Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಉಪ ರಾಷ್ಟ್ರಪತಿ ಯಾರಾಗುತ್ತಾರೆ ಗೊತ್ತಾ ?
    ಸುದ್ದಿ

    ಉಪ ರಾಷ್ಟ್ರಪತಿ ಯಾರಾಗುತ್ತಾರೆ ಗೊತ್ತಾ ?

    vartha chakraBy vartha chakraAugust 18, 2025No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು.
    ಅಚ್ಚರಿಯ ಅನಿರೀಕ್ಷಿತ ವಿದ್ಯಮಾನವೊಂದರಲ್ಲಿ ಉಪರಾಷ್ಟ್ರಪತಿ ಜಗದೀಪ ಧನಕರ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಉಪರಾಷ್ಟ್ರಪತಿ ಆಯ್ಕೆಗೆ ಚುನಾವಣೆ ಪ್ರಕ್ರಿಯೆಗಳು ಆರಂಭಗೊಂಡಿದೆ.
    ಜಗದೀಪ ಧನಕರ್ ಅವರಿಂದ ತೆರವಾಗಿರುವ ಸ್ಥಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಗೃಹ ಮಂತ್ರಿ ಅಮಿತ್ ಶಾ ಜೋಡಿ ಯಾರನ್ನು ಆಯ್ಕೆ ಮಾಡಲಿದೆ ಎನ್ನುವುದು ಇದೀಗ ಮಿಲಿಯನ್ ಡಾಲರ್ ಪ್ರಶ್ನೆಯಾಗಿದೆ.
    ಸೆಪ್ಟೆಂಬರ್ 9 ರಂದು ನಡೆಯಲಿರುವ ಈ ಚುನಾವಣೆಗೆ ಕರ್ನಾಟಕದವರೇ ಆದ ಆಂಧ್ರಪ್ರದೇಶ ರಾಜ್ಯಪಾಲ ಅಬ್ದುಲ್ ನಜೀರ್ ಅವರು ಎನ್ ಡಿ ಎ ಬೆಂಬಲಿತ ಅಭ್ಯರ್ಥಿಯಾಗಿ ಉಪ ರಾಷ್ಟ್ರಪತಿ ಚುನಾವಣೆ ಯ ಅಖಾಡಕ್ಕೆ ಧುಮುಕಲಿದ್ದಾರೆ ಎಂದು ಹೇಳಲಾಗುತ್ತಿದೆ.
    ಎನ್ ಡಿಎ ಮೈತ್ರಿಕೂಟದಲ್ಲಿ ಬಿಜೆಪಿ ಅತ್ಯಂತ ಪ್ರಮುಖವಾಗಿದ್ದು ಇದು ಯಾವುದೇ ಉನ್ನತ ಹುದ್ದೆಗಳನ್ನು ಮುಸ್ಲಿಮರಿಗೆ ನೀಡುತ್ತಿಲ್ಲ ಈ ಕೊರಗನ್ನು ನಿವಾರಿಸುವ ದೃಷ್ಟಿಯಿಂದ ಇದೀಗ ಅಬ್ದುಲ್ ನಜೀರ್ ಅವರ ಹೆಸರನ್ನು ಪರಿಗಣಿಸಲಾಗುತ್ತಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.
    ಮೈಸೂರಿನವರಾದ ಅಬ್ದುಲ್ ನಜೀರ್ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಯಾಗಿ ಆನಂತರ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ಹಲವು ತೀರ್ಪುಗಳ ಮೂಲಕ ಗಮನ ಸೆಳೆದಿದ್ದಾರೆ ಪ್ರಮುಖವಾಗಿ ತ್ರಿವಳಿ ತಲಾಕ್ ಸೇರಿದಂತೆ ಹಲವು ತೀರ್ಪುಗಳು ಗಮನ ಸೆಳೆದಿವೆ.
    ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಹುದ್ದೆಯಿಂದ ನಿವೃತ್ತರಾದ ನಂತರ ಅಬ್ದುಲ್ ನಜೀರ್ ಅವರನ್ನು ಉಪರಾಷ್ಟ್ರಪತಿ ಸ್ಥಾನಕ್ಕೆ ನೇಮಕ ಮಾಡಲು ಚರ್ಚೆ ನಡೆದಿತ್ತು ಆದರೆ ಅಂದಿನ ವಿದ್ಯಮಾನಗಳು ಅದಕ್ಕೆ ಪೂರಕವಾಗದ ಹಿನ್ನೆಲೆಯಲ್ಲಿ ಅವರನ್ನು ಆಂಧ್ರಪ್ರದೇಶದ ರಾಜ್ಯಪಾಲರನ್ನಾಗಿ ನೇಮಕ ಮಾಡಲಾಗಿದ್ದು ಇದೀಗ ಉಪರಾಷ್ಟ್ರಪತಿ ಸ್ಥಾನಕ್ಕೆ ಅವರ ಹೆಸರು ಪ್ರಮುಖವಾಗಿ ಕೇಳಿಬರುತ್ತಿದೆ.
    ಇವರೊಂದಿಗೆ ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೆನಾ ಮತ್ತು ಬಿಹಾರ ರಾಜ್ಯಪಾಲ ಅರಿಫ್ ಮೊಹಮ್ಮದ್ ಖಾನ್ಗುಜರಾತ್ ರಾಜ್ಯಪಾಲ ಅಚಾರ್ಯ ದೇವವ್ರತ್, ಸಿಕ್ಕಿಂ ರಾಜ್ಯಪಾಲ ಓಂ ಮಥೂರ್ ಮತ್ತು ಜಮ್ಮು- ಕಾಶ್ಮೀರ ಮನೋಜ್ ಸಿನ್ಹಾ ಕೂಡಾ ಸಂಭಾವ್ಯ ಅಭ್ಯರ್ಥಿಗಳಾಗಿದ್ದಾರೆ.
    ಆರ್ ಎಸ್ ಎಸ್ ವಿಚಾರವಾದಿ ಶೇಷಾದ್ರಿ ಚಾರಿ ಹೆಸರು ಕೂಡಾ ಕೇಳಿಬರುತ್ತಿದೆ

