Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಲಿಂಗಾಯತರಿಂದ ಪರ್ಯಾಯ ಜಾತಿ ಗಣತಿ
    Viral

    ಲಿಂಗಾಯತರಿಂದ ಪರ್ಯಾಯ ಜಾತಿ ಗಣತಿ

    vartha chakraBy vartha chakraMarch 2, 20245 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಮಾ.2 – ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿರುವ ಹಿಂದುಳಿದ ವರ್ಗಗಳ ಆಯೋಗದ ಜಾತಿ ಗಣತಿ ವರದಿ ತಿರಸ್ಕರಿಸುವಂತೆ ಆಗ್ರಹಿಸಿರುವ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಇದೀಗ ಪರ್ಯಾಯ ಜಾತಿಗಣತಿ ಮಾಡುವುದಾಗಿ ಪ್ರಕಟಿಸಿದೆ.

    ಕಾಂತರಾಜು ನೇತೃತ್ವದ ಆಯೋಗ ನಡೆಸಿದ ಜಾತಿ ಗಣತಿ ವರದಿಗೆ ಜಯಪ್ರಕಾಶ್ ಹೆಗಡೆ ನೇತೃತ್ವದ ಆಯೋಗ ಅಂತಿಮ ರೂಪ ನೀಡಿ ರಾಜ್ಯ ಸರ್ಕಾರಕ್ಕೆ ಸಲ್ಲಿಸಿದೆ ಇದರಲ್ಲಿನ ವಿವರಗಳ ಬಗ್ಗೆ ವೀರಶೈವ ಮಹಾಸಭಾ ಸೇರಿದಂತೆ ಹಲವಾರು ಸಂಘಟನೆಗಳು ವಿರೋಧ ವ್ಯಕ್ತಪಡಿಸಿದರೆ ತೀರಾ ಹಿಂದುಳಿದ ಸಮುದಾಯಗಳು ಈ ವರದಿ ಅನುಷ್ಠಾನಕ್ಕೆ ತರಬೇಕು ಎಂದು ಆದರೆ ಆಗ್ರಹಿಸಿವೆ.

    ಜಯಪ್ರಕಾಶ್ ಹೆಗಡೆಯವರು ಸಲ್ಲಿಸಿರುವ ವರದಿಯಲ್ಲಿನ ಅಂಶಗಳು ತೀರಾ ಅವೈಜ್ಞಾನಿಕವಾಗಿದೆ ಜಾತಿವಾರು ಜನಸಂಖ್ಯೆಯ ಬಗ್ಗೆ ಮಾಹಿತಿ ಅಪೂರ್ಣವಾಗಿದ್ದು ಖಚಿತ ಮಾಹಿತಿ ನೀಡುವ ದೃಷ್ಟಿಯಿಂದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದಿಂದಲೇ ಜಾತಿ ಗಣತಿ ಮಾಡಲು ಯೋಚಿಸುತ್ತಿದ್ದೇವೆ’ ಎಂದು ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ.

    ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ನಮ್ಮ ಬಳಿ ಹಣ, ಸಿಬ್ಬಂದಿ ಎಲ್ಲವೂ ಇದೆ. ಯಾವಾಗ ಮಾಡಿಸುತ್ತೇವೆ ಎಂದು ಬರೆದುಕೊಡಲು ಆಗುವುದಿಲ್ಲ. ಜಾತಿಗಣತಿ ಮಾಡುವ ಬಗ್ಗೆ ಪ್ರಯತ್ನಿಸುತ್ತಿದ್ದೇವೆ’ ಎಂದು ತಿಳಿಸಿದರು.

