Archives
    • April 2026
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅತಿವೇಗವಾಗಿ ಕಾರು ಓಡಿಸಿದರೆ ಏನಾಗುತ್ತೆ ಗೊತ್ತಾ.
    Trending

    ಅತಿವೇಗವಾಗಿ ಕಾರು ಓಡಿಸಿದರೆ ಏನಾಗುತ್ತೆ ಗೊತ್ತಾ.

    vartha chakraBy vartha chakraJuly 29, 202411 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜು.27-ರಾಜ್ಯಾದ್ಯಂತ ಗಂಟೆಗೆ 130 ಕಿ.ಮೀ ವೇಗಕ್ಕಿಂತ ಹೆಚ್ಚು ವೇಗದಲ್ಲಿ ವಾಹನ ಚಲಾಯಿಸಿದರೆ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ಸಂಚಾರ ಹಾಗೂ ರಸ್ತೆ ಸುರಕ್ಷತೆ ಹೆಚ್ಚುವರಿ ಪೊಲೀಸ್ ಮಹಾ‌ನಿರ್ದೇಶಕ ( ಎಡಿಜಿಪಿ) ಅಲೋಕ್ ಕುಮಾರ್ ಅವರು ಎಚ್ಚರಿಕೆ ನೀಡಿದ್ದಾರೆ.
    ಇಲ್ಲಿಯವರೆಗೆ ನಿಗದಿ ಪಡಿಸಿದ ವೇಗಕ್ಕಿಂತ ಹೆಚ್ಚಿನ ವೇಗದಲ್ಲಿ ವಾಹನ ಚಲಾಯಿಸಿದರೆ ಕೇವಲ ದಂಡ ವಿಧಿಸಲಾಗುತ್ತಿತ್ತು. ಆದರೆ ಆಗಸ್ಟ್‌ 1 ರಿಂದ ದಂಡದ ಜೊತೆ ಪ್ರಕರಣ ಸಹ ದಾಖಲಿಸಲಾಗುವುದು ಎಂದು ಅಲೋಕ್‌ ಕುಮಾರ್‌ ಎಕ್ಸ್‌ನಲ್ಲಿ ತಿಳಿಸಿದ್ದಾರೆ.
    ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಭಾರೀ ಸಂಖ್ಯೆಯಲ್ಲಿ ಅಪಘಾತವಾಗುತ್ತಿರುವ ಹಿನ್ನೆಲೆಯಲ್ಲಿ ಈಗ ವೇಗದ ಮಿತಿಯನ್ನು ವಿಧಿಸಲಾಗಿದೆ. ಗರಿಷ್ಠ ಗಂಟೆಗೆ 100 ಕಿ.ಮೀ ವೇಗದಲ್ಲಿ ವಾಹನ ಚಲಾಯಿಸಲು ಅನುಮತಿ ನೀಡಲಾಗಿದೆ. ಗಂಟೆಗೆ 105 ಕಿ.ಮೀ ವೇಗದಲ್ಲಿ ವಾಹನ ಚಲಾಯಿಸಿದರೆ ರಸ್ತೆಯಲ್ಲಿ ಅಳವಡಿಸಿದ ಎಐ ಕ್ಯಾಮೆರಾ ಕ್ಲಿಕ್ಕಿಸಿದ ಫೋಟೋ ಆಧಾರದ ಮೇಲೆ ಮಾಲೀಕರಿಗೆ ದಂಡದ ನೋಟಿಸ್‌ ಕಳುಹಿಸಲಾಗುತ್ತದೆ.
    ಅತಿ ವೇಗವು 90% ಮಾರಣಾಂತಿಕ ಅಪಘಾತಗಳಿಗೆ ಕಾರಣವಾಗುತ್ತದೆ. ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಶುಕ್ರವಾರ 155 ಮಂದಿ ಗಂಟೆಗೆ 130 ಕಿ.ಮೀ.ಗೂ ಹೆಚ್ಚು ವೇಗದಲ್ಲಿ ಸಂಚರಿಸಿದ್ದಾರೆ. ಇನ್ನು ಮುಂದೆ ಆಗಸ್ಟ್‌ 1 ರಿಂದ ಕರ್ನಾಟಕದಲ್ಲಿ 130 ಕಿಮೀಗಿಂತ ಹೆಚ್ಚಿನ ವೇಗದಲ್ಲಿ ಚಾಲನೆ ಮಾಡಿದರೆ ಎಫ್‌ಐಆರ್‌ ದಾಖಲಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
    ಏನಿದು ತಂತ್ರಜ್ಞಾನ:
    ಎಕ್ಸ್‌ಪ್ರೆಸ್‌ವೇಯಲ್ಲಿ ವೇಗ ನಿಯಂತ್ರಣಕ್ಕೆ ಪೊಲೀಸರು ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಮೊರೆ ಹೊಗಿದ್ದು ಎಐ ಕ್ಯಾಮೆರಾ ಅಳವಡಿಕೆ ಮಾಡಿದ್ದಾರೆ.
    ಎಡಿಜಿಪಿ ಅಲೋಕ್ ಕುಮಾರ್ ಆದೇಶದ ಮೇರೆಗೆ ಸ್ವಯಂಚಾಲಿತ ನಂಬರ್ ಪ್ಲೇಟ್ ಗುರುತಿಸುವ ಕ್ಯಾಮೆರಾವನ್ನು ಅಳವಡಿಕೆ ಮಾಡಲಾಗಿದೆ. ವಾಹನದ ನಂಬರ್‌ನಿಂದ ಆರ್‌ಟಿಒ ಸಂಪರ್ಕ ಪಡೆದು ಮೊಬೈಲಿಗೆ ದಂಡ ಪಾವತಿಸುವಂತೆ ನೋಟಿಸ್ ಬರುತ್ತದೆ.
    ಅಪಘಾತ ಇಳಿಕೆ:
    ಎಕ್ಸ್‌ಪ್ರೆಸ್‌ವೇನಲ್ಲಿ ಗರಿಷ್ಠ ವೇಗದ ಮಿತಿಯನ್ನು ಗಂಟೆಗೆ 100 ಕಿ.ಮೀ ನಿಗದಿ ಪಡಿಸಲಾಗಿದೆ. ಅಷ್ಟೇ ಅಲ್ಲದೇ ರೆಡಾರ್ ಗನ್ ಮೂಲಕ ಕಾರ್ಯಾಚರಣೆ ನಡೆಸಲಾಗುತ್ತಿದೆ. ವೇಗ ಮಿತಿ ದಾಟಿದರೆ 1000 ರೂ. ದಂಡ ಹಾಗೂ ಡಿಎಲ್ ರದ್ದುಪಡಿಸುವ ಕಠಿಣ ಕ್ರಮಕ್ಕೆ ಪೊಲೀಸರು ಮುಂದಾಗಿದ್ದಾರೆ. ನಿಯಮ ಉಲ್ಲಂಘನೆಯ ಫೋಟೋ ಹಾಗೂ ನೋಟಿಸ್ ನೀಡಿ ದಂಡ ವಸೂಲಿ ಮಾಡಲಾಗುತ್ತಿದೆ. ಈ ತಂತ್ರಜ್ಞಾನ ಅಳವಡಿಸಿದ ನಂತರ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ ಪ್ರಮಾಣ ಭಾರೀ ಇಳಿಕೆಯಾಗಿದೆ.

