Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಆಸ್ಟ್ರೇಲಿಯಾ ಸರ್ಕಾರದ ದಿಟ್ಟ ನಿರ್ಧಾರ ‌
    Trending

    ಆಸ್ಟ್ರೇಲಿಯಾ ಸರ್ಕಾರದ ದಿಟ್ಟ ನಿರ್ಧಾರ ‌

    vartha chakraBy vartha chakraNovember 22, 2024Updated:November 22, 20241 Comment1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮೆಲ್ಬೋರ್ನ್.
    ಇದು ಸಾಮಾಜಿಕ ಜಾಲತಾಣಗಳ ಯುಗ. ಯಾವುದೇ ಮಾಹಿತಿ ಮನರಂಜನೆ ಅಷ್ಟೇ ಅಲ್ಲ ನಮಗೆ ಬೇಕಾದ ವಸ್ತುಗಳು ಜಾಲತಾಣಗಳ ಮೂಲಕ ನಮ್ಮ ಅಂಗೈಯಲ್ಲಿ ಕ್ಷಣಮಾತ್ರದಲ್ಲಿ ಲಭಿಸುತ್ತದೆ.
    ಆಧುನಿಕ ಯುಗದಲ್ಲಿ ಈ ತಂತ್ರಜ್ಞಾನದಿಂದ ಸಾಕಷ್ಟು ಉಪಯೋಗವಾಗಿದ್ದರೂ, ಅಷ್ಟೇ ಪ್ರಮಾಣದಲ್ಲಿ ದುಷ್ಪರಿಣಾಮಗಳು ಇವೆ. ಅದರಲ್ಲೂ ಮಕ್ಕಳ ಮೇಲೆ ಇದು ಸಾಕಷ್ಟು ಕೆಟ್ಟ ಪರಿಣಾಮ ಬೀರುತ್ತದೆ ಎಂಬ ಆದ್ಯಯನ ವರದಿಗಳು ತಿಳಿಸುತ್ತವೆ. ಶೈಕ್ಷಣಿಕ ವಿಷಯಗಳನ್ನು ಹೊರತುಪಡಿಸಿ ಇತರೆ ವಿಷಯಗಳು ಕ್ಷಣ ಮಾತ್ರದಲ್ಲಿ ಲಭಿಸುತ್ತಿರುವ ಹಿನ್ನೆಲೆಯಲ್ಲಿ ಮಕ್ಕಳು ಇದರಿಂದ ಸಾಕಷ್ಟು ಪ್ರಭಾವಕ್ಕೆ ಒಳಗಾಗುತ್ತಿದ್ದಾರೆ ಎಂದು ಈ ವರದಿಗಳು ಎಚ್ಚರಿಸಿವೆ.
    ಹೀಗಾಗಿ ಸಾಮಾಜಿಕ ಮಾಧ್ಯಮ ಬಳಕೆಯ ವಿಷಯದಲ್ಲಿ ಸಾಕಷ್ಟು ಎಚ್ಚರಿಕೆ ವಹಿಸಬೇಕು ಅಷ್ಟೇ ಅಲ್ಲ ಇದರ ಮೇಲೆ ನಿಯಂತ್ರಣ ಕೂಡ ಇರಬೇಕು ಎನ್ನುವ ಆಗ್ರಹಗಳು ಸರ್ಕಾರಗಳ ಮೇಲೆ ಹೇರಲಾಗುತ್ತಿದೆ .ಆದರೆ ಇಲ್ಲಿಯವರೆಗೆ ಯಾವುದೇ ಸರ್ಕಾರ ಇವುಗಳ ನಿಯಂತ್ರಣದ ಬಗ್ಗೆ ಸ್ಪಷ್ಟ ಮಾರ್ಗ ಸೂಚಿ ರಚಿಸಿಲ್ಲ .
    ಈ ನಿಟ್ಟಿನಲ್ಲಿ ಇದೀಗ ಆಸ್ಟ್ರೇಲಿಯಾ ಸರ್ಕಾರ ದಿಟ್ಟ ಹೆಜ್ಜೆ ಇಟ್ಟಿದೆ ಸಾಮಾಜಿಕ ಮಾಧ್ಯಮ ಮಕ್ಕಳಿಗೆ ಹಾನಿ ಉಂಟುಮಾಡುತ್ತಿರುವ ಕಾರಣ ಅವುಗಳನ್ನು ಬಳಸಲು 16 ವರ್ಷ ವಯೋಮಿತಿಯನ್ನು ನಿಗದಿಪಡಿಸಲಾಗಿದೆ ಹಾಗೂ ಈ ನಿಯಮ ಪಾಲನೆಗೆ ಸಾಮಾಜಿಕ ಜಾಲತಾಣಗಳನ್ನೇ ಹೊಣೆಯಾಗಿಸಲಾಗುವುದು’ ಎಂದು ಆಸ್ಟ್ರೇಲಿಯಾ ಪ್ರಧಾನಿ ಆಂಟನಿ ಅಲ್ಬನೀಸ್‌ ಹೇಳಿದ್ದಾರೆ
    ಕುರಿತ ಮಸೂದೆಯನ್ನು ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ಮೈಕೆಲ್ ರೊನಾಲ್ಡ್ ಅವರು ಆಸ್ಟ್ರೇಲಿಯಾ ಸಂಸತ್ತಿನಲ್ಲಿ ಮಂಡಿಸಿದ್ದಾರೆ. ಸರ್ಕಾರದ ನಿಯಮಗಳನ್ನು ಉಲ್ಲಂಘಿಸುವ ಸಾಮಾಜಿಕ ಜಾಲತಾಣ ಸಂಸ್ಥೆಗಳ ವಿರುದ್ಧ 50 ಮಿಲಿಯನ್ ಆಸ್ಟ್ರೇಲಿಯನ್ ಡಾಲರ್ ದಂಡ ವಿಧಿಸುವ ಎಚ್ಚರಿಕೆ ನೀಡಿರುವ ಮಸೂದೆ ಕಾನೂನು ಕ್ರಮದ ಕಲಂ ಗಳನ್ನು ಉಲ್ಲೇಖಿಸಿದೆ
    ಈ ಮಸೂದೆ ಅಂಗೀಕಾರವಾದ 1 ವರ್ಷದ ನಂತರ ಜಾರಿಗೆ ಬರಲಿದೆ. ಈ ಅವಧಿಯಲ್ಲಿ ಎಕ್ಸ್‌, ಟಿಕ್‌ಟಾಕ್‌, ಇನ್ಸ್‌ಟಾಗ್ರಾಂ, ಫೇಸ್‌ಬುಕ್‌ಗಳು 16 ವರ್ಷಕ್ಕಿಂತ ಸಣ್ಣ ಮಕ್ಕಳನ್ನು ಜಾಲತಾಣ ಬಳಕೆಯಿಂದ ಹೊರಗಿಡುವ ವಿಧಾನದ ಕುರಿತು ಚಿಂತಿಸಬೇಕು’ ಎಂದು ಸೂಚಿಸಲಾಗಿದೆ.
    ಆದರೆ ಇದು ಶೈಕ್ಷಣಿಕ ಉದ್ದೇಶಕ್ಕಾಗಿ ಮಕ್ಕಳು ಸಾಮಾಜಿಕ ಜಾಲತಾಣಗಳನ್ನು ಬಳಸುವುದರ ಯಾವುದೇ ನಿಯಂತ್ರಣಗಳನ್ನು ಈ ಮಸೂದೆ ಒಳಗೊಂಡಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

