Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಈ ಹಿಂದಿ ಸಿನಿಮಾ ರಾಜದಲ್ಲಿ ಬಿಡುಗಡೆಗೆ ನಿಷೇಧ.
    Trending

    ಈ ಹಿಂದಿ ಸಿನಿಮಾ ರಾಜದಲ್ಲಿ ಬಿಡುಗಡೆಗೆ ನಿಷೇಧ.

    vartha chakraBy vartha chakraJune 7, 202417 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಜೂ.7:
    ಕೋಮು ಭಾವನೆ ಕೆರಳಿಸುವ ಮೂಲಕ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರಲಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಬಾಲಿವುಡ್ ಸಿನಿಮಾ ಹಮಾರೆ‌ ಬಾರಹ್ ಅನ್ನು ಕರ್ನಾಟಕದಲ್ಲಿ ಬಿಡುಗಡೆ ಮಾಡದಂತೆ ರಾಜ್ಯ ಸರ್ಕಾರ ನಿಷೇಧ ಹೇರಿದೆ.
    ಜುಲೈ ಏಳರಿಂದ ಈ ಸಿನಿಮಾ ದೇಶಾದ್ಯಂತ ಬಿಡುಗಡೆಯಾಗುತ್ತಿದ್ದು ಕರ್ನಾಟಕದಲ್ಲಿ ಮಾತ್ರ ಬಿಡುಗಡೆಗೆ ಅವಕಾಶ ನೀಡಿಲ್ಲ.
    ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಹಮಾರೆ ಬಾರಾಹ್‌ ಚಲನಚಿತ್ರವನ್ನು ಎರಡು ವಾರಗಳ ಅವಧಿಗೆ ಅಥವಾ ಮುಂದಿನ ಆದೇಶದವರೆಗೂ ರಾಜ್ಯದ ಯಾವುದೇ ಎಲೆಕ್ಟ್ರಾನಿಕ್‌ ಮಾಧ್ಯಮ, ಸಾಮಾಜಿಕ ಜಾಲತಾಣ, ಸಿನಿಮಾಮಂದಿರ, ಖಾಸಗಿ ಟಿವಿ ಚಾನೇಲ್‌ಗಳ ಹಾಗೂ ಇತರೆ ಮಾಧ್ಯಮಗಳ ಮೂಲಕ ಪ್ರಸಾರ ಮಾಡದಂತೆ ನಿಷೇಧ ಹೇರಲಾಗಿದೆ ಎಂದು ಗೃಹ ಇಲಾಖೆ ತಿಳಿಸಿದೆ.
    ರಾಜ್ಯದವಿವಿಧ ಜಿಲ್ಲೆ ಹಾಗೂ ತಾಲ್ಲೂಕುಗಳ ಮುಸ್ಲಿಂ ಸಂಘಗಳು ಸರ್ಕಾರಕ್ಕೆ ಮನವಿ ಸಲ್ಲಿಸಿ,ಹಮಾರೆ ಬಾರಾಹ್‌ ಚಲನಚಿತ್ರದ ಟ್ರೈಲರ್‌ನಲ್ಲಿ ಮುಸ್ಲಿಂ ಧರ್ಮದ ಬಗ್ಗೆ ಪ್ರಚೋದನಾತಕ ಹಾಗೂ ಅವಹೇಳನಕಾರಿ ಅಂಶಗಳಿವೆ. ಈ ಚಿತ್ರ ಧರ್ಮ, ಜಾತಿಗಳ ನಡುವೆ ದ್ವೇಷ ಹುಟ್ಟಿಸುತ್ತದೆ ಹೀಗಾಗಿ ರಾಜ್ಯದಲ್ಲಿ ಸಿನಿಮಾ ಬಿಡುಗಡೆಗೆ ಅವಕಾಶ ನೀಡಬಾರದು ಎಂದು ಕೋರಿದ್ದವು.
    ಕೋಮು ಸೌಹಾರ್ದತೆಗೆ ಹಾನಿಯುಂಟು ಮಾಡಿ, ಅಶಾಂತಿ ನಿರ್ಮಿಸುವುದು, ಮುಸ್ಲಿಂ ಧರ್ಮದ ಭಾವನೆಗಳಿಗೆ ಧಕ್ಕೆಯುಂಟು ಮಾಡುವ ಷಡ್ಯಂತ್ರವನ್ನು ಹೊಂದಿದೆ ಎಂದು ಮನವಿಯಲ್ಲಿ ದೂರಲಾಗಿದೆ.
    ಧರ್ಮಗಳ ನಡುವೆ ದ್ವೇಷ ಭಾವನೆ ಮೂಡಿಸುವ ಚಲನಚಿತ್ರ ಜೂನ್‌ 7ರಂದು ಬಿಡುಗಡೆಯಾಗುತ್ತಿದ್ದು, ಅದನ್ನು ನಿಷೇಧಿಸುವಂತೆ ಮುಸ್ಲಿಂ ಸಂಘಗಳು ಮನವಿ ಮಾಡಿದ್ದವು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಗೃಹ ಇಲಾಖೆ ಚಲನ ಚಿತ್ರದ ಟ್ರೈಲರ್‌ ಅನ್ನು ಪರಿಶೀಲಿಸಿತ್ತು.
    ಸಿನಿಮಾ ವೀಕ್ಷಿಸಿದ ತಜ್ಞರ ತಂಡ ಪವಿತ್ರ ಗ್ರಂಥದ ಉಪದೇಶ ಹಾಗೂ ಸಂದೇಶಗಳ ಕುರಿತು ತಪ್ಪು ಅರ್ಥ ಬರುವಂತೆ ಚಿತ್ರ ನಿರ್ಮಿಸಲಾಗಿದೆ. ಚಿತ್ರ ಬಿಡುಗಡೆಗೆ ಅನುಮತಿ ನೀಡಿದರೆ ರಾಜ್ಯದಲ್ಲಿ ಶಾಂತಿ ಭಂಗವಾಗಲಿದೆ ಎಂಬ ಅಭಿಪ್ರಾಯಕ್ಕೆ ನೀಡಿದೆ.
    ಈ ಹಿನ್ನಡೆಯಲ್ಲಿ ಸಿನಿಮಾ ಪ್ರದರ್ಶನದ ಮೇಲೆ ತಾತ್ಕಾಲಿಕ ನಿರ್ಬಂಧ ವಿಧಿಸಲಾಗಿದೆ ನಿಯಮಾವಳಿಗಳ ಪ್ರಕಾರ,ಚಿತ್ರ ಬಿಡುಗಡೆಗೆ ನಿರ್ಬಂಧ ಹೇರಲು ಕರ್ನಾಟಕ ಸಿನಿಮಾ ರೆಗ್ಯೂಲೇಶನ್‌ ಆಕ್ಟ್‌ 1964ರ ಪ್ರಕಾರ ಸಂಬಂಧ ಪಟ್ಟವರಿಗೆ ನೋಟೀಸ್‌‍ ಜಾರಿ ಮಾಡಿ ವಿವರಣೆ ಪಡೆಯಬೇಕಿದೆ.
    ಆದರೆ ಚಿತ್ರದ ನಿರ್ಮಾಪಕರಾದ ಬೀರೇಂದ್ರ ಭಗತ್‌, ರವಿ ಎಸ್‌‍.ಗುಪ್ತ, ಶಿಯೋ ಬಲಕ್‌ಸಿಂಗ್‌, ಸಂಜಯ್‌ ನಾಗಪಾಲ್‌, ನಿರ್ದೇಶಕ ಕಮಲ್‌ಚಂದ್ರ ಸೇರಿ ಮತ್ತಿತರರು ನೆರೆ ರಾಜ್ಯಗಳಲ್ಲಿದ್ದು, ನೋಟಿಸ್‌‍ ನೀಡಿ ವಿವರಣೆ ಪಡೆಯುವ ಪ್ರಕ್ರಿಯೆಗೆ ವಿಳಂಬವಾಗಲಿದೆ.

