Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಇನ್ಸ್ ಪೆಕ್ಟರ್ ಖಾತೆಗೆ ಕನ್ನ
    ಸುದ್ದಿ

    ಇನ್ಸ್ ಪೆಕ್ಟರ್ ಖಾತೆಗೆ ಕನ್ನ

    vartha chakraBy vartha chakraApril 14, 2022No Comments1 Min Read
    Facebook Twitter WhatsApp Pinterest LinkedIn Tumblr Email
    Shot of a young gamer focused on his game - this is an alternative version to iStock file 43952150 - ALL screen content on this image is created from scratch by Yuri Arcurs' team of professionals for this particular photo shoothttp://195.154.178.81/DATA/i_collage/pi/shoots/783867.jpg
    Share
    Facebook Twitter LinkedIn Pinterest Email WhatsApp

    ಪೊಲೀಸ್ ಇನ್ಸ್​ಪೆಕ್ಟರ್ ರೊಬ್ಬರಿಗೆ ಬ್ಯಾಂಕ್ ಖಾತೆಯ ಕೆ ವೈ ಸಿ ಹಾಗು ಪಾನ್ ನಂಬರ್ ಅಪ್ ಡೇಟ್ ಮಾಡುವ ನೆಪದಲ್ಲಿ ಸೈಬರ್ ಖದೀಮನೊಬ್ಬ 3.63 ಲಕ್ಷ ವಂಚನೆ ನಡೆಸಿರುವ ಸಂಬಂಧ ಕೇಂದ್ರ ವಿಭಾಗದ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
    ರಾಜ್ಯ ಅಪರಾಧ ದಾಖಲೆಗಳ ವಿಭಾಗ (ಎನ್ ಸಿ ಆರ್ ಬಿ )ದ ಇನ್ಸ್‌ಪೆಕ್ಟರ್ ನಾಗಭೂಷಣ್ ಅವರಿಗೆ‌ ಬ್ಯಾಂಕ್ ಖಾತೆಯ ಕೆ ವೈ ಸಿ ಹಾಗು ಪಾನ್ ನಂಬರ್ ಅಪ್ ಡೇಟ್ ಮಾಡುವ ನೆಪದಲ್ಲಿ ವಂಚನೆ ನಡೆಸಲಾಗಿದೆ.
    ಪಾನ್ ನಂಬರ್ ಹಾಗು ಕೆ ವೈ ಸಿ ಅಪ್ ಡೇಟ್ ಮಾಡುವುದಾಗಿ ಸಂದೇಶವನ್ನು ಖದೀಮ ಕಳುಹಿಸಿದ್ದು ಅದನ್ನು ನಂಬಿ ನಾಗಭೂಷಣ್ ಪಾನ್ ನಂಬರ್, ಬ್ಯಾಂಕ್ ಖಾತೆ ಮಾಹಿತಿ ನೀಡಿದ್ದಾರೆ.
    ಮಾಹಿತಿ ಸಿಕ್ಕ ಕೂಡಲೇ ನಾಗಭೂಷಣ್ ಬ್ಯಾಂಕ್ ಖಾತೆಯಿಂದ ಹಂತ ಹಂತವಾಗಿ 3.63 ಲಕ್ಷ ವನ್ನು ತೆಗೆದುಕೊಳ್ಳಲಾಗಿದೆ
    ಕಳೆದ ಮಾರ್ಚ್ 21ರಂದು ನಡೆದ ವಂಚನೆ ಸಂಬಂಧ ಕೇಂದ್ರ ವಿಭಾಗದ ಸೆನ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ಖದೀಮನ ಪತ್ತೆಗೆ ಶೋಧ ಕೈಗೊಂಡಿದ್ದಾರೆ

    #bank #cybercrime #KYC #Robbery
    Share. Facebook Twitter Pinterest LinkedIn Tumblr Email WhatsApp
    Previous Articleತನಿಖೆ ನಂತರ ಕ್ರಮ- ಬೊಮ್ಮಾಯಿ
    Next Article ದೇವರ ದುಡ್ಡು ನುಂಗಿದ ಅಧಿಕಾರಿ
    vartha chakra
    • Website

    Related Posts

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    June 20, 2025

    ಬಿಜೆಪಿ ನಾಯಕರಿಗೆ ಜಮೀರ್ ಅಹಮದ್ ಖಾನ್ ತಿರುಗೇಟು ?

    June 20, 2025

    ಡಿಕೆ ಸುರೇಶ್ ಕನಸು ನನಸಾಗಲು ಒಂದೇ ಮೆಟ್ಟಿಲು ಬಾಕಿ.

    June 19, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • i01rs on 15ನೇ ವಿಧಾನಸಭೆ ಅಂತ್ಯ – ಮತ್ತೆ ಗೆದ್ದು ಬರಲು ಶಾಸಕರ ಪಣ
    • Williamreosy on ಕರ್ನಾಟಕದಲ್ಲಿ ಮಹಿಳಾ ಲೈಂಗಿಕ ಕಾರ್ಯಕರ್ತರು ಎಷ್ಟು ಇದ್ದಾರೆ ಗೊತ್ತಾ ?
    • Scottfal on ಇನ್ನು ಮುಂದೆ ಜಾಲತಾಣ Koo ಇರುವುದಿಲ್ಲ.
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    June 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    June 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    June 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe