Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅಪ್ರಾಪ್ತನಿಗೆ ಇರಿತ, ಬೆಳಗಾವಿ ಉದ್ವಿಗ್ನ
    ಅಪರಾಧ

    ಅಪ್ರಾಪ್ತನಿಗೆ ಇರಿತ, ಬೆಳಗಾವಿ ಉದ್ವಿಗ್ನ

    vartha chakraBy vartha chakraSeptember 27, 2022Updated:October 12, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಳಗಾವಿ,ಸೆ.27- ನಗರದ ಕ್ಯಾಂಪ್ ಪ್ರದೇಶದಲ್ಲಿ ಅಪರಿಚಿತ ದುಷ್ಕರ್ಮಿಗಳು ಬಾಲಕನಿಗೆ ಚಾಕುವಿನಿಂದ ಇರಿದು ಪರಾರಿ ಆಗಿರುವ ಘಟನೆ ನಡೆದಿದ್ದು ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾದ ಹಿನ್ನೆಲೆ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ.
    ನಗರದ ಕ್ಯಾಂಪ್ ಪ್ರದೇಶದ ನಿವಾಸಿ ಫರಾನ್ ಧಾರವಾಡಕರ್(15) ಬೆನ್ನಿಗೆ ಚೂರಿ ಇರಿದು‌ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.
    ತಕ್ಷಣವೇ ಗಾಯಗೊಂಡ ಫರಾನ್​ನನ್ನು ನಗರದ ಬಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ‌ನೀಡಲಾಗುತ್ತಿದೆ. ವಿಷಯ ತಿಳಿದ ಕೂಡಲೇ ಬಿಮ್ಸ್ ಆವರಣದಲ್ಲಿ ಜಮಾವಣೆಗೊಳ್ಳುತ್ತಿದ್ದ ಜನರನ್ನು ಎಪಿಎಂಸಿ ಪೊಲೀಸರು ಚದುರಿಸಿದ್ದಾರೆ.
    ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.ಸ್ಥಳಕ್ಕೆ ಡಿಸಿಪಿ ಸ್ನೇಹಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
    ಹಲ್ಲೆ ವೇಳೆ ಕ್ಯಾಂಪ್‌ ಪ್ರದೇಶದ ಅಪ್ರಾಪ್ತ ಯುಕವ ಗಾಯಗೊಂಡಿದ್ದಾನೆ. ಅಂಬಾ ಭವನ ಹತ್ತಿರ ಬೈಕ್‌ ಮೇಲೆ ಮೂರು ಜನ ಯುವಕರು ಹೋಗುತ್ತಿರುವಾಗ, ಹತ್ತು ಜನ ಯುವಕರ ಗುಂಪು ಬೈಕ್‌ ಸವಾರರನ್ನು ತಡೆದು ಯುವಕನ ಮೇಲೆ ಚೂರಿಯಿಂದ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ. ಫರಾನ್‌ ಧಾರವಾಡಕರ ಜೊತೆ ತೆರಳುತ್ತಿದ್ದ ಇಬ್ಬರು ಯುವಕರು ತಪ್ಪಿಸಿಕೊಂಡು ಮನೆ ತಲುಪಿದ್ದಾರೆ.
    ಹಲ್ಲೆಗೆ ಕಾರಣ ಏನು ತಿಳಿದು ಬಂದಿಲ್ಲ. ಹಲ್ಲೆ ಮಾಡಿವದರು ಯಾರು ಅನ್ನೋದು ಇನ್ನುವರೆಗೆ ಗೊತ್ತಾಗಿಲ್ಲ. ಚೂರಿ ಇರಿತದಿಂದ ಗಂಭೀರವಾಗಿ ಗಾಯಗೊಂಡಿರುವ ಫರಾನ್‌ ಈಗ ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಸುದ್ದಿ ತಿಳಿದು ಜಿಲ್ಲಾಸ್ಪತ್ರೆಗೆ ಪೊಲೀಸ್‌ ಅಧಿಕಾರಿಗಳು ಧಾವಿಸಿ ಘಟನೆ ಮಾಹಿತಿ ಪಡೆದುಕೊಂಡಿದ್ದಾರೆ.
    ಎಪಿಎಂಸಿ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.
    ಕನಕಗಿರಿಯಲ್ಲಿ ಇರಿತ:
    ಕ್ಷುಲ್ಲಕ ಕಾರಣಕ್ಕೆ ಯುವಕನಿಗೆ ಚಾಕು ಇರಿತ: ಬ್ಯಾಂಕ್‌ಗೆ ಹೋಗಿ ಬರುತ್ತೇನೆಂದು ಬೈಕ್‌ ಪಡೆದ ಯುವಕನೊಬ್ಬ ಬೈಕ್‌ ಕೊಟ್ಟನಿಗೆ ಚಾಕು ಹಾಕಿದ ಘಟನೆ ಪಟ್ಟಣದ ಮೇಲುಗಡೆ ಅಗಸಿಯ ಕಲಗಂಬದ ಬಳಿ ಇಂದು ನಡೆದಿದೆ. ರವೀಂದ್ರ ದೋಟಿಹಾಳ ಚಾಕು ಇರಿತಕ್ಕೆ ಒಳಗಾಗಿ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
    ಮುತ್ತು ಹಡಪದ ಎಂಬ ಯುವಕ ಬ್ಯಾಂಕ್‌ನಲ್ಲಿ ಅರ್ಜೆಂಟ್‌ ಕೆಲಸವಿದ್ದು, ಬೇಗ ಮುಗುಸಿಕೊಂಡು ಬರುತ್ತೇನೆ ಬೈಕ್‌ ಕೊಡುವಂತೆ ಕೇಳಿಕೊಂಡಾಗ ಶಾಮಿಯಾನ ಮಾಲೀಕ ರವೀಂದ್ರ ದೋಟಿಹಾಳ ಬೈಕ್‌ ನೀಡಿದ್ದಾಗ ಜಗಳ ನಡೆದಿದೆ.

    ಧಾರವಾಡ ಬೈಕ್
    Share. Facebook Twitter Pinterest LinkedIn Tumblr Email WhatsApp
    Previous Articleಅದ್ದೂರಿ ದಸರಾಗೆ ವೈಭವದ ಚಾಲನೆ
    Next Article PFI ಕಾರ್ಯಕರ್ತರಿಗೆ ಪೊಲೀಸ್ ಗ್ರಿಲ್
    vartha chakra
    • Website

    Related Posts

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    December 22, 2025

    ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ

    December 22, 2025

    ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ. ನಗದು ಬಹುಮಾನ

    December 21, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • rylonnie shtori na plastikovie okna s elektroprivodom_udSn on ರೇಣುಕಾಚಾರ್ಯ ಅವರಿಗೆ ಬೇಸರವಾಗಿದೆಯಂತೆ | MP Renukacharya
    • elektrokarniz kypit_njsl on ರೇಣುಕಾಚಾರ್ಯ ಅವರಿಗೆ ಬೇಸರವಾಗಿದೆಯಂತೆ | MP Renukacharya
    • elektricheskie jaluzi_nvot on ರೇಣುಕಾಚಾರ್ಯ ಅವರಿಗೆ ಬೇಸರವಾಗಿದೆಯಂತೆ | MP Renukacharya
    Latest Kannada News

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    December 22, 2025

    ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ

    December 22, 2025

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    December 22, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್.#varthachakra #mallikarjunkharge #siddaramaiah #dkshivakumar
    Subscribe