Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅಲೋಕ್ ಕುಮಾರ್ Promotion ಗೆ ಇಲ್ಲ, ಯಾಕೆ ಗೊತ್ತಾ ?
    ಸುದ್ದಿ

    ಅಲೋಕ್ ಕುಮಾರ್ Promotion ಗೆ ಇಲ್ಲ, ಯಾಕೆ ಗೊತ್ತಾ ?

    vartha chakraBy vartha chakraMay 22, 20251 Comment2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಮೇ.22:
    ರಾಜ್ಯ ಪೊಲೀಸ್‌ ಇಲಾಖೆಯ ತರಬೇತಿ ವಿಭಾಗದ ಹೆಚ್ಚುವರಿ ಪೊಲೀಸ್‌ ಮಹಾ ನಿರ್ದೇಶಕ(ಎಡಿಜಿಪಿ)
    ಅಲೋಕ್‌ ಕುಮಾರ್‌ ಅವರಿಗೆ ಸೇವಾ ಹಿರಿತನದ ಆಧಾರದಲ್ಲಿ ಡಿಜಿಪಿಗೆ ಮುಂಬಡ್ತಿ ಸಿಕ್ಕಿಲ್ಲ.
    ಇದಕ್ಕೆ ಪ್ರಮುಖ ಕಾರಣ ಪೋನ್ ಕದ್ದಾಲಿಕೆ. ರಾಜ್ಯ ಸರ್ಕಾರ ಇವರ ವಿರುದ್ಧದ 6 ವರ್ಷದ ಹಿಂದಿನ ಪ್ರಕರಣವನ್ನು ಕೆದಕಿದೆ.
    ಈ ಹಿಂದೆ ಇವರ ವಿರುದ್ಧ ಕೇಳಿ ಬಂದಿದ್ದ ಫೋನ್‌ ಟ್ಯಾಪಿಂಗ್‌  ಹಾಗೂ ಅಕ್ರಮವಾಗಿ ಮೊಬೈಲ್‌ ಕರೆ ವಿವರ(ಸಿಡಿಆರ್‌) ಪಡೆದ ಪ್ರಕರಣದಲ್ಲಿ ರಾಜ್ಯ ಸರ್ಕಾರ ಇಲಾಖಾ ವಿಚಾರಣೆಗೆ ಆದೇಶ ನೀಡಿದೆ
    ಇಲಾಖಾ ವಿಚಾರಣೆಗೆ ಆದೇಶ ನೀಡುವುದಾದರೆ ಈ ಹಿಂದೆಯೇ ನೀಡಬಹುದಿತ್ತು. ಆದರೆ ಡಿಜಿಪಿ ಸ್ಥಾನಕ್ಕೆ ಪದೋನ್ನತಿ ಸಿಗುವ ಸಮಯದಲ್ಲೇ  ಹಳೆಯ ಪ್ರಕರಣವನ್ನು ಕೆದಕ್ಕಿದ್ದು ಎಷ್ಟು ಸರಿ ಎಂಬ ಪ್ರಶ್ನೆ ಪೊಲೀಸ್ ವಲಯದಲ್ಲಿ ಎದ್ದಿದೆ.
    ಇಲ್ಲಿಯವರೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾಗಿದ್ದ ಅಲೋಕ್ ಮೋಹನ್ ನಿವೃತ್ತಿಯಿಂದ ಒಂದು ಡಿಜಿಪಿ ಸ್ಥಾನ ತೆರವಾಗಿದೆ
    ಸೇವಾ ಹಿರಿತನ ಹಿನ್ನೆಲೆಯಲ್ಲಿ ಈ ಹುದ್ದೆ 1994ನೇ ಬ್ಯಾಚ್‌ನ ಐಪಿಎಸ್‌ ಅಧಿಕಾರಿಯಾಗಿರುವ ಅಲೋಕ್‌ ಕುಮಾರ್‌ ಅವರಿಗೆ ಸಿಗಬೇಕಿತ್ತು.
    ಆದರೆ ಈಗ ಇಲಾಖಾ ವಿಚಾರಣೆಗೆ ಆದೇಶ ನೀಡಿರುವುದರಿಂದ ಮುಂಬಡ್ತಿ ನೀಡಲು ಸಾಧ್ಯವಿಲ್ಲ. ಇದರಿಂದಾಗಿ ಅದೇ ಬ್ಯಾಚ್‌ನ ಹಿರಿಯ ಅಧಿಕಾರಿಯಾದ ನಗರ ಪೊಲೀಸ್‌ ಆಯುಕ್ತ ಬಿ.ದಯಾನಂದ್‌ ಅವರಿಗೆ ಡಿಜಿಪಿಯಾಗಿ ಮುಂಬಡ್ತಿ ಸಿಗಲಿದೆ.
    ಫೋನ್‌ಟ್ಯಾಪಿಂಗ್‌, 50ಕ್ಕೂ ಹೆಚ್ಚು ಮಂದಿಯ ಸಿಡಿಆರ್‌ ಪಡೆದ ಆರೋಪದಡಿ ಸರ್ಕಾರ ಇಲಾಖಾ ವಿಚಾರಣೆಗೆ ಆದೇಶ ನೀಡಲಾಗಿದ್ದು, ಈ ಕುರಿತು ಅಲೋಕ್‌ ಕುಮಾರ್‌ ಅವರಿಗೂ ಮಾಹಿತಿ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.
    ಏನಿದು ಪ್ರಕರಣ?
    ಕಾಂಗ್ರೆಸ್‌- ಜೆಡಿಎಸ್‌ ಸಮ್ಮಿಶ್ರ ಸರ್ಕಾರ ಅಧಿಕಾರದ ಅವಧಿಯಲ್ಲಿ ಅಲೋಕ್‌ ಕುಮಾರ್‌ ಸಿಸಿಬಿಯ ಹೆಚ್ಚುವರಿ ಪೊಲೀಸ್ ಆಯುಕ್ತರಾಗಿದ್ದರು. 2019 ರಲ್ಲಿ ಬಿಜೆಪಿ ಆಪರೇಷನ್ ಕಮಲ ನಡೆಸಲು ಕಾಂಗ್ರೆಸ್-ಜೆಡಿಎಸ್ ಶಾಸಕರನ್ನು ಸೆಳೆಯಲು ಪ್ರಯತ್ನಿಸುತ್ತಿದೆ ಎಂಬ ಸುದ್ದಿಗಳು ಹರಿದಾಡಲು ಆರಂಭವಾಗಿತ್ತು.
