Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಂತ್ರಿ ಜಮೀರ್ ಅಹಮದ್ ಖಾನ್ ಪುತ್ರನ ವಿರುದ್ಧ ಪ್ರಕರಣ.
    ಸಿನೆಮ

    ಮಂತ್ರಿ ಜಮೀರ್ ಅಹಮದ್ ಖಾನ್ ಪುತ್ರನ ವಿರುದ್ಧ ಪ್ರಕರಣ.

    vartha chakraBy vartha chakraNovember 30, 20245 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ನ.30-
    ಕಲ್ಟ್‌ ಚಿತ್ರತಂಡದ  ಯಡವಟ್ಟಿನಿಂದಾಗಿ ಟೆಕ್ನಿಷಿಯನ್ ಒಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಈ ಹಿನ್ನೆಲೆಯಲ್ಲಿ ಸಿನಿಮಾ ನಟ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಪುತ್ರ ಜೈದ್ ಖಾನ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
    ಚಿತ್ರತಂಡದ ಯಡವಟ್ಟಿನಿಂದಾಗಿ ಡ್ರೋನ್ ಟೆಕ್ನಿಷಿಯನ್ ಸಂತೋಷ್‌ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಆರೋಪಿಸಿ ಅವರ ಕುಟುಂಬ ಸದಸ್ಯರು
    ಕಲ್ಟ್ ಚಿತ್ರದ ನಾಯಕ ಜೈದ್ ಖಾನ್‌ ಹಾಗೂ ನಿರ್ದೇಶಕ ಅನಿಲ್ ವಿರುದ್ಧ ಮಾಗಡಿ ರಸ್ತೆ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ
    ಕಳೆದ ನ.25ರಂದು ಚಿತ್ರದುರ್ಗದಲ್ಲಿ ಕಲ್ಟ್‌ ಚಿತ್ರತಂಡ ಚಿತ್ರೀಕರಣ ನಡೆಸುತ್ತಿತ್ತು. ಕಲ್ಟ್ ಚಿತ್ರಕ್ಕೆ ಸಂತೋಷ್ ಡ್ರೋನ್ ಟೆಕ್ನಿಷಿಯನ್ ಆಗಿ ಕೆಲಸ ಮಾಡುತ್ತಿದ್ದರು.
    ಮಾರ್ಟಿನ್, ಯುವ ಸೇರಿದಂತೆ ಹಲವು ಸಿನಿಮಾಗಳಿಗೆ ಡ್ರೋನ್‌ ಟೆಕ್ನಿಷಿಯನ್‌ ಆಗಿ ಕೆಲಸ ಮಾಡಿರುವ ಸಂತೋಷ್‌ ಸ್ವಂತವಾಗಿ ಡ್ರೋನ್ ಹೊಂದಿದ್ದರು.
    25 ಲಕ್ಷ ರೂ. ಸಾಲ ಮಾಡಿ ಡ್ರೋನ್‌ ಖರೀದಿಸಿದ್ದ ಸಂತೋಷ್‌ ಸಿನಿಮಾ ಶೂಟಿಂಗ್‌ಗಾಗಿ ದಿನಕ್ಕೆ 25 ಸಾವಿರ ರೂ. ನಿಗಧಿಮಾಡಿದ್ದರು.ಇದೇ ಆಧಾರದಲ್ಲಿ ಕಲ್ಟ್‌ ಚಿತ್ರಕ್ಕೂ ಶೂಟಿಂಗ್‌ ಮಾಡುವ ಕೆಲಸಕ್ಕೆ ಒಪ್ಪಿಕೊಂಡಿದ್ದರು.
    ಅದರಂತೆ ಚಿತ್ರದುರ್ಗದ ಹಲವೆಡೆ ಶೂಟಿಂಗ್ ಮಾಡಲಾಗುತ್ತಿದೆ.ಹೀಗಿರುವಲ್ಲಿ ವಿಂಡ್ ಫ್ಯಾನ್ ಗಳು ಹೆಚ್ಚಾಗಿರುವ ಕಡೆ ಶೂಟಿಂಗ್ ಮಾಡಲು ಸಂತೋಷ್ ಗೆ ಹೇಳಿದ್ದಾರೆ.ಆದರೆ ಇಲ್ಲಿ ಡ್ರೋನ್‌ನಲ್ಲಿ ಚಿತ್ರೀಕರಣ ಮಾಡುವುದು ಕಷ್ಟ ಇದೆ ಎಂದು ಹೇಳಿದ್ದಾರೆ.
    ಆದರೆ ಅದನ್ನು ಕೇಳದ ನಿರ್ದೇಶಕರು ಮಾಡಲೇಬೇಕು ಎಂದು ಒತ್ತಾಯ ಮಾಡಿದ್ದಾರೆ. ಏನಾದರೂ ತೊಂದರೆ ಆದರೆ ನಷ್ಟ ಭರಿಸುವುದಾಗಿ ಭರವಸೆ ನೀಡಿದ್ದಾರೆ ಇದರಿಂದ ಬೇರೆ ದಾರಿ ಇಲ್ಲದೆ ಆತ ಶೂಟಿಂಗ್ ಮಾಡುತ್ತಿದ್ದರು ಎನ್ನಲಾಗಿದೆ. ಈ ವೇಳೆ ಡ್ರೋನ್ ವಿಂಡ್ ಫ್ಯಾನ್‌ಗೆ ತಗುಲಿ ಪೀಸ್ ಪೀಸ್ ಆಗಿತ್ತು.
    ಇದರಿಂದ ಆಘಾತಗೊಂಡ ಆತ ತನಗಾದ ನಷ್ಟ ಭರಿಸಲು ಮನವಿ ಮಾಡಿದ್ದಾರೆ ಆದರೆ ಇದಕ್ಕೆ ಅವರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಬದಲಾಗಿ ಚಿತ್ರದ ನಿರ್ಮಾಪಕರಾದ ನಟ ಜೈದ್ ಅವರು ಸಂತೋಷ್ ಬಳಿ ವೈಟ್ ಪೇಪರ್ ಮೇಲೆ ಸಹಿ ಮಾಡಿಸಿಕೊಂಡಿದ್ದಾರೆ. ಅಷ್ಟೇ ಅಲ್ಲದೇ ಒಂದೂವರೆ ಲಕ್ಷ ರೂ. ಮೌಲ್ಯದ ಫುಟೇಜ್‌ ರೆಕಾರ್ಡಿಂಗ್‌ ಆಗಿದ್ದ ಮೆಮೊರಿ ಕಾರ್ಡ್‌ ಕಿತ್ತುಕೊಂಡಿದ್ದಾರೆ.
    ಆಧಾರ್‌ ಕಾರ್ಡ್‌ ನಂಬರ್‌ ಸಹ ಬರೆಸಿಕೊಂಡು ಅವಮಾನ ಮಾಡಿದ್ದಾರೆ. ಇದರಿಂದ ಮನನೊಂದು ಮನೆಯಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಸಂತೋಷ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖವಾಗಿದೆ.
    ಈ ಘಟನೆ ಬಳಿಕ ಸಂತೋಷ್‌ ಸಹೋದರಿ ಮಾಗಡಿ ರಸ್ತೆ ಪೊಲೀಸ್‌ ಠಾಣೆಗೆ ದೂರು ಸಲ್ಲಿಸಲು ಮುಂದಾದರು. ಆದರೆ ಪೊಲೀಸರು ದೂರು ಸ್ವೀಕರಿಸದೇ ವಾಪಸ್‌ ಕಳುಹಿಸಿದ್ದರು ಎನ್ನುವ ಆರೋಪವೂ ಇದೆ. ಇದಾದ ನಂತರ ಆಸ್ಪತ್ರೆಯ ಮೇಮೊ ಮೇಲೆ ಎನ್‌ಸಿಆರ್ ದಾಖಲಾಗಿದೆ. ಕೂಡಲೇ ಎಚ್ಚೆತ್ತ ಪೊಲೀಸರು ʻಕಲ್ಟ್‌ʼ ಚಿತ್ರತಂಡವನ್ನ ಸಂಪರ್ಕಿಸಿದ್ದಾರೆ. ಘಟನೆ ಸಂಬಂಧ ಸಿನಿಮಾ ನಿರ್ದೇಶಕನಿಗೆ ನೋಟಿಸ್‌ ಜಾರಿಗೊಳಿಸಲಾಗಿದೆ.

    ಚಿತ್ರದುರ್ಗ Bengaluru ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleಮಂತ್ರಿಮಂಡಲಕ್ಕೆ ನಾಗೇಂದ್ರ ಸೇರ್ಪಡೆ
    Next Article ನಿಮಗೆ Scented Candles ಇಷ್ಟನಾ?
    vartha chakra
    • Website

    Related Posts

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    June 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    June 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    June 20, 2025

    5 Comments

    1. 5lznz on June 6, 2025 8:17 am

      where buy generic clomiphene without dr prescription how to get generic clomiphene price clomiphene pills for sale how to buy generic clomid without dr prescription how to get clomiphene pill how can i get cheap clomiphene no prescription where to buy clomid tablets

      Reply
    2. buy cheapest cialis on June 9, 2025 8:53 pm

      The thoroughness in this draft is noteworthy.

      Reply
    3. order flagyl on June 11, 2025 3:11 pm

      With thanks. Loads of knowledge!

      Reply
    4. bh3n3 on June 19, 2025 1:39 am

      inderal order online – buy clopidogrel 75mg generic buy methotrexate 5mg sale

      Reply
    5. jx750 on June 24, 2025 1:43 am

      zithromax medication – nebivolol 20mg canada buy bystolic without prescription

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Bobbyglupe on ಸೋತ ಕಾಂಗ್ರೆಸ್ ನಾಯಕರಿಗೆ ಪಾಠ.
    • 2ql4g on ಸಿಎಂ ಬದಲಾವಣೆ ಬಾಯಿಚಪಲದ ಹೇಳಿಕೆ.
    • deyrc on ಮಧ್ಯಪ್ರದೇಶದ ಹನಿಟ್ರ್ಯಾಪ್ ಕಿಂಗ್ ಪಿನ್ ಅರೆಸ್ಟ್ | Honey Trap
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    June 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    June 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    June 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe