Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಇವನು ಅಂತಿಂಥಾ ಕಳ್ಳನಲ್ಲ.
    ಬಂಧನ

    ಇವನು ಅಂತಿಂಥಾ ಕಳ್ಳನಲ್ಲ.

    vartha chakraBy vartha chakraFebruary 4, 20256 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಫೆ.4-
    ಈತ ಅಂತಿಂಥಾ ಕಳ್ಳ ಅಲ್ಲ.ಮನೆಗಳ್ಳತನ ಮಾಡುತ್ತಿದ್ದ ಈತ ಸಿನಿಮಾ ನಟಿ ಜೊತೆಗೆ ನಂಟು ಹೊಂದಿದ್ದಾನೆ.ಅಷ್ಟೇ ಅಲ್ಲ ಕಳವು ಮಾಡಿದ ಚಿನ್ನಾಭರಣಗಳನ್ನು ಕರಗಿಸಿ ಗಟ್ಟಿ ಮಾಡಿ ಮಾರಾಟ ಮಾಡುತ್ತಿದ್ದ .
    ಇದರಿಂದ ಗಳಿಸಿದ ಹಣದಿಂದ ತನ್ನ ಸ್ನೇಹಿತೆಗೆ ಬರೋಬ್ಬರಿ 3 ಕೋಟಿ ಮೌಲ್ಯದ ಮನೆ ಕಟ್ಟಿಸಿಕೊಟ್ಟಿದ್ದಾನೆ.ಈ ಖತರ್ನಾಕ್ ಖದೀಮ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ
    ಈತ ಮಹಾರಾಷ್ಟ್ರದ ಸೊಲ್ಲಾಪುರ ಮೂಲದ ಪಂಚಾಕ್ಷರಿ ಸ್ವಾಮಿ (37) ಕಳವು ಆರೋಪದಲ್ಲಿ ಈತನನ್ನು ಬಂಧಿಸಿರುವ ಪೊಲೀಸರು ಈತನಿಂದ
    12.25 ಲಕ್ಷ ಮೌಲ್ಯದ 181 ಗ್ರಾಂ ಚಿನ್ನದ ಗಟ್ಟಿ, 333 ಗ್ರಾಂ ಬೆಳ್ಳಿಯ ವಸ್ತುಗಳು, ಚಿನ್ನದ ಗಟ್ಟಿಯನ್ನು ಮಾಡಲು ಉಪಯೋಗಿಸುತ್ತಿದ್ದ ಒಂದು ಫೈರ್‍ ಗನ್,
    ಮೂಸ್ ಜಪ್ತಿ ಮಾಡಿಕೊಂಡಿದ್ದಾರೆ
    ಈತನ ಮತ್ತೊಬ್ಬ ಖತರ್ನಾಕ್ ಸಹಚರ ತಲೆಮರೆಸಿಕೊಂಡಿದ್ದು ಆತನ ಪತ್ತೆ ಕಾರ್ಯ ಮುಂದುವರೆದಿದೆ.
    ಬಂಧಿತ ಆರೋಪಿಯು ಪ್ರಖ್ಯಾತ ನಟಿಯ ಜೊತೆಗೂ ನಂಟು ಹೊಂದಿರುವುದು ತನಿಖೆಯಲ್ಲಿ ಪತ್ತೆಯಾಗಿದೆ ಎಂದು Bengaluru ನಗರ ಪೊಲೀಸ್ ಆಯುಕ್ತ ದಯಾನಂದ್ ಹೇಳಿದರು.
    ಆರೋಪಿ ಪಂಚಾಕ್ಷರಿ ಸ್ವಾಮಿಯ ತಂದೆ ರೈಲ್ವೆ ಇಲಾಖೆಯ ಉದ್ಯೋಗಿಯಾಗಿದ್ದರು, ಅವರು ಅಕಾಲಿಕವಾಗಿ ಮೃತಪಟ್ಟ ಹಿನ್ನೆಲೆಯಲ್ಲಿ ಅನುಕಂಪದ ಆಧಾರದಲ್ಲಿ ಉದ್ಯೋಗ ಆತನ ತಾಯಿಗೆ ಸಿಕ್ಕಿತ್ತು.
    ಆರೋಪಿ ಪಂಚಾಕ್ಷರಿ ಸ್ವಾಮಿಗೆ ಮದುವೆಯಾಗಿ ಮಗುವಿದೆ.ಚಿಕ್ಕದಾದ ಮನೆಯಲ್ಲಿ ವಾಸವಾಗಿದ್ದ ಆತನ ಮನೆ ಕೂಡ ಆರೋಪಿ ಪಂಚಾಕ್ಷರಿ ಸ್ವಾಮಿಯ ತಾಯಿಯ ಹೆಸರಿನಲ್ಲಿದೆ. ಈ ಮನೆ ಮೇಲೆ ಸಾಲ ಇದ್ದು, ಸಾಲ ಕಟ್ಟದ ಹಿನ್ನೆಲೆಯಲ್ಲಿ ಬ್ಯಾಂಕ್ನಿಂದ ನೋಟಿಸ್ ಬಂದಿದೆ. ವಾಸದ ಮನೆ ಸದ್ಯ ಹರಾಜಿಗೆ ಬಂದಿದೆ.
    ಪಂಚಾಕ್ಷರಿ ಸ್ವಾಮಿ 2003ರಲ್ಲಿ ಕಳ್ಳತನಕ್ಕೆ ಇಳಿದಿದ್ದ.ಆಗ ಆತ ಅಪ್ರಾಪ್ತ.2009 ರಿಂದ ವೃತ್ತಿಪರ ಕಳ್ಳನಾಗಿ ಪರಿವರ್ತನೆಯಾಗಿದ್ದ,ಮನೆ ಕಳ್ಳತನ ಮಾಡಿ ಕೋಟಿ ಕೋಟಿ ಹಣ ಗಳಿಸಿದ್ದ ಆತ 2014-15 ರಲ್ಲಿ ಪ್ರಖ್ಯಾತ ನಟಿ ಜೊತೆಗೆ ಸಂಪರ್ಕದಲ್ಲಿದ್ದೆ ಎಂಬುವುದಾಗಿ ಹೇಳಿಕೊಂಡಿದ್ದಾನೆ.
    ನಟಿಗಾಗಿ 2016 ರಲ್ಲಿ ಕೊಲ್ಕತ್ತದಲ್ಲಿ 3 ಕೋಟಿ ರೂ. ಖರ್ಚು ಮಾಡಿ ಮನೆ ಕಟ್ಟಿಸಿಕೊಟ್ಟಿದ್ದಾನೆ. ಅಲ್ಲದೇ, ಆಕೆಯ ಹುಟ್ಟು ಹಬ್ಬಕ್ಕೆ 22 ಲಕ್ಷ ರೂ. ಮೌಲ್ಯದ ಅಕ್ವೇರಿಯಂ ಗಿಫ್ಟ್ ಕೊಟ್ಟಿದ್ದಾನೆ.
    2016ರಲ್ಲಿ ಗುಜರಾತ್ ಪೊಲೀಸರು ಕಳ್ಳತನ ಆರೋಪದಲ್ಲಿ ಈತನನ್ನು ಬಂಧಿಸಿ ಜೈಲಿಗಟ್ಟಿದ್ದರು.
    6 ವರ್ಷ ಗುಜರಾತ್ ಸಬರಮತಿ ಜೈಲಿನಲ್ಲಿದ್ದ ಪಂಚಾಕ್ಷರಿ ಸ್ವಾಮಿ ಹೊರಬಂದು ಮತ್ತೆ ಕಳ್ಳತನ ಮಾಡಲು ಆರಂಭಿಸಿದ್ದಾನೆ.
    ಈ ನಡುವೆ ಮಹಾರಾಷ್ಟ್ರ ಪೊಲೀಸರು ಕಳ್ಳತನ ಪಂಚಾಕ್ಷರಿ ಸ್ವಾಮಿಯನ್ನು ಬಂಧಿಸಿ ಜೈಲಿಗಟ್ಟಿದ್ದರು
    2024 ರಲ್ಲಿ ಜೈಲಿನಿಂದ ಬಿಡುಗಡೆಯಾದ ಈತ ಬೆಂಗಳೂರಿಗೆ ಆಗಮಿಸಿ ಇಲ್ಲಿ ಕಳ್ಳತನ ಮಾಡಲು ಶುರುಮಾಡಿದ್ದಾನೆ.ಆರೋಪಿ ಪಂಚಾಕ್ಷರಿ ಸ್ವಾಮಿ ಕಳೆದ ಜ. 9 ರಂದು ಮಡಿವಾಳದಲ್ಲಿ ಮನೆಕಳ್ಳತನ ಮಾಡಿ 410 ಗ್ರಾಂ ಚಿನ್ನ, ಮತ್ತು ಬೆಳ್ಳಿಯ ವಸ್ತುಗಳನ್ನು ದೋಚಿ ಪರಾರಿಯಾಗಿದ್ದ.
    ಪ್ರಕರಣ ದಾಖಲಿಸಿಕೊಂಡ ಪೊಲೀಸರು ವಿವಿಧ ಅಯಾಮಗಳಲ್ಲಿ ತನಿಖೆ ನಡೆಸಿ ಮಡಿವಾಳ ಠಾಣಾ ವ್ಯಾಪ್ತಿಯ ಮಾರುಕಟ್ಟೆಯ ಬಳಿ
    ಆರೋಪಿಯನ್ನು ಬಂಧಿಸಿದ್ದಾರೆ. ವಿಚಾರಣೆ ವೇಳೆ ಈತನ ಮೇಲೆ 180 ಕ್ಕೂ ಹೆಚ್ಚು ಪ್ರಕರಣ ದಾಖಲಾಗಿರುವುದು ಬೆಳಕಿಗೆ ಬಂದಿದೆ.
    ಚಿನ್ನಾಭರಣ ಕುದಿಯುತ್ತಿದ್ದ ಪಂಚಾಕ್ಷರಿ ಸ್ವಾಮಿ ಚಿನ್ನ ಕರಗಿಸಿ ಚಿನ್ನದ ಗಟ್ಟಿಯಾಗಿ ಮಾರ್ಪಡಿಸಿ, ಹಾಗೂ ಬೆಳ್ಳಿಯ ವಸ್ತುಗಳನ್ನು ತನ್ನ ಸ್ವಂತ ಊರಾದ ಮಹರಾಷ್ಟ್ರದ ಸೊಲ್ಲಾಪುರದ ಮನೆಯಲ್ಲಿ ಇಟ್ಟು ಅಲ್ಲಿಂದ ವಿಲೇವಾರಿ ಮಾಡುತ್ತಿದ್ದ ಎಂದು ಹೇಳಿದರು.
    ಆರೋಪಿ ಪಂಚಾಕ್ಷರಿ ಸ್ವಾಮಿ ಮನೆ ಕಳ್ಳತನದ ಬಳಿಕ ರಸ್ತೆಯಲ್ಲಿ ಬಟ್ಟೆ ಬದಲಿಸುತ್ತಿದ್ದನು.ಈತ ಕರಾಟೆಯಲ್ಲಿ ಬ್ಲಾಕ್ ಬೆಲ್ಟ್ ಪಡೆದಿದ್ದಾನೆ ಎಂದು ಪೊಲೀಸ್ ವಿಚಾರಣೆಯಲ್ಲಿ ತಿಳಿದುಬಂದಿದೆ.

