Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹಣಕ್ಕಾಗಿ ಬೆದರಿಕೆ ಹಾಕಿದ್ರಾ ಕುಮಾರಸ್ವಾಮಿ.?
    ಅಪರಾಧ

    ಹಣಕ್ಕಾಗಿ ಬೆದರಿಕೆ ಹಾಕಿದ್ರಾ ಕುಮಾರಸ್ವಾಮಿ.?

    vartha chakraBy vartha chakraOctober 3, 20242 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಅ.3-
    ಜೆಡಿಎಸ್ ನಾಯಕ ಹಾಗೂ ಕೇಂದ್ರ ಉಕ್ಕು ಸಚಿವ ಕುಮಾರಸ್ವಾಮಿ ವಿರುದ್ಧ ಇದೀಗ ಹಣಕ್ಕಾಗಿ ಬೆದರಿಕೆ ಹಾಕಿದ ಆರೋಪದಲ್ಲಿ ಪೊಲೀಸರಿಗೆ ದೂರು ಸಲ್ಲಿಕೆಯಾಗಿದೆ
    ಐವತ್ತು ಕೋಟಿ ರೂಪಾಯಿ ನೀಡಬೇಕು ಇಲ್ಲವಾದರೆ ನಿಮಗೆ ಬೆಂಗಳೂರಿನಲ್ಲಿ ಇರಲು ಬಿಡುವುದಿಲ್ಲ ಎಂದು ಕುಮಾರಸ್ವಾಮಿ ಬೆದರಿಕೆ ಹಾಕಿರುವುದಾಗಿ ಆರೋಪಿಸಿ ರಿಯಲ್ ಎಸ್ಟೇಟ್ ಉದ್ಯಮಿ ವಿಜಯ್ ಟಾಟಾ ಪೊಲೀಸರಿಗೆ ದೂರು ನೀಡಿದ್ದಾರೆ.
    ಇವರು ನೀಡಿದ ದೂರು ಆಧರಿಸಿ ಕೇಂದ್ರ ಸಚಿವ
    ಕುಮಾರಸ್ವಾಮಿ ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯ ರಮೇಶ್ ಗೌಡ ವಿರುದ್ಧ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಿಸಲಾಗಿದೆ.
    ಜೆಡಿಎಸ್ ಮುಖಂಡ ರಮೇಶ್ ಗೌಡ ನಮ್ಮ ಮನೆಗೆ ಬಂದು ನಿಖಿಲ್ ಕುಮಾರಸ್ವಾಮಿ ಚನ್ನಪಟ್ಟಣ ವಿಧಾನಸಭೆ ಉಪ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಇದಕ್ಕೆ ನಿಮ್ಮ ಸಹಕಾರ ಬೇಕು ಎಂದಿದ್ದರು.
    ಅದೇ ವೇಳೆ, ಕುಮಾರಸ್ವಾಮಿ ಕೂಡ ದೂರವಾಣಿ ಕರೆ ಮಾಡಿದರು. ನನ್ನ ಮಗ ಚುನಾವಣೆಗೆ ಸ್ಪರ್ಧಿಸುತ್ತಿದ್ದಾನೆ ಇದಕ್ಕೆ ನಿಮ್ಮ ಸಹಕಾರ ಬೇಕಾಗಿದೆ
    ಚುನಾವಣೆಯ ಖರ್ಚಿಗಾಗಿ 50 ಕೋಟಿ ರೂಪಾಯಿ ಹಣ ನೀಡುವಂತೆ ನನ್ನನ್ನು ಕೇಳಿದ್ದರು. ನಾನು ಅಷ್ಟೊಂದು ಹಣ ಎಲ್ಲಿಂದ ತರಬೇಕು ನನ್ನ ಬಳಿ ಇಲ್ಲ ಹೀಗಾಗಿ ಹಣ ಕೊಡಲು ಸಾಧ್ಯವಿಲ್ಲ ಎಂದು ಹೇಳಿದೆ.
    ಹಣ ಕೊಡಲಾಗದು ಎಂದಿದ್ದಕ್ಕೆ ಕೋಪಿಸಿಕೊಂಡ
    ಕುಮಾರಸ್ವಾಮಿ ಬೆಂಗಳೂರಿನಲ್ಲಿ ನೀವು ಹೇಗೆ ವ್ಯವಹಾರ ಮಾಡಲು ಸಾಧ್ಯ. ಹಣ ಕೊಡದೆ ಹೋದರೆ, ನಿಮ್ಮ ಯಾವುದೇ ಪ್ರಾಜೆಕ್ಟ್ ಕಂಪ್ಲೀಟ್ ಮಾಡುವುದಕ್ಕೆ ಬಿಡುವುದಿಲ್ಲ ಎಂದು ಬೆದರಿಕೆ ಹಾಕಿದರು ಎಂದು ದೂರಿನಲ್ಲಿ ತಿಳಿಸಿದ್ದಾರೆ.
    ಇದಷ್ಟೇ ಅಲ್ಲದೆ ವಿಧಾನಪರಿಷತ್ತಿನ ಮಾಜಿ ಸದಸ್ಯ ರಮೇಶ್ ಗೌಡ ಅವರು ತಮ್ಮ ಬಡಾವಣೆಯಲ್ಲಿ ತಾವು ದೇವಸ್ಥಾನವನ್ನು ನಿರ್ಮಾಣ ಮಾಡುತ್ತಿದ್ದೇನೆ ಈ ದೇವಸ್ಥಾನ ಕಟ್ಟಲು 5 ಕೋಟಿ ರೂಪಾಯಿ ದೇಣಿಗೆ ನೀಡುವಂತೆ ಕೇಳಿದ್ದರು.
    ಆದರೆ ನಾನು ಈಗ ನನಗೆ ತುಂಬಾ ಕಷ್ಟವಿದೆ ನನ್ನ ಬಳಿ ಹಣ ಇಲ್ಲ ಹೀಗಾಗಿ ಯಾವುದೇ ಕಾರಣಕ್ಕೂ ಹಣ ಕೊಡಲ್ಲ ಅಂದಿದ್ದೆ. ಇದಕ್ಕೆ ಒಪ್ಪದ ಅವರು ಕಳೆದ ಒಂದು ವಾರದಿಂದ ಕಾಲ್ ಮತ್ತು ಮೆಸೇಜ್ ಮಾಡಿ ಬೆದರಿಕೆ ಹಾಕುತ್ತಿದ್ದಾರೆ ಎಂದು ಹೇಳಿದ್ದಾರೆ
    2019ರ ಚುನಾವಣೆಯಲ್ಲೂ ಅವರಿಗಾಗಿ ತುಂಬಾ ಖರ್ಚು ಮಾಡಿದ್ದೆವು ಎಂದು ವಿಜಯ್ ಟಾಟ ದೂರಿನಲ್ಲಿ ಹೇಳಿದ್ದಾರೆ

