Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಇವರೆಂತಾ ವಂಚಕರು ನೋಡಿ
    ಸುದ್ದಿ

    ಇವರೆಂತಾ ವಂಚಕರು ನೋಡಿ

    vartha chakraBy vartha chakraMarch 6, 202543 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಮಾ.6-
    ಹೈಕೋರ್ಟ್ ಆದೇಶದ ಮಾದರಿಯಲ್ಲಿ ನಕಲಿ ಆದೇಶಗಳನ್ನು ಸೃಷ್ಟಿ ಮಾಡಿ ಲಕ್ಷಾಂತರ ರೂ ಹಣ ವಂಚನೆ ಮಾಡಿದ ಇಬ್ಬರು ಆರೋಪಿಗಳನ್ನು ವಿಧಾನಸೌಧ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
    ಕುಣಿಗಲ್ ಮೂಲದ ವಿಜೇತ್, ಲೋಹಿತ್ ಬಂಧಿತ ಆರೋಪಿಗಳಾಗಿದ್ದಾರೆ. ಆರೋಪಿಗಳು ಹೈಕೋರ್ಟ್ ನೀಡುವ ಆದೇಶದ ಪ್ರತಿಯ ರೀತಿ ನಕಲಿ ಆದೇಶ ಪ್ರತಿ ತಯಾರಿಸುತ್ತಿದ್ದರು. ಅದನ್ನು ಬಳಸಿಕೊಂಡು ಅನೇಕರನ್ನು ವಂಚಿಸಿದ್ದರು.
    ಒಬ್ಬ ಆರೋಪಿಯಂತೂ, ಇಂತಹ ಆದೇಶದ ಮೂಲಕ ತನ್ನ ಪ್ರೇಯಸಿಯ ಸ್ನೇಹಿತನನ್ನೇ ವಂಚಿಸಿರುವುದು ತನಿಖೆಯಲ್ಲಿ ಪತ್ತೆಯಾಗಿದೆ.
    ಆರೋಪಿ ವಿಜೇತ್, ಜಾರಿ ನಿರ್ದೇಶನಾಲಯ (ಇಡಿ) ಹಣ ಮುಟ್ಟುಗೋಲು ಹಾಕಿಕೊಂಡ ಪ್ರಕರಣವೊಂದಕ್ಕೆ ಸಂಬಂಧಿಸಿದ್ದು ಎಂಬ ನಂಬಿಕೆ ಬರುವ ರೀತಿಯಲ್ಲಿ ಹೈಕೋರ್ಟ್ ಆದೇಶವನ್ನೇ ಹೋಲುವಂತೆ ನಕಲಿ ಆದೇಶ ಪ್ರತಿ ತಯಾರಿಸಿದ್ದ.
    ಪ್ರಕರಣವೊಂದರಲ್ಲಿ ಜಾರಿ ನಿರ್ದೇಶನಾಲಯ ಒಂದು ಕೋಟಿ ರೂಗೂ ಹೆಚ್ಚು ಹಣವನ್ನು ಮುಟ್ಟುಗೋಲು ಹಾಕಿಕೊಂಡಿದೆ. ಆದರೆ, ಹೈಕೋರ್ಟ್ ಈ ತಮ್ಮ ಪರ ತೀರ್ಪು ನೀಡಿದ್ದು, ಸೀಜ್ ಮಾಡಿದ ಹಣವನ್ನು ಜಾರಿ ನಿರ್ದೇಶನಾಲಯ ನಮಗೆ ನೀಡಬೇಕಿದೆ. ಆ ಹಣವನ್ನು ಬಿಡಿಸಿಕೊಳ್ಳಲು ಸ್ವಲ್ಪ ಹಣ ಬೇಕಾಗಿದೆ. ಮೊತ್ತ ಕೈಸೇರಿದ ಕೂಡಲೇ ಹಿಂದಿರುಗಿಸುವುದಾಗಿ ಆರೋಪಿಗಳು ಜನರನ್ನು ವಂಚಿಸುತ್ತಿದ್ದರು. ಹೈಕೋರ್ಟ್ ಆದೇಶವನ್ನೇ ಹೋಲುವ ನಕಲಿ ಪ್ರತಿ ತಯಾರಿಸಿ ಜನರಲ್ಲಿ ನಂಬಿಕೆ ಬರುವಂತೆ ಮಾಡಿ ಹಣ ಪೀಕುತ್ತಿದ್ದರು ಎಂಬುದು ವಿಚಾರಣೆ ವೇಳೆ ಗೊತ್ತಾಗಿದೆ.
    ಆರೋಪಿಗಳು ನಮಗೆ ಇಡಿ ಅಧಿಕಾರಿಗಳಿಂದ ಕೋಟ್ಯಂತರ ರೂ ಬಿಡುಗಡೆ ಆಗಬೇಕಿದೆ. ಅದಕ್ಕೆ ಹೈಕೋರ್ಟ್ ಆದೇಶ ಕೂಡ ಮಾಡಿದೆ. ಆದರೆ, ಈಗ ನನಗೆ ಇದನ್ನು ಬಿಡಿಸಿಕೊಳ್ಳಲು ಹಣ ಕಟ್ಟಬೇಕಿದೆ. ಇಡಿ ಕೊಟ್ಟ ಬಳಿಕ ಹಣ ವಾಪಸ್ ಕೊಡುವುದಾಗಿ ಆರೋಪಿಗಳು ಹೇಳಿದ್ದರು. ಇದನ್ನು ನಂಬಿ ಹಣ ಕೊಟ್ಟ ಮೂವರಿಗೆ ವಂಚನೆ ಎಸಗಿದ್ದರು. ಸುಮಾರು 70 ಲಕ್ಷ ರೂಗೂ ಹೆಚ್ಚಿನ ಹಣ ಪಡೆದು ವಂಚಿಸಿದ್ದರು. ವಿಧಾನಸೌಧ ಪೊಲೀಸರು ಆರೋಪಿಗಳನ್ನು ಬಂಧಿಸಿ ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದಾರೆ.

    Verbattle
    Verbattle
    Verbattle
    ಇಡಿ ಕಲೆ Bengaluru
    Share. Facebook Twitter Pinterest LinkedIn Tumblr Email WhatsApp
    Previous Articleವರ್ತಿಕಾ ಕಟಿಯಾರ್ ಬಗ್ಗೆ ರೂಪಾ ಮೌದ್ಗೀಲ್ ಏನು ಹೇಳಿದ್ದಾರೆ ನೋಡಿ
    Next Article ಕನ್ನಡ ನ್ಯೂಸ್ ಚಾನಲ್ ನೋಡೋರು ಇಲ್ಲವಾಗುತ್ತಿದ್ದಾರೆ
    vartha chakra
    • Website

    Related Posts

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LarryCax on ಪರಪ್ಪನ ಅಗ್ರಹಾರದಲ್ಲಿ ಉಗ್ರ ಚಟುವಟಿಕೆ
    • LeonardReawn on ಬಿಜೆಪಿ ಶಾಸಕ ಬೈರತಿ ಬಸವರಾಜ್ ಗೆ ಪೊಲೀಸ್ ಹುಡುಕಾಟ
    • LinwoodGah on ಭಾರತೀಯರು ದೇಶ ಬಿಟ್ಟು ಹೋಗುತ್ತಿದ್ದಾರೆ!
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.