Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅತಿಯಾದ ವೇಗದಲ್ಲಿ ಕಾರು ಚಲಾಯಿಸಿದರೆ ಅಷ್ಟೇ..
    Trending

    ಅತಿಯಾದ ವೇಗದಲ್ಲಿ ಕಾರು ಚಲಾಯಿಸಿದರೆ ಅಷ್ಟೇ..

    vartha chakraBy vartha chakraAugust 2, 202436 Comments4 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಆ.1-

    ಹೆಚ್ಚುತ್ತಿರುವ ಅಪಘಾತ ಪ್ರಕರಣಗಳಿಗೆ ಕಡಿವಾಣ ಹಾಕಲು ಮುಂದಾಗಿರುವ ಸಂಚಾರಿ ಪೊಲೀಸರು ಇದೀಗ ವಾಹನಗಳ ವೇಗ ಮಿತಿಯ ಬಗ್ಗೆ ಗಮನ ಹರಿಸಿದ್ದಾರೆ. ಅತಿಯಾದ ವೇಗದಿಂದ ವಾಹನ ಚಲಾಯಿಸುವುದು ಅಪಘಾತಗಳಿಗೆ ಕಾರಣ ಎಂಬ ವರದಿಗಳ ಹಿನ್ನೆಲೆಯಲ್ಲಿ ವಾಹನಗಳ ವೇಗಮಿತಿ ಗಂಟಗೆ 130 ಕಿ‌.ಮೀ.ಗೆ ಮಿತಿಗೊಳಿಸಿದ್ದಾರೆ.

    ಇನ್ನು ಮುಂದೆ ಗಂಟೆಗೆ 130 ಕಿ.ಮೀ.ಗಿಂತ ವೇಗವಾಗಿ ಸಂಚರಿಸುವ ಎಲ್ಲಾ ವಿಧದ ವಾಹನ ಚಾಲನೆಗೆ ದಂಡ ಜೊತೆಗೆ ವಾಹನ ಚಾಲಕರ ವಿರುದ್ಧ ಎಫ್ಐಆರ್ ದಾಖಲಿಸಲಾಗುತ್ತದೆ.

    ವಾಹನಗಳ ವೇಗ ಮಿತಿಯನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು ಈ ಕ್ರಮ ಕೈಗೊಳ್ಳಲಾಗುತ್ತಿದೆ.ಇನ್ನು ಮುಂದೆ ರಾಜ್ಯಾದ್ಯಂತ ಗಂಟೆಗೆ 130 ಕಿ.ಮೀ ವೇಗದಲ್ಲಿ ವಾಹನ ಚಲಾಯಿಸುವ ವಾಹನ ಚಾಲಕರ ವಿರುದ್ಧ ಭಾರತೀಯ ನ್ಯಾಯ ಸಂಹಿತೆ – 281 (ಅತಿವೇಗ ಹಾಗೂ ನಿರ್ಲಕ್ಷ್ಯತನದಿಂದ ವಾಹನ ಚಾಲನೆ) ಆರೋಪದಡಿ ಎಫ್ಐಆರ್ ದಾಖಲಿಸಲಿದ್ದಾರೆ.

    ಕಳೆದ 2022ರಲ್ಲಿ ರಾಜ್ಯದಲ್ಲಿ ಸಂಭವಿಸಿದ್ದ 90 ಪ್ರತಿಶತ ಗಂಭೀರ ಅಪಘಾತ ಪ್ರಕರಣಗಳಿಗೆ ಅತಿವೇಗದ ವಾಹನ ಚಾಲನೆ ಕಾರಣ ಎಂಬ ಅಂಶ ಬಯಲಾಗಿತ್ತು. ಅಲ್ಲದೆ ಇತ್ತೀಚೆಗೆ ಬೆಂಗಳೂರಿನ ನೈಸ್ ರಸ್ತೆಯಲ್ಲಿ ಸಂಭವಿಸಿದ್ದ ಅಪಘಾತದಲ್ಲಿ ಕಾರಿನಲ್ಲಿದ್ದ ಚಾಲಕ ಸಹಿತ ಮೂವರು ಸಾವನ್ನಪ್ಪಿದ್ದರು.

    ಇದಕ್ಕೆ ಕಾರಿನ ಚಾಲಕ ಗಂಟೆಗೆ 160 ಕಿ.ಮೀ ವೇಗದಲ್ಲಿ ಕಾರು ಚಲಾಯಿಸಿರುವುದರಿಂದ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿರುವುದು ಕಂಡು ಬಂದಿತ್ತು.

    ಹೀಗಾಗಿ ಇನ್ನು ಮುಂದೆ ವೇಗ ಮಿತಿಯ ನಿಯಮ ಉಲ್ಲಂಘಿಸುವವರಿಗೆ 1 ಸಾವಿರ ರೂ. ದಂಡ ಅಥವಾ 6 ತಿಂಗಳವರೆಗೆ ಸಜೆ ಅಥವಾ ಎರಡನ್ನೂ ವಿಧಿಸಬಹುದಾಗಿದೆ ಎಂದು ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ(ಎಡಿಜಿಪಿ) ಅಲೋಕ್ ಕುಮಾರ್ ತಿಳಿಸಿದ್ದಾರೆ.

    ರಾಜ್ಯದಲ್ಲಿ ಬಹುತೇಕ ಅಪಘಾತ ಪ್ರಕರಣಗಳಿಗೆ ವಾಹನಗಳ ವೇಗ ಕಾರಣವಾಗುತ್ತಿರುವುದರಿಂದ ಈ ನಿರ್ಧಾರಕ್ಕೆ ಬರಲಾಗಿದೆ. ಸಾಮಾನ್ಯವಾಗಿ ಯಾವುದೇ ವಾಹನದ ವೇಗ ಗಂಟೆಗೆ 120 ಕಿ.ಮೀ ಮೀರಿದ ಬಳಿಕ ಅಪಾಯಕಾರಿಯಾಗಬಹುದು. ರಾಜ್ಯದಲ್ಲಿ ಈ ನಿಯಮ ಉಲ್ಲಂಘನೆ ಆಗುತ್ತಿರುವುದರಿಂದ ಆಗಸ್ಟ್ 1 ರಿಂದ ವೇಗ ಮಿತಿ ಮೀರುವ ಎಲ್ಲಾ ವಿಧದ ವಾಹನಗಳ ಚಾಲಕ/ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲು ನಿರ್ಧರಿಸಲಾಗಿದೆ ಎಂದರು.

    ಈಗಾಗಲೇ ನಗರ ಹಾಗೂ ಜಿಲ್ಲೆಗಳ ಪೊಲೀಸ್ ಸಿಬ್ಬಂದಿಗಳಿಗೆ ಈ ಬಗ್ಗೆ ಸೂಚಿಸಲಾಗಿದೆ. ಅದರನ್ವಯ ವೇಗದ ಮಿತಿ ಮೀರುವವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗುತ್ತದೆ. ಮೊದಲ ಬಾರಿಗೆ ಪ್ರಕರಣ ದಾಖಲಿಸಿಕೊಂಡು ದಂಡ ವಿಧಿಸಲಾಗುತ್ತದೆ. ಎರಡು ಅಥವಾ ಮೂರಕ್ಕಿಂತಲೂ ಹೆಚ್ಚು ಬಾರಿ ನಿಯಮ ಉಲ್ಲಂಘನೆ ಪುನರಾವರ್ತನೆಯಾದರೆ ನ್ಯಾಯಾಂಗ ಬಂಧನವಾಗುವ ಸಾಧ್ಯತೆಯೂ ಇರಲಿದೆ” ಎಂದು ವಿವರಿಸಿದರು.

