Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅರಣ್ಯ ಪ್ರದೇಶ ಹೆಚ್ಚಳಕ್ಕೆ ಕ್ರಮ.
    ಮತ್ತಷ್ಟು

    ಅರಣ್ಯ ಪ್ರದೇಶ ಹೆಚ್ಚಳಕ್ಕೆ ಕ್ರಮ.

    vartha chakraBy vartha chakraOctober 3, 2024Updated:October 3, 202420 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಅ.3:
    ವನ್ಯಜೀವಿಗಳ ಸಂಖ್ಯೆಯಲ್ಲಿನ ಹೆಚ್ಚಳ ಹಾಗೂ ಅರಣ್ಯ ಪ್ರದೇಶ ಕ್ಷೀಣಿಸುತ್ತಿರುವ ಸಂದರ್ಭದಲ್ಲಿ ಕಾಡಿನಂಚಿನ ಜನರು ವನ್ಯಜೀವಿಗಳೊಂದಿಗೆ ಸಹಬಾಳ್ವೆ ನಡೆಸುವುದು ಅನಿವಾರ್ಯ ಮತ್ತು ಇಂದಿನ ಅಗತ್ಯವಾಗಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ.
    ವನ್ಯಜೀವಿ ಸಪ್ತಾಹದ ಅಂಗವಾಗಿ ಏರ್ಪಡಿಸಿದ್ದ ಜಾಗೃತಿ ನಡಿಗೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಪ್ರಕೃತಿ ಮತ್ತು ಪರಿಸರ ಸಮತೋಲನವನ್ನು ಕಾಯ್ದುಕೊಳ್ಳುವಲ್ಲಿ ವನ್ಯಜೀವಿಗಳ ಪಾತ್ರ ಮಹತ್ವದ್ದಾಗಿದೆ. ಕಾಡಿನಲ್ಲಿ ಬೆಳೆಯುವ ಹುಲ್ಲು, ಸೊಪ್ಪನ್ನು ಜಿಂಕೆ, ಕಡವೆ, ಮೊದಲಾದ ಸಸ್ಯಹಾರಿ ಪ್ರಾಣಿಗಳು ತಿನ್ನುತ್ತವೆ, ಈ ಪ್ರಾಣಿಗಳನ್ನು ಚಿರತೆ, ಹುಲಿ, ಕತ್ತೆ ಕಿರುಬ ಮೊದಲಾದ ಪ್ರಾಣಿಗಳು ಬೇಟೆಯಾಡುತ್ತವೆ. ಹೀಗೆ ಪ್ರಕೃತಿ ಸಮತೋಲನ ಕಾಪಾಡುತ್ತವೆ ಎಂದು ಹೇಳಿದರು
