Archives
    • April 2026
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಎದೆ ನಡುಗಿಸಿದ ಭೀಕರ ಹತ್ಯೆ.
    ಅಪರಾಧ

    ಎದೆ ನಡುಗಿಸಿದ ಭೀಕರ ಹತ್ಯೆ.

    vartha chakraBy vartha chakraMay 29, 2024Updated:May 30, 202412 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ತುಮಕೂರು,ಮೇ.29,
    ಕುಣಿಗಲ್ ತಾಲೂಕಿನ ಹುಲಿಯೂರುದುರ್ಗದ
    ಅಮೃತೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎದೆ ಜಲ್ ಎನಿಸುವ ಭೀಕರ ಹತ್ಯೆ ನಡೆದಿದೆ
    ಪ್ರೀತಿಸಿ ಮದುವೆಯಾದ ಪತ್ನಿ ಇದೀಗ ತನ್ನ ಬಗ್ಗೆ ವಿಶ್ ಕಾಳಜಿ ತೋರುವುದಿಲ್ಲ ನಿರ್ಲಕ್ಷ್ಯ ಮಾಡುತ್ತಿದ್ದಾಳೆ. ಆಕೆಗೆ ಇತರೆ ಯಾರದೋ ಜೊತೆ ಸಂಬಂಧವಿದೆ ಎಂದು ಶಂಕಿಸಿದ ಆಕೆ ಪತಿ ಕೊಲೆ ಮಾಡಿದ್ದಾನೆ.
    ತನ್ನ ಪತ್ನಿಯನ್ನು ಕತ್ತು ಕತ್ತರಿಸಿ ಕೊಂದ ನಂತರ ಇಡೀ ರಾತ್ರಿ ದೇಹದ ಚರ್ಮ ಸುಲಿದು, ಅಂಗಾಂಗಗಳನ್ನು ತುಂಡು ತುಂಡಾಗಿ ಕತ್ತರಿಸಿದ್ದಾನೆ.
    ಪುಷ್ಪಾ (35) ಬರ್ಬರವಾಗಿ ಹತ್ಯೆಯಾದ ಮಹಿಳೆ ಎಂದು ಗುರುತಿಸಲಾಗಿದೆ ಕೊಲೆ ಆರೋಪದ ಮೇಲೆ ಆಕೆಯ ಪತಿ ಶಿವರಾಮನನ್ನು ಪೊಲೀಸರು ಬಂಧಿಸಿದ್ದಾರೆ
    ಶಿವಮೊಗ್ಗ ಜಿಲ್ಲೆ ಸಾಗರದ ಪುಷ್ಪ ತಾಲ್ಲೂಕಿನ ಸುಗ್ಗನಹಳ್ಳಿಯ ಶಿವರಾಮನನ್ನು ಪ್ರೀತಿಸಿ ಮದುವೆಯಾಗಿದ್ದರು. ಇಬ್ಬರದ್ದೂ ಅಂತರ್ಜಾತಿ ವಿವಾಹ. ದಂಪತಿಗೆ ಎಂಟು ವರ್ಷದ ಗಂಡು ಮಗುವಿದೆ.
    ಸಾಮಿಲ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದ ಶಿವರಾಮ ಹುಲಿಯೂರುದುರ್ಗದ ಹೊಸಪೇಟೆ ಬಡಾವಣೆಯ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದರು.
    ‘ದಂಪತಿ ನಡುವೆ ಸೋಮವಾರ ರಾತ್ರಿ ಆರಂಭವಾದ ಜಗಳ ವಿಕೋಪಕ್ಕೆ ತಿರುಗಿದೆ. ಸಿಟ್ಟಿಗೆದ್ದ ಶಿವರಾಮ ಮಚ್ಚಿನಿಂದ ಪತ್ನಿಯ ಕತ್ತು ಕತ್ತರಿಸಿದ್ದಾನೆ. ರುಂಡವನ್ನು ಪಕ್ಕದಲ್ಲಿ ಇಟ್ಟುಕೊಂಡು ಚಾಕುವಿನಿಂದ ಇಡೀ ದೇಹದ ಚರ್ಮ ಸುಲಿದಿದ್ದಾನೆ. ಚಾಕುವಿನಿಂದ ಎದೆ, ಗುಪ್ತಾಂಗಗಳನ್ನು ಬಗೆದು ಹಾಕಿದ್ದಾನೆ. ಅಷ್ಟಕ್ಕೇ ಸುಮ್ಮನಾಗದೆ ಅಂಗಾಂಗಗಳನ್ನು ತುಂಡು, ತುಂಡಾಗಿ ಕತ್ತರಿಸಿ ಹಾಕಿದ್ದಾನೆ’ ಎಂದು ಪೊಲೀಸರು ತಿಳಿಸಿದ್ದಾರೆ.
    ಪುಟ್ಟ ಕೋಣೆ ತುಂಬಾ ರಕ್ತ ಹರಡಿತ್ತು. ಒಂದು ಕಡೆ ರುಂಡ ಮತ್ತು ಮತ್ತೊಂದು ಕಡೆ ವಿಕಾರವಾಗಿ ತುಂಡು, ತುಂಡಾಗಿ ಕತ್ತರಿಸಿ ಹಾಕಿದ್ದ ದೇಹ ಇತ್ತು. ಕರಳು ಹಾಗೂ ಇತರ ಅಂಗಾಂಗಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು. ಪಕ್ಕದಲ್ಲಿಯೇ ಎಂಟು ವರ್ಷದ ಮಗು ಮಲಗಿತ್ತು. ಆರೋಪಿ ಇಡೀ ರಾತ್ರಿ ಶವದ ಜೊತೆಯಲ್ಲಿಯೇ ಕಳೆದಿದ್ದಾನೆ.
    ಮಂಗಳವಾರ ಬೆಳಗಿನ ಜಾವ ಶಿವರಾಮ ತಾನು ಕೆಲಸ ಮಾಡುತ್ತಿದ್ದ ಸಾಮಿಲ್ ಮಾಲೀಕರ ಮಗ ಪ್ರದೀಪ್‌ ಎಂಬುವರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾನೆ. ಪ್ರದೀಪ್ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ.
    ಬೆಳಗಿನ ಜಾವ ಮನೆಗೆ ಹೋದ ಪೊಲೀಸರು ಸ್ಥಳದಲ್ಲಿ ವಿಕಾರವಾಗಿ ಬಿದ್ದಿದ್ದ ಶವವನ್ನು ನೋಡಿ ಬೆಚ್ಚಿ ಬಿದ್ದಿದ್ದಾರೆ. ಏನೂ ನಡೆದಿಲ್ಲ ಎಂಬಂತೆ ಮನೆಯಲ್ಲಿಯೇ ಸಹಜವಾಗಿ ಕುಳಿತಿದ್ದ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಪಟ್ಟಣದಲ್ಲಿಯೇ ಇರುವ ಪುಷ್ಪಾ ಸಂಬಂಧಿ ಶಿವಶಂಕರ್ ಎಂಬುವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.
    ‘ನನ್ನ ಹೆಂಡತಿ ಮನೆಯಲ್ಲಿ ಸರಿಯಾಗಿ ಅಡುಗೆ ಮಾಡುತ್ತಿರಲಿಲ್ಲ. ಮೊಬೈಲ್‌ನಲ್ಲಿ ಸದಾ ಯಾರದೋ ಜೊತೆ ಮಾತನಾಡುತ್ತಿದ್ದಳು. ರಾತ್ರಿ ಮನೆಗೆ ಬಂದಾಗ ಅಡುಗೆ ಮಾಡಿರಲಿಲ್ಲ. ಮಧ್ಯಾಹ್ನ ಉಳಿದ ಅಡುಗೆಯನ್ನು ತಿನ್ನುವಂತೆ ಹೇಳಿದಳು. ಇದರಿಂದ ಜಗಳ ಶುರುವಾಯ್ತು’ ಎಂದು ಆರೋಪಿ ಹೇಳಿದ್ದಾನೆ