    ಸವಾಲುಗಳೇನು:

    ನೂತನ ನಿಯಮ ಅನುಷ್ಠಾನಕ್ಕೆ ಇರುವ ಕೆಲ ಸವಾಲುಗಳ ಕುರಿತು ಇದೇ ಸಂದರ್ಭದಲ್ಲಿ ಪ್ರತಿಕ್ರಿಯಿಸಿದ ಅಲೋಕ್ ಕುಮಾರ್, ”ಬೆಂಗಳೂರು – ಮೈಸೂರು ರಸ್ತೆ, ಏರ್‌ಪೋರ್ಟ್ ರಸ್ತೆ ಸೇರಿದಂತೆ ಕೆಲವು ರಸ್ತೆಗಳಲ್ಲಿ ರಾತ್ರಿ ವೇಳೆ ವೇಗ ಮಿತಿ ಮೀರುವವರ ವಿರುದ್ಧ ಅತ್ಯಾಧುನಿಕ ಕ್ಯಾಮರಾಗಳ ಸಹಾಯದಿಂದ ಪ್ರಕರಣ ದಾಖಲಿಸಿಕೊಳ್ಳಬಹುದು ಎಂದರು.

    ಅತಿಯಾದ ವೇಗದಲ್ಲಿ ಕಾರು ಚಲಾಯಿಸಿದರೆ ಅಷ್ಟೇ..

     

    ಬೆಂಗಳೂರು,ಆ.1-
    ಹೆಚ್ಚುತ್ತಿರುವ ಅಪಘಾತ ಪ್ರಕರಣಗಳಿಗೆ ಕಡಿವಾಣ ಹಾಕಲು ಮುಂದಾಗಿರುವ ಸಂಚಾರಿ ಪೊಲೀಸರು ಇದೀಗ ವಾಹನಗಳ ವೇಗ ಮಿತಿಯ ಬಗ್ಗೆ ಗಮನ ಹರಿಸಿದ್ದಾರೆ. ಅತಿಯಾದ ವೇಗದಿಂದ ವಾಹನ ಚಲಾಯಿಸುವುದು ಅಪಘಾತಗಳಿಗೆ ಕಾರಣ ಎಂಬ ವರದಿಗಳ ಹಿನ್ನೆಲೆಯಲ್ಲಿ ವಾಹನಗಳ ವೇಗಮಿತಿ ಗಂಟಗೆ 130 ಕಿ‌.ಮೀ.ಗೆ ಮಿತಿಗೊಳಿಸಿದ್ದಾರೆ.
    ಇನ್ನು ಮುಂದೆ ಗಂಟೆಗೆ 130 ಕಿ.ಮೀ.ಗಿಂತ ವೇಗವಾಗಿ ಸಂಚರಿಸುವ ಎಲ್ಲಾ ವಿಧದ ವಾಹನ ಚಾಲನೆಗೆ ದಂಡ ಜೊತೆಗೆ ವಾಹನ ಚಾಲಕರ ವಿರುದ್ಧ ಎಫ್ಐಆರ್ ದಾಖಲಿಸಲಾಗುತ್ತದೆ.
    ವಾಹನಗಳ ವೇಗ ಮಿತಿಯನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು ಈ ಕ್ರಮ ಕೈಗೊಳ್ಳಲಾಗುತ್ತಿದೆ.ಇನ್ನು ಮುಂದೆ ರಾಜ್ಯಾದ್ಯಂತ ಗಂಟೆಗೆ 130 ಕಿ.ಮೀ ವೇಗದಲ್ಲಿ ವಾಹನ ಚಲಾಯಿಸುವ ವಾಹನ ಚಾಲಕರ ವಿರುದ್ಧ ಭಾರತೀಯ ನ್ಯಾಯ ಸಂಹಿತೆ – 281 (ಅತಿವೇಗ ಹಾಗೂ ನಿರ್ಲಕ್ಷ್ಯತನದಿಂದ ವಾಹನ ಚಾಲನೆ) ಆರೋಪದಡಿ ಎಫ್ಐಆರ್ ದಾಖಲಿಸಲಿದ್ದಾರೆ.
    ಕಳೆದ 2022ರಲ್ಲಿ ರಾಜ್ಯದಲ್ಲಿ ಸಂಭವಿಸಿದ್ದ 90 ಪ್ರತಿಶತ ಗಂಭೀರ ಅಪಘಾತ ಪ್ರಕರಣಗಳಿಗೆ ಅತಿವೇಗದ ವಾಹನ ಚಾಲನೆ ಕಾರಣ ಎಂಬ ಅಂಶ ಬಯಲಾಗಿತ್ತು. ಅಲ್ಲದೆ ಇತ್ತೀಚೆಗೆ ಬೆಂಗಳೂರಿನ ನೈಸ್ ರಸ್ತೆಯಲ್ಲಿ ಸಂಭವಿಸಿದ್ದ ಅಪಘಾತದಲ್ಲಿ ಕಾರಿನಲ್ಲಿದ್ದ ಚಾಲಕ ಸಹಿತ ಮೂವರು ಸಾವನ್ನಪ್ಪಿದ್ದರು.
    ಇದಕ್ಕೆ ಕಾರಿನ ಚಾಲಕ ಗಂಟೆಗೆ 160 ಕಿ.ಮೀ ವೇಗದಲ್ಲಿ ಕಾರು ಚಲಾಯಿಸಿರುವುದರಿಂದ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿರುವುದು ಕಂಡು ಬಂದಿತ್ತು.
    ಹೀಗಾಗಿ ಇನ್ನು ಮುಂದೆ ವೇಗ ಮಿತಿಯ ನಿಯಮ ಉಲ್ಲಂಘಿಸುವವರಿಗೆ 1 ಸಾವಿರ ರೂ. ದಂಡ ಅಥವಾ 6 ತಿಂಗಳವರೆಗೆ ಸಜೆ ಅಥವಾ ಎರಡನ್ನೂ ವಿಧಿಸಬಹುದಾಗಿದೆ ಎಂದು ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ(ಎಡಿಜಿಪಿ) ಅಲೋಕ್ ಕುಮಾರ್ ತಿಳಿಸಿದ್ದಾರೆ.
    ರಾಜ್ಯದಲ್ಲಿ ಬಹುತೇಕ ಅಪಘಾತ ಪ್ರಕರಣಗಳಿಗೆ ವಾಹನಗಳ ವೇಗ ಕಾರಣವಾಗುತ್ತಿರುವುದರಿಂದ ಈ ನಿರ್ಧಾರಕ್ಕೆ ಬರಲಾಗಿದೆ. ಸಾಮಾನ್ಯವಾಗಿ ಯಾವುದೇ ವಾಹನದ ವೇಗ ಗಂಟೆಗೆ 120 ಕಿ.ಮೀ ಮೀರಿದ ಬಳಿಕ ಅಪಾಯಕಾರಿಯಾಗಬಹುದು. ರಾಜ್ಯದಲ್ಲಿ ಈ ನಿಯಮ ಉಲ್ಲಂಘನೆ ಆಗುತ್ತಿರುವುದರಿಂದ ಆಗಸ್ಟ್ 1 ರಿಂದ ವೇಗ ಮಿತಿ ಮೀರುವ ಎಲ್ಲಾ ವಿಧದ ವಾಹನಗಳ ಚಾಲಕ/ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲು ನಿರ್ಧರಿಸಲಾಗಿದೆ ಎಂದರು.
    ಈಗಾಗಲೇ ನಗರ ಹಾಗೂ ಜಿಲ್ಲೆಗಳ ಪೊಲೀಸ್ ಸಿಬ್ಬಂದಿಗಳಿಗೆ ಈ ಬಗ್ಗೆ ಸೂಚಿಸಲಾಗಿದೆ. ಅದರನ್ವಯ ವೇಗದ ಮಿತಿ ಮೀರುವವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗುತ್ತದೆ. ಮೊದಲ ಬಾರಿಗೆ ಪ್ರಕರಣ ದಾಖಲಿಸಿಕೊಂಡು ದಂಡ ವಿಧಿಸಲಾಗುತ್ತದೆ. ಎರಡು ಅಥವಾ ಮೂರಕ್ಕಿಂತಲೂ ಹೆಚ್ಚು ಬಾರಿ ನಿಯಮ ಉಲ್ಲಂಘನೆ ಪುನರಾವರ್ತನೆಯಾದರೆ ನ್ಯಾಯಾಂಗ ಬಂಧನವಾಗುವ ಸಾಧ್ಯತೆಯೂ ಇರಲಿದೆ” ಎಂದು ವಿವರಿಸಿದರು.
    ಸವಾಲುಗಳೇನು:
    ನೂತನ ನಿಯಮ ಅನುಷ್ಠಾನಕ್ಕೆ ಇರುವ ಕೆಲ ಸವಾಲುಗಳ ಕುರಿತು ಇದೇ ಸಂದರ್ಭದಲ್ಲಿ ಪ್ರತಿಕ್ರಿಯಿಸಿದ ಅಲೋಕ್ ಕುಮಾರ್, ”ಬೆಂಗಳೂರು – ಮೈಸೂರು ರಸ್ತೆ, ಏರ್‌ಪೋರ್ಟ್ ರಸ್ತೆ ಸೇರಿದಂತೆ ಕೆಲವು ರಸ್ತೆಗಳಲ್ಲಿ ರಾತ್ರಿ ವೇಳೆ ವೇಗ ಮಿತಿ ಮೀರುವವರ ವಿರುದ್ಧ ಅತ್ಯಾಧುನಿಕ ಕ್ಯಾಮರಾಗಳ ಸಹಾಯದಿಂದ ಪ್ರಕರಣ ದಾಖಲಿಸಿಕೊಳ್ಳಬಹುದು ಎಂದರು.
    ಇನ್ನೂ ಕೆಲವು ರಾಜ್ಯ ಹಾಗೂ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಪೂರ್ಣವಾಗಿ ಕ್ಯಾಮೆರಾಗಳ ವ್ಯವಸ್ಥೆ ಇಲ್ಲ. ಅಂಥಹ ರಸ್ತೆಗಳಲ್ಲಿ ಹಗಲಿನಲ್ಲಿ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸುವ ಮೂಲಕ ವೇಗ ಮಿತಿ ಮೀರುವವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಬಹುದು. ಅದೇ ರಾತ್ರಿ ಸಂದರ್ಭದಲ್ಲಿ ಸಿಬ್ಬಂದಿಗಳನ್ನು ನಿಯೋಜಿಸುವುದೂ ಸಹ ಕಷ್ಟ ಸಾಧ್ಯವಾಗುವುದರಿಂದ ಸ್ವಲ್ಪ ಸವಾಲು ಎನಿಸಬಹುದು‌. ಆದರೂ ಸಹ ಸಾಧ್ಯವಾದಷ್ಟು ವಾಹನಗಳ ವೇಗಕ್ಕೆ ಕಡಿವಾಣ ಹಾಕಲು ಪೊಲೀಸರ ಪ್ರಯತ್ನ ನಿರಂತರವಾಗಿರಲಿದೆ” ಎಂದು ತಿಳಿಸಿದರು.