    Verbattle
    Verbattle
    Verbattle
    Election ಜೆಡಿಎಸ್ ವ್ಯವಹಾರ
    Share. Facebook Twitter Pinterest LinkedIn Tumblr Email WhatsApp
    Previous Articleಸಿದ್ದರಾಮಯ್ಯ ಸರ್ಕಾರದ ಧ್ಯೇಯ.
    Next Article ಗೆಲುವಿನ ವಿಶ್ವಾಸದಲ್ಲಿ ಕಾಂಗ್ರೆಸ್.
    vartha chakra
    • Website

    Related Posts

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    February 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    February 16, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    2 Comments

    1. StellaHewly on February 12, 2026 8:58 pm

      betmgm pa casino betmgm-play mgm grand sports betting app

      Reply
    2. Xqvkvz on February 13, 2026 2:58 am

      mgm sports betmgm-play betmgm Arkansas

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tracymix on ಶಿಗ್ಗಾವಿ ಕಾಂಗ್ರೆಸ್ ಟಿಕೆಟ್ ಗೆ ಮಠಾಧೀಶರ ಅರ್ಜಿ..
    • Ihdohk on ಗೋಡ್ಸೆ ಭಾವಚಿತ್ರ ಹಿಡಿದು ಕುಣಿದವರಿಗೆ ಸಂಕಷ್ಟ | Godse
    • myhusbandswifepdfCow on ಅಂತಾರಾಜ್ಯ pistol ಮಾರಾಟ ಜಾಲ ಪತ್ತೆ
    Latest Kannada News

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    February 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    February 16, 2026

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.