Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪರಪ್ಪನ ಅಗ್ರಹಾರ ಜೈಲಿನಲ್ಲಿ ಕಳ್ಳಭಟ್ಟಿ ತಯಾರಿಕೆ.
    ಅಪರಾಧ

    ಪರಪ್ಪನ ಅಗ್ರಹಾರ ಜೈಲಿನಲ್ಲಿ ಕಳ್ಳಭಟ್ಟಿ ತಯಾರಿಕೆ.

    vartha chakraBy vartha chakraNovember 27, 2025No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ನ.26:
    ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ರಾಜ್ಯದಲ್ಲೇ ಅತ್ಯಂತ ದೊಡ್ಡ ಕೇಂದ್ರ ಕಾರಾಗೃಹವಾಗಿದೆ. ಅತ್ಯಂತ ದೊಡ್ಡ ವಿಸ್ತೀರ್ಣದಲ್ಲಿರುವ ಈ ಜೈಲು ಬಯಲು ಬಂದಿಖಾನೆ ಎಂದೇ ಪ್ರಸಿದ್ಧಿ.
    ಇಂತಹ ಜೈಲು ಹಲವಾರು ಅಕ್ರಮಗಳ ಕಾರಣಕ್ಕಾಗಿ ಇದೀಗ ದೊಡ್ಡ ಮಟ್ಟದಲ್ಲಿ ಸುದ್ದಿ ಮಾಡುತ್ತಿದೆ ಜೈಲಿನ ಸಿಬ್ಬಂದಿ ಮತ್ತು ಕಾರಾಗೃಹದಲ್ಲಿ ಬಂಧಿಯಾಗಿರುವ ಕೈದಿಗಳ ನಡುವೆ ಅನೈತಿಕ ಒಪ್ಪಂದ ಏರ್ಪಟ್ಟು ಹಲವು ಅಕ್ರಮಗಳು ನಡೆಯುತ್ತಿವೆ.
    ಅನೇಕ ಬಾರಿ ಈ ಜೈಲಿನ ಮೇಲೆ ದಾಳಿ ನಡೆದಾಗ ಮಧ್ಯ ಮಾದಕ ವಸ್ತುಗಳು ಮಾರಕಾಸ್ತ್ರಗಳು ದೊರಕಿದೆ ಕೆಲವು ಕೈದಿಗಳಂತೂ ಐಷಾರಾಮಿ ಜೀವನ ಸಾಗಿಸುತ್ತಿದ್ದಾರೆ ಎಂಬ ಅಂಶ ಕೂಡ ಬೆಳಕಿಗೆ ಬಂದು ತನಿಖೆ ನಡೆಯುತ್ತಿದೆ. ಹಲವು ಅಧಿಕಾರಿಗಳನ್ನು ಸೇವೆಯಿಂದ ಅಮಾನತು ಮಾಡಲಾಗಿದೆ ಆದರೂ ಕೂಡ ಈ ಜೈಲಿನಲ್ಲಿ ಅಕ್ರಮಗಳು ನಿಂತಿಲ್ಲ.
    ಈ ಅಕ್ರಮಗಳ ಸಾಲಿಗೆ ಇದೀಗ ಜೈಲಿನಲ್ಲಿ ಕಳ್ಳಭಟ್ಟಿ ತಯಾರಿಕೆ ಕೇಂದ್ರ ಕೂಡ ಸೇರಿದೆ. ಕಳ್ಳಭಟ್ಟಿ ಆರೋಪ ಪ್ರಕರಣದಲ್ಲಿ ಬಂಧಿಯಾಗಿ ಜೈಲು ಸೇರಿರುವ ಕೈದಿಗಳು ಇದೀಗ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕಳ್ಳಭಟ್ಟಿ ತಯಾರಿಕೆ ಆರಂಭಿಸಿದ್ದಾರೆ.
    ಜೈಲಿನ್ ಇರುವ ಕೈದಿಗಳಿಗೆ ಈ ಕೇಂದ್ರದಿಂದ ಕಳ್ಳಭಟ್ಟಿ ಪೂರೈಕೆ ಮಾಡಲಾಗುತ್ತಿದೆ.
    ಜೈಲಿನಲ್ಲಿ ಅನೇಕ ಅಕ್ರಮ ಚಟುವಟಿಕೆಗಳು ನಡೆಯುತ್ತಿವೆ ಎಂಬ ಆರೋಪಗಳ ಬಗ್ಗೆ ತನಿಖೆ ನಡೆಸಲು ಜೈಲಿಗೆ ತೆರಳಿದ ತನಿಖಾ ತಂಡಕ್ಕೆ ಕಳ್ಳಭಟ್ಟಿ ತಯಾರಿಕೆ ಕೇಂದ್ರ ಕೂಡ ಇರುವುದು ಪತ್ತೆಯಾಗಿದೆ. ಹೊಸ ವರ್ಷ ಆಚರಣೆಗೆ ಈ ಕಳ್ಳಭಟ್ಟಿ ತಯಾರಿಕೆ ಕೇಂದ್ರದಲ್ಲಿ ಭಾರಿ ಪ್ರಮಾಣದ ಮಧ್ಯ ತಯಾರಿಕೆಗೆ ಸಿದ್ಧತೆ ನಡೆದಿರುವುದನ್ನು ತನಿಖಾ ತಂಡ ಪತ್ತೆ ಹಚ್ಚಿದೆ.
    ಕೈದಿಗಳು ಕಳ್ಳಭಟ್ಟಿ ತಯಾರಿಕೆಗಾಗಿ ಕೊಳೆತ ದ್ರಾಕ್ಷಿ ಮತ್ತು ಸೇಬು, ರಾಶಿ ರಾಶಿ ಹಣ್ಣುಗಳು ಚಕ್ಕೆ, ಗೋಧಿ ಸಕ್ಕರೆ ಮುಂತಾದ ಪದಾರ್ಥಗಳನ್ನು ಸಂಗ್ರಹ ಮಾಡಿ ಇಟ್ಟುಕೊಂಡಿದ್ದಾರೆ.
    ಕಳ್ಳಭಟ್ಟಿ ತಯಾರಿಕೆಗೆ ಒಂದೊಂದು ತಂಡ ಪ್ಲಾನ್ ಮಾಡಿದ್ದು, ಒಂದು ತಂಡ ಕೊಳೆತ ಹಣ್ಣು ಸಂಗ್ರಹ ಮಾಡುತ್ತದೆ. ಮತ್ತೊಂದು ತಂಡ ಜೈಲಿನ ಬೇಕರಿಯಿಂದ ಈಸ್ಟ್ ತಂದು ಎಲ್ಲಾ ಐಟಂಗಳು ಮಿಕ್ಸ್ ಮಾಡಿ ಒಂದು ಕಡೆ ಇಡುತ್ತಿದ್ದರು. ಎಲ್ಲಾ ತಯಾರಾದ ಮೇಲೆ ಕಳ್ಳ ಭಟ್ಟಿ ತಯಾರಿಸುತ್ತಿದ್ದರು ಎಂದು ತಿಳಿದುಬಂದಿದೆ.

