Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಂಗಳೂರಿನಲ್ಲಿ ಹೀಗೂ ಇದೆ ಬೈಕ್ ಟ್ಯಾಕ್ಸಿ ಸೇವೆ.
    ಸುದ್ದಿ

    ಬೆಂಗಳೂರಿನಲ್ಲಿ ಹೀಗೂ ಇದೆ ಬೈಕ್ ಟ್ಯಾಕ್ಸಿ ಸೇವೆ.

    vartha chakraBy vartha chakraJuly 5, 2025No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು:
    ನೀವು ಚಾಪೆ ಕೆಳಗೆ ತೂರಿದರೆ ನಾವು ರಂಗೋಲಿ ಕೆಳಗೆ ತೂರುತ್ತೇವೆ ಎಂಬ ಗಾದೆ ಮಾತಿನಂತಹ ಸುದ್ದಿ ಇದು. ಬೈಕ್ ಟ್ಯಾಕ್ಸಿಗಳನ್ನು ನಿಷೇಧಿಸಿ ರಾಜ್ಯ ಸರ್ಕಾರ ಹೊರಡಿಸಿದ ಆದೇಶವನ್ನು ಎತ್ತಿ ಹಿಡಿದ ಹೈಕೋರ್ಟ್‌ ನಿರ್ದೇಶನದ ಮೇರೆಗೆ ಕರ್ನಾಟಕದಲ್ಲಿ ಸೋಮವಾರದಿಂದ ಅಧಿಕೃತವಾಗಿ 8 ಲಕ್ಷಕ್ಕೂ ಅಧಿಕ ಬೈಕ್‌ಟ್ಯಾಕ್ಸಿಗಳು ಸ್ಥಗಿತಗೊಂಡಿವೆ. ಹೀಗಾಗಿ ಇನ್ನು ಮುಂದೆ ಬೈಕ್‌ ಟ್ಯಾಕ್ಸಿಗಳು ಕಾಣಿಸಿಕೊಂಡರೆ ಸಾರಿಗೆ ಇಲಾಖೆ ಅಧಿಕಾರಿಗಳು ಬಲೆ ಬೀಸುತ್ತಿದ್ದಾರೆ. ರಸ್ತೆಗಿಳಿದ ಕೆಲವು ಬೈಕ್ ಟ್ಯಾಕ್ಸಿಗಳನ್ನು ವಶಪಡಿಸಿಕೊಂಡಿದ್ದಾರೆ ಇದರಿಂದಾಗಿ ಬೈಕ್ ಟ್ಯಾಕ್ಸಿ ವ್ಯವಸ್ಥೆ ಸ್ಥಗಿತಗೊಂಡಿದೆ ಎಂದು ಭಾವಿಸಿದ್ದರೆ ಅದು ಖಂಡಿತ ಸುಳ್ಳು.
    ಅಧಿಕೃತವಾಗಿ ಬೈಕ್ ಟ್ಯಾಕ್ಸಿಗಳು ಓಡಾಡುತ್ತಿಲ್ಲ. ಆದರೆ ಬೆಂಗಳೂರಿನಲ್ಲಿ ಎಂದಿನಂತೆ ಬೈಕ್ ಟ್ಯಾಕ್ಸಿಗಳು ಓಡಾಡುತ್ತಿವೆ ಅದು ಹೇಗೆಂದರೆ ಸರಕು ಸಾಗಾಣಿಕೆ ಮತ್ತು ಪಾರ್ಸೆಲ್ ಸೇವೆ ಹೆಸರಿನಲ್ಲಿ ಬೈಕ್ ಟ್ಯಾಕ್ಸಿಗಳು ಓಡಾಡುತ್ತಿವೆ.
    ಬೈಕ್ ಟ್ಯಾಕ್ಸಿಯ ಚಾಲಕ ತನ್ನ ಹಿಂಭಾಗದಲ್ಲಿ ಕುಳಿತ ವ್ಯಕ್ತಿಯನ್ನು ಪ್ರಯಾಣಿಕ ಎನ್ನುವುದಿಲ್ಲ ಬದಲಿಗೆ ಪಾರ್ಸೆಲ್ ಕೊಂಡೊಯ್ಯುತ್ತಿರುವ ವ್ಯಕ್ತಿ.ಸರಕು ಸಾಗಾಣಿಕೆ ಮಾಡಲು ಹೋಗುತ್ತಿದ್ದೇವೆ ಎಂದು ತಮ್ಮನ್ನು ಕೇಳಿದ ಸಂಚಾರಿ ಪೊಲೀಸರು ಹಾಗೂ ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಹೇಳುತ್ತಾರೆ.
    ಅತ್ಯಂತ ವಾಹನ ದಟ್ಟಣೆ ಇರುವ ಪ್ರದೇಶಗಳಲ್ಲಿ ಈ ರೀತಿಯ ರಂಗೋಲಿ ಕೆಳಗೆ ನುಸುಳುವ ಕೆಲಸ ನಡೆಯುತ್ತಿದೆ.
    ಕ್ಷಿಪ್ರವಾಗಿ ಕಡಿಮೆ ದರದಲ್ಲಿ ತಾವು ಹೋಗಬೇಕಾದ ಸ್ಥಳಗಳಿಗೆ ತಲುಪಲು ಅನೇಕ ಮಂದಿ ಪ್ರಯಾಣಿಕರು ಪಾರ್ಸೆಲ್ ಸೇವೆ ಹೆಸರಿನಲ್ಲಿ ಬೈಕ್ ಟ್ಯಾಕ್ಸಿ ಬಳಸತೊಡಗಿದ್ದಾರೆ.