    ಕಳ್ಳತನ ಚಿನ್ನ Bengaluru ಮದುವೆ ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleವಿಧಾನಸೌಧದಲ್ಲಿ ಸಾಹಿತ್ಯ ಉತ್ಸವ.
    Next Article ಕಾಲ್ ಸೆಂಟರ್ ಹೆಸರಲ್ಲಿ ದೋಖಾ
    vartha chakra
    • Website

    Related Posts

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    June 24, 2025

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    June 23, 2025

    6 Comments

    1. o0dvn on June 5, 2025 2:48 pm

      how to buy cheap clomiphene without prescription where can i buy cheap clomiphene price where to buy generic clomid price order generic clomiphene for sale how to buy clomid tablets order generic clomiphene without a prescription cost clomid without insurance

      Reply
    2. JefferySmazy on June 5, 2025 7:19 pm

      ¡Hola, amantes del entretenimiento y la fortuna !
      Puedes configurar tus juegos favoritos para acceder a ellos mГЎs rГЎpido.
      Los casinos fuera de espaГ±a mГЎs seguros para jugar – https://casinofueradeespana.xyz
      Algunos casinos online fuera de EspaГ±a ofrecen torneos con premios en criptomonedas o NFTs. Estos eventos son Гєnicos y no suelen estar disponibles en sitios locales. Participar es fГЎcil y estГЎ abierto para todos los usuarios.
      ¡Que disfrutes de botes extraordinarios !

      Reply
    3. bm3pa on June 12, 2025 4:23 pm

      zithromax 500mg cheap – purchase metronidazole without prescription metronidazole online

      Reply
    4. vh2il on June 17, 2025 10:27 pm

      purchase inderal online cheap – generic methotrexate 5mg methotrexate online order

      Reply
    5. z4lll on June 20, 2025 6:06 pm

      buy generic amoxil over the counter – valsartan 80mg us buy ipratropium 100mcg

      Reply
    6. d7f81 on June 22, 2025 10:15 pm

      azithromycin cheap – buy tinidazole generic order nebivolol 5mg generic

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 82g94 on ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಮತ್ತೊಂದು ಸಂಕಷ್ಟ.
    • Bobbyglupe on ಮುನಿರತ್ನ ವಿರುದ್ಧ ತನಿಖೆಗೆ ಎಷ್ಟು ಪೊಲೀಸರು.?
    • rv91d on ಮಂತ್ರಿ ರಾಜಣ್ಣ ಯಾಕೆ ಹೀಗಾಡುತ್ತಿದ್ದಾರೆ
    Latest Kannada News

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    June 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    June 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಮಸ್ಕಾರ ದ್ಯಾವ್ರು ಎಲ್ಲೋದೆ ಡಾ.ಬ್ರೋ ಸೈಲೆಂಟಾಗಿದ್ದೇಕೆ ? #drbro #kannada #karnataka #kannadamemes #viral
    Subscribe