    ಭೂಮಿಯಲ್ಲಿ ಹುಟ್ಟಿದ ಪ್ರತಿಯೊಂದು ಜೀವಿಗೂ ನಮ್ಮಂತೆಯೇ ಬದುಕುವ ಹಕ್ಕಿದೆ. ಅದು ವನ್ಯಜೀವಿಯಾಗಿರಲಿ, ಕೀಟ, ಪಕ್ಷಿಯೇ ಆಗಿರಲಿ ಅಥವಾ ಸಸ್ಯ ಸಂಕುಲವೇ ಆಗಿರಲಿ ಎಲ್ಲ ಜೀವಿ, ಸಸ್ಯಗಳಿಗೂ ಬದುಕುವ ಹಕ್ಕಿದೆ. ಆದರೆ ಇಂದು ಹಲವು ವನ್ಯ ಜೀವಿಗಳು ಅಳಿವಿನ ಅಂಚಿನಲ್ಲಿವೆ. ಕೆಲವು ನಶಿಸಿಹೋಗಿವೆ. ಹೀಗಾಗಿ ಜನರಲ್ಲಿ ಅರಣ್ಯದ ಬಗ್ಗೆ ವನ್ಯ ಜೀವಿಗಳ ಬಗ್ಗೆ ಜಾಗೃತಿ ಮೂಡಿಸಲು ವನ್ಯಜೀವಿ ಸಪ್ತಾಹ ವನ್ನು ಆಚರಿಸಲಾಗುತ್ತದೆ ಎಂದರು.
    ನಮ್ಮ ದೇಶವನ್ನಾಳಿದ ಪ್ರಥಮ ಮಹಿಳಾ ಪ್ರಧಾನಮಂತ್ರಿ ಶ್ರೀಮತಿ ಇಂದಿರಾಗಾಂಧೀ ಅವರಿಗೆ ದೂರದರ್ಶಿತ್ವ ಇತ್ತು. ಹೀಗಾಗಿಯೇ ಅವರು ವನ್ಯಜೀವಿ ಸಂರಕ್ಷಣಾ ಕಾಯಿದೆ 1972, ಅರಣ್ಯ ಸಂರಕ್ಷಣಾ ಕಾಯಿದೆ 1980ನ್ನು ಜಾರಿಗೆ ತಂದರು. ಇದರ ಫಲವಾಗಿ ಇಂದಿಗೂ ಅರಣ್ಯ, ವನ್ಯ ಜೀವಿಗಳು ಉಳಿದಿವೆ. ಈ ಎರಡು ಕಾಯಿದೆ ಇಲ್ಲದೆ ಇದ್ದಿದ್ದರೆ ಇಂದು ವನ್ಯ ಮೃಗಗಳನ್ನು ಮತ್ತು ಕಾಡುಗಳನ್ನು ನಾವು ಫೋಟೋದಲ್ಲಿ ನೋಡಬೇಕಾದ ಸ್ಥಿತಿ ಬರುತ್ತಿತ್ತು ಎಂದು ಹೇಳಿದರೆ ಅತಿಶಯೋಕ್ತಿಯಾಗಲಾರದು ಎಂದು ತಿಳಿಸಿದರು
    ಪಶ್ಚಿಮ ಘಟ್ಟ ಹಲವಾರು ಪ್ರಾಣಿ ಪ್ರಭೇದಗಳಿಗೆ ಸುರಕ್ಷಿತ ಆವಾಸ ಸ್ಥಾನವಾಗಿದೆ. ಭಾರತವು ಪ್ರಪಂಚದ ಪ್ರತಿಶತ 7 ಜೀವವೈವಿಧ್ಯತೆಯ ತಾಣಗಳಲ್ಲಿ ಒಂದಾಗಿದೆ. ಇದನ್ನು ಕಾಪಾಡಲು ಜನರಲ್ಲಿ ಜಾಗೃತಿ ಮೂಡಿಸುವುದು ಅತ್ಯಗತ್ಯವಾಗಿದೆ.
    ಭೂಭಾಗದ ಶೇ.33ರಷ್ಟು ಅರಣ್ಯ ಇರಬೇಕು ಆದರೆ, ರಾಜ್ಯದಲ್ಲಿ 22ರಷ್ಟು ಮಾತ್ರ ಹಸಿರು ಹೊದಿಕೆ ಇದೆ. ಜೊತೆಗೆ ನಾನು ಸಚಿವನಾದ ತರುವಾಯ ಹಲವಾರು ವರ್ಷಗಳಿಂದ ಒತ್ತುವರಿ ಮಾಡಲಾಗಿದ್ದ ಸಾವಿರಾರು ಎಕರೆ ಅರಣ್ಯ ಭೂಮಿಯನ್ನು ತೆರವು ಮಾಡಿಸಿದ್ದೇನೆ. ಹೊಸದಾಗಿ 10 ಸಾವಿರ ಎಕರೆ ಭೂಮಿಯನ್ನು ಅರಣ್ಯ ಎಂದು ಘೋಷಿಸಲಾಗಿದೆ ಎಂದು ತಿಳಿಸಿದರು