    Verbattle
    Verbattle
    Verbattle
    Bangalore Government Karnataka News Politics Trending Varthachakra ಅಪಘಾತ ಕಾರು ತಂತ್ರಜ್ಞಾನ ನಿಯಮ ಉಲ್ಲಂಘನೆ ಮೈಸೂರು
    Share. Facebook Twitter Pinterest LinkedIn Tumblr Email WhatsApp
    Previous Articleಎರಡು ಜಡೆ ಹಾಕಿಲ್ಲ ಅಂದ್ರೆ ಹೀಗಾ ಮಾಡೋದು.?
    Next Article ಮಂತ್ರಿಗಳಿಗೆ DCM ಶಿವಕುಮಾರ್ ಮನವಿ.
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    April 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    April 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    April 5, 2026

    11 Comments

    1. Peterwaide on April 18, 2026 12:05 am

      AccessBridge: AccessBridge Pharmacy – AccessBridge Pharmacy

      Reply
    2. Peterwaide on April 18, 2026 2:50 am

      mexican drug stores: AccessBridge – farmacia mexicana online

      Reply
    3. Peterwaide on April 18, 2026 5:30 am

      AccessBridge Pharmacy: AccessBridge Pharmacy – AccessBridge

      Reply
    4. Thomasticle on April 18, 2026 11:32 am

      pharmacy no prescription required: п»їlegitimate online pharmacies india – pharmacy order online

      Reply
    5. Peterwaide on April 18, 2026 10:08 pm

      overseas online pharmacy: FormuLine Pharmacy – worldwide pharmacy online

      Reply
    6. Thomasticle on April 18, 2026 10:21 pm

      AccessBridge Pharmacy: AccessBridge Pharmacy – AccessBridge

      Reply
    7. Peterwaide on April 19, 2026 2:18 am

      best mexican online pharmacy: mexico medication – AccessBridge Pharmacy

      Reply
    8. Peterwaide on April 19, 2026 10:36 am

      top-rated online pharmacies: Online medicine order – safe online pharmacies

      Reply
    9. Thomasticle on April 19, 2026 5:34 pm

      AccessBridge Pharmacy: AccessBridge Pharmacy – AccessBridge Pharmacy

      Reply
    10. Thomasticle on April 19, 2026 11:20 pm

      canadian pharmacy review: SteadyMeds – canadian drug pharmacy

      Reply
    11. Thomasticle on April 20, 2026 5:05 am

      buy drugs online: indian pharmacy online – secure medical online pharmacy

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Peterwaide on ಸಿದ್ದರಾಮಯ್ಯ ರಾಜೀನಾಮೆ ಕೊಡಲ್ಲ.
    • Peterwaide on ಪ್ರಿಯಾಂಕಾ ಗಾಂಧಿಗೆ ಪಟ್ಟ ಕಟ್ಟಲು ಸಕಾಲ
    • Thomasticle on ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಲು ಬಿಡುವುದಿಲ್ಲ: ಡಿ.ಕೆ. ಶಿವಕುಮಾರ್
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    April 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    April 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    April 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.