Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಒಂದು ದೇಶ ಒಂದು ಚುನಾವಣೆ ಇದಕ್ಕಾಗಿ ಅಂತೆ.
    ರಾಜಕೀಯ

    ಒಂದು ದೇಶ ಒಂದು ಚುನಾವಣೆ ಇದಕ್ಕಾಗಿ ಅಂತೆ.

    vartha chakraBy vartha chakraDecember 13, 20244 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಳಗಾವಿ,ಡಿ.13-ದೇಶದಲ್ಲಿ ಚರ್ಚೆ ಮಾಡಬೇಕಾದ ವಿಷಯಗಳು ಸಾಕಷ್ಟಿದ್ದರೂ ಅದನ್ನು ಬಿಟ್ಟು ಜನರ ಗಮನ ಬೇರೆಡೆ ಸೆಳೆಯಲು ಒಂದು ದೇಶ ಒಂದು Election ವಿಷಯ ತಂದಿದ್ದಾರೆ ಎಂದು ಕೇಂದ್ರದ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದರು.
    ಸುವರ್ಣಸೌಧದದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು, ನಮ್ಮ ದೇಶದ ರುಪಾಯಿ ಮೌಲ್ಯ ಪಾತಾಳಕ್ಕೆ ಕುಸಿದಿದೆ. ಅದಾನಿ ಪ್ರಕರಣ ಬಗ್ಗೆ ಚರ್ಚೆ ಮಾಡಲು ತಯಾರಿಲ್ಲ. ಆದರೆ ಜನರ ಗಮನ ಬೇರೆಡೆ ಸೆಳೆಯಲು ಇಂಥ ಕೆಲಸ ಮಾಡುತ್ತಿದ್ದಾರೆ ಎಂದು ದೂರಿದರು.
    ಬಿಲ್ ತರುವ ಮೊದಲು ಸಂವಿಧಾನದಲ್ಲಿ ಕೆಲವು ತಿದ್ದುಪಡಿ ತರಬೇಕಾಗುತ್ತೆ. ಮೆನ್ ಅಂಡ್ ಮಿಷನರಿ ಏನು ಬೇಕು? ತಾಂತ್ರಿಕವಾಗಿ ಸಿದ್ದರಿದ್ದೀರಾ? ಮಾನವ ಸಂಪನ್ಮೂಲ ಇದೆಯಾ? ಇದನ್ನೆಲ್ಲಾ ನೋಡಬೇಕಾಗಲಿದೆ,. ರಾತ್ರಿ ಮೋದಿ ಕನಸು ಕಂಡು ಅದನ್ನು ನನಸು ಮಾಡಲು ಹೊರಟರೆ, ಬಿಜೆಪಿ ಸಚಿವರೆಲ್ಲ ವಾವ್ ಮೋದಿಜಿ ಮೋದೀಜಿ ಎನ್ನುತ್ತಾರೆ ಎಂದು ಲೇವಡಿ ಮಾಡಿದರು.
    ಪ್ರಧಾನಿ ಮೋದಿಯವರ ಆಡಳಿತ ವೈಫಲ್ಯ, ಅದಾನಿ ಪ್ರಕರಣ ಮುಚ್ಚಿಹಾಕಲು ಇಂತಹ ಪ್ರಯೋಗ ಮಾಡಲಿದ್ದಾರೆ,. ಇದೆಲ್ಲ ಅದಾನಿಯನ್ನ ಉಳಿಸಲು ಮಾಡುತ್ತಾರೋ ತಂತ್ರವಲ್ಲದೇ ಮತ್ತೇನೂ ಅಲ್ಲ ಎಂದರು. ಇದೇ ವೇಳೆ ಕರ್ನಾಟಕ ಪ್ಲಾಟ್‌ಫಾರ್ಮ್ ಆಧಾರಿತ ಗಿಗ್ ವರ್ಕರ್ಸ್ ಬಿಲ್ ಮಂಡನೆ ವಿಚಾರವಾಗಿ ಪ್ರತಿಕ್ರಿಯಿಸಿದ ಸಚಿವರು, ಕಾರ್ಮಿಕರ ಸಾಮಾಜಿಕ ಆರ್ಥಿಕ ಭದ್ರತೆಗೆ ಸರ್ಕಾರ ಬದ್ಧವಾಗಿದೆ. ಇಂಡಸ್ಟ್ರಿ ಹಾಗೂ ಕಾರ್ಮಿಕರಿಗೆ ತೊಂದರೆಯಾಗದಂತೆ ವಿಧೇಯಕ ತರಲಿದ್ದೇವೆ ಎಂದು ಭರವಸೆ ನೀಡಿದರು.
    ಇನ್ನು ಗ್ರಾಮೀಣಾಭಿವೃದ್ಧಿ ವಿವಿ ವಿಧೇಯಕ ಬಿಲ್ ವಿಚಾರವಾಗ ಪ್ರತಿಕ್ರಿಯಿಸಿದ ಸಚಿರು, ಗುಜರಾತ್ ಯುನಿವರ್ಸಿಟಿ ಬಿಲ್ ಏನಿದೆ ಗೊತ್ತಾ? ಮಾತೆತ್ತಿದರೆ ಬಿಜೆಪಿಯವರು ಗುಜರಾತ್ ಮಾದರಿ ಎನ್ನುತ್ತಾರೆ. ಆದರೆ ಗುಜರಾತ್ ನಲ್ಲಿ ಮೋದಿ ಎನ್ ಮಾಡಿದ್ದಾರೆ ಅನ್ನೋದು ಮೊದಲು ತಿಳಿದುಕೊಳ್ಳಲಿ. ನಮಗೆ ಗುಜರಾತ್ ಮಾಡೆಲ್ ಬೇಕಿಲ್ಲ. ನಮ್ಮ ಮಾಡೆಲ್ ನೇ ನೋಡಿ ಬೇರೆ ರಾಜ್ಯಗಳು ಕಲಿತಿವೆ. ಗುಜರಾತ್ ಮಾಡೆಲ್‌ನಲ್ಲಿ ಏನಿದೆ ಮಣ್ಣು ಎಂದು ಕಿಡಿಕಾರಿದರು