    Bengaluru ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಕುತೂಹಲ ಮೂಡಿಸಿದ ಡಿಸಿಎಂ ಕಾರ್ಯತಂತ್ರ
    Next Article ಅಧಿಕಾರ ಹಸ್ತಾಂತರಕ್ಕೆ ಮಠಾಧೀಶರ ಎಂಟ್ರಿ!
    vartha chakra
    • Website

    Related Posts

    ಡಿಸಿಎಂ ಸದಾಶಿವ ನಗರ ನಿವಾಸದಲ್ಲಿ ಸಿಎಂ – ಡಿಸಿಎಂ ಉಪಾಹಾರ ಸಭೆ

    December 2, 2025

    ರಾಜಕೀಯ ನಮ್ಮಪ್ಪನ ಆಸ್ತಿ ಅಲ್ಲ.

    December 2, 2025

    ಸ್ಮಾರ್ಟ್‌ ಫೋನ್‌ಗಳಿಗೆ ಸಂಚಾರ್ ಸಾಥಿ ಆ್ಯಪ್ ಕಡ್ಡಾಯ!

    December 2, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜನ ಸುಮ್ಮನಿದ್ದಾಗ ಏನಾದ್ರೂ ಮಾಡಬೇಕು ಅಂದ್ರೆ ಏನ್ ಮಾಡ್ತಾರೆ?

    ಡಿಸಿಎಂ ಸದಾಶಿವ ನಗರ ನಿವಾಸದಲ್ಲಿ ಸಿಎಂ – ಡಿಸಿಎಂ ಉಪಾಹಾರ ಸಭೆ

    ರಾಜಕೀಯ ನಮ್ಮಪ್ಪನ ಆಸ್ತಿ ಅಲ್ಲ.

    ಸ್ಮಾರ್ಟ್‌ ಫೋನ್‌ಗಳಿಗೆ ಸಂಚಾರ್ ಸಾಥಿ ಆ್ಯಪ್ ಕಡ್ಡಾಯ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Nolanmar on ಅಗಲಿದ “ಕಲಾ ತಪಸ್ವಿ”
    • Charlesimith on May 3, 2023 51st Year Free Mass Marriage at Sri Kshetra Dharmasthala
    • ekspertiza zaliva kvartiri_egEn on ಮಹಾರಾಷ್ಟ್ರ ಸರ್ಕಾರ ಪತನ ಹೊಂದುವುದು ನಿಶ್ಚಿತ.
    Latest Kannada News

    ಜನ ಸುಮ್ಮನಿದ್ದಾಗ ಏನಾದ್ರೂ ಮಾಡಬೇಕು ಅಂದ್ರೆ ಏನ್ ಮಾಡ್ತಾರೆ?

    December 2, 2025

    ಡಿಸಿಎಂ ಸದಾಶಿವ ನಗರ ನಿವಾಸದಲ್ಲಿ ಸಿಎಂ – ಡಿಸಿಎಂ ಉಪಾಹಾರ ಸಭೆ

    December 2, 2025

    ರಾಜಕೀಯ ನಮ್ಮಪ್ಪನ ಆಸ್ತಿ ಅಲ್ಲ.

    December 2, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಲಾಟರಿ ಗೆದ್ದು 5 ಮದ್ವೆ ಆದ 'ಲೇಡಿ' ಕಣ್ಣೀರ ಕಥೆ!
    Subscribe