Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಾಂತಾರ -2 ವಿರುದ್ಧ ಗಂಭೀರ ಆರೋಪ
    ಸಿನೆಮ

    ಕಾಂತಾರ -2 ವಿರುದ್ಧ ಗಂಭೀರ ಆರೋಪ

    vartha chakraBy vartha chakraJanuary 20, 2025No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    Bengaluru
    ಕಾಂತಾರ ದಂತಕಥೆ ಸಿನಿಮಾ ಮೂಲಕ ಭಾರತೀಯ ಚಿತ್ರರಂಗದಲ್ಲಿ ಹೊಸ ಅಲೆ ಸೃಷ್ಟಿಸಿದ ‌ರಿಷಬ್ ಶೆಟ್ಟಿ ತಮ್ಮ ಈ ಸಿನಿಮಾದ ಯಶಸ್ವಿನಿಂದಾಗಿ ಕಾಂತಾರ-2 ನಿರ್ಮಿಸುತ್ತಿದ್ದಾರೆ.
    ಪ್ಯಾನ್ ಇಂಡಿಯಾ ದೃಷ್ಟಿಯಲ್ಲಿ ಇಟ್ಟುಕೊಂಡು ಈ ಸಿನಿಮಾವನ್ನು ಅದ್ದೂರಿಯಾಗಿ ಚಿತ್ರೀಕರಿಸಲಾಗುತ್ತಿದೆ. ಆದರೆ ಈ ಸಿನೆಮಾಗೆ ಆಗಾಗ ಅಲ್ಲಲ್ಲಿ ಅಡ್ಡಿ ಆತಂಕಗಳು ನಿರ್ಮಾಣವಾಗುತ್ತಿದೆ.
    ಇದೀಗ ಹೊಸದಾಗಿ ಈ ಸಿನಿಮಾ ವಿರುದ್ಧ ಅತ್ಯಂತ ಗಂಭೀರ ಆರೋಪ ಕೇಳಿಬಂದಿದೆ ಅದು ಏನು ಎಂದರೆ ಅರಣ್ಯಕ್ಕೆ ಬೆಂಕಿ ಹಾಕಿರುವ ಆರೋಪ.
    ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಹೆರೂರು ಗ್ರಾಮದ ಅರಣ್ಯ ಪ್ರದೇಶದಲ್ಲಿ ‘ಕಾಂತಾರ -2’ ಚಿತ್ರದ ಶೂಟಿಂಗ್ ನಡೆಯುತ್ತಿದೆ.ಕಳೆದ ಜನವರಿ 2ರಿಂದ ಸಿನಿಮಾ ಚಿತ್ರೀಕರಣ ನಡೆಯುತ್ತಿದೆ.
    ಚಿತ್ರೀಕರಣಕ್ಕಾಗಿ ಗೋಮಾಳ ಜಾಗಕ್ಕೆ ಪರವಾನಿಗೆ ಪಡೆದಿದೆ.ಚಿತ್ರತಂಡ ಈ ಜಾಗದಲ್ಲಿ ಬೆಂಕಿ ಹಚ್ಚಿ ಪರಿಸರ ನಾಶ ಮಾಡುತ್ತಿದೆ ಎಂದು ಆರೋಪಿಸಲಾಗಿದೆ.
    ಹೆರೂರು ಗ್ರಾಮದ ಹಲವರು ಚಿತ್ರತಂಡ ಅನಗತ್ಯವಾಗಿ ಬೆಂಕಿ ಹಚ್ಚುವ ಮೂಲಕ ಪರಿಸರ ನಾಶ ಮಾಡುತ್ತಿದೆ. ಇದು ಹಚ್ಚಿರುವ ಬೆಂಕಿಯಿಂದ ಹಲವೆಡೆ ಅರಣ್ಯದ ಅಂಚಿನಲ್ಲಿರುವ ಕೆಲವು ಅಪರೂಪದ ಪ್ರಭೇದದ ಸಸ್ಯ ಸಂಕುಲ ನಾಶವಾಗಿದೆ ಎಂದು ಆರೋಪಿಸಲಾಗಿದೆ

    Verbattle
    Verbattle
    Verbattle
    Bengaluru ಸಿನಿಮ ಸಿನೆಮ ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleಸೈಫ್ ಅಲಿ ಖಾನ್ ಗೆ ಚಾಕು ಹಾಕಿದ್ದು ಯಾರು ಗೊತ್ತಾ
    Next Article ಅಪರೂಪದ ತೋಳದ ಮರಿಗಳು
    vartha chakra
    • Website

    Related Posts

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Daviddek on ಬಾಲಿವುಡ್ ಬೆಡಗಿ ತಮನ್ನಾ ಗೆ 6.2 ಕೋಟಿ !
    • RicardoCor on ವಿಬಿಜಿ ರಾಮ್ ಜಿ ಗೆ ವಿಶೇಷ ಅಧಿವೇಶನ
    • Daviddek on ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.