Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಾಲ್ಮೀಕಿ ನಿಗಮ ಹಗರಣ-ಬಗೆದಷ್ಟು ಆಳ.
    Trending

    ವಾಲ್ಮೀಕಿ ನಿಗಮ ಹಗರಣ-ಬಗೆದಷ್ಟು ಆಳ.

    vartha chakraBy vartha chakraJune 29, 20247 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಜೂ.29-ಕರ್ನಾಟಕ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಮತ್ತೊಬ್ಬ ಆರೋಪಿಯನ್ನು ಬಂಧಿಸಿ ತನಿಖೆಯನ್ನು ತೀವ್ರಗೊಳಿಸಲಾಗಿದೆ.
    ಶ್ರೀನಿವಾಸ್ ಬಂಧಿತ ಆರೋಪಿಯಾಗಿದ್ದು, ನಕಲಿ ಅಕೌಂಟ್‌ಗಳನ್ನು ಸೃಷ್ಟಿಸಿ ವಹಿವಾಟುಗಳನ್ನು ಮಾಡಿದ ಆರೋಪದ ಈತನನ್ನು ಬಂಧಿಸಿ ಹೆಚ್ಚಿನ ವಿಚಾರಣೆ ನಡೆಸಲಾಗಿದೆ.
    ಕೋಟಿ ಕೋಟಿ ಹಣ ವಹಿವಾಟು ನಡೆಸಲು ಆರೋಪಿ ಶ್ರೀನಿವಾಸ್ ಸಹಾಯ ಮಾಡಿರುವುದನ್ನು ಹಗರಣದಲ್ಲಿ ಬಂಧಿತ ಆರೋಪಿಗಳು ಬಾಯ್ಬಿಟ್ಟ ತಕ್ಷಣವೇ ಕಾರ್ಯಾಚರಣೆ ಕೈಗೊಂಡು ಬಂಧಿಸಲಾಗಿದೆ. ವಾಲ್ಮೀಕಿ ನಿಗಮದ ಕೋಟ್ಯಂತರ ಹಣವನ್ನು ವಹಿವಾಟಿಗೆ 193 ಅಕೌಂಟ್‌ಗಳನ್ನು ಬಳಸಿಕೊಂಡಿದ್ದರು ಎನ್ನುವುದು ಬಯಲಾಗಿದೆ. ಹೈದರಾಬಾದ್ ಮೂಲದ ಸತ್ಯನಾರಾಯಣ ವರ್ಮ ಈ ಎಲ್ಲಾ ಯೋಜನೆಗೆ ಮಾಸ್ಟರ್ ಮೈಂಡ್ ಆಗಿದ್ದ.
    ಖಾತೆಯಿಂದ ಹೊರಗೆ ಬಂದಿದ್ದ ಹಣವನ್ನು 193 ನಕಲಿ ಖಾತೆಗಳಿಗೆ ವಹಿವಾಟು ಮಾಡಿದ್ದಾರೆ. ಬಾರ್‌ನ ಮಾಲೀಕರ ಅಕೌಂಟ್‌ಗಳಿಗೆ ಹಣ ಕಳುಹಿಸಿ ಪರ್ಸಂಟೇಜ್ ಲೆಕ್ಕದಲ್ಲಿ ಕೋಟಿ ಕೋಟಿ ಹಣವನ್ನು ಡ್ರಾ ಮಾಡಿ ಕೊಟ್ಟಿರುವುದು ತನಿಖೆಯಲ್ಲಿ ಬಯಲಾಗಿದೆ.
    ಯಾರದ್ದೋ ಕಂಪನಿ ಹೆಸರಿನಲ್ಲಿ ಇನ್ಯಾರೋ ಖಾತೆ ತೆರೆದು ಕೋಟಿಗಟ್ಟಲೇ ಹಣ ವರ್ಗಾವಣೆ ಮಾಡಿರುವುದು ಗೊತ್ತಾಗಿದೆ. ಅಸಲಿ ಕಂಪನಿಗಳ ಮಾಲೀಕರ ಗಮನಕ್ಕೆ ಬಾರದ ರೀತಿಯಲ್ಲಿ ವಂಚನೆ ಮಾಡಲಾಗಿದೆ. ಅದೇ ಕಂಪನಿ ಹೆಸರಿನಲ್ಲಿ ನಕಲಿ ಖಾತೆ ತೆರೆದು ಕೋಟಿ ಕೋಟಿ ಹಣ ವಹಿವಾಟು ಮಾಡಲಾಗಿದೆ. ನಕಲಿ ಅಕೌಂಟ್‌ನ ಅಸಲಿ ಮಾಲೀಕರನ್ನು ಪೊಲೀಸರು ಪತ್ತೆ ಮಾಡಿ
    ಅಸಲಿ ಮಾಲೀಕರನ್ನ ಕರೆಸಿ ವಿಚಾರಣೆ ನಡೆಸಿದಾಗ ಅಸಲಿ ಸತ್ಯ ಬಯಲಾಗಿದೆ. ಅಸಲಿ ಮಾಲೀಕರಿಗೆ ತಮ್ಮ ಕಂಪನಿ ಹೆಸರಿನಲ್ಲಿ ನಕಲಿ ಖಾತೆ ತೆರೆದಿರುವುದು ಗೊತ್ತಿಲ್ಲ. ಅದರಲ್ಲೂ ಆ ಖಾತೆಯಲ್ಲಿ ಕೋಟಿ ಕೋಟಿ ಹಣ ಇತ್ತೆ ಎಂದು ಅವರೇ ಅಚ್ಚರಿ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಅಸಲಿ ಕಂಪನಿ ಮಾಲೀಕರಿಂದ ನಾಲ್ಕು ಎಫ್‌ಐಆರ್ ದಾಖಲಾಗಿದೆ.
    ವಿಜಯ್ ಕೃಷ್ಣ ಹಾಗೂ ನವೀನ್‌ರಿಂದ ಕೆಪಿ ಅಗ್ರಹಾರದಲ್ಲಿ ಎಫ್‌ಐಆರ್ ದಾಖಲಾಗಿದೆ. ಇದರ ಜೊತೆಗೆ ವಿಜಯನಗರ ಠಾಣೆಯಲ್ಲಿ ರಾಘವೆಂದ್ರ ಹಾಗೂ ರೇಖಾ ಎಂಬವರು ದೂರು ದಾಖಲಿಸಿದ್ದಾರೆ.
    ಒಂದೊಂದು ಅಕೌಂಟ್‌ನಲ್ಲಿ ಸುಮಾರು 5 ಕೋಟಿಯಂತೆ 20 ಕೋಟಿಗೂ ಅಧಿಕ ಹಣ ವರ್ಗಾವಣೆಯಾಗಿದೆ.ಹಣ ವರ್ಗಾವಣೆ ಮತ್ತೆ ಆ ಖಾತೆಗಳಿಂದ ಹಣ ಡ್ರಾ ಮಾಡಿಕೊಳ್ಳಲಾಗಿದೆ.
    ಈ ಖಾತೆಗಳಿಗೆ ವಾಲ್ಮೀಕಿ ನಿಗಮದ ಅಧಿಕೃತ ಖಾತೆಯಿಂದ ಹಣ ವರ್ಗಾವಣೆಯಾಗಿದೆ. ಸದ್ಯ ಈ ನಾಲ್ಕು ಎಫ್‌ಐಆರ್‌ಗಳ ಮೂಲ ಕಂಪನಿ ಮಾಲೀಕರು ಮಾಡಿಸಿದ್ದು, ಈ ಎಫ್‌ಐಆರ್‌ಗಳು ಎಸ್‌ಐಟಿಗೆ ವರ್ಗಾವಣೆಯಾಗಿದೆ.