    Verbattle
    Verbattle
    Verbattle
    ಕಾನೂನು ತಂತ್ರಜ್ಞಾನ ಮೈ ಸರ್ಕಾರ ಸಂಸತ್
    Share. Facebook Twitter Pinterest LinkedIn Tumblr Email WhatsApp
    Previous Articleಕ್ಷಮೆ ಯಾಚಿಸಿದ ಪ್ರಹ್ಲಾದ್ ಜೋಶಿ.
    Next Article ಹೇರ್ ಡ್ರೈಯರ್ ಸ್ಪೋಟದ ಹಿಂದಿನ ಅಸಲಿ ಕಹಾನಿ.
    vartha chakra
    • Website

    Related Posts

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    February 13, 2026

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    February 13, 2026

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    1 Comment

    1. Qanvok on February 13, 2026 3:24 am

      mgm bet kansas online casino betmgm play mgm grand sportsbook

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Ppicvi on ಉನ್ನತ ಶಿಕ್ಷಣದ ಹೆಸರಲ್ಲಿ ಪಂಗನಾಮ | Education News
    • Glennhof on ವಕೀಲರಿಗೆ ಕಪ್ಪು ಕೋಟ್ ಬೇಕಿಲ್ಲ | Lawyers
    • JamesWak on ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    Latest Kannada News

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    February 13, 2026

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    February 13, 2026

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.