Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕನ್ನಡಿಗ ಸೇನೆ ಉಪಮುಖ್ಯಸ್ಥರಾಗಿ ನೇಮಕ!
    ಸುದ್ದಿ

    ಕನ್ನಡಿಗ ಸೇನೆ ಉಪಮುಖ್ಯಸ್ಥರಾಗಿ ನೇಮಕ!

    vartha chakraBy vartha chakraMay 1, 2022Updated:May 1, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಭಾರತೀಯ ಸೇನೆಯಲ್ಲಿ ಮಿಲಿಟರಿ ಕಾರ್ಯಾಚರಣೆ ವಿಭಾಗದ ಮಹಾನಿರ್ದೇಶಕರಾಗಿದ್ದ ಲೆಫ್ಟಿನೆಂಟ್ ಜನರಲ್ ಬಗ್ಗವಳ್ಳಿ ಸೋಮಶೇಖರ ರಾಜು ಅವರನ್ನ ಸೇನಾ ಸಿಬ್ಬಂದಿಯ ಉಪಮುಖ್ಯಸ್ಥರಾಗಿ ನೇಮಕ ಮಾಡಲಾಗಿದೆ. ಕರ್ನಾಟಕ ರಾಜ್ಯದವಾದ ಲೆ| ಜ| ಬಿ ಎಸ್ ರಾಜು ಅವರು ಹೊಸ ಹುದ್ದೆಯ ಅಧಿಕಾರ ಸ್ವೀಕರಿಸಲಿದ್ದಾರೆ. ಥ್ರೀ ಸ್ಟಾರ್ ಮಟ್ಟದ ಅಧಿಕಾರಿಯೊಬ್ಬರು ಸೇನಾ ಸಿಬ್ಬಂದಿಯ ಉಪಮುಖ್ಯಸ್ಥ ಸ್ಥಾನಕ್ಕೆ ಬಡ್ಡಿ ಪಡೆಯುವುದು ಅಪರೂಪ. ಕನ್ನಡಿಗರೊಬ್ಬರಿಗೆ ಈ ಅವಕಾಶ ಸಿಕ್ಕಿರುವುದು ಹೆಮ್ಮೆಯ ಸಂಗತಿ.
    ಸದ್ಯ ಸೇನಾ ಸಿಬ್ಬಂದಿಯಲ್ಲಿ ಉಪಮುಖ್ಯಸ್ಥರಾಗಿರುವ ಲೆ| ಜ| ಮನೋಜ್ ಪಾಂಡೆ ಅವರು ಇಂದು ಸೇನಾ ಮುಖ್ಯಸ್ಥರಾಗಿ ಜನರಲ್ ಮನೋಜ್ ನರವಣೆ ಅವರ ಸ್ಥಾನವನ್ನು ತುಂಬಲಿದ್ದಾರೆ. ಈಗ ಮನೋಜ್ ಪಾಂಡೆ ಸ್ಥಾನಕ್ಕೆ ಬಗ್ಗವಳ್ಳಿ ಸೋಮಶೇಕರ್ ರಾಜು ಅವರು ಆಯ್ಕೆಯಾಗಿದ್ದಾರೆ.
    ಲೆ. ಜ. ಸೊಮಶೇಖರ್ ರಾಜು ಅವರು ವಿಜಯಪುರದ ಸೈನಿಕ್ ಸ್ಕೂಲ್ ಮತ್ತು ನ್ಯಾಷನಲ್ ಡಿಫೆನ್ಸ್ ಅಕಾಡೆಮಿಯಿಂದ ತೇರ್ಗಡೆಯಾಗಿ ಹೋದವರು. 1984ರಲ್ಲಿ ಜ್ಯಾಟ್ ರೆಜಿಮೆಂಟ್‌ಗೆ ನಿಯೋಜಿತರಾದರು. ಜಮ್ಮು ಕಾಶ್ಮೀರದಲ್ಲಿ ನಡೆಸಲಾದ ಆಪರೇಶನ್ ಪರಾಕ್ರಮ್ ಕಾರ್ಯಾಚರಣೆಯಲ್ಲಿ ಅವರು ಒಂದು ಬಟಾಲಿಯನ್ ಅನ್ನು ಮುನ್ನಡೆಸಿದ್ದರು.

    Verbattle
    Verbattle
    Verbattle
    #baggavallisomashekhar #leftinent #manojpande
    Share. Facebook Twitter Pinterest LinkedIn Tumblr Email WhatsApp
    Previous Articleವಿದ್ಯುತ್ ಸ್ಟಾಕ್ ಇದೆ, ಭಯ ಪಡಬೇಡಿ
    Next Article ನಾನು ಸೋತಾಗಲು ಗೆದ್ದಾಗಲು ಒಂದೇ ತರ ಇದ್ದೇನೆ
    vartha chakra
    • Website

    Related Posts

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    February 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    February 20, 2026

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    February 20, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • http://www.fanart-central.net/pictures/user/evilsnowball7/358877/super-sonic on ಆಭರಣದಂಗಡಿ ದೋಚಿದ್ದ ಕಳ್ಳರ ಬಂಧನ | Robbery
    • Neiroset dlya ychebi_ifsl on ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    • Peter_Vonry on ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    Latest Kannada News

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    February 20, 2026

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    February 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    February 20, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.