    Bangalore Congress crime Government Karnataka News Politics Trending Varthachakra ಕಾಂಗ್ರೆಸ್ ಕಾನೂನು ನ್ಯಾಯ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಸ್ವಾಮೀಜಿಗಳಿಗೆ ಶಿವಕುಮಾರ್ ಕಿವಿಮಾತು.
    Next Article ಪಂಚಾಯಿತಿಗಳಲ್ಲಿ ಜನನ- ಮರಣ ಪ್ರಮಾಣ ಪತ್ರ.
    vartha chakra
    • Website

    Related Posts

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    June 25, 2025

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    June 25, 2025

    ಕಾಂಗ್ರೆಸ್ ಶಾಸಕರ ಬಾಯಿಗೆ ಬೀಗ

    June 25, 2025

    7 Comments

    1. 75i6m on June 7, 2025 2:35 pm

      can i purchase cheap clomid for sale cheap clomid pills how to get generic clomiphene without prescription where to buy clomid without dr prescription clomiphene pills order clomiphene pills how can i get generic clomid price

      Reply
    2. cialis buy from canada on June 9, 2025 1:23 am

      More posts like this would add up to the online play more useful.

      Reply
    3. how long after flagyl can i drink on June 10, 2025 7:19 pm

      More articles like this would frame the blogosphere richer.

      Reply
    4. fh7e5 on June 18, 2025 2:00 am

      inderal where to buy – methotrexate 5mg cost methotrexate 2.5mg generic

      Reply
    5. 6t0jf on June 20, 2025 11:12 pm

      buy amoxicillin online – buy valsartan medication buy ipratropium generic

      Reply
    6. 3zlgo on June 23, 2025 2:56 am

      buy azithromycin 500mg for sale – order tinidazole generic purchase nebivolol generic

      Reply
    7. yjnwl on June 25, 2025 4:56 am

      augmentin 625mg drug – atbioinfo.com buy acillin no prescription

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಕಾಂಗ್ರೆಸ್ ಶಾಸಕರ ಬಾಯಿಗೆ ಬೀಗ

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • derevyannye_doma_mjPl on ಸಿದ್ದರಾಮಯ್ಯ ಮುಖ್ಯಮಂತ್ರಿ ಅಲ್ಲ, ನೀರೋ | Nero
    • Melvinboory on ಲೆಕ್ಕಾಚಾರದೊಂದಿಗೆ ಮುನುಗ್ಗುತ್ತಿರುವ CK ರಾಮಮೂರ್ತಿ | CK Ramamurthy
    • derevyannye_doma_mrPl on KPSC ಪರೀಕ್ಷೆ ದಿನಾಂಕ ಬದಲಾಯಿಸಿ Please!
    Latest Kannada News

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    June 25, 2025

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    June 25, 2025

    ಕಾಂಗ್ರೆಸ್ ಶಾಸಕರ ಬಾಯಿಗೆ ಬೀಗ

    June 25, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಒಂದೇ ರೀಲ್ಸ್_ನಿಂದ ಯುವತಿ ದುರಂತ ಅಂತ್ಯ #streetphotography #upload #lovefailure #trend #trending #explore
    Subscribe