Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಾಂಗ್ರೆಸ್ ನಲ್ಲಿ ಯಾರಿಗೆ ಅವಕಾಶ ಗೊತ್ತಾ
    ರಾಜಕೀಯ

    ಕಾಂಗ್ರೆಸ್ ನಲ್ಲಿ ಯಾರಿಗೆ ಅವಕಾಶ ಗೊತ್ತಾ

    vartha chakraBy vartha chakraFebruary 25, 20256 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಫೆ.25:
    ತಾಲೂಕು ಮಟ್ಟದಲ್ಲಿ ಹಗಲಿರುಳು ಶ್ರಮಿಸುವವರಿಗೆ ಮಾತ್ರ ಪಕ್ಷದ ಜವಾಬ್ದಾರಿ ವಹಿಸಲಾಗುವುದು. ನಾಯಕರ ಹಿಂದೆ ಗಿರಕಿ ಹೊಡೆಯುವವರನ್ನು ನೇಮಿಸಿ ಪ್ರಯೋಜನವಿಲ್ಲ” ಎಂದು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನಮಗೆ ಕೆಲಸ ಮಾಡುವವರು ಬೇಕು. ಅವರಿಗೆ ಜವಾಬ್ದಾರಿ ಕೊಟ್ಟರೆ ತಕ್ಕ ಫಲಿತಾಂಶ ಬರಬೇಕು. ನಮ್ಮ ಸುತ್ತ ಗಿರಿಗಿಟ್ಲೆಯಂತೆ ಸುತ್ತುತ್ತಿದ್ದರೆ ಆಗುವುದಿಲ್ಲ. ತಾಲೂಕಿನಲ್ಲಿ ಕೂತು, ಅಲ್ಲಿರುವ ಸಮಸ್ಯೆ ಬಗೆಹರಿಸಬೇಕು. ಫಲಿತಾಂಶ ಬರುವ ನಾಯಕತ್ವಕ್ಕೆ ಮಾತ್ರ ಆದ್ಯತೆ ನೀಡಲಾಗುವುದು” ಎಂದು ಹೇಳಿದರು.
    ಪದಾಧಿಕಾರಿಗಳ ಪಟ್ಟಿ ಸಿದ್ಧವಾಗಿದ್ದು, ಯಾರಿಗೆ ಆಸಕ್ತಿ ಇಲ್ಲ ಅವರ ಜಾಗಕ್ಕೆ ಬೇರೆಯವರನ್ನು ನೇಮಿಸಲಾಗುವುದು. ಪಕ್ಷ ಸಂಘಟನೆ ವಿಚಾರದಲ್ಲಿ ನಮಗೆ ದಿನವಿಡೀ ಸ್ಥಳೀಯ ಮಟ್ಟದಲ್ಲಿ ಕೆಲಸ ಮಾಡುವವರು ಬೇಕು. ಬೇರೆಯವರ ಒತ್ತಡದ ಮೇರೆಗೆ ನೇಮಕ ಮಾಡಿಕೊಂಡು ಸಮಯ ವ್ಯರ್ಥ ಮಾಡುವುದರಲ್ಲಿ ಪ್ರಯೋಜನವಿಲ್ಲ ಎಂದರು.
    ಕೆಲಸ ಮಾಡುವವರಿಗೆ ಅವಕಾಶ ನೀಡಿ ಎಂದು ಎಐಸಿಸಿ ಆದೇಶ ನೀಡಿದೆ. ಈ ವಿಚಾರವಾಗಿ ನಾವು ವರದಿ ತರಿಸಿಕೊಂಡಿದ್ದು, ಸರಿಯಾಗಿ ಕೆಲಸ ಮಾಡುವವರಿಗೆ ಜವಾಬ್ದಾರಿ ನೀಡಲಾಗುವುದು. ಮೀಸಲಾತಿ ಹಿನ್ನೆಲೆಯಲ್ಲಿ ಮಹಿಳೆಯರಿಗೆ ಆದ್ಯತೆ ನೀಡಿ ಅವರನ್ನು ತಯಾರಿ ಮಾಡಲಾಗುತ್ತಿದೆ. ಈ ವಿಚಾರವಾಗಿ ಮಂತ್ರಿಗಳ ಅಭಿಪ್ರಾಯ ಪಡೆಯುತ್ತಿದ್ದು, ಈ ವಾರವೇ ಈ ಪಟ್ಟಿ ಅಂತಿಮಗೊಳಿಸಲಾಗುವುದು” ಎಂದು ಹೇಳಿದರು.

    ಕಾಂಗ್ರೆಸ್ Bengaluru ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಲಾಂಗ್ ಹಿಡಿದರೆ ಹೀಗೆ ಆಗೋದು
    Next Article ಹೊರಗೆ ಹೋಗಬೇಕಾದರೆ ಎಚ್ಚರ
    vartha chakra
    • Website

    Related Posts

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    June 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    June 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    June 20, 2025

    6 Comments

    1. vkbej on June 7, 2025 5:42 pm

      order generic clomiphene pills where to get clomiphene no prescription where can i buy generic clomiphene where to get generic clomiphene tablets order clomiphene pill where to get clomid tablets can i get clomid without a prescription

      Reply
    2. cheapest cialis pharmacy comparison on June 9, 2025 8:18 pm

      More posts like this would bring about the blogosphere more useful.

      Reply
    3. flagyl without prescription on June 11, 2025 2:34 pm

      This is a keynote which is near to my verve… Numberless thanks! Unerringly where can I upon the contact details for questions?

      Reply
    4. 5620m on June 19, 2025 12:57 am

      buy inderal pills for sale – order plavix 150mg without prescription buy generic methotrexate 10mg

      Reply
    5. aq07x on June 21, 2025 10:06 pm

      buy amoxil for sale – how to buy combivent ipratropium 100mcg over the counter

      Reply
    6. 2ate5 on June 24, 2025 1:05 am

      how to buy zithromax – buy azithromycin 500mg pills nebivolol 20mg drug

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 1oq0y on ದಾಸನ ಕಂಡು ಕಣ್ಣೀರು ಹಾಕಿದ ಪವಿತ್ರಾ ಗೌಡ
    • Douglasjaill on ಕೃಷಿ ಅಧಿಕಾರಿಗಳಿಗೆ ಚಲುವರಾಯಸ್ವಾಮಿ ಎಚ್ಚರಿಕೆ.
    • yyoq9 on Budget ನಲ್ಲಿ ಹೊಸದೇನು ಗೊತ್ತಾ?
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    June 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    June 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    June 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe