Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಎಚ್.ಡಿ.ಕೋಟೆಯಲ್ಲಿ ಅಂಧಾ ದರ್ಬಾರ್..!
    ಸುದ್ದಿ

    ಎಚ್.ಡಿ.ಕೋಟೆಯಲ್ಲಿ ಅಂಧಾ ದರ್ಬಾರ್..!

    vartha chakraBy vartha chakraApril 22, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಎಚ್ ಡಿ ಕೋಟೆ : ಶಾನವನ್ನೆ ಅಖಾಡವಾಗಿ ಮಾಡಿಕೊಂಡು ಲಕ್ಷ ಲಕ್ಷ ಹಣ ಹಾಗೂ ಆಸ್ತಿ ಪಾಸ್ತಿ ಪಣಕ್ಕಿಟ್ಟು ಇಸ್ಪೀಟ್ ಆಟವಾಡುತ್ತಿರುವ ದೃಶ್ಯ ಮೈಸೂರಿನ ಸರಗೂರು ತಾಲೂಕು ಅಗತ್ತೂರು ಗ್ರಾಮದ ಕಾಳಿಕಾಂಭ ಜಾತ್ರಾ ಮಹೋತ್ಸವದಲ್ಲಿ ಕಂಡು ಬಂದಿದೆ.

    ಜಾತ್ರಾ ಮಹೋತ್ಸವದಲ್ಲಿ ರಾಜಾರೋಷವಾಗಿ ನಡೆಯುತ್ತಿರುವ ಗ್ಯಾಂಬ್ಲಿಂಗ್ ಗೆ ಸ್ಮಶಾನವೇ ಅಖಾಡವಾಗಿದೆ. ಇದನ್ನೆಲ್ಲಾ ನೋಡಿಯೂ ನೋಡದಂತೆ ಖಾಕಿ ಕಣ್ಮುಚ್ಚಿ ಕುಳಿತಿದೆ.

    ಜಾತ್ರೆ ಮುಗಿದರೂ ಇಸ್ಪೀಟ್ ಆಟ ಮಾತ್ರ ನಿಂತಿಲ್ಲ. ರುಧ್ರಭೂಮಿಯನ್ನೇ ಅಖಾಡ ಮಾಡಿಕೊಂಡಿರುವ ಗ್ಯಾಂಬ್ಲರ್ಸ್ಗಳು ಲಕ್ಷ ಲಕ್ಷ ಹಣ ಬಾಜಿ ಕಟ್ಟಿ ಇಸ್ಪೀಟ್ ಆಡವಾಡುತ್ತಿದ್ದಾರೆ. ಜಾತ್ರಾ ಮಹೋತ್ಸವಕ್ಕೆ ಬಂದ ಅತಿಥಿಗಳು ಇಸ್ಪೀಟ್ ಅಖಾಡಕ್ಕಿಳಿದಿದ್ದಾರೆ.

    ಏಪ್ರಿಲ್ 18 ರಿಂದ 21 ರವರೆಗೆ ಕಾಳಿಕಾಂಬ ಜಾತ್ರಾ ಮಹೋತ್ಸವ ನಡೆದಿದೆ. ಆದ್ರೆ ಜಾತ್ರೆ ಆರಂಭವಾಗುವ ಮುನ್ನವೇ ಇಸ್ಪೀಟ್ ಅಖಾಡ ಇಲ್ಲಿ ಶುರುವಾಗಿದೆ. ಈಗ ಜಾತ್ರೆ ಮುಗಿದರೂ ಕಳೆದ ಒಂದು ವಾರದಿಂದ ನಿರಂತರವಾಗಿ ಇಸ್ಪೀಟ್ ಆಟ ನಡೆಯುತ್ತಿದೆ. ಈ ಮೂಲಕ ಜಾತ್ರೆ ಮುಗಿದಿದ್ದರೂ ಇಸ್ಪೀಟ್ ಸಂಭ್ರಮ ಇನ್ನೂ ಮುಗಿದಿಲ್ಲ.

    ವಿಪರ್ಯಾಸ ಅಂದ್ರೆ ಗ್ರಾಮದ ರುಧ್ರಭೂಮಿಯೇ ಇಸ್ಪೀಟ್ ಅಖಾಡವಾಗಿ ಪರಿವರ್ತನೆಯಾಗಿದೆ. ಲಕ್ಷಾಂತರ ರೂಪಾಯಿ ಬಾವು ನಡೆದಿದೆ. ಅಂದರ್ ಬಾಯರ್ ಸದ್ದು ಚಿರಶಾಂತಿಯಿಂದ ಮಲಗಿರುವ ಆತ್ಮಗಳನ್ನ ಪರಿತಪಿಸುವಂತೆ ಮಾಡಿದೆ. ವಿವಿದೆಡೆಯಿಂದ ಬಂದ ಭಕ್ತರು ಜಾತ್ರಾಮಹೋತ್ಸವದಲ್ಲಿ ಭಾಗಿಯಾಗದೆ ಇಸ್ಪೀಟ್ ಆಟದಲ್ಲಿ ಮುಳುಗಿದ್ದಾರೆ.

