Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಆಟೋ ಚಾಲಕರೇ ಹುಷಾರ್ !
    Viral

    ಆಟೋ ಚಾಲಕರೇ ಹುಷಾರ್ !

    vartha chakraBy vartha chakraJuly 12, 2025No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜು.12-
    ಕರೆದ ಸ್ಥಳಕ್ಕೆ ಬರುವುದಿಲ್ಲ, ನಿಗಧಿತ ಮೀಟರ್ ದರಕ್ಕಿಂತ ಹೆಚ್ಚು ಹಣಕ್ಕೆ ಬೇಡಿಕೆ ಸಲ್ಲಿಸುವ ಆಟೋಚಾಲಕರೇ ಹುಷಾರ್.. ಬೆಂಗಳೂರು ಪೊಲೀಸರು ನಿಮ್ಮನ್ನು ಗಮನಿಸುತ್ತಿದ್ದಾರೆ.ನಿಮಗೆ ದುಬಾರಿ ದಂಡ ಮಾತ್ರವಲ್ಲ ಆಟೋ ಕೂಡ ವಶಪಡಿಸಿಕೊಳ್ಳಲಿದ್ದಾರೆ.
    ಪ್ರಯಾಣಿಕರ ಬಳಿ ದುಬಾರಿ ಹಣ ಸುಲಿಗೆ ಮಾಡುತ್ತಿದ್ದ ಆಟೋ ಚಾಲಕರ ವಿರುದ್ಧ ಆರ್‌ಟಿಓ ಅಧಿಕಾರಿಗಳು ಕಾರ್ಯಚರಣೆ ನಡೆಸಿ ಕಳೆದ ವಾರ ಒಂದು ಸಾವಿರಕ್ಕೂ ಹೆಚ್ಚು ಆಟೋಗಳಿಗೆ ಶಾಕ್ ನೀಡಿದ್ದಾರೆ.
    ನಗರದಲ್ಲಿ ಬೈಕ್ ಟ್ಯಾಕ್ಸಿ ನಿಷೇಧದ ಬೆನ್ನಲ್ಲೇ ಆಟೋ ಚಾಲಕರು ಪ್ರಯಾಣಿಕರ ಬಳಿ ದುಪ್ಪಟ್ಟು ದರ ವಸೂಲಿಗೆ ಮುಂದಾದ ದೂರುಗಳು ಹೆಚ್ಚಾದ ಹಿನ್ನೆಲೆಯಲ್ಲಿ ತಂಡಗಳ ರಚನೆ ಮಾಡಿ ವಲಯ ವ್ಯಾಪ್ತಿಯಲ್ಲಿ ಕಾರ್ಯಚರಣೆ ನಡೆಸಿತ್ತು.ಈ ವೇಳೆ ಒಂದೇ ವಾರದಲ್ಲಿ ಸಾವಿರಕ್ಕೂ ಹೆಚ್ಚು ಆಟೋಗಳ ವಿರುದ್ಧ ಕ್ರಮಕೈಗೊಂಡಿದೆ.
    ಕಳೆದ ಒಂದು ವಾರದಿಂದ ನಗರದ 11 ಆರ್‌ಟಿಓ ಕಚೇರಿ ವ್ಯಾಪ್ತಿಯಲ್ಲಿ 20 ತಂಡಗಳನ್ನ ರಚಿಸಿ ಸಾರಿಗೆ ಅಧಿಕಾರಿಗಳು ನಗರದಾದ್ಯಂತ ಕಾರ್ಯಚರಣೆ ಕೈಗೊಂಡಿದ್ದಾರೆ.
    ಈ ವೇಳೆ ಒಟ್ಟು 3,531 ಆಟೋಗಳನ್ನು ತಪಾಸಣೆ ನಡೆಸಿದ್ದು, ಅದರಲ್ಲಿ ಪರ್ಮೀಟ್, ದುಪ್ಪಟ್ಟು ದರ ವಸೂಲಿ ವಿಮೆ,ಸರಿಯಾದ ದಾಖಲೆಯಿಲ್ಲದ 1,006 ವಾಹನಗಳ ವಿರುದ್ಧ ಕೇಸ್ ದಾಖಲಿಸಿ, 233 ಆಟೋಗಳನ್ನು ಜಪ್ತಿ ಮಾಡಿದ್ದಾರೆ.
    ಆಟೋಗಳ ಪೈಕಿ ಅತಿ ಹೆಚ್ಚು ಆಟೋಗಳು ಆ್ಯಪ್ ಆಧಾರಿತ ಸಂಚಾರ ಮಾಡುತ್ತಿದ್ದ ಆಟೋಗಳೇ. ನಗರವ್ಯಾಪಿ ಆ್ಯಪ್ ಆಧಾರಿತ ಆಟೋಗಳ ಮೇಲೆಯೇ ಅತಿ ಹೆಚ್ಚು ದೂರಗಳಿದ್ದು, ಅದರಂತೆ ಆಯಾ ವ್ಯಾಪ್ತಿಯಲ್ಲಿ ಹೆಚ್ಚುವರಿ ದರ ಪಡೆದು ಸಂಚಾರ ಮಾಡುತ್ತಿದ್ದ ಆ್ಯಪ್ ಆಧಾರಿತ ಆಟೋಗಳಿಗೂ ಆರ್‌ಟಿಓ ಬಿಸಿ ಮುಟ್ಟಿಸಿದೆ.
    ಆ್ಯಪ್‌ಗಳ ಆಟೋ ವಿರುದ್ಧ ಕ್ರಮ
    ಆ್ಯಪ್ – ಕೇಸ್ ದಾಖಲು – ಸೀಜ್
    ಓಲಾ – 35 – 4
    ಊಬರ್ – 59 – 14
    ರ‍್ಯಾಪಿಡೋ – 92 – 32
    ನಮ್ಮಯಾತ್ರಿ – 25 – 4
    ಇತರೆ ಆ್ಯಪ್ – 795 – 179

    Verbattle
    Verbattle
    Verbattle
    Bengaluru ಬೈಕ್
    Share. Facebook Twitter Pinterest LinkedIn Tumblr Email WhatsApp
    Previous Articleಸುರ್ಜೇವಾಲಾ ಬದಲಾವಣೆಗೆ ತಂತ್ರ.
    Next Article ಹೀಗೂ ಬೀಳುತ್ತೆ ಆಟೋ ಚಾಲಕರಿಗೆ ದಂಡ!
    vartha chakra
    • Website

    Related Posts

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LeonardReawn on ಪ್ರಹ್ಲಾದ್ ಜೋಷಿ ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಸವಾಲು
    • LarryCax on ಬ್ರೆಡ್ ನಲ್ಲಿ ಕೊಕೇನ್ ಸಾಗಾಟ
    • LinwoodGah on ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.