Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಯಾರೇ.. ಕೂಗಾಡಲಿ…
    ರಾಜಕೀಯ

    ಯಾರೇ.. ಕೂಗಾಡಲಿ…

    vartha chakraBy vartha chakraFebruary 19, 20255 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು.
    ಯಾರೇ ಕೂಗಾಡಲಿ… ಎಂಬ ಸಿನಿಮಾ ಹಾಡು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿಷಯದಲ್ಲಿ ನಡೆಯುತ್ತಿರುವ ವಿದ್ಯಮಾನಗಳನ್ನು ಗಮನಿಸಿದಾಗ ನೆನಪಿಗೆ ಬರುತ್ತದೆ.
    ನಾಯಕತ್ವ ಬದಲಾವಣೆಯ ಕುರಿತಂತೆ ಕಾಂಗ್ರೆಸ್ ಪಕ್ಷದಲ್ಲಿ ದಿನಕ್ಕೊಂದು ಬೆಳವಣಿಗೆಗಳು ನಡೆದಿವೆ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಬೇರೆಯವರನ್ನು ನೇಮಕ ಮಾಡಬೇಕು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಂತರ ದಲಿತ ಸಮುದಾಯಕ್ಕೆ ಸೇರಿದವರು ಮುಖ್ಯಮಂತ್ರಿ ಆಗಬೇಕು ಸರ್ಕಾರದಲ್ಲಿ ಹೊಸದಾಗಿ ಮೂರು ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿಯಾಗಬೇಕು ಎಂಬ ಬಗೆ ಬಗೆಯ ಬೇಡಿಕೆಗಳನ್ನು ಮಂಡಿಸಲಾಗುತ್ತಿದೆ. ಆದರೆ ಯಾವುದೇ ಬೇಡಿಕೆ ಮತ್ತು ಬೆಳವಣಿಗೆಗಳ ಬಗ್ಗೆ ತಲೆ ಕೆಡಿಸಿಕೊಳ್ಳದೆ ಡಿ.ಕೆ. ಶಿವಕುಮಾರ್ ತಮ್ಮ ಇಲಾಖೆಯ ಕೆಲಸ ಮತ್ತು ಸಂಘಟನೆಯಲ್ಲಿ ತೊಡಗಿದ್ದಾರೆ.
    ಈ ಎಲ್ಲಾ ವಿದ್ಯಮಾನಗಳ ಬಗ್ಗೆ ಪ್ರತಿಕ್ರಿಯಿಸಿರುವ ಅವರ ಸೋದರ ಹಾಗೂ ಮಾಜಿ ಸಂಸದ ಡಿಕೆ ಸುರೇಶ್ ಅವರು ಎಲ್ಲರೂ ಶಿವಕುಮಾರ್‌ಗೆ ಒಳ್ಳೆಯದಾಗಲಿ ಎಂಬ ಭಾವನೆಯಿಂದ ಮಾತನಾಡುತ್ತಿದ್ದಾರೆ. ಸ್ವತಃ ಶಿವಕುಮಾರ್‌ ಹೇಳಿದಂತೆ ಬಂಡೆ ಪ್ರಕೃತಿ, ಕಡೆದರೆ ಆಕೃತಿ, ಪೂಜಿಸಿದರೆ ಸಂಸ್ಕೃತಿ. ಬಂಡೆಗೆ ಪೆಟ್ಟು ಬಿದ್ದಾಗಲೇ ಶಿಲೆಯಾಗುತ್ತದೆ. ಎಷ್ಟು ತಟ್ಟುತ್ತಾರೋ ತಟ್ಟಲಿ ಎಂದರು.
    ಈ ಮಾತು ಮೇಲ್ನೋಟಕ್ಕೆ ಸತ್ಯ ಎಂಬಂತೆ ಕಾಣುತ್ತಿದೆ ಕಳೆದ 2023ರ ಮೇ 18 ರಂದು ದೆಹಲಿಯಲ್ಲಿ ಹೈಕಮಾಂಡ್ ಸಮ್ಮುಖದಲ್ಲಿ ನಡೆದ ಮಾತುಕತೆ ವೇಳೆ ರಾಜ ಈ ಸೂತ್ರವನ್ನು ಸಿದ್ಧಪಡಿಸಲಾಗಿದೆ.
    ಈ ರಾಜೀಸೂತ್ರಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಎಐಸಿಸಿ ಸಂಘಟನಾ ಕಾರ್ಯದರ್ಶಿ ವೇಣುಗೋಪಾಲ್ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಸಾಕ್ಷಿ.
    ಹೀಗಾಗಿ ಅಂದು ಹೈಕಮಾಂಡ್ ರೂಪಿಸಿರುವ ರಾಜಸೂತ್ರ ನಿಶ್ಚಿತವಾಗಿ ಜಾರಿಗೆ ಬರಲಿದೆ ಎಂದು ಬಲವಾಗಿ ನಂಬಿರುವ ಡಿ.ಕೆ. ಶಿವಕುಮಾರ್ ಯಾರೇ ಕೂಗಾಡಲಿ ನನಗೇನು ಎಂಬಂತೆ ತಮ್ಮ ಕೆಲಸದಲ್ಲಿ ನಿರತರಾಗಿದ್ದಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.

    ಕಾಂಗ್ರೆಸ್ Bengaluru ರಾಹುಲ್ ಗಾಂಧಿ ಸರ್ಕಾರ ಸಿದ್ದರಾಮಯ್ಯ ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleಕೊನೆಗೂ ಪತ್ತೆಯಾಯಿತು ಕದ್ದ ಚಿನ್ನ
    Next Article ಯಾಕೆ ಹೀಗೆ ಆಡುತ್ತಾರೆ ವಿಜಯೇಂದ್ರ.
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    June 24, 2025

    5 Comments

    1. 1adl3 on June 8, 2025 6:50 am

      clomiphene without dr prescription average cost of clomiphene generic clomid without prescription where to buy generic clomid no prescription can you buy generic clomid pills order cheap clomid without prescription can you buy generic clomid online

      Reply
    2. splitting cialis pills on June 9, 2025 7:13 am

      More posts like this would make the online space more useful.

      Reply
    3. buy metronidazole sale on June 11, 2025 1:23 am

      Greetings! Jolly useful par‘nesis within this article! It’s the petty changes which wish turn the largest changes. Thanks a a quantity towards sharing!

      Reply
    4. 2yyf6 on June 18, 2025 9:10 am

      inderal 20mg over the counter – order methotrexate 2.5mg generic methotrexate online

      Reply
    5. 1wecy on June 23, 2025 10:00 am

      order azithromycin 500mg online cheap – buy tindamax online buy bystolic 20mg online

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Bobbyglupe on ರಾಹುಲ್ ಗಾಂಧಿಗೆ ಸಿದ್ದರಾಮಯ್ಯ ಸಲಹೆ.
    • Bobbyglupe on ಕರ್ನಾಟಕದ ಬೈ ಎಲೆಕ್ಷನ್ ಗೆ ಮುಹೂರ್ತ ಫಿಕ್ಸ್
    • Bobbyglupe on ನಿರ್ಮಲಾ ಸೀತಾರಾಮನ್ ಗೆ ಸಿಎಂ ಮೊರೆ..
    Latest Kannada News

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    June 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮುರುಡೇಶ್ವರಕ್ಕೆ_ ಹೋಗ್ತಿದ್ದೀರಾ ಜೀನ್ಸ್ ಹಾಕ್ಲೇಬೇಡಿ! #murudeshwar #culturedress #karnataka #rules #shiva
    Subscribe