    ಕರ್ನಾಟಕ Bengaluru ಬೈಕ್ ಸರ್ಕಾರ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಶಂಕರ್ ಬಿದರಿ ಮಕ್ಕಳು ಏನು ಮಾಡುತ್ತಿದ್ದಾರೆ ಗೊತ್ತಾ ?
    Next Article ಹಿಂದುತ್ವ ಪರ ಮುಖಂಡನ ಮೊಬೈಲ್ ನಲ್ಲಿ ಬೆಚ್ಚಿ ಬೀಳಿಸಿದ ವಿಡಿಯೋ.
    vartha chakra
    • Website

    Related Posts

    ಡಿ ಬಾಸ್ ಗ್ಯಾಂಗ್ ನಂತೆ ಯುವಕನ ಮೇಲೆ ಹಲ್ಲೆ !

    July 7, 2025

    ರಾಜ್ಯ ಕಾಂಗ್ರೆಸ್ ನಲ್ಲಿ ಏನಾಗುತ್ತಿದೆ ?

    July 7, 2025

    ಕುತೂಹಲ ಮೂಡಿಸಿದ ಸಿಎಂ, ಡಿಸಿಎಂ ದೆಹಲಿ ಯಾತ್ರೆ

    July 7, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಡಿ ಬಾಸ್ ಗ್ಯಾಂಗ್ ನಂತೆ ಯುವಕನ ಮೇಲೆ ಹಲ್ಲೆ !

    ರಾಜ್ಯ ಕಾಂಗ್ರೆಸ್ ನಲ್ಲಿ ಏನಾಗುತ್ತಿದೆ ?

    ಕುತೂಹಲ ಮೂಡಿಸಿದ ಸಿಎಂ, ಡಿಸಿಎಂ ದೆಹಲಿ ಯಾತ್ರೆ

    ಹೃದಯಾಘಾತಕ್ಕೆ ಕಾರಣ ಪತ್ತೆ ಹಚ್ಚಿದ ತಜ್ಞರು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • toplistcasinos-231 on ಶಾಸಕರ ಹೆಸರಲ್ಲಿ ಪೋರ್ಜರಿ ಸಹಿ.
    • Davidzooro on ಅರಣ್ಯ ಇಲಾಖೆಗೆ ಸಾವಿರಾರು ಬಾಕಿ ಉಳಿಸಿಕೊಂಡ ಪ್ರತಿಷ್ಠಿತ ಕಂಪನಿಗಳು | Forest Dept
    • zapojkrasnodarvucky on ಮಗನನ್ನು ಕೊಂದ ತಾಯಿ ಮಾನಸಿಕ ರೋಗಿ ಅಲ್ಲ| Suchana Seth
    Latest Kannada News

    ಡಿ ಬಾಸ್ ಗ್ಯಾಂಗ್ ನಂತೆ ಯುವಕನ ಮೇಲೆ ಹಲ್ಲೆ !

    July 7, 2025

    ರಾಜ್ಯ ಕಾಂಗ್ರೆಸ್ ನಲ್ಲಿ ಏನಾಗುತ್ತಿದೆ ?

    July 7, 2025

    ಕುತೂಹಲ ಮೂಡಿಸಿದ ಸಿಎಂ, ಡಿಸಿಎಂ ದೆಹಲಿ ಯಾತ್ರೆ

    July 7, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಕಪಾಳಕ್ಕೆ ಬಾರಿಸಿದ ಬಿಜೆಪಿ ಶಾಸಕ ! #bjp #viralvideo #news #kannadanews #varthachakra #slapping #
    Subscribe