Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅಲ್ಲು ಅರ್ಜುನ್ ಬಂಧನ.
    ಸಿನೆಮ

    ಅಲ್ಲು ಅರ್ಜುನ್ ಬಂಧನ.

    vartha chakraBy vartha chakraDecember 13, 202416 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಹೈದರಾಬಾದ್.
    ರಕ್ತ ಚಂದನ ಕಳ್ಳ ಸಾಗಾಣಿಕೆದಾರರ ಕುರಿತಾದ ಸಿನಿಮಾ ಪುಷ್ಪ ಮೂಲಕ ಸಿನಿಮಾ ರಂಗದಲ್ಲಿ ಸಂಚಲನ ಮೂಡಿಸಿರುವ ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಇದೀಗ ಪೊಲೀಸರ ಅತಿಥಿಯಾಗಿದ್ದಾರೆ.
    ಬಹು ನಿರೀಕ್ಷಿತ ಪುಷ್ಪ ತೆಲುಗು ಆವೃತ್ತಿ ಬಿಡುಗಡೆಯಾದ ನಂತರ ಆ ಸಿನಿಮಾದ ಪ್ರಚಾರಕ್ಕಾಗಿ ಪ್ರಚಾರಕ್ಕಾಗಿ ಅಲ್ಲು ಅರ್ಜುನ್ ಡಿಸೆಂಬರ್ 4ರಂದು ಹೈದರಾಬಾದ್ ನ
    ಸಂಧ್ಯಾ ಥಿಯೇಟರ್ ಗೆ ಆಗಮಿಸಿ ಅಭಿಮಾನಿಗಳೊಂದಿಗೆ ಸಿನಿಮಾ ವೀಕ್ಷಿಸುತ್ತಿದ್ದರು.
    ಅಲ್ಲು ಅರ್ಜುನ್ ಸಿನಿಮಾ ವೀಕ್ಷಿಸಲು ತಾವು ಚಿತ್ರಮಂದಿರಕ್ಕೆ ಬರುತ್ತಿರುವ ಬಗ್ಗೆ ಪೊಲೀಸರಿಗೆ ಯಾವುದೇ ಮಾಹಿತಿ ನೀಡಿರಲಿಲ್ಲ. ಅಲ್ಲದೆ ತಮ್ಮ ಭದ್ರತೆಗಾಗಿ ಖಾಸಗಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಿಕೊಂಡಿದ್ದರು.
    ಅಲ್ಲು ಅರ್ಜುನ್ ಸಿನಿಮಾ ವೀಕ್ಷಿಸಲು ಬರುತ್ತಿದ್ದಾರೆ ಎಂಬ ಮಾಹಿತಿ ಅವರ ಅಭಿಮಾನಿಗಳಿಗೆ ತಿಳಿದು ಅವರನ್ನು ವೀಕ್ಷಿಸಲು ದೊಡ್ಡ ಪ್ರಮಾಣದಲ್ಲಿ ಸಿನಿಮಾ ಮಂದಿರಕ್ಕೆ ಧಾವಿಸಿದ್ದರು.
    ಈ ವೇಳೆ ಅಲ್ಲು ಅರ್ಜುನ್ ಅವರನ್ನು ನೋಡಲು ಅವರ ಆಟೋಗ್ರಾಫ್ ಪಡೆಯಲು ಮತ್ತು ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಅಭಿಮಾನಿಗಳು ಮುಗಿ ಬಿದ್ದಿದ್ದರು ಇದರಿಂದ ದೊಡ್ಡ ಪ್ರಮಾಣದಲ್ಲಿ ಕಾಲ್ತುಳಿತ ಉಂಟಾಗಿತ್ತು ಈ ಕಾಲ್ತುಳಿತದಲ್ಲಿ ಸಿಲುಕಿದ ಒಬ್ಬ ಮಹಿಳೆ ನಿಧನ ಹೊಂದಿದರೆ,ಅವರ ಪುತ್ರ ತೀವ್ರವಾಗಿ ಗಾಯಗೊಂಡಿದ್ದರು.
    ಈ ಘಟನೆ ಕುರಿತಂತೆ ನಟ ಅಲ್ಲು ಅರ್ಜುನ್ ಹಾಗೂ ಇನ್ನೂ ಇತರರ ವಿರುದ್ಧ ಚೀಕಟಿಪಲ್ಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಇದೀಗ ನಟ ಅಲ್ಲು ಅರ್ಜುನ್ ಹಾಗೂ ಅವರ ಬಾಡಿಗಾರ್ಡ್​ ಇನ್ನಿತರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
    ಪ್ರಕರಣ ಕುರಿತು ಈ ಮೊದಲೇ ಹೈದರಾಬಾದ್, ಚೀಕಟಪಲ್ಲಿ ಪೊಲೀಸರು ನೊಟೀಸ್ ನೀಡಿದ್ದರು. ಆದರೆ ನೊಟೀಸಿಗೆ ಅಲ್ಲು ಅರ್ಜುನ್ ಉತ್ತರ ನೀಡಿರಲಿಲ್ಲ ಎನ್ನಲಾಗಿದೆ. ಆದರೆ ಅಲ್ಲು ಅರ್ಜುನ್, ಪ್ರಕರಣವನ್ನು ರದ್ದು ಮಾಡುವಂತೆ ತೆಲಂಗಾಣ ಹೈಕೋರ್ಟ್​ ಗೆ ಮನವಿ ಸಲ್ಲಿಸಿದ್ದರು. ಆದರೆ ಅರ್ಜಿಯ ವಿಚಾರಣೆ ಇನ್ನೂ ನಡೆದಿಲ್ಲ.

    Verbattle
    Verbattle
    Verbattle
    ತೆಲಂಗಾಣ ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleಲಾಠಿ ಚಾರ್ಜ್ ಯಾಕೆ ಮಾಡಬೇಕಾಯಿತು ಎಂದ ಸಿಎಂ.
    Next Article ಯಾವ ದಾಖಲೆ ಕೇಳಿದರೂ ಕೊಡುವ ಗ್ಯಾಂಗ್.
    vartha chakra
    • Website

    Related Posts

    ಶಾರೂಖ್ ಖಾನ್ ಪುತ್ರನಿಗೆ ರಿಲೀಫ್!

    February 6, 2026

    ಕನಕೋತ್ಸವದಲ್ಲಿ ಶಿವಕುಮಾರ್ ಕೊಟ್ಟ ಸಂದೇಶ ಗೊತ್ತಾ..?

    February 4, 2026

    ಶಬರಿಮಲೈ ಚಿನ್ನ ಕಳವಿನಲ್ಲಿ ಖ್ಯಾತ ನಟನ ನಂಟು..?

    February 1, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ವಕೀಲರಿಗೆ ಕಪ್ಪು ಕೋಟ್ ಬೇಕಿಲ್ಲ | Lawyers
    • LinwoodGah on ಜೆಡಿಎಸ್ ಗೆ ಚಕ್ರ ಬೇಕಂತೆ!
    • LeonardReawn on ಗಾಳಿಯಲ್ಲಿ ಗುಂಡು ಹಾರಿಸಿದ ಸ್ವಾಮೀಜಿ!
    Latest Kannada News

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    February 14, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    February 14, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.