Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕೊಡಗು ಜಿಲ್ಲಾಡಳಿತಕ್ಕೆ ಪೊನ್ನಣ್ಣ ಎಚ್ಚರಿಕೆ.
    Trending

    ಕೊಡಗು ಜಿಲ್ಲಾಡಳಿತಕ್ಕೆ ಪೊನ್ನಣ್ಣ ಎಚ್ಚರಿಕೆ.

    vartha chakraBy vartha chakraJune 18, 20246 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮಡಿಕೇರಿ.
    ಕರ್ನಾಟಕದ ಜೀವನದಿ ಕಾವೇರಿ ಅತ್ಯಂತ ಪವಿತ್ರ ನದಿ.ದಕ್ಷಿಣ ಭಾರತದ ಗಂಗೆ ಎಂದೇ ಕರೆಯಲ್ಪಡುವ ಈ ನದಿಯ ಉಗಮ ಸ್ಥಾನ ಮತ್ತು ತ್ರಿವೇಣಿ ಸಂಗಮದ ಪಾವಿತ್ರ್ಯಕ್ಕೆ ಧಕ್ಕೆ ಬಾರದಂತೆ ನೋಡಿಕೊಳ್ಳಬೇಕು ಎಂದು ‌ಶಾಸಕ ಪೊನ್ನಣ್ಣ ಕೊಡಗು ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ.
    ದಕ್ಷಿಣ ಭಾರತದ ಅತ್ಯಂತ ಪವಿತ್ರ ಧಾರ್ಮಿಕ ಕ್ಷೇತ್ರವಾದ ಕಾವೇರಿ ತ್ರಿವೇಣಿ ಸಂಗಮದಲ್ಲಿ ಜಲಕ್ರೀಡೆಗೆ ಯಾವ ಕಾರಣಕ್ಕೂ ಅವಕಾಶ ನೀಡಬೇಡಿ ಎಂದು ಪೋಲಿಸ್ ಮತ್ತು ಭಗಂಡೇಶ್ವರ ದೇವಾಲಯ ಆಡಳಿತ ಮಂಡಳಿಗೆ ತಾಕೀತು ಮಾಡಿದ್ದಾರೆ.
    ಅಧಿಕಾರಿಗಳೊಂದಿಗೆ ಭಾಗಮಂಡಲ ಮೇಲ್ಸೇತುವೆ ಕಾಮಗಾರಿ ವೀಕ್ಷಣೆಯ ಸಂಧರ್ಭದಲ್ಲಿ ಪ್ರವಾಸಿಗರು ತ್ರಿವೇಣಿ ಸಂಗಮದಲ್ಲಿ ಈಜಾಡುತ್ತಿದ್ದ ಪ್ರವಾಸಿರನ್ನು ಕಂಡು ಸಿಬ್ಬಂದಿ ವರ್ಗದವರನ್ನು ತರಾಟೆಗೆ ತೆಗೆದುಕೊಂಡರು.
    ತ್ರಿವೇಣಿ ಸಂಗಮದಲ್ಲಿ ಧಾರ್ಮಿಕ ಜಲ ಕ್ರಿಡೆ ನಡೆಸುತ್ತಿದ್ದ ಪ್ರವಾಸಿಗರಿಗೆ ಕ್ಷೇತ್ರದ ಪಾವಿತ್ರ್ಯತೆ ಬಗ್ಗೆ ತಿಳಿಸಿ ಮನವರಿಕೆ ಮಾಡಿಕೊಟ್ಟರು.
    ತ್ರಿವೇಣಿ ಸಂಗಮ ಅತ್ಯಂತ ಪವಿತ್ರ ತಾಣ ಇಲ್ಲಿ ಧಾರ್ಮಿಕ ವಿಧಿವಿಧಾನಗಳನ್ನು ಹೊರತು ಪಡಿಸಿ ಯಾವುದೇ ರೀತಿಯಲ್ಲಿ ಕಲುಷಿತ ವಾತಾವರಣ ನಿರ್ಮಾಣವಾಗದ ಹಾಗೆ ಸಿಬ್ಬಂದಿಗಳು ಕಾವಲು ಕಾಯುವಂತೆ ನಿರ್ದೇಶನ ನೀಡಿದರು.
    ಪ್ರವಾಸಿಗರಿಗೆ ಈ ನಿಟ್ಟಿನಲ್ಲಿ ಮಾಹಿತಿ ನೀಡಲು ತಿಳುವಳಿಕೆ ಫಲಕ ಅಳವಡಿಸುವಂತೆ ಪೋಲಿಸ್ ಸಬ್ ಇನ್ಸ್‌ಪೆಕ್ಟರ್ ಬಿ.ಎಲ್. ಶೋಭಾ ರವರಿಗೆ ಸೂಚನೆ ನೀಡಿದರು.
    ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಭಾಗಮಂಡಲ ಮತ್ತು ತಲಕಾವೇರಿ ಪೌರಾಣಿಕ ಹಿನ್ನಲೆ ಉಳ್ಳ ಪುಣ್ಯ ಕ್ಷೇತ್ರವಾಗಿದ್ದು b ಯಾವುದೇ ನಡವಳಿಕೆಗಳನ್ನು ಸಹಿಸಲು ಸಾಧ್ಯವಿಲ್ಲ.
    ಮಾಹಿತಿ ಕೊರತೆಯಿಂದ
    ಕೆಲ ಪ್ರವಾಸಿಗರಿಂದ ಅಪಚಾರವಾಗುತ್ತಿರುವ
    ವಿವರಗಳು ತಮ್ಮ ಗಮನಕ್ಕೆ ಬಂದಿದ್ದು ಇದರ ಬಗ್ಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ತಾವು ಬದ್ದರಿದ್ದೇವೆ ಎಂದು ತಿಳಿಸಿದರು.