    ಹತ್ತು ವರ್ಷಗಳ ಹಿಂದಿನ ಕಸದ ಬುಟ್ಟಿಯಲ್ಲಿ ಬಿದ್ದಿದ್ದ ವರದಿಯನ್ನು ಮುಖ್ಯಮಂತ್ರಿಗೆ ನೀಡಲಾಗಿದೆ. ಕಾಂತರಾಜ ಅವರು ವರದಿ ಬರೆದಿದ್ದಾರೋ ಇಲ್ಲ ಕೆ.ಜಯಪ್ರಕಾಶ್‌ ಹೆಗ್ಡೆ ಅವರು ತಯಾರಿಸಿದ್ದಾರೋ ಗೊತ್ತಿಲ್ಲ. ಲಿಂಗಾಯತರು 2 ಕೋಟಿಯಷ್ಟು ಇದ್ದೇವೆ. ಆದರೆ, ವರದಿಯಲ್ಲಿ ಕಡಿಮೆ ತೋರಿಸಲಾಗಿದೆ. ಒಕ್ಕಲಿಗರು, ಬ್ರಾಹ್ಮಣರು ಲಿಂಗಾಯತರು ಎಲ್ಲಾ ಸೇರಿಕೊಂಡು ಈ ವರದಿ ಒಪ್ಪಬಾರದು ಎಂದು ಸರ್ಕಾರದ ಮೇಲೆ ಒತ್ತಡ ಹೇರಲು ಹೋರಾಟ ಮಾಡುತ್ತೇವೆ’ ಎಂದರು.

    ಹಿಂದುಳಿದ ವರ್ಗಗಳ ಆಯೋಗ ನಡೆಸಿದ್ದ ಜಾತಿವಾರು ಜನಗಣತಿ (ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ– 2015’) ವರದಿಯನ್ನು ಸ್ವೀಕಾರ ಮಾಡಿದ್ದಾರೆ ಅಷ್ಟೇ. ಅದನ್ನು ಸದನದಲ್ಲಿ ಪಾಸ್ ಮಾಡಿಲ್ಲ. ಸ್ವೀಕಾರ ಮಾಡಲಿ ಬಿಡಿ ತಪ್ಪೇನಿದೆ. ವರದಿಗೆ ನಮ್ಮ ವಿರೋಧವಂತೂ ಇದ್ದೇ ಇದೆ. ಬಿಡುಗಡೆ ಮಾಡಿದರೆ ಹೋರಾಟ ಮಾಡುತ್ತೇವೆ’ ಎಂದು ಎಚ್ಚರಿಸಿದರು.

    Share. Facebook Twitter Pinterest LinkedIn Tumblr Email WhatsApp
    Previous Articleಸೋಮಶೇಖರ್, ಹೆಬ್ಬಾರ್ ಗೆ ಬಿಜೆಪಿಯಿಂದ ಗೇಟ್ ಪಾಸ್ | ST Somashekar
    Next Article ಶಶಿ ತರೂರ್ ವಿರುದ್ಧ ರಾಜೀವ್ ಚಂದ್ರಶೇಖರ್ ಸ್ಪರ್ಧೆ
    vartha chakra
    • Website

    Related Posts

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    June 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    June 20, 2025

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    June 20, 2025

    5 Comments

    1. 4thxl on June 7, 2025 6:57 pm

      can i buy generic clomid pill generic clomiphene tablets where can i buy generic clomiphene can you buy generic clomid prices how can i get cheap clomiphene price order clomiphene for sale where buy cheap clomid no prescription

      Reply
    2. cheapest cialis viagra on June 9, 2025 10:05 am

      This is the amicable of serenity I take advantage of reading.

      Reply
    3. can flagyl treat ear infection on June 11, 2025 4:23 am

      This is the tolerant of enter I turn up helpful.

      Reply
    4. 2pohz on June 21, 2025 10:20 am

      cheap amoxicillin generic – amoxicillin cost buy combivent 100mcg sale

      Reply
    5. 88ell on June 23, 2025 1:24 pm

      order zithromax 250mg – buy generic bystolic for sale brand bystolic 20mg

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • wn94y on ಮೋದಿ G7 ಭಾಗವಹಿಸುವಿಕೆ ಸುದ್ದಿ – ಕಾಂಗ್ರೆಸ್ ಟೀಕೆ
    • kv65x on ಕೋಳಿ ಆಕಾರದ ಬೃಹತ್ ಹೋಟೆಲ್
    • cit3n on ಮೂರ್ಚೆರೋಗದಿಂದ ಬಳಲುತ್ತಿರುವ ಚೈತ್ರಾ ಕುಂದಾಪುರ | Chaitra Kundapura
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    June 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    June 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    June 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe