Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸವದತ್ತಿ ಯಲ್ಲಮ್ಮ ಅಭಿವೃದ್ಧಿ ಪ್ರಾಧಿಕಾರ.
    Trending

    ಸವದತ್ತಿ ಯಲ್ಲಮ್ಮ ಅಭಿವೃದ್ಧಿ ಪ್ರಾಧಿಕಾರ.

    vartha chakraBy vartha chakraJuly 26, 202412 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಜು.25:
    ಮೈಸೂರು ನಗರ ಅಭಿವೃದ್ಧಿ ಪ್ರಾಧಿಕಾರ (ಮುಡಾ)ದ ನಿವೇಶನ ಹಂಚಿಕೆ ಅಕ್ರಮ ಆರೋಪದ ಬಗ್ಗೆ ವಿಸ್ತೃತ ಚರ್ಚೆಗೆ ಆಗ್ರಹಿಸಿ ವಿಧಾನಸಭೆಯಲ್ಲಿ ಪ್ರತಿಪಕ್ಷ ಸದಸ್ಯರು ಧರಣಿ ನಡೆಸುತ್ತಿರುವ ಬೆನ್ನಲ್ಲೇ ರಾಜ್ಯ ಸರ್ಕಾರ ಪುರಾಣ ಪ್ರಸಿದ್ಧ ಸವದತ್ತಿ ಯಲ್ಲಮ್ಮ ದೇವಾಲಯ ಅಭಿವೃದ್ಧಿ ಸಂಬಂಧ ಮಹತ್ವದ ನಿರ್ಧಾರ ಪ್ರಕಟಿಸಿದೆ.
    ಅಭಿವೃದ್ಧಿಯಲ್ಲಿ ತೀರಾ ಹಿಂದುಳಿದಿರುವ ಶ್ರೀ ಕ್ಷೇತ್ರವನ್ನು ಅತ್ಯಾಧುನಿಕ ಸೌಲಭ್ಯಗಳೊಂದಿಗೆ ಅಭಿವೃದ್ಧಿಪಡಿಸುವ ಮಹತ್ವಾಕಾಂಕ್ಷೆಯ ಯಲ್ಲಮ್ಮ ಅಭಿವೃದ್ಧಿ ಪ್ರಾಧಿಕಾರ ರಚನೆ ಸಂಬಂಧ ಸಿದ್ದ ಪಡಿಸಿರುವ ಕಾನೂನನ್ನು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರ ಪರವಾಗಿ ಕಾನೂನು ಸಚಿವ ಎಚ್.ಕೆ .ಪಾಟೀಲ್ ಮಂಡಿಸಿದರು.
    ಈ ವೇಳೆ ಮಾತನಾಡಿದ ಅವರು ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನಲ್ಲಿರುವ ಶ್ರೀ ರೇಣುಕಾಯಲ್ಲಮ್ಮ ದೇವಾಲಯದ ಅಭಿವೃದ್ಧಿ ಮತ್ತು ನಿರ್ವಹಣಾ ಕಾಮಗಾರಿಗಳನ್ನು ಕೈಗೊಳ್ಳಲು ಸ್ವತಂತ್ರ ಶಾಸನಬದ್ಧ ಪ್ರಾಧಿಕಾರದ ರಚನೆಗೆ ಅವಕಾಶ ಕಲ್ಪಿಸಲು ‘ಶ್ರೀ ರೇಣುಕಾಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ-2024’ ವನ್ನು ಸಿದ್ಧಪಡಿಸಲಾಗಿದೆ ಇದನ್ನು ಅನುಮೋದಿಸಬೇಕು ಎಂದು ಕೋರಿದರು