    ಅರಣ್ಯ ವ್ಯಾಪ್ತಿ ಕ್ಷೀಣಿಸಿದರೆ, ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಾಗುತ್ತಿದೆ. ಇದಕ್ಕೆ ಅರಣ್ಯ ಪ್ರದೇಶ ಒತ್ತುವರಿಯಾಗದಂತೆ ತಡೆಯುವುದೂ ಅಷ್ಟೇ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ಸರ್ಕಾರ ಶ್ರಮಿಸುತ್ತಿದೆ. 2015ರ ನಂತರದ ಅರಣ್ಯ ಒತ್ತುವರಿ ತೆರವು ಮಾಡುಸುತ್ತಿದೆ. ಈ ಪೈಕಿ ಪಟ್ಟಾ ಭೂಮಿಯೂ ಸೇರಿ 3 ಎಕರೆಗಿಂತ ಕಡಿಮೆ ಒತ್ತುವರಿ ಮಾಡಿರುವವರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವವರೆಗೆ ಒಕ್ಕಲೆಬ್ಬಿಸಬೇಡಿ ಎಂದು ಸೂಚಿಸಿದ್ದೇವೆ. ಆದರೆ ಇದಕ್ಕೆ ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಸುಳ್ಳು ಪ್ರಚಾರ ಮಾಡಿ ಉದ್ದೇಶ ಹಾಳು ಮಾಡಲು ಪ್ರಯತ್ನಿಸುತ್ತಿದ್ದಾರೆ. ನಾವು ದೊಡ್ಡ ಒತ್ತುವರಿಯನ್ನು ನಿರ್ದಾಕ್ಷಿಣ್ಯವಾಗಿ ತೆರವು ಮಾಡಿಸುತ್ತೇವೆ. ಹೊಸ ಒತ್ತುವರಿದಾರರ ಮೇಲೆ ಕಟ್ಟು ನಿಟ್ಟಿನ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಸ್ಪಷ್ಟಪಡಿಸಿದರು
    ಸಮಾರಂಭದಲ್ಲಿ ಉಪಸ್ಥಿತರಿದ್ದ ಚಿತ್ರನಟ ರಿಷಬ್ ಶೆಟ್ಟಿ ಮಾತನಾಡಿ, ತಮ್ಮ ಚಿತ್ರದಲ್ಲಿ ಕೂಡ ಸಹಬಾಳ್ವೆಯ ಸಂದೇಶ ಸಾರಲಾಗಿದ್ದು, ಅರಣ್ಯ ಸಂರಕ್ಷಣೆ ಎಲ್ಲರ ಹೊಣೆಯಾಗಿದೆ. ನಾವು ಅರಣ್ಯವನ್ನು ಮತ್ತು ಅರಣ್ಯದಲ್ಲಿನ ಸಂಪತ್ತನ್ನು, ವನ್ಯಜೀವಿಗಳನ್ನು ಸಂರಕ್ಷಿಸಬೇಕು ಎಂದು ಮನವಿ ಮಾಡಿದರು.

    ಕಲೆ ಕಾನೂನು
    Share. Facebook Twitter Pinterest LinkedIn Tumblr Email WhatsApp
    Previous ArticleED ವಿರುದ್ಧ ಕಾನೂನು ಹೋರಾಟ.
    Next Article ಸಿದ್ದರಾಮಯ್ಯ ಸರ್ಕಾರದ ಧ್ಯೇಯ.
    vartha chakra
    • Website

    Related Posts

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    July 23, 2025

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    July 23, 2025

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    July 22, 2025

    20 Comments

    1. buy generic cialis professional on June 9, 2025 8:32 pm

      The depth in this ruined is exceptional.

      Reply
    2. what is the drug flagyl used for on June 11, 2025 2:50 pm

      This is the tolerant of delivery I recoup helpful.

      Reply
    3. yw0gd on June 21, 2025 10:22 pm

      buy amoxicillin medication – combivent 100mcg uk brand combivent

      Reply
    4. e6fbn on June 25, 2025 10:07 pm

      augmentin 375mg us – atbioinfo.com buy acillin cheap

      Reply
    5. 8dqy8 on June 27, 2025 2:27 pm

      buy nexium – https://anexamate.com/ nexium 20mg without prescription

      Reply
    6. 73yd9 on June 28, 2025 11:57 pm

      buy coumadin – cou mamide buy losartan 50mg

      Reply
    7. qsvee on June 30, 2025 9:41 pm

      meloxicam buy online – swelling meloxicam 7.5mg uk

      Reply
    8. krkcf on July 2, 2025 6:42 pm

      purchase deltasone online cheap – https://apreplson.com/ buy deltasone 10mg without prescription

      Reply
    9. 4i5im on July 3, 2025 9:34 pm

      fda approved over the counter ed pills – fast ed to take site ed pills comparison

      Reply
    10. wvqjf on July 10, 2025 3:59 pm

      buy fluconazole generic – on this site buy diflucan 200mg pills

      Reply
    11. toeqe on July 12, 2025 4:14 am

      buy cenforce generic – purchase cenforce pills cenforce over the counter

      Reply
    12. qdx62 on July 13, 2025 2:04 pm

      cialis dosage for ed – when does the cialis patent expire cialis australia online shopping

      Reply
    13. jhe2z on July 15, 2025 2:33 pm

      what is the active ingredient in cialis – https://strongtadafl.com/ cialis instructions

      Reply
    14. ndys7 on July 17, 2025 6:48 pm

      goodrx viagra 100mg – https://strongvpls.com/# viagra coupons

      Reply
    15. Connietaups on July 17, 2025 9:34 pm

      More posts like this would bring about the blogosphere more useful. https://gnolvade.com/es/comprar-cenforce-online/

      Reply
    16. usowg on July 19, 2025 8:12 pm

      The thoroughness in this section is noteworthy. https://buyfastonl.com/furosemide.html

      Reply
    17. Connietaups on July 20, 2025 3:00 pm

      More peace pieces like this would insinuate the интернет better. https://ursxdol.com/provigil-gn-pill-cnt/

      Reply
    18. Daftar Situs Game Online Resmi dan Terpercaya on July 22, 2025 5:52 am

      Let me begin by saying nice post. Im not sure if it has been talked concerning, but when using Chrome I will never get the complete site to load while not refreshing over and over. may simply be my laptop. Thanks : Daftar Situs Game Online Resmi dan Terpercaya

      Reply
    19. 0ps2g on July 22, 2025 1:47 pm

      This is a theme which is forthcoming to my heart… Myriad thanks! Exactly where can I lay one’s hands on the acquaintance details in the course of questions? https://prohnrg.com/product/lisinopril-5-mg/

      Reply
    20. ccp0d on July 25, 2025 2:38 am

      With thanks. Loads of erudition! on this site

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    ರೌಡಿ ಬಿಕ್ಲು ಶಿವ ಹತ್ಯೆ – ಬೈರತಿ ಬಸವರಾಜ್ ಗೆ ಸಂಕಷ್ಟ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Leroyevorn on ಮನೆ‌ ಬಾಗಿಲಲ್ಲಿ ನಿಂತ ಸಲಗ
    • Leroyevorn on ಗಾಯಾಳು ಡಿಸಿಪಿ ಸೈದುಲ್ ಮಾಡಿದ ಕೆಲಸ ಗೊತ್ತಾ ?
    • BurtonEroke on ವಯನಾಡ್ ಗೆ ತೆರಳಿದ ಸಂತೋಷ್ ಲಾಡ್.
    Latest Kannada News

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    July 23, 2025

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    July 23, 2025

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    July 22, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸರೋಜಾದೇವಿ, SM ಕೃಷ್ಣ ಮದ್ವೆ ಆಗಲಿಲ್ಲವೇಕೆ
    Subscribe