Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅಭಿಮಾನಿಗಳಿಗೆ ಶಿವರಾಜ್ ಕುಮಾರ್ ಸಂದೇಶ
    ಸಿನೆಮ

    ಅಭಿಮಾನಿಗಳಿಗೆ ಶಿವರಾಜ್ ಕುಮಾರ್ ಸಂದೇಶ

    vartha chakraBy vartha chakraJanuary 1, 2025Updated:January 1, 20253 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಜ.1-
    ಕನ್ನಡ ಸಿನಿಮಾ ರಂಗದ ಸೆಂಚುರಿ ಸ್ಟಾರ್ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ತಮ್ಮನ್ನು ಕಾಡುತ್ತಿದ್ದ ಕ್ಯಾನ್ಸರ್ ಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಮೇರಿಕಾದಲ್ಲಿ ಶಸ್ತ್ರ ಚಿಕಿತ್ಸೆ ಮಾಡಿಸಿಕೊಂಡು ಗುಣಮುಖರಾಗುತ್ತಿರುವ‌ ಅವರು ಎಲ್ಲರಿಗೂ ಅಭಿನಂದನೆ ಸಲ್ಲಿಸಿದ್ದಾರೆ.
    ಚಿಕಿತ್ಸೆಯ ನಂತರ ಮೊದಲ ಬಾರಿಗೆ ಪತ್ನಿ ಗೀತಾ ಶಿವರಾಜ್ ಕುಮಾರ್ ಅವರೊಂದಿಗೆ ವಿಡಿಯೋ ಸಂದೇಶ ರವಾನಿಸಿದ್ದಾರೆ
    ವಿಡಿಯೋನಲ್ಲಿ ಮೊದಲು ಮಾತನಾಡಿರುವ ಗೀತಾ ಶಿವರಾಜ್ ಕುಮಾರ್ ಅವರು, ಶಿವರಾಜ್ ಕುಮಾರ್ ಅವರ ಆರೋಗ್ಯಕ್ಕಾಗಿ ಪ್ರಾರ್ಥಿಸಿದ ಎಲ್ಲರಿಗೂ ಧನ್ಯವಾದ ಹೇಳಿದ್ದಾರೆ.
    ಶಿವರಾಜ್ ಕುಮಾರ್ ಅವರ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನಡೆದಿದ್ದು, ಎಲ್ಲ ವರದಿಗಳು ನೆಗೆಟಿವ್ ಬಂದಿದೆ. ಫೆತಾಲಜಿ ರಿಪೋರ್ಟ್ ಬರುವವರೆಗೆ ಸ್ವಲ್ಪ ಆತಂಕ ಇತ್ತು, ಆದರೆ ಈಗ ಆ ವರದಿಯೂ ಬಂದಿದ್ದು ಎಲ್ಲವೂ ನೆಗೆಟಿವ್ ಆಗಿವೆ ಎಂದು ತಿಳಿಸಿದ್ದಾರೆ
    ನೀವುಗಳು ಮಾಡಿರುವ ಪ್ರಾರ್ಥನೆ ತೋರಿದ ಪ್ರೀತಿ ಮತ್ತು ಬೆಂಬಲವನ್ನು ಜೀವನ ಇರುವವರೆಗೆ ಮರೆಯುವುದಿಲ್ಲ ಎಂದು ಸ್ಮರಿಸಿದ್ದಾರೆ
    ಬಳಿಕ ಮಾತನಾಡಿದ ಶಿವರಾಜ್ ಕುಮಾರ್ ಎಲ್ಲರಿಗೂ ಹೊಸ ವರ್ಷದ ಶುಭಾಶಯಗಳನ್ನು ಕೋರಿದ್ದಾರೆ ಅನಾರೋಗ್ಯದ ನಡುವೆಯೂ ಯಾವುದೋ ಜೋಶ್ ನಲ್ಲಿ ಶೂಟಿಂಗ್ ನಲ್ಲಿ ಭಾಗವಹಿಸಿಬಿಟ್ಟಿದ್ದೆ ಎಲ್ಲರೂ ಜೊತೆಗೆ ಇದ್ದರು ಕೀಮೋ ಮಾಡಿಸುತ್ತಿರಬೇಕಾದರೆ ‘45′ ಸಿನಿಮಾದ ಫೈಟ್ ಸೀನ್ ನಲ್ಲಿ ಭಾಗವಹಿಸಿದ್ದೆ, ಅದರ ಶ್ರೇಯ ರವಿವರ್ಮಗೆ ಸಲ್ಲಬೇಕು ಎಂದು ಹೇಳಿದ್ದಾರೆ
    ಆದರೆ ಶಸ್ತ್ರಚಿಕಿತ್ಸೆ ದಿನ ಹತ್ತಿರ ಬಂದಂತೆ ತುಸು ಆತಂಕ ಇತ್ತು. ಆದರೆ ಅಭಿಮಾನಿಗಳು, ಗೆಳೆಯರು, ಸಹ ನಟರು, ಬಾಲ್ಯದ ಗೆಳೆಯರು ನೀಡಿದ ಬೆಂಬಲ ಧೈರ್ಯ ತುಂಬಿತು ಇಲ್ಲಿನ ವೈದ್ಯರು, ನರ್ಸ್ ಗಳು ಬಹಳ ಚೆನ್ನಾಗಿ ಕಾಳಜಿ ಮಾಡಿದರು’ ಎಂದು ಪ್ರಶಂಸೆ ವ್ಯಕ್ತಪಡಿಸಿದ್ದಾರೆ
    ಹಲವರ ಹೆಸರು ಹೇಳಿ ಧನ್ಯವಾದಗಳನ್ನು ಹೇಳಿರುವ ಅವರು ಪತ್ನಿ ಗೀತಾ ಬಗ್ಗೆ ನೀಡಿದ ಬೆಂಬಲವನ್ನು ವಿಶೇಷವಾಗಿ ಕೊಂಡಾಡಿದ್ದಾರೆ
    ಕ್ಯಾನ್ಸರ್ ನಿಂದು ಬಳಲುತ್ತಿದ್ದ ಅವರು ಚಿಕಿತ್ಸೆಗಾಗಿ ಕೆಲ ದಿನಗಳ ಹಿಂದೆ ಅಮೆರಿಕಕ್ಕೆ ತೆರಳಿದ್ದರು. ಕೆಲ ದಿನಗಳ ಹಿಂದೆ ಅವರಿಗೆ ಶಸ್ತ್ರಚಿಕಿತ್ಸೆ ಸಹ ನಡೆಯಿತು. ಆ ದಿನ ರಾಜ್ಯದಾದ್ಯಂತ ಅಭಿಮಾನಿಗಳು ಶಿವರಾಜ ಕುಮಾರ್ ಹೆಸರಲ್ಲಿ ವಿಶೇಷ ಪೂಜೆ, ಮೃತ್ಯುಂಜಯ ಹೋಮ, ಅನ್ನಸಂತರ್ಪಣೆಗಳನ್ನು ಮಾಡಿದ್ದರು.

    ಆರೋಗ್ಯ Bengaluru ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleಪ್ರಿಯಾಂಕ ಖರ್ಗೆ ಬೆಂಬಲಕ್ಕೆ ನಿಂತ ಸಿದ್ದರಾಮಯ್ಯ
    Next Article ಸೌತೆ ಕಾಯಿ ತಿನ್ನಿಸಿದ್ದಕ್ಕೆ ಹೀಗಾ ಮಾಡೋದು
    vartha chakra
    • Website

    Related Posts

    ಸತೀಶ್ ಜಾರಕಿಹೊಳಿ ಯಾಕೆ ಹೀಗೆ ಹೇಳಿದರು ?

    June 16, 2025

    ಕೆ.ಗೋಪಾಲಯ್ಯ ನಂಬರ್ ಒನ್ ಶಾಸಕ !

    June 16, 2025

    ಬೈಕ್ ಟ್ಯಾಕ್ಸಿ ಸೇವೆ ನಿಂತು ಹೋಯಿತು !

    June 16, 2025

    3 Comments

    1. 7ac66 on June 7, 2025 1:51 am

      clomiphene rx cost clomid online cost generic clomiphene prices can you buy generic clomiphene pills clomiphene pills at dischem price can you get clomid prices order generic clomid online

      Reply
    2. viagra cialis buy online on June 9, 2025 11:39 pm

      I’ll certainly bring to be familiar with more.

      Reply
    3. does flagyl require a prescription on June 11, 2025 5:56 pm

      The thoroughness in this piece is noteworthy.

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇಸ್ರೇಲ್ ನ ಐರನ್ ಡೋಮ್ ವ್ಯವಸ್ಥೆ ಏನಾಯ್ತು ಗೊತ್ತಾ ?

    ಸತೀಶ್ ಜಾರಕಿಹೊಳಿ ಯಾಕೆ ಹೀಗೆ ಹೇಳಿದರು ?

    ಕೆ.ಗೋಪಾಲಯ್ಯ ನಂಬರ್ ಒನ್ ಶಾಸಕ !

    ಬೈಕ್ ಟ್ಯಾಕ್ಸಿ ಸೇವೆ ನಿಂತು ಹೋಯಿತು !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Wilburhal on ಜನಪ್ರಿಯ ನಟಿ ಮಾಡುತ್ತಿದ್ದ ಘನಂದಾರಿ ಕೆಲಸ ಗೊತ್ತಾ? Aarti Mittal | sex scandal
    • Wilburhal on ಬಂಗಾರ ಕದ್ದರೆ 235 ವರ್ಷ ಜೈಲು .
    • inernetkrdmam on ಅಂತಾರಾಜ್ಯ pistol ಮಾರಾಟ ಜಾಲ ಪತ್ತೆ
    Latest Kannada News

    ಇಸ್ರೇಲ್ ನ ಐರನ್ ಡೋಮ್ ವ್ಯವಸ್ಥೆ ಏನಾಯ್ತು ಗೊತ್ತಾ ?

    June 16, 2025

    ಸತೀಶ್ ಜಾರಕಿಹೊಳಿ ಯಾಕೆ ಹೀಗೆ ಹೇಳಿದರು ?

    June 16, 2025

    ಕೆ.ಗೋಪಾಲಯ್ಯ ನಂಬರ್ ಒನ್ ಶಾಸಕ !

    June 16, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಹೆಣ್ಣುಮಕ್ಕಳನ್ನು ಶಾಲೆಗೆ ಕಳಿಸಿದರೆ 15000! #chandrababunaidu #andrapradesh #govermentschool #sharepost
    Subscribe