    ಈ ವೇಳೆ ಕುಮಾರಸ್ವಾಮಿ ಸರ್ಕಾರ ಕೆಲ ಅಧಿಕಾರಿಗಳು, ಸ್ವಾಮೀಜಿಗಳು ಮತ್ತು ರಾಜಕೀಯ ಮುಖಂಡರ ಫೋನ್‌ ಟ್ಯಾಪಿಂಗ್‌ ಮತ್ತು ಸಿಡಿಆರ್‌ ಸಂಗ್ರಹಿಸಿದೆ ಎಂಬ ಗಂಭೀರ ಆರೋಪ ಕೇಳಿ ಬಂದಿತ್ತು. ಇದು ಭಾರೀ ಚರ್ಚೆಗೆ ಗ್ರಾಸವಾಗಿತ್ತು.
    ಚರ್ಚೆ ಜೋರಾಗುತ್ತಿದ್ದ ಸಮಯದಲ್ಲೇ ಕುಮಾರಸ್ವಾಮಿ ಅವರು ಅಲೋಕ್‌ ಕುಮಾರ್‌ ಅವರನ್ನು ಎಡಿಜಿಪಿಯಾಗಿ ಮುಂಬಡ್ತಿ ನೀಡಿ, ನಗರ ಪೊಲೀಸ್‌ ಆಯುಕ್ತರನ್ನಾಗಿ ನೇಮಕ ಮಾಡಿದ್ದರು.
    ತಿಂಗಳಲ್ಲೇ ವರ್ಗಾವಣೆ:
    ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅಲೋಕ್ ಕುಮಾರ್ ವರ್ಗಾವಣೆ ಮಾಡಿ ಫೋನ್‌ ಟ್ಯಾಪಿಂಗ್‌ ಪ್ರಕರಣವನ್ನು ಸಿಬಿಐಗೆ ವಹಿಸಿತ್ತು. ಸಿಬಿಐ ಅಲೋಕ್‌ ಕುಮಾರ್‌ ಮನೆ ಮೇಲೆ ದಾಳಿ ಸಹ ನಡೆಸಿತ್ತು. ಈ ವೇಳೆ ಭಾಸ್ಕರ್‌ರಾವ್‌ ಯಾರೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಫೋನ್‌ ಟ್ಯಾಪಿಂಗ್‌ ಮಾಡಿದ್ದ ಆಡಿಯೋ ಒಂದು ವೈರಲ್‌ ಮಾಡಲಾಗಿತ್ತು.
    ಅಲೋಕ್‌ ಕುಮಾರ್‌ ಸಿಎಟಿ ಮೂಲಕ ತಡೆಯಾಜ್ಞೆ ತಂದಿದ್ದರೆ ಸಿಬಿಐ ಅಧಿಕಾರಿಗಳು ಸಲ್ಲಿಸಿದ್ದ ಬಿ-ರಿಪೋರ್ಟ್‌ ಅನ್ನು ಭಾಸ್ಕರ್‌ರಾವ್‌ ಪ್ರಶ್ನಿಸಿದ್ದರು.

    Verbattle
    Verbattle
    Verbattle
    m ಕಾಂಗ್ರೆಸ್ ಜೆಡಿಎಸ್ ಬಿಜೆಪಿ Bengaluru ರಾಜಕೀಯ ವೈರಲ್ ಸರ್ಕಾರ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಸಿನಿಮಾ ನಟ ಪರಾರಿ !
    Next Article ಬೆಂಗಳೂರಿಗೆ ಕುಮಾರಸ್ವಾಮಿ ಬಂಪರ್ ಕೊಡುಗೆ.
    vartha chakra
    • Website

    Related Posts

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    1 Comment

    1. Hysgqe on February 13, 2026 5:30 am

      bet mgm casino betmgm CT mgm poker download

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LarryCax on ಪ್ರಹ್ಲಾದ್ ಜೋಷಿ ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಸವಾಲು
    • JamesKak on ಯಾರಾಗುತ್ತಾರೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ.
    • LeonardReawn on ಬೆಂಗಳೂರಿನಲ್ಲಿ ಡ್ರಗ್ಸ್ ಕಾರ್ಖಾನೆಗಳು!
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.