Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಚುನಾವಣೆ ಆಯೋಗದ ವಿರುದ್ಧ ಸಂಸತ್ತಿಲ್ಲಿ ಬ್ರಹ್ಮಾಸ್ತ್ರ
    ರಾಜಕೀಯ

    ಚುನಾವಣೆ ಆಯೋಗದ ವಿರುದ್ಧ ಸಂಸತ್ತಿಲ್ಲಿ ಬ್ರಹ್ಮಾಸ್ತ್ರ

    vartha chakraBy vartha chakraAugust 18, 2025Updated:August 18, 202523 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ನವದೆಹಲಿ.
    ಮತದಾರರ ಪಟ್ಟಿಯಲ್ಲಿ ವ್ಯಾಪಕ ಪ್ರಮಾಣದ ಆಕ್ರಮ ನಡೆಸುವ ಮೂಲಕ ಚುನಾವಣಾ ಆಯೋಗ ದೊಡ್ಡ ಮಟ್ಟದಲ್ಲಿ ಮತಗಳ್ಳತನಕ್ಕೆ ಸಹಾಯ ಮಾಡಿದೆ ಎಂದು ಆರೋಪಿಸುತ್ತಿರುವ ಕಾಂಗ್ರೆಸ್ ಇದೀಗ ಚುನಾವಣಾ ಆಯೋಗದ ವಿರುದ್ಧ ಬ್ರಹ್ಮಾಸ್ತ್ರ ಪ್ರಯೋಗಿಸಲು ಮುಂದಾಗಿದೆ.
    ಮತಗಳ್ಳತನದ ಬಗ್ಗೆ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಸಮರ ಸಾರಿದ್ದು ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಆಯೋಗಕ್ಕೆ ದೂರು ನೀಡಿದ್ದಾರೆ ಪ್ರತಿಯಾಗಿ ಆಯೋಗ ದೂರಿನ ಬಗ್ಗೆ ಪ್ರಮಾಣ ಪತ್ರ ಸಲ್ಲಿಸಿ ಇಲ್ಲವಾದರೆ ಕಾನೂನು ಕ್ರಮ ಜರುಗಿಸಲಾಗುವುದು ಎಂಬ ಎಚ್ಚರಿಕೆ ನೀಡಿದೆ.
    ಪ್ರತಿ ಪಕ್ಷ ನಾಯಕನಿಗೆ ಇಂತಹ ಎಚ್ಚರಿಕೆ ನೀಡಿರುವ ಆಯೋಗದ ವಿರುದ್ಧ ಇದೀಗ ಇಂಡಿಯಾ ಮೈತ್ರಿಕೂಟ ರಣಕಹಳೆ ಮೊಳಗಿಸಲು ಸಜ್ಜುಗೊಂಡಿದೆ.
    ಕೇಂದ್ರ ಚುನಾವಣಾ ಆಯೋಗ ಸ್ವಾಯತ್ತ ಸಂಸ್ಥೆಯಾಗಿದ್ದರೂ ಕೂಡ ಅದರ ಮುಖ್ಯಸ್ಥ ಜ್ಞಾನೇಶ್ ಕುಮಾರ್ ಕೇಂದ್ರ ಸರ್ಕಾರ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಅಣತಿಯಂತೆ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿರುವ ಇಂಡಿಯಾ ಮೈತ್ರಿಕೂಟ ಇದೀಗ ಜ್ಞಾನೇಶ್ ಕುಮಾರ್ ವಿರುದ್ಧ ವಾಗ್ದಂಡನೆ ಪ್ರಸ್ತಾಪ ಮಂಡಿಸಲು ಮುಂದಾಗಿದೆ.
    ಲೋಕಸಭೆಯಲ್ಲಿ ಜ್ಞಾನೇಶ್ ಕುಮಾರ್ ವಿರುದ್ಧ ವಾಗ್ದಂಡನೆ ನಿರ್ಣಯ ಮಂಡಿಸಲು ಅವಕಾಶ ಕೋರಿ ಇಂಡಿಯಾ ಮೈತ್ರಿಕೂಟ ಸದಸ್ಯರು ತೀರ್ಮಾನ ಮಾಡಿದ್ದಾರೆ ಈ ಮೂಲಕ ಲೋಕಸಭೆಯಲ್ಲಿ ಅವರ ವಿರುದ್ಧ ನಿರ್ಣಯ ಅಂಗೀಕರಿಸಿ ಮುಖ್ಯ ಚುನಾವಣಾ ಆಯುಕ್ತ ಹುದ್ದೆಯಿಂದ ಅವರನ್ನು ಎತ್ತಂಗಡಿ ಮಾಡುವಂತೆ ಮಾಡುವುದು ಪ್ರತಿಪಕ್ಷಗಳ ಕಾರ್ಯತಂತ್ರವಾಗಿದೆ.
    ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳ ಪೈಕಿ ಕೆಲವರ ವಿರುದ್ಧ ಕೇಳಿ ಬಂದ ಆರೋಪಗಳ ಹಿನ್ನೆಲೆಯಲ್ಲಿ ಸಂಸತ್ತಿನಲ್ಲಿ ಅವರ ವಿರುದ್ಧ ವಾಗ್ದಂಡನೆ ಮಂಡನೆಯಾಗಿರುವ ಇತಿಹಾಸವಿದೆ ಆದರೆ ಕೇಂದ್ರ ಚುನಾವಣಾ ಆಯುಕ್ತರ ವಿರುದ್ಧ ವಾಗ್ದಂಡನೆ ಪ್ರಸ್ತಾಪ ಮಂಡನೆ ಆಗುತ್ತಿರುವುದು ಇತಿಹಾಸದಲ್ಲಿ ಇದೆ ಮೊದಲು ಎನ್ನಲಾಗಿದೆ.

    ಕಾಂಗ್ರೆಸ್ ಕಾನೂನು Election ನರೇಂದ್ರ ಮೋದಿ ನ್ಯಾಯ ಮೈ ರಾಹುಲ್ ಗಾಂಧಿ ಸರ್ಕಾರ ಸಂಸತ್
    Share. Facebook Twitter Pinterest LinkedIn Tumblr Email WhatsApp
    Previous Articleಅಭಿಮಾನಿಗಳಿಗೆ ಪತ್ರ ಬರೆದ ದಾಸ
    Next Article ಶಿವಗಂಗಾ ಬಸವರಾಜ್ ಗೆ ಶೋಕಾಸ್ ನೋಟಿಸ್
    vartha chakra
    • Website

    Related Posts

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    October 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    October 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    October 4, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • canada pharmaceutical online ordering on ಕರ್ನಾಟಕಕ್ಕೆ ಸಿದ್ದರಾಮಯ್ಯ ಹೆಸರಿಡಬೇಕಂತ
    • FobertCaR on ಅತಿವೇಗವಾಗಿ ಕಾರು ಓಡಿಸಿದರೆ ಏನಾಗುತ್ತೆ ಗೊತ್ತಾ.
    • EdwinSig on ಸೋತ ಕಾಂಗ್ರೆಸ್ ನಾಯಕರಿಗೆ ಪಾಠ.
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    October 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    October 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    October 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    CSK ವಿರುದ್ಧ ಸಿಡಿದೆದ್ದ ಜಡೇಜಾ #varthachakra #csk #jadeja #dhoni #sanjusamson #viralvideo #facts #ipl
    Subscribe