    ಇಸ್ಪೀಟ್ ಆಟ ನಡೆಸಲು ಬಿಡ್ ಸಹ ನಡೆದಿದೆ ಎನ್ನಲಾಗಿದೆ. ಮೂವರು ವ್ಯಕ್ತಿಗಳು 2 ಲಕ್ಷ 40 ಸಾವಿರಕ್ಕೆ ಬಿಡ್ ಮಾಡಿ ಇಸ್ಪೀಟ್ ಅಡ್ಡೆ ಪಡೆದಿದ್ದಾರೆಂದು ಹೇಳಲಾಗಿದೆ. ಈಗಾಗಲೇ ಹಲವು ಮಂದಿ ಆಸ್ತಿಪಾಸ್ತಿಗಳನ್ನ ಅಡವಿಟ್ಟು ಕಳೆದುಕೊಂಡಿದ್ದಾರೆಂದು ಹೇಳಲಾಗಿದೆ. ಸ್ಮಶಾನದಲ್ಲಿ ಇಸ್ಪೀಟ್ ಎಲೆಗಳ ರಾಶಿ ತುಂಬಿದೆ.

    ನೂರಾರು ವಾಹನಗಳು ಜಮಾಯಿಸಿವೆ. ರಾತ್ರಿಯ ಕತ್ತಲಲ್ಲೂ ಇಸ್ಪೀಟ್ ಎಲೆಗಳು ಸದ್ದು ಮಾಡುತ್ತಿವೆ.
    ಈ ಮೂಲಕ ಪೋಲಿಸ್ ಇಲಾಖೆ ಕಣ್ಮುಚ್ಚಿ ಕುಳಿತ್ತಿದ್ದು, ಜಾತ್ರಾ ಮಹೋತ್ಸವದಲ್ಲಿ ನಡೆಯುತ್ತಿರುವ ಅಂದರ್ ಬಾಯರ್ ಗೆ ಕಡಿವಾಣ ಹಾಕುವವರೇ ಇಲ್ಲವಾಗಿದೆ

    Verbattle
    Verbattle
    Verbattle
    #gambling #hdkote
    Share. Facebook Twitter Pinterest LinkedIn Tumblr Email WhatsApp
    Previous Article300 ವರ್ಷಗಳಷ್ಟು ಹಳೆಯದಾದ ಶಿವ ದೇವಾಲಯ ನೆಲಸಮ
    Next Article ಶ್ರೀ ಫಕ್ಕಿರ ದಿಂಗಾಲೇಶ್ವರಸ್ವಾಮಿಗಳ ಭಕ್ತರ ಆಕ್ರೋಶ
    vartha chakra
    • Website

    Related Posts

    ಬೆಂಗಳೂರು ರಸ್ತೆಯಲ್ಲಿ ವಾಹನ ನಿಲುಗಡೆಗೆ ಶುಲ್ಕ

    February 3, 2026

    ಅಧಿಕಾರ ಹಂಚಿಕೆ ಬಗ್ಗೆ ವಿಧಾನಸಭೆಯಲ್ಲಿ ಡಿಸಿಎಂ ಗುಡುಗು

    February 2, 2026

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    February 2, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರು ರಸ್ತೆಯಲ್ಲಿ ವಾಹನ ನಿಲುಗಡೆಗೆ ಶುಲ್ಕ

    ಅಧಿಕಾರ ಹಂಚಿಕೆ ಬಗ್ಗೆ ವಿಧಾನಸಭೆಯಲ್ಲಿ ಡಿಸಿಎಂ ಗುಡುಗು

    ನೇಪಾಳಿ ಗ್ಯಾಂಗ್ ಇದೆ ಹುಷಾರ್!

    ವಿಧಾನಸಭೆಯಲ್ಲಿ ಅಶೋಕ್ ವೀರಾವೇಶದ ಭಾಷಣ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Conradjag on ಡಿ.ಕೆ ಶಿವಕುಮಾರ್ ಅವರನ್ನು ರಾಹುಲ್ ಗಾಂಧಿ ಯಾಕೆ ಭೇಟಿ ಮಾಡುತ್ತಿಲ್ಲ ಗೊತ್ತಾ?
    • JamesknocK on PSI ನೇಮಕ ಅಕ್ರಮ- ಕುಮಾರಸ್ವಾಮಿ ಗೆ ಸಮನ್ಸ್
    • Jamespiedy on ಬ್ರೆಡ್ ನಲ್ಲಿ ಕೊಕೇನ್ ಸಾಗಾಟ
    Latest Kannada News

    ಬೆಂಗಳೂರು ರಸ್ತೆಯಲ್ಲಿ ವಾಹನ ನಿಲುಗಡೆಗೆ ಶುಲ್ಕ

    February 3, 2026

    ಅಧಿಕಾರ ಹಂಚಿಕೆ ಬಗ್ಗೆ ವಿಧಾನಸಭೆಯಲ್ಲಿ ಡಿಸಿಎಂ ಗುಡುಗು

    February 2, 2026

    ನೇಪಾಳಿ ಗ್ಯಾಂಗ್ ಇದೆ ಹುಷಾರ್!

    February 2, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.