Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹೆಬ್ಬಾಳ್ಕರ್ ಗೆ ಒಂದು ಕಿಲೋ ಚಿನ್ನ.
    Trending

    ಹೆಬ್ಬಾಳ್ಕರ್ ಗೆ ಒಂದು ಕಿಲೋ ಚಿನ್ನ.

    vartha chakraBy vartha chakraSeptember 25, 20245 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಸೆ.25:
    ಮಹಿಳಾ‌ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗೆ ಮಾಜಿ ಸಚಿವ ಮುರುಗೇಶ್ ನಿರಾಣಿ ಒಂದು ಕಿಲೋ ಚಿನ್ನ ನೀಡಿ ಸನ್ಮಾನಿಸುವುದಾಗಿ
    ಘೋಷಿಸಿದ್ದಾರೆ.
    ಆದರೆ ಅದಕ್ಕಾಗಿ ಮಾಡಬೇಕಾದ್ದು ಇಷ್ಟೇ. ಪಂಚಮಸಾಲಿ ಸಮುದಾಯದ ಬಹು ದಿನಗಳ ಬೇಡಿಕೆಯಾದ 2 ಎ ಮೀಸಲಾತಿ ಕೊಡಿಸಿ ಆದೇಶ ಹೊರಡಿಸಿದರೆ ಒಂದು ಕಿಲೋ ಚಿನ್ನ ನೀಡಿ ಸನ್ಮಾನಿಸುವುದಾಗಿ ಹೇಳಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಬಿಜೆಪಿ ಸರ್ಕಾರ ಇದ್ದ ಸಮಯದಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಪಂಚಮಸಾಲಿ ಸಮುದಾಯಕ್ಕೆ
    2 ಎ ಅಡಿ ಮೀಸಲಾತಿ ಕೊಡಿಸಿದರೆ ತಮಗೆ ಒಂದು ಕಿಲೋ ಬೆಳಗಾವಿ ಕುಂದ ನೀಡಿ ಸನ್ಮಾನಿಸುವುದಾಗಿ ಹೇಳಿದ್ದರು.ನಿಮ್ಮ ಕೈಯ್ಯಲ್ಲಿ ಆಗದಿದ್ದರೆ ಮೂರು ತಿಂಗಳ ನಂತರ ನಮ್ಮ ಸರ್ಕಾರ ಅಧಿಕಾರಕ್ಕೆ ಬರಲಿದ್ದು, 2ಎ ಮೀಸಲಾತಿ ಮಾಡಿಕೊಡುತ್ತೇವೆ. ಆಗ ನೀವು ಒಂದು ಜತೆ ಬಂಗಾರದ ಬಳೆ ಮಾಡಿಸಿ ಕೊಡಿ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದರು ಎಂದು ನಿರಾಣಿ ನೆನಪಿಸಿದರು.
    ಈಗ ಅವರದ್ದೇ ಸರ್ಕಾರ ಬಂದು ಒಂದೂವರೆ ವರ್ಷ ಆಯಿತು. ಲಕ್ಷ್ಮಿ ಹೆಬ್ಬಾಳ್ಕರ್ ಅವರು ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಮಾಡಿ ಕೊಡಿಸಿದರೆ, ಒಂದು ಕಿಲೋ ಬಂಗಾರ ನೀಡು ಸನ್ಮಾನಿಸುವೆ ಎಂದು ಸವಾಲು ಹಾಕಿದರು.
    ಪ್ರತಿಪಕ್ಷದಲ್ಲಿದ್ದಾಗ ಪಂಚಮಸಾಲಿ ಸಮುದಾಯದ ಬಗ್ಗೆ ಎಲ್ಲಿಲ್ಲದ ಕಾಳಜಿ ತೋರಿಸಿದ್ದರು. 2ಎ ಮೀಸಲಾತಿ ನೀಡಲು ಬಿಜೆಪಿ ಸರ್ಕಾರ ಹಿಂದೇಟು ಹಾಕುತ್ತಿದೆ ಎಂದು ಕಾಂಗ್ರೆಸ್ ನಾಯಕರು ಹರಿಹಾಯ್ದಿದ್ದರು ಈಗ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಒಂದೂವರೆ ವರ್ಷವಾಗುತ್ತಿದೆ. ಈ ಬೇಡಿಕೆ ಕುರಿತು ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಒಂದು ಸಭೆ ಕೂಡ ಮಾಡಲಾಗಿಲ್ಲ ಎಂದು ವಾಗ್ದಾಳಿ ನಡೆಸಿದರು.

    Bangalore Karnataka News Trending Varthachakra ಕಾಂಗ್ರೆಸ್ ಚಿನ್ನ
    Share. Facebook Twitter Pinterest LinkedIn Tumblr Email WhatsApp
    Previous ArticleHMT ಜಾಮೀನಿಗೆ ಕನ್ನ
    Next Article ಸಿಎಂ ವಿರುದ್ಧ 3 ತಿಂಗಳಲ್ಲಿ ತನಿಖೆ ಪೂರ್ಣಗೊಳಿಸಬೇಕು.
    vartha chakra
    • Website

    Related Posts

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    June 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    June 24, 2025

    5 Comments

    1. y6l55 on June 8, 2025 1:19 am

      clomid generic name clomid remedio generic clomiphene walmart how to get clomid without prescription clomiphene prices in south africa can you get cheap clomid without insurance clomid usa

      Reply
    2. discount canadian pharmacy cialis on June 9, 2025 11:53 am

      I am in fact delighted to glance at this blog posts which consists of tons of of use facts, thanks object of providing such data.

      Reply
    3. cipro and flagyl on June 11, 2025 6:09 am

      This is the stripe of serenity I take advantage of reading.

      Reply
    4. u5ikp on June 18, 2025 2:43 pm

      buy inderal 20mg generic – buy generic clopidogrel buy generic methotrexate 2.5mg

      Reply
    5. 9gqmu on June 23, 2025 3:28 pm

      oral azithromycin 500mg – bystolic cheap nebivolol 5mg usa

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • karkasnyy_dom_rpkl on ಇಂದಿರಾ ಗಾಂಧಿ ಚುನಾವಣೆ ಹೇಗೆ ನಡೆದಿತ್ತು ಗೊತ್ತಾ..? | Indira Gandhi
    • Bobbyglupe on ಜನರ ಮನಸ್ಸು ಮತ್ತು ನಾಲಿಗೆ ಬಗ್ಗೆ ಶಿವಕುಮಾರ್ ಗೆ ಈಗ ಗೊತ್ತಾಗುತ್ತಿದೆಯಂತೆ | DK Shivakumar
    • karkasnyy_dom_inkl on ಫೇಲಾದ ವಿದ್ಯಾರ್ಥಿಗಳನ್ನು ಪಾಸ್ ಮಾಡಲು ಮಾಡಿದ್ದೇನು.?
    Latest Kannada News

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    June 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    June 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಮಸ್ಕಾರ ದ್ಯಾವ್ರು ಎಲ್ಲೋದೆ ಡಾ.ಬ್ರೋ ಸೈಲೆಂಟಾಗಿದ್ದೇಕೆ ? #drbro #kannada #karnataka #kannadamemes #viral
    Subscribe