Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅಂಗನವಾಡಿ ಮಕ್ಕಳ ಆಹಾರಕ್ಕೆ ಕನ್ನ
    Viral

    ಅಂಗನವಾಡಿ ಮಕ್ಕಳ ಆಹಾರಕ್ಕೆ ಕನ್ನ

    vartha chakraBy vartha chakraFebruary 18, 20255 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು.ಫೆ,18:
    ಮಕ್ಕಳು ಮತ್ತು ಗರ್ಭಿಣಿಯರಲ್ಲಿ ಕಂಡು ಬರುತ್ತಿರುವ ಅಪೌಷ್ಟಿಕತೆಯನ್ನು ನಿವಾರಿಸುವ ದೃಷ್ಟಿಯಿಂದ ರಾಜ್ಯ ಸರ್ಕಾರ ಇವರಿಗೆ ವಿತರಿಸಲು ನೀಡಲಾಗಿದ್ದ ಪೌಷ್ಟಿಕ ಆಹಾರಕ್ಕೆ ಕನ್ನ ಹಾಕುತ್ತಿದ್ದ ಜಾಲವನ್ನು ಹುಬ್ಬಳ್ಳಿ– ಧಾರವಾಡ ಪೊಲೀಸರು ಭೇದಿಸಿದ್ದಾರೆ
    ಅಂಗನವಾಡಿ ಮಕ್ಕಳಿಗೆ, ಗರ್ಭಿಣಿಯರಿಗೆ ಮತ್ತು ಬಾಣಂತಿಯರಿಗೆ ವಿತರಿಸುವ ಪೌಷ್ಟಿಕ ಆಹಾರ ಪದಾರ್ಥಗಳನ್ನು ಹಳೇಗಬ್ಬೂರಿನ ಗೋದಾಮಿನಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದನ್ನು ಪತ್ತೆ ಹಚ್ಚಿದ್ದಾರೆ.
    ಗೋದಾಮಿನಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಗೋಧಿ, ರವಾ, ಅಕ್ಕಿ, ಹಾಲಿನಪುಡಿ, ಬೆಲ್ಲ, ಉಪ್ಪಿಟ್ಟಿನ ಮಸಾಲಾ ಪುಡಿ, ಸಾಂಬಾರ ಮಸಾಲಾ ಪುಡಿ, ಸಕ್ಕರೆ, ಕಡ್ಲೆಬೆಳೆ, ಹೆಸರುಕಾಳು ಸೇರಿದಂತೆ 17 ಬಗೆಯ ಆಹಾರ ಪದಾರ್ಥಗಳನ್ನು ವಶಪಡಿಸಿಕೊಳ್ಳಲಾಗಿದೆ.
    ‘ಸರ್ಕಾರದಿಂದ ಉಚಿತವಾಗಿ ಪೂರೈಸುವ ಪೌಷ್ಟಿಕ ಆಹಾರ ಪದಾರ್ಥಗಳನ್ನು ಗೋದಾಮಿನಲ್ಲಿ ಅಕ್ರಮವಾಗಿ ಸಂಗ್ರಹಿಸಿ, ಅಲ್ಲಿಂದ ಬೇರೆಡೆಗೆ ಸಾಗಾಟ ಮಾಡಲಾಗುತ್ತಿತ್ತು. ಈ ಕುರಿತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ಕಮಲವ್ವ ಬೈಲೂರ ಅವರು ಪ್ರಕರಣ ದಾಖಲಿಸಿದ್ದರು.
    ತನಿಖೆ ನಡೆಸಿದಾಗ ಪೌಷ್ಟಿಕ ಆಹಾರಗಳನ್ನು ಅಕ್ರಮವಾಗಿ ಸಂಗ್ರಹಿಸಿ ಕಾಳಸಂತೆಯಲ್ಲಿ ಮಾರಾಟ ಮಾಡುವ ಬಗ್ಗೆ ಮಾಹಿತಿ ದೊರೆತಿದ್ದು, ಆರೋಪಿಗಳನ್ನು ಬಂಧಿಸಲಾಗಿದೆ’ ಎಂದು ಹುಬ್ಬಳ್ಳಿ ನಗರ ಪೊಲೀಸ್ ಆಯುಕ್ತ ಎನ್‌. ಶಶಿಕುಮಾರ್‌ ತಿಳಿಸಿದರು.
    ಈ ಪ್ರಕರಣಕ್ಕೆ ಸಂಬಂಧಿಸಿ ಅಂಗನವಾಡಿ ಕಾರ್ಯಕರ್ತೆಯರಾದ ಶಮಿಮಾಬಾನು ಮುಜಾವರ, ಶಮಿಮಾಬಾನು ದಾರುಗಾರ, ಬೇಬಿಆಯಿಶಾ ಕಾರಿಗಾರ, ರೇಷ್ಮಾ ವಡ್ಡೊ, ಶಾಹೀನಾ ಚಕ್ಕೇಹಾರಿ, ಪೈರೋಜಾ ಮುಲ್ಲಾ, ಶಕುಂತಲಾ ನ್ಯಾಮತಿ, ಚಿತ್ರಾ ಉರಾಣಿಕರ ಸೇರಿದಂತೆ ಗೋದಾಮಿನ ಮಾಲೀಕ ಮೊಹ್ಮದ್‌ಗೌಸ್‌ ಖಲೀಪಾ, ಬಾಡಿಗೆದಾರ ಗೌತಮಸಿಂಗ್‌ ಠಾಕೂರ ಸೇರಿ 26 ಮಂದಿಯನ್ನು ಬಂಧಿಸಲಾಗಿದೆ ಎಂದು ಹೇಳಿದರು
    ಇವರಿಂದ 4 ಲಕ್ಷ ಮೌಲ್ಯದ 329 ಚೀಲಗಳಲ್ಲಿರುವ 4.84 ಟನ್‌ ವಿವಿಧ ಬಗೆಯ ಪೌಷ್ಟಿಕ ಆಹಾರ ಪದಾರ್ಥಗಳನ್ನು ಹಾಗೂ 3 ಲಕ್ಷ ಮೌಲ್ಯದ ಬುಲೆರೊ ವಾಹನ ವಶಪಡಿಸಿಕೊಳ್ಳಲಾಗಿದೆ. ಇನ್ನೂ ಕೆಲವು ಪ್ರಮುಖ ಆರೋಪಿಗಳು ಪ್ರಕರಣದಲ್ಲಿ ಭಾಗಿಯಾಗಿದ್ದು, ಶೋಧ ಕಾರ್ಯ ನಡೆಯುತ್ತಿದೆ’ ಎಂದು ತಿಳಿಸಿದ್ದಾರೆ.

