Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಇಸ್ಪೀಟ್ ಆಡುತ್ತಿದ್ದವರನ್ನು ವಿವಸ್ತ್ರಗೊಳಿಸಿ ದರೋಡೆ
    Viral

    ಇಸ್ಪೀಟ್ ಆಡುತ್ತಿದ್ದವರನ್ನು ವಿವಸ್ತ್ರಗೊಳಿಸಿ ದರೋಡೆ

    vartha chakraBy vartha chakraApril 3, 20255 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಏ.3-
    ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ಸ್ನೇಹಿತರ ಗುಂಪು ಜೂಜಾಡುತ್ತಿದ್ದ ಸ್ಥಳಕ್ಕೆ ಏಕಾಏಕಿ ನುಗ್ಗಿದ 6 ಮಂದಿಯಿದ್ದ ಮುಸುಕುಧಾರಿ ಗ್ಯಾಂಗ್ ಆಟವಾಡುತ್ತಿದ್ದವರ ಮೇಲೆ ಹಲ್ಲೆ ನಡೆಸಿ, ಅವರನ್ನು ವಿವಸ್ತ್ರಗೊಳಿಸಿ 10 ಲಕ್ಷ ನಗದು, 700 ಗ್ರಾಂ ಚಿನ್ನಾಭರಣ ದರೋಡೆ ಮಾಡಿ‌ ಪರಾರಿಯಾಗಿದ್ದಾರೆ.
    ಈ ಘಟನೆ ಬೆಂಗಳೂರಿನ ಬನಶಂಕರಿಯ 2ನೇ ಹಂತದ 9ನೇ ಮುಖ್ಯ ರಸ್ತೆಯ ಬಿವಿಕೆ ಕ್ಲಬ್‌ನಲ್ಲಿ ಯುಗಾದಿಯ ದಿನವಾದ ಮಾ.31ರ ರಾತ್ರಿ ನಡೆದಿದೆ
    ದರೋಡೆಕೋರರಿಂದ ಹಲ್ಲೆಗೊಳಗಾದ ರಮೇಶ್ ಎಂಬುವವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುವ ಬನಶಂಕರಿ ಪೊಲೀಸರು, ದರೋಡೆಕೋರರ ಗ್ಯಾಂಗ್  ಪತ್ತೆಗೆ ಶೋಧ ನಡೆಸಿದ್ದಾರೆ ಎಂದು ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್ ಜಗಲಾಸರ್ ತಿಳಿಸಿದ್ದಾರೆ.
    ಯುಗಾದಿ ಪ್ರಯುಕ್ತ ರಮೇಶ್ ಮಾ.31ರಂದು ಸ್ನೇಹಿತರಾದ ಮುರುಳಿ, ಉಮಾಶಂಕರ್, ತಿಮ್ಮಣ್ಣ, ಕಿರಣ್, ಪುಟ್ಟಸ್ವಾಮಿ, ಬಾಬು ರೆಡ್ಡಿ, ನಾಗರಾಜ್, ಆನಂದ್, ಬೆಟ್ಟೇಗೌಡ, ರವಿಕುಮಾರ್, ಶೇಖರ್ ಹಾಗೂ ಗುಂಡ ಅವರೊಂದಿಗೆ ಸೇರಿಕೊಂಡು ಬಿವಿಕೆ ಕ್ಲಬ್‌ಗೆ ತೆರಳಿ ಮದ್ಯ ಸೇವಿಸಿ, ಕ್ಲಬ್‌ನ 2ನೇ ಮಹಡಿಯ ರೂಮ್‌ನಲ್ಲಿ ಇಸ್ಟಿಟ್ ಆಡುತ್ತಿದ್ದರು.
    ಸಂಜೆ ಸುಮಾರು 6 ಗಂಟೆಗೆ 6 ಮಂದಿ ಮುಸುಕುಧಾರಿಗಳು ಮಾರಕಾಸ್ತ್ರ ಗಳೊಂದಿಗೆ ರೂಮ್‌ಗೆ ನುಗ್ಗಿದ್ದು, ಯಾರಾದರೂ ಉಸಿರು ಬಿಟ್ಟರೆ ಇಲ್ಲ ಎನಿಸುತ್ತೇವೆ ಧಮಕಿ ಹಾಕಿದ್ದಾರೆ.
    ಬಳಿಕ ರಮೇಶ್ ಹಾಗೂ ಅವರ ಸ್ನೇಹಿತರಿಂದ 10 ಲಕ್ಷ ನಗದು ಹಾಗೂ 700 ಗ್ರಾಂ ಚಿನ್ನಾಭರಣ, ಮೊಬೈಲ್ ಪೋನ್‌ಗಳನ್ನು ದರೋಡೆ ಮಾಡಿದ್ದಾರೆ. ನಂತರ ಎಲ್ಲರ ಬಟ್ಟೆ ಬಚ್ಚಿಸಿಕೊಂಡು ವಿವಸ್ತ್ರಗೊಳಿಸಿ ರೂಮ್‌ನಲ್ಲಿ ಕೂಡಿ ಹಾಕಿ ನಗದು, ಚಿನ್ನಾಭರಣ, ಮೊಬೈಲ್ ಹಾಗೂ ಬಟ್ಟೆಗಳೊಂದಿಗೆ ಪರಾರಿಯಾಗಿದ್ದಾರೆ.
    ಈ ಸಂಬಂಧ ರಮೇಶ್ ನೀಡಿದ ದೂರಿನ ಮೇರೆಗೆ ಬನಶಂಕರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ದುಷ್ಕರ್ಮಿಗಳ ಪತ್ತೆಗೆ ತನಿಖೆ ಕೈಗೊಂಡಿದ್ದಾರೆ ಎಂದು ತಿಳಿಸಿದರು.
    ಜೂಜಾಡಲು ಅನುವು ಮಾಡಿಕೊಟ್ಟ ಕ್ಲಬ್ ಮೇಲೆ ಕೂಡ ಪ್ರತ್ಯೇಕ ಪ್ರಕರಣ ದಾಖಲಿಸಲಾಗಿದೆ, ಕ್ಲಬ್ ಹಾಗೂ ಸುತ್ತಮುತ್ತಲಿನ ಸಿಸಿ ಟಿವಿ ಕ್ಯಾಮರಾದ ದೃಶಾವಳಿಯನ್ನು ಪರಿಶೀಲನೆ ದರೋಡೆಕೋರರ ಗ್ಯಾಂಗ್ ಬಂಧನಕ್ಕೆ ಶೋಧ ಕೈಗೊಳ್ಳಲಾಗಿದೆ ಎಂದು ಲೋಕೇಶ್ ತಿಳಿಸಿದರು.