    Bangalore Entertainment Government Karnataka News Trending Varthachakra ಕಾನೂನು ಚಲನಚಿತ್ರ ಧರ್ಮ ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous ArticleBitcoin ಶ್ರೀಕಿ Girl friend ಗೆ ನೋಟಿಸ್ .
    Next Article ರಾಹುಲ್ ಗಾಂಧಿಗೆ ಬೆಂಗಳೂರು ಕೋರ್ಟ್ ನಲ್ಲಿ ಜಾಮೀನು.
    vartha chakra
    • Website

    Related Posts

    ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !

    May 31, 2025

    HMT ಭೂಮಿ ಕಬಳಿಸಲು ಕುಮ್ಮಕ್ಕು ನೀಡಿದ ಅಧಿಕಾರಿಗಳು !

    May 30, 2025

    ಜನಾರ್ದನ ರೆಡ್ಡಿ ಕೇಸ್ ವಿಚಾರಣೆಗೆ ಜಡ್ಜ್ ಯಾರೂ ರೆಡಿ ಇಲ್ಲ.

    May 29, 2025

    17 Comments

    1. Elektrokarniz_umKa on August 18, 2024 7:21 pm

      электрический карниз для штор электрический карниз для штор .

      Reply
    2. Vivod iz zapoya rostov_vysr on August 19, 2024 4:38 am

      вывод из запоя в ростове на дону вывод из запоя в ростове на дону .

      Reply
    3. vivod iz zapoya rostov_ygmr on August 20, 2024 12:12 am

      анонимный. вывод. из. запоя. ростов. http://vyvod-iz-zapoya-rostov11.ru .

      Reply
    4. Snyatie lomki narkolog_esei on September 6, 2024 4:17 pm

      снятие ломки клинике снятие ломки клинике .

      Reply
    5. Vivod iz zapoya v sankt peterbyrge_aeSi on September 6, 2024 4:50 pm

      спб нарколог вывод из запоя http://www.vyvod-iz-zapoya-v-sankt-peterburge.ru/ .

      Reply
    6. Snyatie lomki narkolog_mrei on September 7, 2024 1:36 am

      снятие ломки наркомана снятие ломки наркомана .

      Reply
    7. kypit sajenci_hmkt on September 8, 2024 3:46 am

      саженцы цена http://rodnoisad.ru .

      Reply
    8. Biznes idei_ifOl on September 18, 2024 1:12 pm

      бизнесы бизнесы .

      Reply
    9. eskort v moskve_ohOl on October 3, 2024 11:35 am

      снять проститутку снять проститутку .

      Reply
    10. Sazrcwq on November 29, 2024 1:37 pm

      Как избежать рисков при покупке диплома колледжа или ПТУ в России

      Reply
    11. Sazrdyj on December 3, 2024 5:52 am

      Сколько стоит диплом высшего и среднего образования и как это происходит?

      Reply
    12. Sazrnli on December 15, 2024 2:31 am

      Диплом вуза купить официально с упрощенным обучением в Москве

      Reply
    13. Sazrxar on December 24, 2024 9:41 am

      Официальное получение диплома техникума с упрощенным обучением в Москве

      Reply
    14. Sazrjnj on December 28, 2024 8:57 pm

      Приобретение диплома ПТУ с сокращенной программой обучения в Москве

      Reply
    15. Sazrnkf on December 28, 2024 8:58 pm

      Покупка диплома о среднем полном образовании: как избежать мошенничества?

      Reply
    16. ремонт техники в мск on March 27, 2025 11:45 pm

      Профессиональный сервисный центр по ремонту бытовой техники с выездом на дом.
      Мы предлагаем:ремонт крупногабаритной техники в москве
      Наши мастера оперативно устранят неисправности вашего устройства в сервисе или с выездом на дом!

      Reply
    17. Ремонт сушильных машин Schaub Lorenz стоимость в Екатеринбурге on May 20, 2025 9:20 am

      Профессиональный сервисный центр по ремонту техники в Екатеринбурге.
      Мы предлагаем: Ремонт сушильных машин Schaub Lorenz стоимость
      Наши мастера оперативно устранят неисправности вашего устройства в сервисе или с выездом на дом!

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !

    HMT ಭೂಮಿ ಕಬಳಿಸಲು ಕುಮ್ಮಕ್ಕು ನೀಡಿದ ಅಧಿಕಾರಿಗಳು !

    Honey trap ಪ್ರಕರಣ ಏನಾಯ್ತು ಗೊತ್ತಾ ?

    ಜನಾರ್ದನ ರೆಡ್ಡಿ ಕೇಸ್ ವಿಚಾರಣೆಗೆ ಜಡ್ಜ್ ಯಾರೂ ರೆಡಿ ಇಲ್ಲ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • nohu90.careers on ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • Antoinette on ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !
    • can i order cheap pioglitazone on ಕುಂಭಮೇಳದಲ್ಲಿ ಕಿನ್ನರ ಕಲರವ
    Latest Kannada News

    ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !

    May 31, 2025

    HMT ಭೂಮಿ ಕಬಳಿಸಲು ಕುಮ್ಮಕ್ಕು ನೀಡಿದ ಅಧಿಕಾರಿಗಳು !

    May 30, 2025

    Honey trap ಪ್ರಕರಣ ಏನಾಯ್ತು ಗೊತ್ತಾ ?

    May 30, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಚಿವ ಖಂಡ್ರೆ ಮನೆ ಬಳಿಯೇ ಕಾರ್ ಗಾಜು ಒಡೆದು 2 ಲಕ್ಷ ಕಳವು!
    Subscribe