Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹುಲಿಗಳಿಗೆ ವಿಷವಿಕ್ಕಿದ ಪಾಪಿಗಳು.
    ಅಪರಾಧ

    ಹುಲಿಗಳಿಗೆ ವಿಷವಿಕ್ಕಿದ ಪಾಪಿಗಳು.

    vartha chakraBy vartha chakraJune 26, 20256 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಜೂ.26:
    ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ವನ್ಯಧಾಮದ ಹೂಗ್ಯಂ ವನ್ಯಜೀವಿ ವಲಯದ ಮೀಣ್ಯಂನಲ್ಲಿ ತಾಯಿ ಹುಲಿ ಹಾಗೂ ನಾಲ್ಕು ಹುಲಿ ಮರಿಗಳು ಅಸಹಜವಾಗಿ ಮೃತಪಟ್ಟಿವೆ
    ಬುಧವಾರ ಹುಲಿಗಳ ಮೃತದೇಹಗಳು ಪತ್ತೆಯಾಗಿದ್ದು ಮೇಲ್ನೋಟಕ್ಕೆ ವಿಷಪ್ರಾಶನದಿಂದ ಹುಲಿಗಳು ಮೃತಪಟ್ಟಿರಬಹುದು ಎಂದು ಅರಣ್ಯಾಧಿಕಾರಿಗಳು ಶಂಕಿಸಿದ್ದಾರೆ.
    ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ನಾಲ್ಕು ಮರಿಗಳು ಅಸಜ ಸಾವಿಗೀಡಾಗಿರುವ ಬಗ್ಗೆ ದುಃಖ ವ್ಯಕ್ತಪಡಿಸಿರುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ, ಪಿಸಿಸಿಎಫ್ ನೇತೃತ್ವದ ತಂಡದ ತನಿಖೆಗೆ ಆದೇಶ ನೀಡಿದ್ದಾರೆ.
    ಈ ಸಂಬಂಧ ಅಪರ ಮುಖ್ಯ ಕಾರ್ಯದರ್ಶಿಗಳು ಮತ್ತು ಮುಖ್ಯ ವನ್ಯಜೀವಿ ಪರಿಪಾಲಕರಿಗೆ ಲಿಖಿತ ಸೂಚನೆ ನೀಡಿರುವ ಸಚಿವರು, ಕಾನನದಲ್ಲಿ 4 ಹುಲಿಗಳು ಸಾವಿಗೀಡಾಗಿರುವುದನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಸೂಚಿಸಿದ್ದಾರೆ.
    ಅಳಿವಿನಂಚಿನಲ್ಲಿರುವ ಹುಲಿಗಳ ಸಂರಕ್ಷಣೆಗೆ ದಿವಂಗತ ಪ್ರಧಾನಿ ಇಂದಿರಾಗಾಂಧೀ ಅವರು ಹುಲಿ ಯೋಜನೆ (ಪ್ರಾಜೆಕ್ಟ್ ಟೈಗರ್) ಆರಂಭಿಸಿದ ತರುವಾಯ ರಾಜ್ಯದಲ್ಲಿಯೂ ಹುಲಿಗಳ ಸಂರಕ್ಷಣೆಗೆ ಕ್ರಮ ವಹಿಸಲಾಗಿದ್ದು, 563 ಹುಲಿಗಳೊಂದಿಗೆ ಕರ್ನಾಟಕ ದೇಶದಲ್ಲೇ 2ನೇ ಸ್ಥಾನದಲ್ಲಿದೆ. ಹುಲಿ ಸಂರಕ್ಷಣೆಗೆ ಹೆಸರಾಗಿರುವ ರಾಜ್ಯದಲ್ಲಿ, ಒಂದೇ ದಿನ 4 ಹುಲಿಗಳು ಅಸಹಜ ಸಾವಿಗೀಡಾಗಿರುವುದು ಅತ್ಯಂತ ನೋವು ತಂದಿದೆ ಎಂದು ತಿಳಿಸಿದ್ದಾರೆ.
    ಕೂಡಲೇ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳ ನೇತೃತ್ವದಲ್ಲಿ ತಂಡ ರಚಿಸಿ, ಸ್ಥಳ ತನಿಖೆ ಕೈಗೊಂಡು, ಅರಣ್ಯ ಸಿಬ್ಬಂದಿ ನಿರ್ಲಕ್ಷ್ಯ ಇದ್ದರೆ ಅವರ ವಿರುದ್ಧ ಅಥವಾ ವಿದ್ಯುತ್ ಸ್ಪರ್ಶ, ವಿಷ ಪ್ರಾಷನ ಇತ್ಯಾದಿ ಸಾವಿಗೆ ಕಾರಣವಾಗಿದ್ದರೆ ಅದಕ್ಕೆ ಕಾರಣರಾದವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ಕ್ರಮ ವಹಿಸುವಂತೆ ಮತ್ತು 3 ದಿನಗಳ ಒಳಗಾಗಿ ವರದಿಯನ್ನು ಸಲ್ಲಿಸುವಂತೆ ಸೂಚಿಸಿದ್ದಾರೆ.

    Verbattle
    Verbattle
    Verbattle
    ಕರ್ನಾಟಕ Bengaluru ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleಮಂತ್ರಿ ಕೆ.ಎನ್.ರಾಜಣ್ಣ ಹೇಳಿದ ಭವಿಷ್ಯ
    Next Article ಕಾಲ್ತುಳಿತದ ಕಾರಣ ಹೇಳಿದ ದಯಾನಂದ್.
    vartha chakra
    • Website

    Related Posts

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    6 Comments

    1. online casino sites on February 11, 2026 3:05 pm

      Keep on working, great job!

      Reply
    2. canadian online pharmacies on February 11, 2026 3:31 pm

      Hi there, just became alert to your blog through Google, and found that it’s
      truly informative. I’m going to watch out for brussels.
      I’ll appreciate if you continue this in future.

      Numerous people will be benefited from your writing. Cheers!

      Reply
    3. кракен маркет on February 11, 2026 9:57 pm

      Почему пользователи выбирают площадку
      KRAKEN?
      Маркетплейс KRAKEN заслужил доверие многочисленной аудитории благодаря сочетанию ключевых факторов.
      Во-первых, это широкий и разнообразный ассортимент, представленный сотнями продавцов.
      Во-вторых, интуитивно понятный интерфейс KRAKEN, который
      упрощает навигацию, поиск товаров и управление заказами даже для новых
      пользователей. В-третьих, продуманная система безопасных
      транзакций, включающая механизмы
      разрешения споров (диспутов) и возможность
      использования условного депонирования, что минимизирует риски для обеих сторон сделки.
      На KRAKEN функциональность сочетается
      с внимательным отношением к безопасности клиентов,
      что делает процесс покупок более предсказуемым,
      защищенным и, как следствие, популярным среди пользователей, ценящих анонимность и надежность.

      Reply
    4. казино криптобосс on February 11, 2026 10:33 pm

      Howdy! I know this is somewhat off topic but I was
      wondering if you knew where I could locate a captcha plugin for my
      comment form? I’m using the same blog platform as yours and I’m having problems finding one?
      Thanks a lot! https://cryptoboss-rcn.top/

      Reply
    5. online pharmacies on February 12, 2026 5:09 am

      I’ve read some excellent stuff here. Certainly value bookmarking for revisiting.
      I wonder how much attempt you place to make the sort of excellent informative
      website.

      Reply
    6. online pharmacy on February 12, 2026 2:22 pm

      This paragraph gives clear idea for the new people of blogging,
      that truly how to do blogging and site-building.

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 농구생방송 on ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • JoshuaAborn on ರಾಜ್ಯ ಸರ್ಕಾರದಿಂದ 6th guarantee | Karnataka Congress
    • 1win_gcSi on ಕುಂಭಮೇಳದಲ್ಲಿ ಕಿನ್ನರ ಕಲರವ
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.