    Verbattle
    Verbattle
    Verbattle
    crime News ಅಪರಾಧ ಸುದ್ದಿ ಕೊಲೆ ತುಮಕೂರು ಮದುವೆ
    Share. Facebook Twitter Pinterest LinkedIn Tumblr Email WhatsApp
    Previous Articleಪ್ರಜ್ವಲ್ ಅಡಗುದಾಣ ಪತ್ತೆ ಹಚ್ಚಿದ SIT.
    Next Article ಬೆಂಗಳೂರಲ್ಲಿ ಸಿಕ್ಕಿ ಬಿದ್ದರು ಬಾಂಗ್ಲಾ ಪ್ರಜೆಗಳು.
    vartha chakra
    • Website

    Related Posts

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    March 27, 2026

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    March 26, 2026

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    March 18, 2026

    12 Comments

    1. Peterwaide on April 18, 2026 3:31 am

      SteadyMeds: SteadyMeds pharmacy – pet meds without vet prescription canada

      Reply
    2. Peterwaide on April 18, 2026 6:12 am

      buy online medicine: FormuLine Pharmacy – top online pharmacy

      Reply
    3. Peterwaide on April 18, 2026 7:50 am

      AccessBridge Pharmacy: AccessBridge – AccessBridge Pharmacy

      Reply
    4. Peterwaide on April 18, 2026 1:52 pm

      mexican mail order pharmacy: AccessBridge Pharmacy – online pharmacies in mexico

      Reply
    5. Thomasticle on April 18, 2026 3:00 pm

      AccessBridge: AccessBridge – AccessBridge

      Reply
    6. Peterwaide on April 18, 2026 3:24 pm

      us pharmacy no prescription: reputable indian online pharmacy – foreign online pharmacy

      Reply
    7. Thomasticle on April 18, 2026 4:47 pm

      safe online pharmacies: FormuLine Pharmacy – legit online pharmacy

      Reply
    8. Peterwaide on April 18, 2026 9:32 pm

      SteadyMeds pharmacy: canadian pharmacy checker – safe reliable canadian pharmacy

      Reply
    9. Thomasticle on April 18, 2026 10:33 pm

      best online pharmacy: FormuLine Pharmacy – overseas pharmacy no prescription

      Reply
    10. Peterwaide on April 18, 2026 11:13 pm

      SteadyMeds: SteadyMeds pharmacy – SteadyMeds

      Reply
    11. Peterwaide on April 19, 2026 1:45 am

      AccessBridge: AccessBridge Pharmacy – AccessBridge Pharmacy

      Reply
    12. Thomasticle on April 19, 2026 2:38 am

      SteadyMeds pharmacy: SteadyMeds pharmacy – SteadyMeds pharmacy

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Peterwaide on ಸಾವಿರದ ಸಂಭ್ರಮಕ್ಕೆ ಸಿದ್ದರಾಮಯ್ಯ ತಯಾರಿ!
    • Thomasticle on ಕನ್ನಡ ನಾಮಫಲಕಕ್ಕಾಗಿ ಹೋರಾಟ | Kannada Rakshana Vedike
    • Narkolog na dom_ifki on ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    April 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    April 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    April 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.