    ಧಾರ್ಮಿಕ ಇಲಾಖೆ ಸಚಿವರು, ಜಿಲ್ಲಾಉಸ್ತುವಾರಿ ಸಚಿವರು ಪ್ರಾಧಿಕಾರದ ಅಧ್ಯಕ್ಷ ಮತ್ತು ಉಪಾಧ್ಯಕ್ಷರಾಗಿರುತ್ತಾರೆ. ಸಂಸದರು, ಶಾಸಕರು, ಸರಕಾರೇತರ ವ್ಯಕ್ತಿಗಳು, ಸರಕಾರಿ ಅಧಿಕಾರಿಗಳು ನೂತನವಾಗಿ ಅಸ್ತಿತ್ವಕ್ಕೆ ಬರಲಿರುವ ಪ್ರಾಧಿಕಾರದ ಸದಸ್ಯರಾಗಿರುತ್ತಾರೆ ಎಂದು ತಿಳಿಸಿದರು
    ಬೆಳಗಾವಿ ಜಿಲ್ಲೆಯ ಪುರಾಣ ಪ್ರಸಿದ್ಧವಾದ ಈ ದೇವಾಲಯ ಪ್ರದೇಶ ಒಟ್ಟು 88. 37 ಎಕರೆ ವಿಸ್ತೀರ್ಣ ಹೊಂದಿದೆ. ಶ್ರೀ ರೇಣುಕಾ ಯಲ್ಲಮ್ಮ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ಅಧಿನಿಯಮ ಮತ್ತು ಉದ್ದೇಶಿತ ಪ್ರಾಧಿಕಾರದೊಂದಿಗೆ ಸಮಗ್ರ ಯೋಜನೆಯೊಂದಿಗೆ ಅಭಿವೃದ್ಧಿಪಡಿಸಿ ಭಕ್ತಾಧಿಗಳಿಗೆ‌ ಮತ್ತಷ್ಟು ಅನುಕೂಲವಾಗುವ ನಿಟ್ಟಿನಲ್ಲಿ ಪುಣ್ಯ ಕ್ಷೇತ್ರವನ್ನಾಗಿ ಸಮಗ್ರ ಅಭಿವೃದ್ಧಿಪಡಿಸಲಾಗುವುದು ಎಂದು ವಿವರಿಸಿದರು
    ಇದೆ ವೇಳೆ,ಕರ್ನಾಟಕ ಪ್ರಾಚೀನ ಮತ್ತು ಐತಿಹಾಸಿಕ ಸ್ಮಾರಕಗಳು ಮತ್ತು ಪುರಾತತ್ವ ಸ್ಥಳಗಳ ಮತ್ತು ಅವಶೇಷಗಳ (ತಿದ್ದುಪಡಿ) ವಿಧೇಯಕ-2024 ಮಂಡಿಸಲಾಯಿತು.
    ಈ ತಿದ್ದುಪಡಿ ಮಸೂದೆ ಅನುಮೋದನೆಗೊಂಡರೆ ಸ್ಮಾರಕಗಳು, ಪುರಾತತ್ವ ಸ್ಥಳಗಳನ್ನು ದತ್ತು ಪಡೆದು ಆಧುನಿಕ ಸೌಲಭ್ಯಗಳನ್ನು ಅಭಿವೃದ್ಧಿಪಡಿಸಲು ಅವಕಾಶ ಸಿಗಲಿದೆ.
    ಖಾಸಗಿ ಕಂಪನಿಗಳು, ಸೀಮಿತ ಹೊಣೆಗಾರಿಕೆ ಸಹಭಾಗಿತ್ವ ಸಂಸ್ಥೆಗಳು, ಪಾಲುದಾರಿಕೆ ಕಂಪನಿಗಳು, ಸೊಸೈಟಿಗಳು, ಸಹಕಾರ ಸಂಘಗಳು, ಟ್ರಸ್ಟ್‌ಗಳು, ಸರಕಾರೇತರ ಸಂಸ್ಥೆಗಳು, ವ್ಯಕ್ತಿಗಳನ್ನು ‘ಸ್ಮಾರಕ ಮಿತ್ರರು’ ಪಟ್ಟಿಗೆ ಸೇರಿಸಲು ತಿದ್ದುಪಡಿ ವಿಧೇಯಕದಲ್ಲಿಅನುವು ಮಾಡಿಕೊಡಲಾಗಿದೆ.

