Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅಧಿಕಾರ ತ್ಯಾಗದ ಡಿಸಿಎಂ ಹೇಳಿಕೆ ಹುಟ್ಟು ಹಾಕಿದ ಚರ್ಚೆ.
    ರಾಜಕೀಯ

    ಅಧಿಕಾರ ತ್ಯಾಗದ ಡಿಸಿಎಂ ಹೇಳಿಕೆ ಹುಟ್ಟು ಹಾಕಿದ ಚರ್ಚೆ.

    vartha chakraBy vartha chakraNovember 26, 202429 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ನ.26-
    ಉಪಚುನಾವಣೆಯ ಗೆಲುವಿನ ಆತ್ಮವಿಶ್ವಾಸದಿಂದ ಬೇಕು ತರುವ ಕಾಂಗ್ರೆಸ್ಸಿನಲ್ಲಿ ಇದೀಗ ಅಧಿಕಾರ ತ್ಯಾಗದ ಕುರಿತು ಉಪಮುಖ್ಯಮಂತ್ರಿ ಹಾಗೂ ಪಕ್ಷದ ಅಧ್ಯಕ್ಷ ಡಿಕೆ ಶಿವಕುಮಾರ್ ನೀಡಿರುವ ಹೇಳಿಕೆ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ.
    ಪಕ್ಷದ ಕಚೇರಿಯಲ್ಲಿ ಏರ್ಪಡಿಸಿದ್ದ ಸಂವಿಧಾನ ದಿನಾಚರಣೆ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಗ್ರಾಮ ಪಂಚಾಯಿತಿ ಅಧ್ಯಕ್ಷರ ಅವಧಿಯನ್ನು ಎರಡೂವರೆ ವರ್ಷ ಮಾಡಲಾಗಿದೆ. ಅದೇ ರೀತಿ ಕೆಲವು ಸಚಿವರಿಗೂ ಸಂದೇಶ ನೀಡಿದ್ದೇವೆ. ಸದ್ಯಕ್ಕೆ ಈ ಬಗ್ಗೆ ಹೆಚ್ಚಿನ ಚರ್ಚೆ ಬೇಡ ಎಂದು ಹೇಳಿದರು.
    ಗ್ರಾಮಪಂಚಾಯಿತಿ ಅಧ್ಯಕ್ಷರನ್ನು ಒಂದು ವರ್ಷದ ಬಳಿಕ ರಾಜೀನಾಮೆ ಕೊಡಿಸಬೇಕಾದರೆ ಸಾಕಷ್ಟು ಸರ್ಕಸ್ ಮಾಡಬೇಕು. ಈಗ ಅವರ ಅಧಿಕಾರವಧಿ ಎರಡೂವರೆ ವರ್ಷ ಆಗಿದೆ. ಸಂಪುಟದ ಸಚಿವರಿಗೂ ಈ ಸಂದೇಶ ನೀಡಲಾಗಿದೆ ಎಂದು ತಿಳಿಸಿದರು.
    ಗ್ರಾಮ ಪಂಚಾಯಿತಿ ಅಧ್ಯಕ್ಷರ ಹುದ್ದೆಯನ್ನೇ ಬಿಟ್ಟುಕೊಡದ ಕಾಲದಲ್ಲಿ ಪ್ರಧಾನಿ ಹುದ್ದೆಯನ್ನು ಸೋನಿಯಾಗಾಂಧಿ ತ್ಯಾಗ ಮಾಡಿದರು. ಮಹಾತಗಾಂಧೀಜಿ, ಇಂದಿರಾಗಾಂಧಿ, ರಾಜೀವ್ ಗಾಂಧಿಯವರು ದೇಶಕ್ಕಾಗಿ ತ್ಯಾಗ ಮಾಡಿದ್ದಾರೆ ಎಂದರು.
    ಸಮಾರಂಭದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಗ್ಗೆ ಹೈಕಮಾಂಡ್ ಸ್ಪಷ್ಟ ಸೂಚನೆ ನೀಡಿದ್ದು ಅದನ್ನು ಯಾರಿಗೆ ತಿಳಿಸಬೇಕು ಅವರಿಗೆ ತಿಳಿಸಿದ್ದೇನೆ ಎಂದು ಹೇಳಿದರು.
    ಸಚಿವ ಸಂಪುಟ ಪುನರ್ ರಚನೆ ವಿಚಾರ ಗೊತ್ತಿಲ್ಲ. ಗೊತ್ತಾದಾಗ ಮಾತನಾಡುತ್ತೇನೆ. ಈ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ನಮ್ಮ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳನ್ನು ಕೇಳಿ” ಎಂದು ತಿಳಿಸಿದರು.
    ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ. ಈ ವಿಚಾರವಾಗಿ ಹೇಳಿಕೆ ನೀಡಿರುವ ಶಾಸಕ ಗವಿಯಪ್ಪ ಅವರಿಗೆ ಕಾಂಗ್ರೆಸ್ ಪಕ್ಷದ ವತಿಯಿಂದ ಶೋಕಾಸ್ ನೋಟೀಸ್ ನೀಡಲಾಗುವುದು” ಎಂದು ತಿಳಿಸಿದರು.

    Verbattle
    Verbattle
    Verbattle
    ಕಾಂಗ್ರೆಸ್ Election Bengaluru ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಕಾರ್ಯಕರ್ತರಿಗೆ ಪತ್ರ ಬರೆದ ವಿಜಯೇಂದ್ರ.
    Next Article IPL 2025: ಐಪಿಎಲ್​ ಅಖಾಡದಲ್ಲಿ 13 ಕನ್ನಡಿಗರು
    vartha chakra
    • Website

    Related Posts

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • RichardLorum on ಉದಯನಿಧಿ ಸ್ಟಾಲಿನ್ ಯಾಕೆ ಹೀಗೆ…? | Udayanidhi Stalin
    • RichardLorum on ಪೇಜಾವರ ಶ್ರೀಗಳ ವಿರುದ್ಧ ಹರಿಪ್ರಸಾದ್ ಗುಡುಗು
    • Victorsap on ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.