Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಈ ಹೋಟೆಲ್ ಗೆ ಹೋದವರ ಸಾವು ಗ್ಯಾರಂಟಿ
    Viral

    ಈ ಹೋಟೆಲ್ ಗೆ ಹೋದವರ ಸಾವು ಗ್ಯಾರಂಟಿ

    vartha chakraBy vartha chakraFebruary 3, 20254 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ವಾರಣಾಸಿ:
    ಪ್ರವಾಸಕ್ಕೆ ತೆರಳಿದ ಸಮಯದಲ್ಲಿ ಉಳಿದುಕೊಳ್ಳಲು ಯಾವುದಾದರು ಅತಿಥಿ ಗೃಹ, ಹೋಟೆಲ್ ,ಹೋಂ ಸ್ಟೇ ,ಇತ್ಯಾದಿಗಳನ್ನು ಪ್ರವಾಸಿಗರು ಆಶ್ರಯಿಸುತ್ತಾರೆ. ಇಲ್ಲಿ ಒಂದೆರಡು ದಿನ ವಾಸ್ತವ್ಯಹೂಡಿ ಆನಂತರ ಮುಂದಿನ ಸ್ಥಳ ಇಲ್ಲವೇ ತಮ್ಮ ಊರಿನತ್ತ ಪ್ರಯಾಣ ಮಾಡುತ್ತಾರೆ.
    ಆದರೆ ಇಲ್ಲಿ ನಾವು ಹೇಳುತ್ತಿರುವುದು ಕೊಂಚ ಭಿನ್ನವಾದ ಸ್ಟೋರಿ.ಇಲ್ಲಿ ಅತಿಥಿಗಳ ವಾಸ್ತವ್ಯಕ್ಕಾಗಿ ಕೆಲವು ಹೋಟೆಲ್ ಮತ್ತು ಅತಿಥಿ ಗೃಹಗಳಿವೆ. ಇಲ್ಲಿಗೆ ಹೋದವರು ಜೀವಂತವಾಗಿ ವಾಪಸ್ ಬರೋದೇ ಇಲ್ಲ. ಇಂತಹ ಸ್ಥಳಗಳಿಗೆ ಹೋಗುವ ವ್ಯಕ್ತಿಗಳಿಗೆ ಮತ್ತೆ ತಾವು ಜೀವಂತವಾಗಿ ವಾಪಸ್ ಬರುವುದಿಲ್ಲ ಎಂಬುದು ತಿಳಿದಿರುತ್ತದೆ ಆದರೂ ಕೂಡ ಇಲ್ಲಿ ರೂಮುಗಳನ್ನು ಕಾಯ್ದಿರಿಸಿ ವಾಸ್ತವ್ಯ ಹೂಡುತ್ತಾರೆ.
    ಅದು ಯಾಕೆ ಹೀಗೆ ಅನ್ನೋದು ತಿಳಿಯಬೇಕಾದರೆ ಈ ಸ್ಟೋರಿ ನೋಡಿ.
    ಪವಿತ್ರ ಗಂಗೆಯ ಮಡಿಲು, ವಿಶ್ವನಾಥನ ಪುಣ್ಯಸ್ಥಾನ ಕಾಶಿ , ಹಿಂದೂ ಧರ್ಮೀಯರ ಪವಿತ್ರ ಭೂಮಿ. ಭೂಮಿಯ ಮೇಲೆ ಜನಿಸಿದ ಪ್ರತಿಯೊಬ್ಬ ಹಿಂದೂ ಆಸ್ತಿಕ ಜೀವನದಲ್ಲಿ ಒಮ್ಮೆಯಾದರೂ ಕಾಶಿಗೆ ಹೋಗಬೇಕು. ಪವಿತ್ರ ಗಂಗೆಯಲ್ಲಿ ಮಿಂದು ವಿಶ್ವನಾಥನ ದರ್ಶನ ಮಾಡುವ ಮೂಲಕ ಜೀವನ ಪಾವನ ಮಾಡಿಕೊಳ್ಳಬೇಕು ಎಂದು ಬಯಸುತ್ತಾರೆ.
    ಅದರಲ್ಲೂ ಕಾಶಿಯ ಗಂಗಾ ನದಿಯ ತಟದಲ್ಲಿ ಪ್ರಾಣ ಬಿಟ್ಟು ಅಲ್ಲಿಯೇ ಅಂತ್ಯ ಸಂಸ್ಕಾರ ನೆರವೇರಿದರೇ ಅಂತಹ ವ್ಯಕ್ತಿ ನೇರವಾಗಿ ಸ್ವರ್ಗಕ್ಕೆ ಹೋಗುತ್ತಾರೆ ವಿಷ್ಣುವಿನ ಪಾದ ಸೇರುವ ಮೂಲಕ ಮುಕ್ತಿ ಪಡೆಯುತ್ತಾರೆ ಎಂಬ ಬಲವಾದ ನಂಬಿಕೆ ಇದೆ.
    ಹೀಗಾಗಿಯೇ ಕಾಶಿಯ ಗಂಗಾ ನದಿಯ ತೀರದ ಘಾಟ್ ಗಳು ಅಂತ್ಯ ಸಂಸ್ಕಾರ ಹಾಗೂ ಪಿಂಡ ಪ್ರಧಾನದ ಕೇಂದ್ರಗಳಾಗಿ ಪರಿಗಣಿಸಿವೆ. ದಿನ ನಿತ್ಯ ನೂರಾರು ಮೃತ ದೇಹಗಳಿಗೆ ಇಲ್ಲಿ ಅಗ್ನಿ ಸ್ಪರ್ಶ ಮಾಡಲಾಗುತ್ತಿದೆ.
    ಈ ಹಿನ್ನೆಲೆಯಲ್ಲಿ ಹಿಂದೂ ಧರ್ಮದ ಕರ್ಮ ಸಿದ್ಧಾಂತದಲ್ಲಿ ನಂಬಿಕೆಯಿರುವ ಹಲವರು ಕಾಶಿಯಲ್ಲಿ ಕೊನೆಯುಸಿರೆಳೆಯುವ ಮೂಲಕ ಮುಕ್ತಿ ಹೊಂದಬೇಕು ಎಂದು ಬಯಸುತ್ತಿದ್ದಾರೆ. ಈ ಬಯಕೆಯನ್ನು ಅರ್ಥ ಮಾಡಿಕೊಂಡ ವಾರಣಾಸಿಯ ಕೆಲವು ಹೋಟೆಲ್ ಮತ್ತು ಆತಿಥ್ಯ ಗೃಹಗಳ ಮಾಲೀಕರು, ಗುಣ ಪಡಿಸಲಾಗದ ಮಾರಣಾಂತಿಕ ಖಾಯಿಲೆಯಿಂದ ಬಳಲುತ್ತಿರುವವರು, ಜೀವನದ ಸಂಧ್ಯಾ ಕಾಲದಲ್ಲಿರುವವರಿಗಾಗಿ ಕೊಠಡಿಗಳನ್ನು ಕಾಯ್ದಿರಿಸುವ ಅವಕಾಶ ಕಲ್ಪಿಸಿದ್ದಾರೆ ಇಲ್ಲಿ ಪಂ
    ತಂಗಲಿರುವ ಇಂತಹ ವ್ಯಕ್ತಿಗಳು ತಮ್ಮ ಕೊನೆ ಉಸಿರೆಳೆಯುವವರೆಗೆ ಇಲ್ಲಿಯೇ ವಾಸ್ತವ್ಯ ಹೂಡುತ್ತಾರೆ ಇವರು ಮೃತಪಟ್ಟ ನಂತರ ಗಂಗಾ ನದಿಯ ತೀರದಲ್ಲಿ ಅಂತ್ಯ ಸಂಸ್ಕಾರಕ್ಕೆ ವ್ಯವಸ್ಥೆ ಮಾಡಲಾಗುತ್ತದೆ

    ಧರ್ಮ
    Share. Facebook Twitter Pinterest LinkedIn Tumblr Email WhatsApp
    Previous Articleಇವರೇ ನರೇಂದ್ರ ಮೋದಿ ಅವರ ಉತ್ತರಾಧಿಕಾರಿ.
    Next Article ಬಡ್ಡಿ ಹಾಕಿದರೆ 10 ವರ್ಷ ಜೈಲು.
    vartha chakra
    • Website

    Related Posts

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    June 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    June 24, 2025

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    June 23, 2025

    4 Comments

    1. cialis online cheap from canada on June 10, 2025 4:45 am

      Thanks recompense sharing. It’s top quality.

      Reply
    2. side effects of cipro and flagyl on June 11, 2025 11:08 pm

      This is the make of post I unearth helpful.

      Reply
    3. 4hf1x on June 19, 2025 11:32 am

      how to buy inderal – buy plavix 75mg generic buy methotrexate 2.5mg pills

      Reply
    4. sqwz0 on June 22, 2025 7:43 am

      order amoxil generic – order combivent sale cost ipratropium 100mcg

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • EdwardNor on ಮನೆ‌ ಬಾಗಿಲಲ್ಲಿ ನಿಂತ ಸಲಗ
    • xzyfi on ಸಿದ್ದರಾಮಯ್ಯ ವಿರುದ್ಧ ಗುಡುಗಿದ ಹರಿಪ್ರಸಾದ್ | BK Hariprasad
    • 19lkj on ರೂಪಾಯಿ ಕುಸಿತದಿಂದ ಯಾರಿಗೆ ನಷ್ಟ?
    Latest Kannada News

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    June 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ತಿರುಪತಿ ಲಾಡು ಗೆ ಮಂಡ್ಯ ತುಪ್ಪ #tirupati #tirumala #hyderabad #andhrapradesh #trending #ghee #products
    Subscribe