    ಧಾರವಾಡ Bengaluru ಸರ್ಕಾರ ಹುಬ್ಬಳ್ಳಿ
    Share. Facebook Twitter Pinterest LinkedIn Tumblr Email WhatsApp
    Previous Articleಬೇಸಿಗೆಗೆ ಇಂಧನ ಮಂತ್ರಿ ಜಾರ್ಜ್ ಪ್ಲಾನ್ ಗೊತ್ತಾ
    Next Article ಕೊನೆಗೂ ಪತ್ತೆಯಾಯಿತು ಕದ್ದ ಚಿನ್ನ
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    June 23, 2025

    5 Comments

    1. wtidc on June 4, 2025 8:36 am

      how to get cheap clomiphene pill can you buy clomid online order generic clomid for sale where buy cheap clomid without prescription can i order generic clomiphene online where buy cheap clomid price clomid price uk

      Reply
    2. cialis tadalafil tablets on June 9, 2025 5:43 pm

      Facts blog you be undergoing here.. It’s hard to find elevated calibre script like yours these days. I honestly comprehend individuals like you! Take vigilance!!

      Reply
    3. flagyl and parasites on June 11, 2025 11:58 am

      I am in fact thrilled to gleam at this blog posts which consists of tons of profitable facts, thanks representing providing such data.

      Reply
    4. qh7tc on June 18, 2025 9:47 pm

      buy inderal 10mg without prescription – clopidogrel 75mg price buy methotrexate 10mg

      Reply
    5. t3he7 on June 21, 2025 7:08 pm

      purchase amoxicillin online cheap – order ipratropium sale combivent 100mcg without prescription

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • klining_kfEt on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • pechat_na_futbolkah_xpSt on ಭಾರತೀಯ ನೌಕಾಪಡೆ ಗೆ ಭೀಮ ಬಲ
    • TerrellOrire on ಬೆಂಗಳೂರಿನ ಎಲ್ಲಾ ಹೋಟೆಲ್, ಬಾರ್ ಗಳಲ್ಲಿ ಸಿಸಿ ಕ್ಯಾಮರಾ ಕಡ್ಡಾಯ | Bangalore News
    Latest Kannada News

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    June 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮುರುಡೇಶ್ವರಕ್ಕೆ_ ಹೋಗ್ತಿದ್ದೀರಾ ಜೀನ್ಸ್ ಹಾಕ್ಲೇಬೇಡಿ! #murudeshwar #culturedress #karnataka #rules #shiva
    Subscribe