Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಆಟೋ ಪ್ರಯಾಣ ಬಲು ದುಬಾರಿ.
    Trending

    ಆಟೋ ಪ್ರಯಾಣ ಬಲು ದುಬಾರಿ.

    vartha chakraBy vartha chakraJuly 15, 2025No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,
    ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಆಟೊ ಪ್ರಯಾಣ ದರ ದುಬಾರಿಯಾಗಲಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಆಟೊ ಪ್ರಯಾಣ ದರವನ್ನು ಹೆಚ್ಚಿಸಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
    ಪರಿಷ್ಕೃತ ದರಗಳು ಆಗಸ್ಟ್‌ 1ರಿಂದ ಜಾರಿಗೆ ಬರಲಿದೆ.ಇದಕ್ಕೆ ಪೂರಕವಾಗಿ ಆ್ಯಪ್ ಆಧಾರಿತ ಒಲಾ, ಉಬರ್, ನಮ್ಮ ಯಾತ್ರಿ ಸೇರಿದಂತೆ ಇತರೆ ಸೇವೆಗಳಲ್ಲೂ ಆಟೋ ಪ್ರಯಾಣ ದರ ಹೆಚ್ಚಳವಾಗಲಿದೆ.
    ಪರಿಷ್ಕೃತ ಆದೇಶದ ಪ್ರಕಾರಮೊದಲ ಎರಡು ಕಿ.ಮೀ.ಗೆ ಕನಿಷ್ಠ 30 ರೂಪಾಯಿ ಇದ್ದ ದರವನ್ನು 36ಕ್ಕೆ ಏರಿಸಲಾಗಿದೆ.
    ಬಳಿಕ ಪ್ರತಿ ಕಿಲೋ ಮೀಟರ್‌ಗೆ 15 ರೂಪಾಯಿ ಇದ್ದಿದ್ದು 18ಕ್ಕೆ ಏರಿದೆ. ಆಟೊದಲ್ಲಿ ಮೂವರು ಅಷ್ಟೇ ಪ್ರಯಾಣಿಸಬಹುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.
    ರಾತ್ರಿ 10ರಿಂದ ಬೆಳಿಗ್ಗೆ 5ವರೆಗೆ ಒಂದೂವರೆ ಪಟ್ಟು ಅಧಿಕ ದರ ವಿಧಿಸಲು ಅವಕಾಶವಿದೆ. ಮೊದಲ ಐದು ನಿಮಿಷ ಕಾಯುವಿಕೆ ಉಚಿತವಾಗಿದ್ದು, ಬಳಿಕ ಪ್ರತಿ 15 ನಿಮಿಷಕ್ಕೆ 10ರೂಪಾಯಿ ನೀಡಬೇಕಾಗುತ್ತದೆ. ಲಗೇಜು 20 ಕೆ.ಜಿ.ವರೆಗೆ ಉಚಿತವಾಗಿದ್ದು, ಅದಕ್ಕಿಂತ ಹೆಚ್ಚಿಗೆ ಇದ್ದರೆ 10 ರೂಪಾಯಿ ದರ ವಿಧಿಬಹುದಾಗಿದೆ. 50 ಕೆ.ಜಿ.ವರೆಗೆ ಮಾತ್ರ ‍ಪ್ರಯಾಣಿಕರು ಆಟೊದಲ್ಲಿ ಲಗೇಜು ಸಾಗಿಸಬಹುದು ಎಂದು ಹೇಳಿದೆ.

    Verbattle
    Verbattle
    Verbattle
    Bangalore Congress Government Karnataka News Politics Varthachakra ಕಾಂಗ್ರೆಸ್ ಕಾನೂನು ನ್ಯಾಯ Bengaluru ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಪೊಲೀಸ್ ಆಡಳಿತಕ್ಕೆ ಮೇಜರ್ ಸರ್ಜರಿ.
    Next Article ಉಪನ್ಯಾಸಕರಲ್ಲ ಇವರು ರಾಕ್ಷಸರು.
    vartha chakra
    • Website

    Related Posts

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    February 17, 2026

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    February 17, 2026

    ಕಾಂಗ್ರೆಸ್ ಶಾಸಕ ಅನರ್ಹ

    February 17, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    ಕಾಂಗ್ರೆಸ್ ಶಾಸಕ ಅನರ್ಹ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Hgnikq on ಚಲಿಸುತ್ತಿರುವ ಬೈಕ್ ಮೇಲೆ ಸರಸ
    • LinwoodGah on ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಲು ಬಿಡುವುದಿಲ್ಲ: ಡಿ.ಕೆ. ಶಿವಕುಮಾರ್
    • Grsjma on ಹೋಂಸ್ಟೇ ತೆರವು ಮಾಡಿ.
    Latest Kannada News

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    February 17, 2026

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    February 17, 2026

    ಕಾಂಗ್ರೆಸ್ ಶಾಸಕ ಅನರ್ಹ

    February 17, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.