Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಭಾರತ ಮೂಲದ ದೇವಸಹಾಯಮ್‌ಗೆ ವ್ಯಾಟಿಕನ್ ಸಂತ ಪದವಿ
    Trending

    ಭಾರತ ಮೂಲದ ದೇವಸಹಾಯಮ್‌ಗೆ ವ್ಯಾಟಿಕನ್ ಸಂತ ಪದವಿ

    vartha chakraBy vartha chakraMay 16, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಚೆನ್ನೈ(ತಮಿಳುನಾಡು): ಅಂದಿನ ತಿರುವಾಂಕೂರು ಸಾಮ್ರಾಜ್ಯದಲ್ಲಿ ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಿದ್ದ ದೇವಸಹಾಯಂ ಅವರನ್ನು ಸಂತ ಎಂದು ಸೋಮವಾರ(ಮೇ 16) ವ್ಯಾಟಿಕನ್‌ನಲ್ಲಿ ಪೋಪ್ ಫ್ರಾನ್ಸಿಸ್ ಘೋಷಿಸಿದ್ದಾರೆ.
    ಲಜಾರಸ್ ಎಂದೂ ಕರೆಸಿಕೊಳ್ಳುವ ದೇವಸಹಾಯಂ, ವ್ಯಾಟಿಕನ್‌ನಲ್ಲಿ ಸಂತತ್ವ ಪಡೆದ ಮೊದಲ ಭಾರತೀಯರೆನಿಸಿದ್ದಾರೆ.
    ಜಾತಿ ತಾರತಮ್ಯದ ಹೋರಾಟದಲ್ಲಿ ಅತ್ಯಂತ ಕ್ರೂರವಾಗಿ ಕೊಲ್ಲಲ್ಪಟ್ಟ ದೇವಸಹಾಯಂ ಅವರ ಹುತಾತ್ಮತೆಯನ್ನು ಗುರುತಿಸಿ ಈ ಸಂತ ಪದವಿ ನೀಡಲಾಗಿದೆ. ಏಳನೇ ತಿಂಗಳಲ್ಲಿ ಗರ್ಭಿಣಿಯೊಬ್ಬರು 2013ರಲ್ಲಿ ಪ್ರಾರ್ಥಿಸಿದ ಬಳಿಕ ನಡೆದ ಪವಾಡಕ್ಕೆ ಸಾಕ್ಷಿಯಾದ ದೇವಸಹಾಯಂ ಅವರನ್ನು ಸಂತ‌ ಪದವಿಗೆ ಆಯ್ಕೆ ಮಾಡಲಾಗಿದೆ.
    ಇಂದಿನ ಕನ್ಯಾಕುಮಾರಿಯಲ್ಲಿ ಹಿಂದೂ ಮೇಲ್ಜಾತಿ ಕುಟುಂಬದಲ್ಲಿ ನೀಲಕಂದನ್ ಪಿಳ್ಳೈ ಜನಿಸಿದ್ದರು. ತಿರುವಾಂಕೂರ್ ಅರಮನೆಯಲ್ಲಿ ಕೆಲಸ ಮಾಡಿದ್ದ ಅವರು, 1745 ರಲ್ಲಿ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡರು. ಬಳಿಕ ದೇವಸಹಾಯಂ ಮತ್ತು ಲಜಾರಸ್ ಎಂದು ಹೆಸರಾಗಿದ್ದರು.

    Verbattle
    Verbattle
    Verbattle
    lazauras vaticon city
    Share. Facebook Twitter Pinterest LinkedIn Tumblr Email WhatsApp
    Previous Articleಭಾರತದ ರಫ್ತು ನಿಷೇಧ ಎಫೆಕ್ಟ್: ಯುರೋಪ್‌ನಲ್ಲಿ ಗೋಧಿ ಬೆಲೆ ಗಗನಕ್ಕೆ
    Next Article ಗ್ಯಾನ್‌ವಾಪಿ ಮಸೀದಿಯಲ್ಲಿ ನಂದಿ ವಿಗ್ರಹ, ಶಿವಲಿಂಗ ಪತ್ತೆ
    vartha chakra
    • Website

    Related Posts

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    February 17, 2026

    ವಿಶ್ವ ಕ್ರಿಕೆಟ್‌ನಲ್ಲಿ ಭಾರತದ ಪಾರುಪತ್ಯ!

    February 6, 2026

    ಬೀದಿನಾಯಿಯಿಂದ ‘ಶಾಂತಿದೂತ’ನಾದ ಅಲೋಕಾನ ಅಚ್ಚರಿಯ ಕಥೆ!

    January 27, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Fpevjs on Crypto ವಂಚಕ Arrest.
    • Tracymix on ಜೈಲಿಗಾದರೂ ಹಾಕಿ, ಹೆಂಡತಿ ಮಾತ್ರ ಬೇಡ.
    • Tracymix on ಕಾಂಗ್ರೆಸ್ ಸಂಸದ, ಶಾಸಕರಿಗೆ E.D. ಶಾಕ್.
    Latest Kannada News

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    February 17, 2026

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    February 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    February 17, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.