    ಇನ್ನೂ ಕೆಲವು ರಾಜ್ಯ ಹಾಗೂ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಪೂರ್ಣವಾಗಿ ಕ್ಯಾಮೆರಾಗಳ ವ್ಯವಸ್ಥೆ ಇಲ್ಲ. ಅಂಥಹ ರಸ್ತೆಗಳಲ್ಲಿ ಹಗಲಿನಲ್ಲಿ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸುವ ಮೂಲಕ ವೇಗ ಮಿತಿ ಮೀರುವವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಬಹುದು. ಅದೇ ರಾತ್ರಿ ಸಂದರ್ಭದಲ್ಲಿ ಸಿಬ್ಬಂದಿಗಳನ್ನು ನಿಯೋಜಿಸುವುದೂ ಸಹ ಕಷ್ಟ ಸಾಧ್ಯವಾಗುವುದರಿಂದ ಸ್ವಲ್ಪ ಸವಾಲು ಎನಿಸಬಹುದು‌. ಆದರೂ ಸಹ ಸಾಧ್ಯವಾದಷ್ಟು ವಾಹನಗಳ ವೇಗಕ್ಕೆ ಕಡಿವಾಣ ಹಾಕಲು ಪೊಲೀಸರ ಪ್ರಯತ್ನ ನಿರಂತರವಾಗಿರಲಿದೆ” ಎಂದು ತಿಳಿಸಿದರು.

    Bangalore Congress Government Karnataka News Politics Trending Varthachakra ಅಪಘಾತ ಕಾಂಗ್ರೆಸ್ ಕಾನೂನು ಕಾರು Election ನಿಯಮ ಉಲ್ಲಂಘನೆ ನ್ಯಾಯ ಮೈಸೂರು ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleವಿಜಯೇಂದ್ರ ಕಿವಿ ಹಿಂಡಿದ ಅಮಿತ್ ಶಾ.
    Next Article ರಾಜ್ಯದಲ್ಲಿ ಇನ್ನೂ 6ದಿನ ಭಾರಿ ಮಳೆ.
    vartha chakra
    • Website

    Related Posts

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    July 23, 2025

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    July 23, 2025

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    July 22, 2025

    36 Comments

    1. Kodirovanie ot alkogolizma v Almati _ydpt on September 20, 2024 2:18 am

      Кодирование от алкоголизма Алматы Кодирование от алкоголизма Алматы .

      Reply
    2. eskort v moskve_lnOl on October 3, 2024 11:34 am

      проститутки в москве проститутки в москве .

      Reply
    3. lechenie alkogolizma sevastopol_cioa on October 5, 2024 10:42 am

      центр лечения алкоголизма [url=xn—–7kcablenaafvie2ajgchok2abjaz3cd3a1k2h.xn--p1ai]центр лечения алкоголизма[/url] .

      Reply
    4. 5kh2l on June 3, 2025 4:58 pm

      clomid cost australia cost of cheap clomiphene without insurance can you get clomiphene online where to buy clomid no prescription how to buy generic clomid without prescription can i buy cheap clomid without dr prescription where to buy generic clomid without dr prescription

      Reply
    5. shkaf v parking_rfpi on June 9, 2025 1:45 am

      шкаф на парковку купить https://www.shkaf-parking-3.ru .

      Reply
    6. cheapest genuine cialis on June 9, 2025 7:55 am

      More articles like this would make the blogosphere richer.

      Reply
    7. can i take cipro and flagyl together on June 11, 2025 2:09 am

      With thanks. Loads of erudition!

      Reply
    8. k2l16 on June 18, 2025 10:01 am

      order inderal 20mg without prescription – buy clopidogrel 75mg without prescription buy methotrexate without prescription

      Reply
    9. HaroldGam on June 19, 2025 10:14 pm

      ¡Hola, aventureros de la suerte !
      Casino online extranjero para jugar desde cualquier paГ­s – п»їhttps://casinoextranjero.es/ п»їcasinos online extranjeros
      ¡Que vivas rondas emocionantes !

      Reply
    10. h9om0 on June 21, 2025 7:40 am

      amoxil drug – buy generic valsartan 80mg purchase ipratropium generic

      Reply
    11. dokju on June 23, 2025 10:51 am

      how to buy zithromax – buy tindamax 500mg pills buy bystolic 20mg for sale

      Reply
    12. zsxnt on June 25, 2025 10:52 am

      buy clavulanate cheap – atbioinfo ampicillin medication

      Reply
    13. novosti dnya_tfEl on June 26, 2025 6:16 am

      Народные приметы https://www.inforigin.ru .

      Reply
    14. novosti dnya_sdMt on June 26, 2025 6:45 am

      новости дня http://istoriamashin.ru .

      Reply
    15. st1lq on June 28, 2025 1:45 pm

      cost warfarin – https://coumamide.com/ buy losartan online

      Reply
    16. dragon slots_ghPa on June 28, 2025 9:05 pm

      dragon link slots online real money dragon link slots online real money .