    Verbattle
    Verbattle
    Verbattle
    Government Karnataka News Politics Trending Varthachakra ಕಾನೂನು ಧಾರ್ಮಿಕ ಪೋಲಿಸ್ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಮುತ್ತಯ್ಯ ಮುರಳೀಧರನ್ ಆಸಕ್ತಿ ನೋಡಿ.
    Next Article ದರ್ಶನ್ ಅಭಿಮಾನಿಗಳಿಂದ ನಟ ಪ್ರಥಮ್ ಗೆ ಬೆದರಿಕೆ ಕರೆ.
    vartha chakra
    • Website

    Related Posts

    ಹಿಂದೂಗಳು ಮೂರು ಮಕ್ಕಳನ್ನು ಹೆರಬೇಕಂತೆ!

    February 19, 2026

    ಸೇವಾದಳ ಘಟಕಗಳ ವಿಸರ್ಜನೆ

    February 19, 2026

    ಚಿನ್ನದ ವ್ಯಾಪಾರಿಯ ಖತರ್ನಾಕ್ ಐಡಿಯಾ!

    February 19, 2026

    6 Comments

    1. Ardjsl on February 12, 2026 8:31 am

      betmgm free 200 https://betmgm-play.com/ betmgm FL

      Reply
    2. Ydlobt on February 19, 2026 9:41 pm

      Diversify your leisure with captivating games. In crowns coin casino log in, there’s everything for true gambling fans. Get free spins upon registration!

      Reply
    3. Ydlobt on February 19, 2026 9:43 pm

      Diversify your leisure with captivating games. In crowns coin casino log in, there’s everything for true gambling fans. Get free spins upon registration!

      Reply
    4. Ydlobt on February 19, 2026 9:46 pm

      Diversify your leisure with captivating games. In crowns coin casino log in, there’s everything for true gambling fans. Get free spins upon registration!

      Reply
    5. Ydlobt on February 19, 2026 9:49 pm

      Diversify your leisure with captivating games. In crowns coin casino log in, there’s everything for true gambling fans. Get free spins upon registration!

      Reply
    6. Ydlobt on February 19, 2026 9:51 pm

      Diversify your leisure with captivating games. In crowns coin casino log in, there’s everything for true gambling fans. Get free spins upon registration!

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಹಿಂದೂಗಳು ಮೂರು ಮಕ್ಕಳನ್ನು ಹೆರಬೇಕಂತೆ!

    ಸೇವಾದಳ ಘಟಕಗಳ ವಿಸರ್ಜನೆ

    ಚಿನ್ನದ ವ್ಯಾಪಾರಿಯ ಖತರ್ನಾಕ್ ಐಡಿಯಾ!

    ರಾಹುಲ್ ಗಾಂಧಿಗೆ ಹೈಕೋರ್ಟ್ ನಲ್ಲಿ ಗೆಲುವು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Xjhjsh on ಸಿಲಿಕಾನ್ ಸಿಟಿ ಅಲ್ಲ,Accident ಸಿಟಿ.
    • Srvdac on ಐವಾನ್ ಡಿಸೋಜಾ ವಿರುದ್ಧ ಕೆಂಗಣ್ಣು.
    • Yshlva on ನಕಲಿ ಚಿನ್ನ ಕೊಟ್ಟು ಅಸಲಿ ಚಿನ್ನ ದೋಚಿದ ಅಜ್ಜಿ ಗ್ಯಾಂಗ್
    Latest Kannada News

    ಹಿಂದೂಗಳು ಮೂರು ಮಕ್ಕಳನ್ನು ಹೆರಬೇಕಂತೆ!

    February 19, 2026

    ಸೇವಾದಳ ಘಟಕಗಳ ವಿಸರ್ಜನೆ

    February 19, 2026

    ಚಿನ್ನದ ವ್ಯಾಪಾರಿಯ ಖತರ್ನಾಕ್ ಐಡಿಯಾ!

    February 19, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.