    ಅದಾನಿ ಕರ್ನಾಟಕ Election ಬಿಜೆಪಿ ಸರ್ಕಾರ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಜೈಲಿನಲ್ಲಿದ್ದ ಮಗನ ನೋಡಲು ಬಂದ ತಂದೆಗೆ ಆಗಿದ್ದೇನು.?
    Next Article ಲಾಠಿ ಚಾರ್ಜ್ ಯಾಕೆ ಮಾಡಬೇಕಾಯಿತು ಎಂದ ಸಿಎಂ.
    vartha chakra
    • Website

    Related Posts

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    June 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025

    4 Comments

    1. viagra cialis pills on June 9, 2025 6:54 pm

      This website really has all of the low-down and facts I needed there this case and didn’t know who to ask.

      Reply
    2. can you take flagyl without food on June 11, 2025 1:10 pm

      The thoroughness in this break down is noteworthy.

      Reply
    3. 3txbr on June 18, 2025 11:15 pm

      order inderal 10mg without prescription – buy generic inderal online buy methotrexate 2.5mg without prescription

      Reply
    4. u4qr2 on June 23, 2025 11:30 pm

      how to get azithromycin without a prescription – buy tindamax 300mg pills buy nebivolol 20mg for sale

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 04q7d on ಜೆಡಿಎಸ್ ನ ಶರವಣ ಅವರಿಗೆ ಪಂಗನಾಮ..
    • htw3v on ಜಯದೇವ ಆಸ್ಪತ್ರೆಯ ಹೊಸ ಸಾಧನೆ | Jayadeva Hospital
    • syr2t on Congress ಸರ್ಕಾರದಲ್ಲಿ BJP ವಕೀಲರ ದರ್ಬಾರ್!
    Latest Kannada News

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    June 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ತಿರುಪತಿ ಲಾಡು ಗೆ ಮಂಡ್ಯ ತುಪ್ಪ #tirupati #tirumala #hyderabad #andhrapradesh #trending #ghee #products
    Subscribe