Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಳ್ಳತನ ಮಾಡಿದ್ರಾ ಐಪಿಎಸ್ ರೂಪಾ ಮೌದ್ಗೀಲ್
    Viral

    ಕಳ್ಳತನ ಮಾಡಿದ್ರಾ ಐಪಿಎಸ್ ರೂಪಾ ಮೌದ್ಗೀಲ್

    vartha chakraBy vartha chakraMarch 4, 20256 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಮಾ.2-
    ಹಿರಿಯ ಐಪಿಎಸ್ ಅಧಿಕಾರಿ ರೂಪಾ ಮೌದ್ಗೀಲ್ ಅವರ ಗ್ರಹಚಾರ ಸರಿಯಿಲ್ಲ ಎಂದು ಕಾಣುತ್ತಿದೆ. ಒಂದಲ್ಲಾ ಒಂದು ವಿವಾದದಲ್ಲಿ ಸಿಲುಕುವ ಅವರು ಇದೀಗ ಕಳ್ಳತನ ಆರೋಪದಲ್ಲಿ ಸಿಲುಕಿದ್ದಾರೆ.
    ಸದ್ಯ ರಾಜ್ಯ ಪೊಲೀಸ್ ಅಂತರಿಕ ಭದ್ರತಾ ವಿಭಾಗದ ಐಜಿಪಿಯಾಗಿರುವ ಡಿ. ರೂಪಾ ವಿರುದ್ಧ ದಾಖಲೆ ಕಳವು ಮಾಡಿರುವ ಆರೋಪ ಮಾಡಿ ಡಿಐಜಿ ವರ್ತಿಕಾ ಕಟಿಯಾರ್ ದೂರು ನೀಡಿದ್ದಾರೆ.
    ಕೆಲ ದಿನಗಳ ಹಿಂದೆ ಹಿರಿಯ ಅಧಿಕಾರಿಗಳ ಮುಂದೆಯೇ ಗಲಾಟೆ ಮಾಡಿಕೊಂಡಿದ್ದ ಐಜಿಪಿ ರೂಪಾ ಮೌದ್ಗಿಲ್‌ ಮತ್ತು ಡಿಐಜಿ ವರ್ತಿಕಾ ಕಟಿಯಾರ್ ಇಬ್ಬರನ್ನು ಹಿರಿಯ ಅಧಿಕಾರಿಗಳು
    ಸಮಾಧಾನ ಪಡಿಸಿದ್ದರು.
    ಇದಾದ ನಂತರ ಎಲ್ಲವೂ ಬಗೆಹರಿದಿದೆ ಎಂದು ಕೊಂಡಿರುವಾಗ‌ ಐಜಿಪಿ ರೂಪಾ ವಿರುದ್ಧ ಕಳ್ಳತನ ಆರೋಪ ಕೇಳಿ ಬಂದಿದೆ. ಐಪಿಎಸ್ ಅಧಿಕಾರಿ ವರ್ತಿಕಾ ಕಟಿಯಾರ್ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಅವರಿಗೆ  ದೂರು ನೀಡಿರುವ ವರ್ತಿಕಾ ಕಟಿಯಾರ್ ಅವರು ಐಜಿಪಿ ರೂಪಾ ನನ್ನ ಕೊಠಡಿಯಲ್ಲಿ ಕೆಳಹಂತದ ಸಿಬ್ಬಂದಿ ಬಳಸಿಕೊಂಡು ದಾಖಲೆ ಕಳವು ಮಾಡಿಸಿದ್ದಾರೆ. ಆ ದಾಖಲೆಗಳನ್ನು ನಕಲಿ ಮಾಡಿ ನನ್ನ ವಿರುದ್ಧ ಷಡ್ಯಂತ್ರ ಹೇರುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.
    ರೂಪಾ ವಿರುದ್ಧ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಬರೆದಿರುವ ದೂರಿನಲ್ಲಿ ವರ್ತಿಕಾ ಕಟಿಯಾರ್ ಬರೆದಿರುವ ದೂರಿನಲ್ಲಿ  ಕೆಳಹಂತದ ಮೂವರು ಅಧಿಕಾರಿಗಳಾದ ಮಲ್ಲಿಕಾರ್ಜುನ್, ಮಂಜುನಾಥ್ ಮತ್ತು ಕಿರಣ್‌ ಅವರನ್ನು ಬಳಸಿ ರೂಪಾ ಅವರು ದಾಖಲೆಗಳನ್ನ ಕಳವು ಮಾಡಿಸಿದ್ದಾರೆ.
    ವಾಟ್ಸಪ್‌ ಮೂಲಕ ಫೋಟೋ ತೆಗೆಸಿದ್ದಾರೆ, ಕಂಟ್ರೋಲ್‌ ರೂಮ್‌ನಿಂದ ಕೀ ತಂದು ಕೊಠಡಿ ತೆರೆಯಲಾಗಿದೆ. ದುರುದ್ದೇಶದಿಂದ ಫೋಟೋ ತೆಗೆಸಲಾಗಿದ್ದು, ನನ್ನ ವಿರುದ್ಧ ಷಡ್ಯಂತ್ರ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

