Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಿಷದ ಲಡ್ಡು ಕಳುಹಿಸಿದನು ಸಿಕ್ಕಿ ಬಿದ್ದ
    ಅಪರಾಧ

    ವಿಷದ ಲಡ್ಡು ಕಳುಹಿಸಿದನು ಸಿಕ್ಕಿ ಬಿದ್ದ

    vartha chakraBy vartha chakraJanuary 7, 20255 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಶಿವಮೊಗ್ಗ,ಜ.6-
    ವಿಧಾನಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ ಹೆಸರಿನಲ್ಲಿ ನಗರದ ಮೂವರು ಗಣ್ಯ ವ್ಯಕ್ತಿಗಳಿಗೆ ವಿಷಪೂರಿತ ಸ್ವೀಟ್ ಬಾಕ್ಸ್ ಕಳುಹಿಸುವ ಮೂಲಕ ಆತಂಕ ಸೃಷ್ಟಿಸಿದ್ದ ವ್ಯಕ್ತಿ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾನೆ
    ಹೊಸ ವರ್ಷದ ಶುಭಾಶಯ ಪತ್ರದೊಂದಿಗೆ ವಿಷಪೂರಿತ ಲಡ್ಡುಗಳನ್ನೊಳಗೊಂಡ ಬಾಕ್ಸ್ ಗಳನ್ನು ಕೋರಿಯರ್ ಮೂಲಕ ಕಳುಹಿಸಿದ್ದ ಆರೋಪಿಯನ್ನು ಶಿವಮೊಗ್ಗ ಕೋಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ.
    ಭದ್ರಾವತಿಯ ಸೌಹಾರ್ದ ಪಟೇಲ್ ಬಂಧಿತ ಆರೋಪಿಯಾಗಿದ್ದು ಈತ ಮಾನಸಿಕ ಅಸ್ವಸ್ಥ ಎನ್ನಲಾಗಿದೆ. ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ‌ಈ ಕೃತ್ಯವೆಸಗಿದ್ದಾನೆ ಎನ್ನಲಾಗಿದೆ
    ಆರೋಪಿ ಸೌಹಾರ್ದ ಪಟೇಲ್ ಧನಂಜಯ್ ಸರ್ಜಿ ಹೆಸರಿನಲ್ಲಿ ನಗರದ ರಾಷ್ಟ್ರೀಯ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ನಾಗರಾಜ್, ವೈದ್ಯರಾದ ಅರವಿಂದ್ ಮತ್ತು ಕೆ ಎಸ್ ಪವಿತ್ರಾ ಅವರಿಗೆ ವಿಷಪೂರಿತ
    ಮಾತ್ರೆ ಪುಡಿ ಮಾಡಿ ಸ್ವೀಟ್ನಲ್ಲಿ ಮಿಶ್ರಣ ಮಾಡಿದ್ದ
    ಸ್ವೀಟ್ ಬಾಕ್ಸ್ ಗಳನ್ನು ಡಿಟಿಡಿಸಿ ಕೂರಿಯರ್ ನಲ್ಲಿ ಕಳುಹಿಸಿದ್ದಾನೆ
    ಆರೋಪಿ ಸೌಹಾರ್ದ ಪಟೇಲ್ ರಾಷ್ಟ್ರೀಯ ಶಿಕ್ಷಣ ಸಂಸ್ಥೆಯ ಕಾನೂನು ಮಹಾವಿದ್ಯಾಲಯದಲ್ಲಿ ಪದವಿ ಪಡೆದಿದ್ದಾನೆ. ಸೌಹಾರ್ದ ಪಟೇಲ್ ಎಲ್ಎಲ್ ಬಾ ಓದುವಾಗ ತನ್ನದೇ ಕಾಲೇಜಿನ ಓರ್ವ ಯುವತಿಯನ್ನು ಪ್ರೀತಿಸುತ್ತಿದ್ದನು.
    ಈ ವಿಚಾರ ತಿಳಿದ ರಾಷ್ಟ್ರೀಯ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ನಾಗರಾಜ್ ಯುವತಿಗೆ ಬುದ್ದಿ ಹೇಳಿ ಶಿಕ್ಷಣದತ್ತ ಗಮನಹರಿಸಬೇಕು ಎಂದು ಹೇಳಿದ್ದರು
    ಅದರಂತೆ ಆಕೆ ಪ್ರೀತಿ ಪ್ರೇಮದ ಆಟ ಬಿಟ್ಟು ಓದಿನ ಕಡೆ ಗಮನ ಹರಿಸಿದ್ದರು
    ಇದರಿಂದ ಸೌಹಾರ್ದ ಪಟೇಲ್ ಮಾನಸಿಕವಾಗಿ ಕುಗ್ಗಿ ಹೋಗಿದ್ದನು. ಇದಕ್ಕೆ ಮಾನಸಿಕ ರೋಗ ತಜ್ಞರಾದ ಅರವಿಂದ್ ಮತ್ತು ಕೆಎಸ್ ಪವಿತ್ರಾ ಬಳಿ ಚಿಕಿತ್ಸೆ ಪಡೆಯುತ್ತಿದ್ದನು.ಮಾತ್ರೆಗಳ ಮೇಲೆ ಮಾತ್ರೆಗಳನ್ನು ಕೊಟ್ಟು ತನ್ನನ್ನು ಈ ವೈದ್ಯರು
    ರೋಗಿಯನ್ನಾಗಿಸಿದ್ದಾರೆ ಎಂದು ವೈದ್ಯರ ಮೇಲೆ ಸೌಹಾರ್ದ ಪಟೇಲ್ ಸಿಟ್ಟಾಗಿದ್ದನು.
    ಇದೇ ಸಿಟ್ಟಿನಲ್ಲಿ ಮಾತ್ರೆಗಳನ್ನು ಪುಡಿಮಾಡಿ ಸ್ವೀಟ್ನಲ್ಲಿ ಮಿಶ್ರಣ ಮಾಡಿ ಎಂಎಲ್ಸಿ ಧನಂಜಯ ಸರ್ಜಿ ಹೆಸರಿನಲ್ಲಿ ಕೋರಿಯರ್ ಮೂಲಕ ಕಳುಹಿಸಿದ್ದನು ಎಂದು ಪೊಲೀಸರ ತನಿಖೆಯಲ್ಲಿ ತಿಳಿದು ಬಂದಿದೆ.
    ಏನಿದು ಘಟನೆ?
    ಹೊಸವರ್ಷಕ್ಕೆ ಶುಭಾಶಯ ಕೋರುವ ನೆಪದಲ್ಲಿ ವಿಧಾನಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ ಹೆಸರಿನಲ್ಲಿ ನಗರದ ಮೂವರು ಗಣ್ಯ ವ್ಯಕ್ತಿಗಳಿಗೆ ವಿಷಪೂರಿತ ಸ್ವೀಟ್ ಬಾಕ್ಸ್ ಗಳನ್ನು ಕೋರಿಯರ್ ಮೂಲಕ ಕಳುಹಿಸಲಾಗಿತ್ತು.
    ಸ್ವೀಟ್ ಅನ್ನು ಒಬ್ಬರು ಇದನ್ನು ಬಾಯಲ್ಲಿ ಹಾಕಿಕೊಂಡ ತಕ್ಷಣ ಕಹಿ ಅಂಶ ಪತ್ತೆಯಾಗಿದೆ. ಕೂಡಲೇ ಪ್ರಕರಣ ಬೆಳಕಿಗೆ ಬಂದಿದ್ದು, ದೊಡ್ಡ ಗಂಡಾಂತರ ತಪ್ಪಿದಂತಾಗಿದೆ. ಈ ವಿಚಾರ ತಿಳಿಯುತ್ತಿದ್ದಂತೆ ಎಂಎಲ್ಸಿ ಧನಂಜಯ ಸರ್ಜಿ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.ಪ್ರಕರಣ ದಾಖಲಿಸಿದ ಪೋಲೀಸರು ಸ್ವೀಟ್ ಅನ್ನು ಲ್ಯಾಬ್ ಗೆ ರವಾನೆ ಮಾಡಿ ತನಿಖೆ ಆರಂಭಿಸಿದ್ದಾರೆ.