    ಕರ್ನಾಟಕ Election ನರೇಂದ್ರ ಮೋದಿ ನ್ಯಾಯ ಬಿಜೆಪಿ Bengaluru ಮೈ ರಾಜ್ಯಪಾಲ
    Share. Facebook Twitter Pinterest LinkedIn Tumblr Email WhatsApp
    Previous Articleಶಿವಗಂಗಾ ಬಸವರಾಜ್ ಗೆ ಶೋಕಾಸ್ ನೋಟಿಸ್
    Next Article ಅಕ್ಟೋಬರ್ ಕ್ರಾಂತಿಗೆ ಸಜ್ಜಾಗುತ್ತಿದೆ ವೇದಿಕೆ
    vartha chakra
    • Website

    Related Posts

    ಕಾಮುಕ ಯೋಗಗುರು ಅರೆಸ್ಟ್.

    September 18, 2025

    ಡಿ.ಕೆ. ಶಿವಕುಮಾರ್ ಕೊಟ್ಟ ಟಾರ್ಗೆಟ್.

    September 18, 2025

    ಇವರಿಗೆ ಬೆಂಗಳೂರು ಬೇಡವಂತೆ.

    September 18, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಂಗ್ಲೆ ಗುಡ್ಡ ರಹಸ್ಯದ ಬೆನ್ನು ಹತ್ತಿದ ಪೊಲೀಸ್.

    ಕಾಮುಕ ಯೋಗಗುರು ಅರೆಸ್ಟ್.

    ಡಿ.ಕೆ. ಶಿವಕುಮಾರ್ ಕೊಟ್ಟ ಟಾರ್ಗೆಟ್.

    ಇವರಿಗೆ ಬೆಂಗಳೂರು ಬೇಡವಂತೆ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • dizainerskie kashpo_ilEt on ವಲಸಿಗರ ನಡುವೆ ಜಿದ್ದಾಜಿದ್ದಿನ ಪೈಪೋಟಿ (ಚಿತ್ರದುರ್ಗ ಲೋಕಸಭಾ ಕ್ಷೇತ್ರ) | Chitradurga
    • dizainerskie kashpo_fmEt on ಯಡಿಯೂರಪ್ಪ ಅವರಿಗೆ Z category ಭದ್ರತೆ | Yediyurappa
    • dizainerskie kashpo_cdEt on ಪೊಲೀಸರಿಂದ BSNLಗೆ ಬೆಣೆ Jio ಗೆ ಮಣೆ
    Latest Kannada News

    ಬಂಗ್ಲೆ ಗುಡ್ಡ ರಹಸ್ಯದ ಬೆನ್ನು ಹತ್ತಿದ ಪೊಲೀಸ್.

    September 18, 2025

    ಕಾಮುಕ ಯೋಗಗುರು ಅರೆಸ್ಟ್.

    September 18, 2025

    ಡಿ.ಕೆ. ಶಿವಕುಮಾರ್ ಕೊಟ್ಟ ಟಾರ್ಗೆಟ್.

    September 18, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    9ನೇ ಕ್ಲಾಸ್ ವಿದ್ಯಾರ್ಥಿ ಬ್ಯಾಗಿನಲ್ಲಿ ಕಾಂಡೊಮ್, ಸಿಗರೇಟ್, ಆಲ್ಕೋಹಾಲ್ #varthachakra#medicalcheckup #parents
    Subscribe