Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಔತಣ ಕೂಟ- ಪರಮೇಶ್ವರ್ ಸರದಿ
    ರಾಜಕೀಯ

    ಔತಣ ಕೂಟ- ಪರಮೇಶ್ವರ್ ಸರದಿ

    vartha chakraBy vartha chakraJanuary 7, 20251 Comment1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜ.7-
    ರಾಜ್ಯದ ಆಡಳಿತ ರೂಢ ಕಾಂಗ್ರೆಸ್ ನಲ್ಲಿ ಇದೀಗ ಔತಣ ಕೂಟದ ರಾಜಕೀಯ ಆರಂಭಗೊಂಡಿದೆ ಗೃಹ ಸಚಿವ ಪರಮೇಶ್ವರ್ ನಾಳೆ ಪರಿಶಿಷ್ಟ ಜಾತಿ ಮತ್ತು ವರ್ಗಕ್ಕೆ ಸೇರಿದ ಶಾಸಕರು ಹಾಗೂ ಮಂತ್ರಿಗಳ ಸಭೆ ಕರೆದಿದ್ದು , ವರಿಷ್ಠರು ಮಧ್ಯ ಪ್ರವೇಶಿಸಿದ್ದಾರೆ.
    ರಾಜ್ಯ ವಿಧಾನ ಮಂಡಲದ ಬಜೆಟ್ ಅಧಿವೇಶನದ ನಂತರ ಮುಖ್ಯಮಂತ್ರಿ ಬದಲಾವಣೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಮಂತ್ರಿಮಂಡಲ ವಿಸ್ತರಣೆ ನಡೆಯಲಿದೆ ಎಂಬ ಚರ್ಚೆಗಳು ಆರಂಭಗೊಂಡಿರುವ ಬೆನ್ನಲ್ಲೇ ಪರಮೇಶ್ವರ್ ಕರೆದಿರುವ ಔತಣಕೂಟ ಕುತೂಹಲ ಮೂಡಿಸಿದೆ
    ಕಳೆದ ವಾರ ಲೋಕೋಪಯೋಗಿ ಇಲಾಖೆ ಮಂತ್ರಿ ಸತೀಶ್ ಜಾರಕಿಹೊಳಿ ಅವರು ನಡೆಸಿದ ಔತಣ ಕೂಟ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದು ಇದೀಗ ಪರಮೇಶ್ವರ್ ಅವರು ನಡೆಸುತ್ತಿರುವ ಕೂಟ ಮುಖ್ಯಮಂತ್ರಿ ಹುದ್ದೆಗಾಗಿ ನಡೆಸುತ್ತಿರುವ ಲಾಭಿ ಎಂದು ವ್ಯಾಖ್ಯಾನಿಸಲಾಗುತ್ತಿದೆ.
    ಈ ಔತಣಕೂಟ ಕಾಂಗ್ರೆಸ್ಸಿನಲ್ಲಿ ದೊಡ್ಡ ಸಂಚಲನ ಮೂಡಿಸಿರುವ ಬೆನ್ನಲ್ಲೇ ಹೈ ಕಮಾಂಡ್ ಮಧ್ಯ ಪ್ರವೇಶ ಮಾಡಿದೆ ವರಿಷ್ಠರ ಸೂಚನೆ ಹಿನ್ನೆಲೆಯಲ್ಲಿ ಪರಮೇಶ್ವರ್ ನಾಳೆ ಆಯೋಜಿಸಿದ್ದ ಔತಣ ಕೂಟವನ್ನು ಮುಂದೂಡಿದ್ದಾರೆ
    ಕಳೆದ ವಿಧಾನಸಭೆ ಚುನಾವಣೆಯ ಸಮಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಹೈಕಮಾಂಡ್ ನಡುವೆ ಅಧಿಕಾರ ಹಂಚಿಕೆ ಸೂತ್ರ ಏರ್ಪಟ್ಟಿದ್ದು, ಮೊದಲ ಎರಡುವರೆ ವರ್ಷಗಳ ಅಧಿಕಾರ ಅವಧಿ ಪೂರ್ಣಗೊಳಿಸಿದ ನಂತರ ಮತ್ತೊಂದು ಅವಧಿಗೆ ಬೇರೆ ಅವರಿಗೆ ಅಧಿಕಾರ ಹಸ್ತಾಂತರ ಮಾಡಬೇಕಿದೆ ಈ ಹುದ್ದೆಯನ್ನು ತಮಗೆ ನೀಡಬೇಕು ಎಂದು ಪರಮೇಶ್ವರ್ ಇದೀಗ ಲಾಬಿ ಆರಂಭಿಸಿದ್ದಾರೆ.
    ಇದಕ್ಕಾಗಿ ಹೈಕಮಾಂಡ್ ಮೇಲೆ ಒತ್ತಡ ಹೇರಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚೆ ನಡೆಸಲು ತಮ್ಮ ನಿವಾಸದಲ್ಲಿ ಪರಿಶಿಷ್ಟ ಜಾತಿ ಮತ್ತು ವರ್ಗಗಳ ಮಂತ್ರಿಗಳು ಹಾಗೂ ಶಾಸಕರಿಗೆ ಔತಣ ಕೂಟ ಏರ್ಪಡಿಸಿದ್ದರು ಎಂದು ಹೇಳಲಾಗುತ್ತಿದೆ.
    ಈ ಔತಣಕೂಟ ರಾಜಕಾರಣ ರಾಜ್ಯ ಕಾಂಗ್ರೆಸ್ಸಿನಲ್ಲಿ ದೊಡ್ಡ ಮಟ್ಟದ ಸುದ್ದಿ ಮಾಡುತ್ತಿರುವ ಬೆನ್ನಲ್ಲೇ ಪಕ್ಷದ ರಾಜ್ಯ ಉಸ್ತುವಾರಿ ನಾಯಕ ಸುರ್ಜೇವಾಲ ಅವರು ಯಾವುದೇ ಶಾಸಕ ಮತ್ತು ಮಂತ್ರಿಗಳು ಈ ರೀತಿಯ ಔತಣಕೂಟ ಸಭೆ ನಡೆಸದಂತೆ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿದೆ

    Verbattle
    Verbattle
    Verbattle
    ಕಾಂಗ್ರೆಸ್ Election Bengaluru ರಾಜಕೀಯ ಸಿದ್ದರಾಮಯ್ಯ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleನಕ್ಸಲ್ ಮುಕ್ತವಾಗಲಿದೆ ಕರ್ನಾಟಕ
    Next Article ಭ್ರಷ್ಟರ ಬೆವರು ಹರಿಸಿದ ಲೋಕಾಯುಕ್ತ
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • http://max-happacher.de/2026/02/guide-complet-sur-only-spins/ on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • LinwoodGah on ಡ್ರಗ್ಸ್ ಜಾಲದಲ್ಲಿ ಮಂತ್ರಿಗಳ ಆಪ್ತರು!
    • LeonardReawn on ದೆಹಲಿಯಲ್ಲಿ ಬಿಜೆಪಿ-ಜೆಡಿಎಸ್ ಮೀಟಿಂಗ್ | BJP-JDS
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.