    ಕಳ್ಳತನ Bengaluru ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleಬಿಸಿಗಾಳಿ ಬೀಸಲಿದೆ ಎಚ್ಚರ
    Next Article ಚಿನ್ನ ಕಳ್ಳಸಾಗಣೆ ಮಾಡಿದ ಸಿನಿಮಾ ನಟಿ.
    vartha chakra
    • Website

    Related Posts

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    June 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    June 20, 2025

    6 Comments

    1. othfx on June 7, 2025 8:24 pm

      how to get clomiphene where to buy generic clomid without prescription where can i buy generic clomiphene pill can you get generic clomid for sale can i get generic clomid without rx where can i get cheap clomiphene price cost of generic clomiphene

      Reply
    2. order cialis online mastercard on June 10, 2025 3:15 am

      Thanks recompense sharing. It’s first quality.

      Reply
    3. can flagyl cause dark stools on June 11, 2025 9:35 pm

      More articles like this would remedy the blogosphere richer.

      Reply
    4. Wilburhal on June 17, 2025 12:10 am

      ¡Saludos, apostadores apasionados !
      Casinosextranjerosenespana.es – Entra y comienza a ganar – https://www.casinosextranjerosenespana.es/ casinos extranjeros
      ¡Que vivas increíbles giros exitosos !

      Reply
    5. s3v7s on June 19, 2025 9:39 am

      buy inderal 20mg for sale – plavix 150mg canada order methotrexate 10mg pills

      Reply
    6. kb8gy on June 24, 2025 8:57 am

      buy generic azithromycin – buy tindamax 300mg generic order nebivolol 20mg online cheap

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • karkasnyy_dom_fykl on ತುಮಕೂರಿನಲ್ಲಿ ಮುದ್ದಹನುಮೇಗೌಡ ಗೆಲುವು ಕಷ್ಟ | Tumkur
    • KennethSOYNC on ಕರ್ನಾಟಕದಲ್ಲಿ ಸ್ಪೋಟಕ್ಕೆ ಉಗ್ರರ ಸಂಚು | Karnataka
    • bwo7i on ರಾಜ್ಯಕ್ಕೆ ಹೆಚ್ಚುವರಿ ಅಕ್ಕಿ ಕೊಡಲು ಕೇಂದ್ರ ರೆಡಿ ಅಂತೆ.
    Latest Kannada News

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    June 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    June 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಮಸ್ಕಾರ ದ್ಯಾವ್ರು ಎಲ್ಲೋದೆ ಡಾ.ಬ್ರೋ ಸೈಲೆಂಟಾಗಿದ್ದೇಕೆ ? #drbro #kannada #karnataka #kannadamemes #viral
    Subscribe