    ಚಿನ್ನ Bengaluru
    Share. Facebook Twitter Pinterest LinkedIn Tumblr Email WhatsApp
    Previous Articleಸಿಎಂ ಸಿದ್ದರಾಮಯ್ಯರನ್ನು ಬಿಡದ ಕರ್ಮಕಾಂಡ
    Next Article ನಿರ್ಮಾಪಕ ಎಂ ಎನ್ ಕುಮಾರ್ ಅರೆಸ್ಟ್
    vartha chakra
    • Website

    Related Posts

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    June 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    June 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    June 20, 2025

    5 Comments

    1. x82m8 on June 8, 2025 3:07 am

      cost of generic clomid pills cheap clomid for sale where to buy generic clomid price how can i get clomiphene no prescription get generic clomiphene for sale how to buy clomid no prescription how to buy clomiphene

      Reply
    2. buying cialis online safe on June 9, 2025 3:47 pm

      More peace pieces like this would create the web better.

      Reply
    3. metronidazole canada on June 11, 2025 10:01 am

      The thoroughness in this break down is noteworthy.

      Reply
    4. e4fml on June 21, 2025 4:55 pm

      where can i buy amoxil – combivent 100 mcg cheap combivent 100mcg canada

      Reply
    5. ul5d9 on June 23, 2025 7:56 pm

      order azithromycin 500mg online cheap – bystolic pill nebivolol usa

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • ihgoo on ರಾಜ್ಯದಲ್ಲಿ ಈಗ rice politics!
    • DerricktaG on ಟಿವಿಕೆ ಪಕ್ಷದ ಮೊದಲ ರ್ಯಾಲಿಯಲ್ಲಿಯೇ ತನ್ನ ಪವರ್ ತೋರಿಸಿದ ದಳಪತಿ
    • jhyrm on ಶಾಸಕರ ಮನೆ ಮದುವೆಗಾಗಿ ಜಿಲ್ಲಾ ಕ್ರೀಡಾಂಗಣ ಬಾಡಿಗೆ ಕೊಟ್ಟ ಅಧಿಕಾರಿ | Haveri
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    June 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    June 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    June 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe