Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕರ್ನಾಟಕದಲ್ಲಿ 563 ಹುಲಿಗಳು
    ಅಂತಾರಾಷ್ಟ್ರೀಯ

    ಕರ್ನಾಟಕದಲ್ಲಿ 563 ಹುಲಿಗಳು

    vartha chakraBy vartha chakraNovember 27, 202428 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಕರ್ನಾಟಕದಲ್ಲಿ ಸಧ್ಯಕ್ಕೆ ಇರುವ ಹುಲಿಗಳ ಸಂಖ್ಯೆ 563. ಇದು 2018 ರ ಗಣತಿಗಿಂತ 39 ಹೆಚ್ಚು. ಅಂತಾರಾಷ್ಟ್ರೀಯ ಹುಲಿ ದಿನದ ಸಂದರ್ಭದಲ್ಲಿ ಬಿಡುಗಡೆಯಾದ ಅಖಿಲ ಭಾರತ ಹುಲಿ ಅಂದಾಜು 2022 ವರದಿಯಲ್ಲಿ ರಾಜ್ಯವು ಎರಡನೇ ಸ್ಥಾನದಲ್ಲಿ ಮುಂದುವರಿದಿದೆ. 785 ಹುಲಿಗಳೊಂದಿಗೆ ಮಧ್ಯಪ್ರದೇಶ ತನ್ನ ನಂ 1 ಸ್ಥಾನವನ್ನು ಉಳಿಸಿಕೊಂಡಿದೆ.

    2018 ರಲ್ಲಿ ಎರಡು ರಾಜ್ಯಗಳ ನಡುವಿನ ಅಂತರವು 222 ಕ್ಕೆ ಏರಿದೆ. ಮಧ್ಯ ಪ್ರದೇಶ ತನ್ನಲ್ಲಿರುವ ಹುಲಿಗಳ ಬಗ್ಗೆ ಖಚಿತವಾದ ಅಂಕಿಅಂಶಗಳನ್ನು ದಾಖಲಿಸಿದೆ. 560 ಹುಲಿಗಳೊಂದಿಗೆ ಉತ್ತರಾಖಂಡ ರಾಜ್ಯ ಮೂರನೇ ಸ್ಥಾನದಲ್ಲಿದೆ. ಅರಣ್ಯ ಮಂತ್ರಿಈಶ್ವರ ಬಿ ಖಂಡ್ರೆ ಮಾತನಾಡಿ, ಕರ್ನಾಟಕದಲ್ಲಿ ಹುಲಿಗಳ ಸಂಖ್ಯೆ 2018 ರಲ್ಲಿ 524 ರಿಂದ 2022 ರ ಗಣತಿಯಲ್ಲಿ 563 ಕ್ಕೆ ಏರಿಕೆಯಾಗಿದ್ದು, ರಾಜ್ಯವು ದೇಶದ ಎರಡನೇ ಅತಿ ಹೆಚ್ಚು ಹುಲಿ ಸಂರಕ್ಷಿತ ಪ್ರದೇಶವಾಗಿದೆ ಎಂದು ಗಮನಿಸುವುದು ಹರ್ಷದಾಯಕವಾಗಿದೆ ಎಂದಿದ್ದಾರೆ. ಹುಲಿಗಳ ಸಂರಕ್ಷಣೆಯ ಬಗ್ಗೆ ರಾಜ್ಯದ ಜನರಲ್ಲಿ ಅರಿವು ಮೂಡಿಸುವುದು ಕೂಡ ಅರಣ್ಯ ಇಲಾಖೆಯ ಆದ್ಯತೆ ಆಗಬೇಕು ಎಂದು ಸಂರಕ್ಷಣಾ ಕಾರ್ಯದಲ್ಲಿ ನಿರತರಾಗಿರುವ ತಜ್ಞರು ಹೇಳಿದ್ದಾರೆ.

    Verbattle
    Verbattle
    Verbattle
    ಕರ್ನಾಟಕ
    Share. Facebook Twitter Pinterest LinkedIn Tumblr Email WhatsApp
    Previous Articleಪಿ.ಎಫ್ ಕಟ್ಟಲೂ‌ ದುಡ್ಡಿಲ್ಲವಂತೆ.
    Next Article 2037 ಕ್ಕೆ ಬೆಂಗಳೂರಿಗೆ 500 ವರ್ಷ
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • pharmacy price comparison on ಅರಣ್ಯ ಇಲಾಖೆಗೆ ಸಾವಿರಾರು ಬಾಕಿ ಉಳಿಸಿಕೊಂಡ ಪ್ರತಿಷ್ಠಿತ ಕಂಪನಿಗಳು | Forest Dept
    • JamesknocK on PSI ನೇಮಕ ಅಕ್ರಮ- ಕುಮಾರಸ್ವಾಮಿ ಗೆ ಸಮನ್ಸ್
    • LinwoodGah on ಜಾತಿ ಗಣತಿ ಅಲ್ಲ, ಸಿದ್ದ ಷಡ್ಯಂತ್ರ ಎಂದ ಕುಮಾರಸ್ವಾಮಿ.
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.