಬಗ್ಗೆ ತಿಳಿಸಲಾಗಿದೆ ಎಂದು BMRCL ಸಾರ್ವಜನಿಕ ಸಂಪರ್ಕಾಧಿಕಾರಿಗಳು ಮಾಹಿತಿ ನೀಡಿದರು.

    Verbattle
    Verbattle
    Verbattle
    Bangalore bmrcl ED emergency emergency button Kuvempu Kuvempu Metro Station m metro namma metro
    Share. Facebook Twitter Pinterest LinkedIn Tumblr Email WhatsApp
    Previous Articleಕರಾವಳಿ – ಮಲೆನಾಡಿಗೆ Amit Shah Big task
    Next Article ಸಂಚಾರ ನಿಯಮಗಳ ಉಲ್ಲಂಘನೆ – 130 ಕೋಟಿ ದಂಡ ಸಂಗ್ರಹ!
    vartha chakra
    • Website

    Related Posts

    ಓಶೋ ರಜನೀಶ್: ವಿವಾದಗಳ ನಡುವಿನ ‘ಮಹಾನ್ ಸಮ್ಮೋಹಕ’ ಮತ್ತು ಅತಿಮಾನುಷ ಪ್ರಭೆ

    ಫೆಬ್ರವರಿ 11, 2026

    ಬೆಂಗಳೂರಿನಲ್ಲಿ ಸಖಿ ಆಟೋ

    ಫೆಬ್ರವರಿ 9, 2026

    ಮೆಟ್ರೋ ದರ ಏರಿಕೆ: ಕೇಂದ್ರದ ಸಮಿತಿಯದ್ದೇ ತೀರ್ಮಾನ, ನಮ್ಮ ಅಭಿಪ್ರಾಯ ಕೇಳಿಲ್ಲ – ಡಿ.ಕೆ. ಶಿವಕುಮಾರ್ ಸ್ಪಷ್ಟನೆ

    ಫೆಬ್ರವರಿ 8, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tracymix ರಲ್ಲಿ ನಿರ್ಮಲಾ ಸೀತರಾಮನ್ ಆಪ್ತನ ಹೆಸರಲ್ಲಿ ಧೋನಿ ಮ್ಯಾನೇಜರ್ ಗೆ ವಂಚನೆ
    • LinwoodGah ರಲ್ಲಿ ನಾಲ್ವರಿಗೆ ಒಲಿದ ಅದೃಷ್ಟ !
    • mostbet_fxEa ರಲ್ಲಿ ಚೈತ್ರಾ ಕುಂದಾಪುರ ಮತ್ತವರ ಪತಿ ಕಳ್ಳರಂತೆ
    Latest Kannada News

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಫೆಬ್ರವರಿ 14, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಫೆಬ್ರವರಿ 14, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.