    Bangalore Government Karnataka News Politics Trending Varthachakra ಕಾಂಗ್ರೆಸ್ ಕಾನೂನು Election ಧಾರ್ಮಿಕ ಮೈಸೂರು ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಗ್ರೇಟರ್ ಬೆಂಗಳೂರಿಗೆ ಸದನ ಸಮಿತಿ.
    Next Article ಮುಡಾ ಅಕ್ರಮಕ್ಕೆ ಬಲಿಯಾದ ವಿಧಾನ ಮಂಡಲ ಕಲಾಪ.
    vartha chakra
    • Website

    Related Posts

    ಡಿ ಬಾಸ್ ಗ್ಯಾಂಗ್ ನಂತೆ ಯುವಕನ ಮೇಲೆ ಹಲ್ಲೆ !

    July 7, 2025

    ರಾಜ್ಯ ಕಾಂಗ್ರೆಸ್ ನಲ್ಲಿ ಏನಾಗುತ್ತಿದೆ ?

    July 7, 2025

    ಕುತೂಹಲ ಮೂಡಿಸಿದ ಸಿಎಂ, ಡಿಸಿಎಂ ದೆಹಲಿ ಯಾತ್ರೆ

    July 7, 2025

    12 Comments

    1. yep4v on June 4, 2025 7:20 am

      clomiphene price in usa buying generic clomid cost generic clomiphene without insurance clomid at clicks can you buy clomiphene pills cost clomid without insurance can i get generic clomid for sale

      Reply
    2. cialis for cheap on June 9, 2025 8:36 am

      The vividness in this piece is exceptional.

      Reply
    3. does flagyl treat skin infections on June 11, 2025 2:49 am

      This is the amicable of serenity I have reading.

      Reply
    4. 37zii on June 18, 2025 10:46 am

      brand inderal – order methotrexate 5mg buy methotrexate 5mg pills

      Reply
    5. dh11u on June 21, 2025 8:29 am

      amoxil without prescription – oral valsartan 160mg buy ipratropium 100 mcg generic

      Reply
    6. ygga7 on June 23, 2025 11:36 am

      cost azithromycin – buy tindamax generic buy nebivolol 5mg sale

      Reply
    7. 149u1 on June 27, 2025 4:23 am

      esomeprazole 20mg uk – https://anexamate.com/ buy generic nexium for sale

      Reply
    8. 4kyy0 on June 28, 2025 2:18 pm

      buy generic warfarin – https://coumamide.com/ hyzaar pills

      Reply
    9. aq3nl on June 30, 2025 11:33 am

      mobic 7.5mg us – tenderness buy meloxicam 7.5mg for sale

      Reply
    10. c4lam on July 2, 2025 9:30 am

      prednisone oral – adrenal order prednisone 40mg without prescription

      Reply
    11. 32xge on July 3, 2025 12:46 pm

      buy erectile dysfunction medication – https://fastedtotake.com/ buy ed pills paypal

      Reply
    12. xi9gu on July 5, 2025 12:12 am

      purchase amoxicillin for sale – comba moxi brand amoxil

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಡಿ ಬಾಸ್ ಗ್ಯಾಂಗ್ ನಂತೆ ಯುವಕನ ಮೇಲೆ ಹಲ್ಲೆ !

    ರಾಜ್ಯ ಕಾಂಗ್ರೆಸ್ ನಲ್ಲಿ ಏನಾಗುತ್ತಿದೆ ?

    ಕುತೂಹಲ ಮೂಡಿಸಿದ ಸಿಎಂ, ಡಿಸಿಎಂ ದೆಹಲಿ ಯಾತ್ರೆ

    ಹೃದಯಾಘಾತಕ್ಕೆ ಕಾರಣ ಪತ್ತೆ ಹಚ್ಚಿದ ತಜ್ಞರು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • internetmam on ರಶ್ಮಿಕಾ ತಂಟೆಗೆ ಬಂದರೆ ಹುಷಾರ್..!
    • internetmam on ರಾಜ್ಯ ಬಿಜೆಪಿ ಅಧ್ಯಕ್ಷರ ಬಗ್ಗೆ ಆರ್ ಅಶೋಕ್ ಹೇಳಿದ್ದೇನು ಗೊತ್ತಾ ?
    • mostbet_mzEi on ಸಿದ್ದರಾಮಯ್ಯ ಕಾಂಗ್ರೆಸ್ಸಿನಿಂದ ಉಚ್ಚಾಟನೆ ಸಾಧ್ಯವೇ..!
    Latest Kannada News

    ಡಿ ಬಾಸ್ ಗ್ಯಾಂಗ್ ನಂತೆ ಯುವಕನ ಮೇಲೆ ಹಲ್ಲೆ !

    July 7, 2025

    ರಾಜ್ಯ ಕಾಂಗ್ರೆಸ್ ನಲ್ಲಿ ಏನಾಗುತ್ತಿದೆ ?

    July 7, 2025

    ಕುತೂಹಲ ಮೂಡಿಸಿದ ಸಿಎಂ, ಡಿಸಿಎಂ ದೆಹಲಿ ಯಾತ್ರೆ

    July 7, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಕಪಾಳಕ್ಕೆ ಬಾರಿಸಿದ ಬಿಜೆಪಿ ಶಾಸಕ ! #bjp #viralvideo #news #kannadanews #varthachakra #slapping #
    Subscribe