    Verbattle
    Verbattle
    Verbattle
    ಕಾನೂನು ವಿದ್ಯಾ ಶಿಕ್ಷಣ
    Share. Facebook Twitter Pinterest LinkedIn Tumblr Email WhatsApp
    Previous Articleಚೀನಾ ವೈರಸ್ ಸೃಷ್ಟಿಸಿದ ಆತಂಕ.
    Next Article ಇವರೇ ಉಗ್ರರಿಗೆ ಹಣ ಕಳುಹಿಸುತ್ತಿದ್ದರು
    vartha chakra
    • Website

    Related Posts

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    February 14, 2026

    5 Comments

    1. Gxukop on February 16, 2026 3:48 am

      mcluck DE mcluckcasinogm mcluck login

      Reply
    2. Gxukop on February 16, 2026 3:51 am

      mcluck DE mcluckcasinogm mcluck login

      Reply
    3. Gxukop on February 16, 2026 3:53 am

      mcluck DE mcluckcasinogm mcluck login

      Reply
    4. Gxukop on February 16, 2026 3:55 am

      mcluck DE mcluckcasinogm mcluck login

      Reply
    5. Gxukop on February 16, 2026 3:58 am

      mcluck DE mcluckcasinogm mcluck login

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tracymix on ಕೊಟ್ಟ ಮಾತಿನಂತೆ ನಡೆದುಕೊಂಡ ಡಿಸಿಎಂ ಡಿ.ಕೆ ಶಿವಕುಮಾರ್
    • LinwoodGah on ಜನವರಿ 26ಕ್ಕೆ ಬದಲಾವಣೆ ಮುನ್ಸೂಚನೆ ನೀಡಿದ ಪರಮೇಶ್ವರ್!
    • Zjygjm on ಸಿದ್ದರಾಮಯ್ಯ ಅವರಿಗೆ ಕೋರ್ಟ್ ಶೋಕಾಸ್.
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.