      Reply
    17. fwued on June 30, 2025 11:02 am

      meloxicam 15mg oral – https://moboxsin.com/ oral meloxicam 15mg

      Reply
    18. asm3i on July 2, 2025 9:00 am

      prednisone for sale – aprep lson prednisone pills

      Reply
    19. jk819 on July 3, 2025 12:16 pm

      buy erectile dysfunction drugs – https://fastedtotake.com/ buy ed meds

      Reply
    20. mostbet_hkEi on July 7, 2025 7:10 am

      mostbet esports mərclər http://www.mostbet3041.ru

      Reply
    21. kypit aifon_bcKn on July 8, 2025 8:49 pm

      где купить айфон спб kupit-ajfon-cs.ru .

      Reply
    22. 8sbhb on July 10, 2025 7:40 pm

      fluconazole 100mg canada – click forcan online buy

      Reply
    23. 70s5j on July 12, 2025 7:44 am

      buy cenforce pill – cenforce 100mg us cenforce 100mg cost

      Reply
    24. Kypit parketnyu dosky_diMi on July 12, 2025 7:30 pm

      паркетная доска эста паркет купить в Москве https://parketnay-doska2.ru .

      Reply
    25. university of reading blackboard on July 13, 2025 3:47 am

      Photonic Universe supplies solar power solutions, unrelated to benefits.

      Here is my blog post :: university of reading blackboard

      Reply
    26. 2da3n on July 13, 2025 5:36 pm

      buy cialis online overnight shipping – https://ciltadgn.com/# cialis from canada

      Reply
    27. Connietaups on July 14, 2025 5:11 pm

      cheap zantac 300mg – zantac 150mg cheap zantac 300mg uk

      Reply
    28. zj2tk on July 15, 2025 8:24 pm

      buy cialis canada – cialis 50mg where to buy cialis in canada

      Reply
    29. Connietaups on July 16, 2025 11:22 pm

      More articles like this would remedy the blogosphere richer. propecia precio espaГ±a

      Reply
    30. 1win_xvOa on July 17, 2025 7:47 am

      1win partner https://www.1win3048.com

      Reply
    31. jcp14 on July 18, 2025 12:48 am

      buy priligy viagra online – strong vpls buy viagra tablets uk

      Reply
    32. Connietaups on July 19, 2025 8:15 pm

      The thoroughness in this section is noteworthy. https://ursxdol.com/furosemide-diuretic/

      Reply
    33. e1hxy on July 20, 2025 2:42 am

      Proof blog you procure here.. It’s obdurate to find great quality script like yours these days. I really recognize individuals like you! Withstand care!! buy neurontin without a prescription

      Reply
    34. 174q3 on July 22, 2025 6:29 pm

      This is a topic which is in to my fundamentals… Numberless thanks! Exactly where can I notice the connection details due to the fact that questions? https://prohnrg.com/product/acyclovir-pills/

      Reply
    35. 1win_trmr on July 23, 2025 8:33 am

      1win պաշտոնական https://1win3073.ru

      Reply
    36. Kypit KvarcVinil_hbEi on July 23, 2025 9:59 pm

      Виниловые полы http://www.napolnaya-probka1.ru/ .

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    ರೌಡಿ ಬಿಕ್ಲು ಶಿವ ಹತ್ಯೆ – ಬೈರತಿ ಬಸವರಾಜ್ ಗೆ ಸಂಕಷ್ಟ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • rh9iv on ವಿಧಾನಸಭೆಯಲ್ಲಿ ಇನ್ನು ತಂದೆ-ಮಕ್ಕಳ ದರ್ಬಾರ್
    • 1fsez on ಬಿಟ್ ಕಾಯಿನ್‌ ಹಗರಣ ತನಿಖೆಗೆ ಹಲವು ವಿಘ್ನ | Bitcoin
    • womansbeautyclub-818 on ಶಿವಕುಮಾರ್ ಅವರನ್ನು ಕಟ್ಟಿಹಾಕುವ ಪ್ಲಾನ್ ಹೇಗಿದೆ ಗೊತ್ತಾ | DK Shivakumar
    Latest Kannada News

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    July 23, 2025

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    July 23, 2025

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    July 22, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸರೋಜಾದೇವಿ, SM ಕೃಷ್ಣ ಮದ್ವೆ ಆಗಲಿಲ್ಲವೇಕೆ
    Subscribe